Headlines

ಸಂಘಟನೆಯಲ್ಲಿ ಹಿಂದೆ ಇದ್ದೀರಿ: ರಾಜ್ಯ ಬಿಜೆಪಿ ನಾಯಕರಿಗೆ ಖಡಕ್ ಸಲಹೆ-ಸೂಚನೆ ನೀಡಿದ ನಿತಿನ್ ನಬಿನ್ – Kannada News | Bjp national president nitin nabin Gives Some suggestion And tips to Karnataka Leaders, here Is Details

ಬೆಂಗಳೂರು, (ಮೇ 24): ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿರುವ ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (nitin nabin )ಇಡೀ ದಿನ ವಿವಿಧ ಸಂಘಟನಾ ಸಭೆ ನಡೆಸಿದ್ದಾರೆ. ಸಂಘಟನೆಯ ಕುರಿತು ರಾಜ್ಯ ಬಿಜೆಪಿ ನಾಯಕರಿಗೆ ಪಾಠ ಮಾಡಿರುವ ನಬಿನ್, ಸಂಘಟನೆ ಇಲ್ಲದೇ ಮನೆಯಲ್ಲಿ ಕುಳಿತರೆ ಸರ್ಕಾರ ತರಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ. ಹೌದು…ಇಂದು (ಮೇ 24)ಭಾನುವಾರ ನಗರದ ಪಕ್ಷದ ಕಚೇರಿಯಲ್ಲಿ ರಾಜ್ಯ ನಾಯಕರ ಜೊತೆ ಸಂಘಟನಾ ಸಭೆ ನಡೆಸಿ ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಪಶ್ಚಿಮ…

Read More

ಸುಪ್ರೀಂ ಕೋರ್ಟ್ ಹೆಸರಲ್ಲೇ ವಂಚನೆ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೈದಿಯ ಕಳ್ಳಾಟ 8 ವರ್ಷದ ಬಳಿಕ ಬಯಲು – Kannada News | Parappana Agrahara Jail Escape: Prisoner Used Fake Supreme Court Order, Exposed After 8 Years

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹImage Credit source: thehindu ಆನೇಕಲ್, ಮೇ 24: ಬೆಂಗಳೂರಿನಲ್ಲಿ (bangaluru) ಹೈ ಸೆಕ್ಯೂರಿಟಿ ಜೈಲು ಎಂದೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ (parappana agrahara jail) ಹೆಸರಾಗಿದೆ. ಹೀಗಿರುವಾಗ ಚಾಲಾಕಿ ಕೈದಿಯೊಬ್ಬ (prisoner) ಜೈಲಾಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ಹೊರಗೆ ಬಂದಿದ್ದ. ಅಷ್ಟೇ ಅಲ್ಲದೆ ಸುಪ್ರೀಂ ಕೋರ್ಟ್​ನ ನಕಲಿ ಆದೇಶ ಸೃಷ್ಟಿ ಮಾಡಿ ಜೈಲಿನಿಂದ ರಿಲೀಸ್ ಆಗಿ ಇದೀಗ ಎಂಟು ವರ್ಷಗಳ ಬಳಿಕ ಆತನ ಕಳ್ಳಾಟ ಬಯಲಾಗಿದೆ. ಸದ್ಯ ಈ ಕುರಿತು ಪರಪ್ಪನ…

Read More

ಹಾಲಿವುಡ್​​ನಲ್ಲಿ ಸ್ಟಾರ್ ಆಗಿ ಮೆರೆಯುತ್ತಿರುವ ಈ ಮಲಯಾಳಿಯ ಬಗ್ಗೆ ನಿಮಗೆ ಗೊತ್ತೆ? – Kannada News | Manoj Night Shyamalan is Indian origin Hollywood famous director

ಭಾರತೀಯರು (India) ಎಲ್ಲಿಲ್ಲ? ಎಲ್ಲೆಡೆ ಇದ್ದಾರೆ, ಎಲ್ಲ ಕ್ಷೇತ್ರಗಳಲ್ಲಿ, ಎಲ್ಲ ದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ವಿಶೇಷವಾಗಿ ಐಟಿ, ಉದ್ಯಮದ ಕ್ಷೇತ್ರಗಳಲ್ಲಿ ಭಾರತೀಯರು ಹಲವು ದೇಶಗಳಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದಾರೆ. ಆದರೆ ಸಿನಿಮಾ ವಿಷಯವಾಗಿ ವಿಶೇಷವಾಗಿ ಆಸ್ಕರ್​​​ನಲ್ಲಿ ಭಾರತೀಯ ಸಾಧನೆ ತುಸು ಕಡಿಮೆ ಎನ್ನಬಹುದು. ಆದರೆ ಭಾರತೀಯರೊಬ್ಬರು ಹಾಲಿವುಡ್​ನ ಸ್ಟಾರ್ ನಿರ್ದೇಶಕರಾಗಿ ಮಿಂಚುತ್ತಿರುವ ವಿಷಯ ನಿಮಗೆ ಗೊತ್ತೆ? ಈ ಸಿನಿಮಾ ನಿರ್ದೇಶಕನ ಹೆಸರು ನಿಮಗೆ ತಿಳಿಯದೇ ಇರಬಹುದು ಆದರೆ ನೀವು ಸಿನಿಮಾ ಪ್ರೇಮಿ ಆಗಿದ್ದರೆ ಖಂಡಿತ ಈ ವ್ಯಕ್ತಿ ನಿರ್ದೇಶನ…

Read More

Tv9 Kannada News Live: ಕಪ್ಪೆ ಚಿಪ್ಪುಗಾಗಿ 10 ಜನ ಸಾವು, ರಾಜ್ಯದಲ್ಲಿ ಮಳೆ, ಪೈಲಟ್‌ಗೆ ಹೃದಯಾಘಾತ: ಈ ಹೊತ್ತಿನ ಸುದ್ದಿಗಳು – Kannada News | TV9 Kannada News Live: 10 Dead, Heavy Rain Batters Karnataka; Pilot Suffers Heart Attack

ಬೆಂಗಳೂರು, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಜಲಸಮಾಧಿಯಾದ (death) ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ ಇಳಿದಿದ್ದರು. 12 ಮಂದಿ ಮಹಿಳೆಯರು, ಇಬ್ಬರು ಪುರುಷರು ಕಪ್ಪೆಚಿಪ್ಪುಗಳನ್ನ ತೆಗೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಒಂದಷ್ಟು ಕಪ್ಪೆ ಚಿಪ್ಪುಗಳನ್ನ ಹಾಯ್ದು ನದಿ ತಟದಲ್ಲಿ ಇರಿಸಿದ್ದರು. ಆದರೆ ತಣ್ಣಗೆ ಹರಿಯುತ್ತಿದ್ದ ನದಿ ಒಡಲಿನಲ್ಲಿ, ಏಕಾಏಕಿ ನೀರಿನ ಹರಿವು…

Read More

ಕ್ರಿಕೆಟ್ ಚಾಣಾಕ್ಷ್ಯ ಆರ್ ಅಶ್ವಿನ್ ಬ್ಯುಸಿನೆಸ್​ನಲ್ಲೂ ಸೈ; 132 ಕೋಟಿ ರೂ ಆಸ್ತಿವಂತ; ಏನಿವೆ ಅವರ ವ್ಯವಹಾರಗಳು? – Kannada News | R Ashwin’s Net Worth: Unveiling His Multi Crore Business Empire & Smart Investments

ಎಂಜಿನಿಯರ್​ನ ಪರ್ಫೆಕ್ಷನ್​ನಲ್ಲಿ ಕ್ರಿಕೆಟ್ ಆಡುವ ಅಥವಾ ಆಡಿದ ಆಟಗಾರರು ಯಾರೆಂದರೆ ಮೊದಲು ಬರುವ ಹೆಸರು ಅನಿಲ್ ಕುಂಬ್ಳೆ ಮತ್ತು ಆರ್ ಅಶ್ವಿನ್. ಒಬ್ಬರು ಬೆಂಗಳೂರು ಹುಡುಗ, ಮತ್ತೊಬ್ಬರು ಚೆನ್ನೈ ಹುಡುಗ. ಆರ್ ಅಶ್ವಿನ್ (Ravichandran Ashwin) ಟೆಸ್ಟ್ ಕ್ರಿಕೆಟ್​ನಲ್ಲಿ 500ಕ್ಕೂ ಅಧಿಕ ವಿಕೆಟ್​​ಗಳನ್ನು ಕಿತ್ತು, ಭಾರತದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಒಬ್ಬರೆನಿಸಿದ್ದಾರೆ. ಅವರ ಕೆಲ ದೈಹಿಕ ಊನವನ್ನು ಬಲವಾಗಿ ಮಾಡಿಕೊಂಡು ಸಾಧನೆ ತೋರಿದ್ದಾರೆ. ರವಿಚಂದ್ರನ್ ಅಶ್ವಿನ್, ಮೈದಾನದಲ್ಲಿ ಮಾತ್ರವಲ್ಲದೆ ಆರ್ಥಿಕ ಲೋಕದಲ್ಲೂ ತಮ್ಮ ಚಾಣಾಕ್ಷತನ ಮೆರೆದಿದ್ದಾರೆ. ಹಲವಾರು…

Read More

IPL 2026: ಪ್ಲೇಆಫ್​ನಲ್ಲಿ 4 ತಂಡಗಳ ಸ್ಥಾನ ಖಚಿತ; ಹೇಗಿರಲಿದೆ ಪ್ಲೇಆಫ್‌ ಸುತ್ತು? – Kannada News | IPL 2026 Playoff Fixtures: RCB vs GT, SRH vs RR; Complete Match Schedule and Dates

ಐಪಿಎಲ್ 2026 (IPL 2026) 69 ನೇ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ (RR vs MI) ತಂಡವನ್ನು 30 ರನ್‌ಗಳಿಂದ ಸೋಲಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್, ಮುಂಬೈಗೆ 206 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 175 ರನ್‌ಗಳಿಸಲಷ್ಟೇ ಶಕ್ತವಾಯಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೊನೆಯ ತಂಡವಾಗಿ ಪ್ಲೇಆಫ್ ಟಿಕೆಟ್ ಪಡೆದುಕೊಂಡಿದೆ. ಈ…

Read More

ಕಪ್ಪೆ ಚಿಪ್ಪುಗಾಗಿ ಹೋದವರು ಜಲಸಮಾಧಿ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – Kannada News | Death toll rises to 10 In Bhatkal Hakkalu River Tragedy

ಕಾರವಾರ, (ಮೇ 24): ಕಪ್ಪೆ ಚಿಪ್ಪು ಹೆಕ್ಕಲು ನದಿಗೆ ಹೋದವರು ವಾಪಸ್ ಬಾರಲೇ ಇಲ್ಲ. ನೀರಿನ ಹರಿವು ತಿಳಿಯದೇ ಆಳಕ್ಕಿಳಿದವರು ಮೇಲೇಳಲೇ ಇಲ್ಲ. ಒಬ್ಬರಲ್ಲ ಇಬ್ಬರಲ್ಲ ಇಡೀ ಕುಟುಂಬವೇ ಜಲಸಮಾಧಿಯಾಗಿದೆ. ಉತ್ತರ ಕನ್ನಡದ ಭಟ್ಕಳ (Bhatkal) ತಟ್ಟೆ ಹಕ್ಕಲು ನದಿಯಲ್ಲಿ ಘನಘೋರ ದುರಂತ (Hakkalu River Tragedy) ನಡೆದುಹೋಗಿದ್ದು, ಈ ದುರ್ಘಟನೆಯಲ್ಲಿ ಸಾವನ್ನಪ್ಪಿದವರು ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹೌದು..ಉತ್ತರ ಕನ್ನಡ ಜಿಲ್ಲೆ ಭಟ್ಕಳ ಬಳಿಯ ತಟ್ಟೆಹಕಲ್ಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ…

Read More

ಇದು ಹಲಸಿನ ಬೀಜದ ಕಾಫಿ; ತಯಾರಿಸೋದು ಬಲು ಸುಲಭ – Kannada News | Delicious coffee can also be made from jackfruit seeds

ಬೇಸಿಗೆಯಲ್ಲಿ ಹೇರಳವಾಗಿ ಹಲಸಿನ ಹಣ್ಣು ಲಭ್ಯವಿರುತ್ತವೆ. ಸಾಮಾನ್ಯವಾಗಿ ಈ ಹಣ್ಣನ್ನು ತಿಂದ ಬಳಿಕ ಅದರ ಬೀಜವನ್ನು ಎಸೆದು ಬಿಡುತ್ತಾರೆ. ಇವುಗಳಲ್ಲಿಯೂ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಹೌದು  ಹಲಸಿನ ಬೀಜಗಳು (jackfruit seeds) ಉತ್ಕರ್ಷಣ ನಿರೋಧಕಗಳು, ಪ್ರೋಟೀನ್, ಕಬ್ಬಿಣ ಮತ್ತು ವಿಟಮಿನ್ ಎ ಯಿಂದ ಸಮೃದ್ಧವಾಗಿರುವುದರಿಂದ ರಕ್ತಹೀನತೆಯನ್ನು ತಡೆಗಟ್ಟಲು, ಚರ್ಮ, ಕೂದಲಿನ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತವೆ. ಸಾಮಾನ್ಯವಾಗಿ ಈ ಬೀಜದಿಂದ ಸಾರು, ಪಲ್ಯ, ವಡೆ ಇತ್ಯಾದಿಗಳನ್ನು ತಯಾರಿಸುತ್ತಾರೆ. ಅದೇ ರೀತಿ ಇದರಿಂದ ರುಚಿಕರವಾಗಿರುವ ಕಾಫಿಯನ್ನು ಕೂಡ ತಯಾರಿಸಬಹುದು….

Read More

ಅಪರೂಪದ ಮೇಕೆಯನ್ನು ಸಲ್ಮಾನ್ ಖಾನ್​ಗೆ ಮಾರುವಾಸೆ, ಬೆಲೆ ಎಷ್ಟು ಲಕ್ಷ ಗೊತ್ತೆ? – Kannada News | Farmer Dhanaji wants to sell his goat to Salman Khan for 15 lakh rs

ಸಿನಿಮಾ (Cinema) ನಟರನ್ನು ಭೇಟಿಯಾಗುವುದು, ಅವರಿಂದ ಉಡುಗೊರೆ ಪಡೆಯುವುದು, ಉಡುಗೊರೆ ನೀಡುವುದು, ಸೆಲ್ಫಿ ತೆಗೆಸಿಕೊಳ್ಳುವುದು ಅಭಿಮಾನಿಗಳ ಆಸೆ. ಆದರೆ ಇಲ್ಲೊಬ್ಬ ರೈತನಿಗೆ ತಾನು ಸಾಕಿರುವ ಅಪರೂಪದ ಆಡನ್ನು ಸಲ್ಮಾನ್ ಖಾನ್​​ಗೆ ಮಾರಾಟ ಮಾಡಬೇಕು ಎಂಬ ಆಸೆಯಂತೆ. ಅದೂ ಕಡಿಮೆ ಮೊತ್ತಕ್ಕಲ್ಲ ಬರೋಬ್ಬರಿ 15 ಲಕ್ಷ ರೂಪಾಯಿಗಳಿಗೆ. ಮಹಾರಾಷ್ಟ್ರದ ರೈತ ಧನಾಜಿ ವಿರ್ಕರ್ ಈ ರೀತಿಯ ವಿಚಿತ್ರ ಆಸೆಯನ್ನು ಹೊಂದಿರುವ ರೈತ. ಅಷ್ಟಕ್ಕೂ ಆತ ಸಾಕಿರುವ ಆಡಿನ ವಿಶೇಷತೆಯೇನು? ಮಹಾರಾಷ್ಟ್ರದ ಸತಾರಾ ಜಿಲ್ಲೆಯ ರೈತ ಧನಾಜಿ ವಿರ್ಕರ್ ಅಪರೂಪದ…

Read More

MI vs RR: ಮುಂಬೈ ಮಣಿಸಿ 4ನೇ ತಂಡವಾಗಿ ಪ್ಲೇಆಫ್‌ಗೇರಿದ ರಾಜಸ್ಥಾನ್

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಐಪಿಎಲ್ 2026 ರ 69ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಇದು ಲೀಗ್‌ ಹಂತದಲ್ಲಿ ಎರಡು ತಂಡಗಳ ಕೊನೆಯ ಪಂದ್ಯವಾಗಿತ್ತು. ಪ್ಲೇಆಫ್ ದೃಷ್ಟಿಯಿಂದ ಈ ಪಂದ್ಯ ರಾಜಸ್ಥಾನ್​ಗೆ ಬಹಳ ಮುಖ್ಯವಾಗಿತ್ತು. ಇಂದಿನ ಪಂದ್ಯದಲ್ಲಿ ಗೆದ್ದರಷ್ಟೇ ರಾಜಸ್ಥಾನ್ ಪ್ಲೇಆಫ್​ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತಿತ್ತು. ಅದರಂತೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿದ ರಾಜಸ್ಥಾನ್ ರಾಯಲ್ಸ್ ತಂಡ 4ನೇ ತಂಡವಾಗಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ರಾಜಸ್ಥಾನ್ ಗೆಲುವಿನಿಂದ…

Read More