Headlines

ಆನ್​ಲೈನ್ ಗೇಮಿಂಗ್ ಅಡಿಕ್ಷನ್: ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! – Kannada News | Why Online Gaming Addiction Is Turning Deadly for Youth

ಯುವಜನತೆಯನ್ನು ಸಾವಿನತ್ತ ಸೆಳೆಯುತ್ತಿದೆ ಗೇಮಿಂಗ್ ಗೀಳು! ಒಂದು ಕಾಲದಲ್ಲಿ ಮೈದಾನಕ್ಕಿಳಿದು ಆಡುವುದು, ದೋಸ್ತರೊಂದಿಗೆ ಹರಟೆ ಹೊಡೆಯುವುದೇ ಮಕ್ಕಳ ಮತ್ತು ಯುವಕರ ಪಾಲಿನ ಮನರಂಜನೆ ಆಗಿತ್ತು. ಆದರೆ ಇಂದಿನ ಡಿಜಿಟಲ್ ಯುಗದಲ್ಲಿ ಆನ್​ಲೈನ್​ ಗೇಮಿಂಗ್ (Online Gaming), ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಹಾಕಿದೆ. ಪಬ್​ಜಿ, ಫ್ರೀಫೈರ್ ಎಂದು ಅಡಿಕ್ಟ್ ಆಗಿರುವ ಇಂದಿನ ಯುವ ಸಮಾಜದಲ್ಲಿ ಜನರ ಜೀವಕ್ಕೂ ಬೆಲೆ ಇಲ್ಲದಂತಾಗಿದೆ. ಕೆಲ ವರ್ಷಗಳ ಹಿಂದೆ ಇದೇ ಗೇಮಿಂಗ್ ಗೀಳಿಗೆ ಬಿದ್ದು, ಯುವಕರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದರು. ಇಂದು…

Read More

‘ಜನ ನಾಯಗನ್’ ಚಿತ್ರಕ್ಕೆ ಶಾಕ್; ಸಿನಿಮಾ ರಿಲೀಸ್ ಮುಂದಕ್ಕೆ – Kannada News | Thalapathy Vijay’s ‘Jan Nayagan’ Release Postponed due to Censor issue KVN Announced

ದಳಪತಿ ವಿಜಯ್ (Thalapathy Vijay) ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದವರು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಈಗ ರಾಜಕೀಯಕ್ಕೆ ಬರಲು ಅವರು ಅಡಿಯಾಗುತ್ತಿದ್ದಾರೆ. ಅವರ ಕೊನೆಯ ಚಿತ್ರ ‘ಜನ ನಾಯಗನ್’ಗಾಗಿ ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಆದರೆ, ಈಗ ಸಿನಿಮಾ ರಿಲೀಸ್ ತಾತ್ಕಲಿಕವಾಗಿ ಮುಂದಕ್ಕೆ ಹೋಗಿದೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಇದರ ಹಿಂದೆ ರಾಜಕೀಯದ ಕೆಸರೆರೆಚಾಟ ಇರಬಹುದು ಎಂದು ಕೂಡ ಊಹಿಸಲಾಗುತ್ತಿದೆ. ಜನ ನಾಯಗನ್ ಚಿತ್ರಕ್ಕೆ ಸೆನ್ಸಾರ್ ಮಾಡಿಸಲು ‘ಕೆವಿಎನ್’…

Read More

ಹಾರ್ಮುಜ್ ಜಲಸಂಧಿಯಿಂದ ಗುಜರಾತ್​ಗೆ ಬಂದ ಭಾರತದ ಎರಡನೇ ಎಲ್​ಪಿಜಿ ಟ್ಯಾಂಕರ್ ನಂದಾದೇವಿ

ನವದೆಹಲಿ, ಮಾರ್ಚ್ 17: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಗ್ಯಾಸ್ ಹೊತ್ತ ಎರಡನೇ ಹಡಗೊಂದು ಭಾರತವನ್ನು ತಲುಪಿದೆ. 45,000 ಮೆಟ್ರಿಕ್ ಟನ್ ಎಲ್​ಪಿಜಿ ಹೊಂದಿರುವ ನಂದಾದೇವಿ ಎನ್ನುವ ಹಡಗು ಇಂದು ಗುರುವಾರ ಗುಜರಾತ್​ನ ವಡಿನಾರ್ ಬಂದರನ್ನು ತಲುಪಿದೆ. ಮೂಲ ಯೋಜನೆ ಪ್ರಕಾರ ಈ ಹಡಗು ಕಾಂಡ್ಲಾ ಪೋರ್ಟ್ ತಲುಪಬೇಕಿತ್ತು. ಆದರೆ, ಕಾರಣಾಂತರದಿಂದ ವಡಿನಾರ್ ಕಡೆಗೆ ತಿರುಗಿಸಲಾಯಿತು. ಇರಾನ್ ಯುದ್ಧ ಶುರುವಾದಾಗಿನಿಂದ ಹಾರ್ಮುಜ್ ಜಲಸಂಧಿಗೆ ತಡೆಯಾಗಿದೆ. ಆದರೆ, ಭಾರತ ನಡೆಸಿದ ಮಾತುಕತೆಯ ಫಲವಾಗಿ ಇರಾನ್ ದೇಶವು ಹಾರ್ಮುಜ್ ಜಲಸಂಧಿಯಿಂದ ಈವರೆಗೆ…

Read More

ರಾಜಣ್ಣ ಭೇಟಿ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ – Kannada News | Satish Jarkiholi Talks bout KPCC President DK Shivakumar Change after KN Rajanna Met

ಬೆಂಗಳೂರು, (ಜನವರಿ 09): ಸಿಎಂ ಕುರ್ಚಿ ಬದಲಾವಣೆ ಚರ್ಚೆ ನಡುವೆಯೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹಾಗೂ ಮಾಜಿ ಸಚಿವ ಕೆಎನ್ ರಾಜಣ್ಣ ( KN Rajanna) ಭೇಟಿ ಮಾಡಿದ್ದು ರಾಜ್ಯ ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದೆ. ಇಂದು (ಜನವರಿ 09) ಬೆಂಗಳೂರಿನಲ್ಲಿ ರಾಜಣ್ಣ ಅವರು ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಹತ್ವದ ಚರ್ಚೆ ಮಾಡಿದ್ದಾರೆ. ರಾಜಣ್ಣ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಭೇಟಿ ಹಿಂದಿನ ರಹಸ್ಯವನ್ನು ಬಿಟ್ಟಿದ್ದಾರೆ….

Read More

IPL 2026: ಸೂಕ್ತ ಕಾರಣ ನೀಡಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿದ ಬಿಸಿಸಿಐ

2026 ರ ಐಪಿಎಲ್‌ ಆರಂಭಕ್ಕೆ ಇನ್ನು ಎರಡು ದಿನ ಮಾತ್ರ ಬಾಕಿ ಉಳಿದಿದೆ. ಮಾರ್ಚ್​ 28 ರಂದು ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ಸಂಜೆ 7:30 ರಿಂದ ಆರಂಭವಾಗಲಿದೆ. ಆದಾಗ್ಯೂ ಪ್ರತಿ ಆವೃತ್ತಿಯ ಮೊದಲ ಪಂದ್ಯ ನಡೆಯುವುದಕ್ಕೂ ಮುನ್ನ ಉದ್ಘಾಟನಾ ಸಮಾರಂಭ ನಡೆಯುವುದು ವಾಡಿಕೆ. ಆದರೆ ಈ ಆವೃತ್ತಿಯಲ್ಲಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಬಿಸಿಸಿಐ ನಿರ್ಧರಿಸಿದೆ. ಬಿಸಿಸಿಐನ ಈ ನಿರ್ಧಾರದ ಹಿಂದೆ ಸೂಕ್ತ…

Read More

‘ನಮಗೆ ಹಾಗೆ ಕೆಲಸ ಮಾಡೋಕಾಗಲ್ಲ’; ‘ಡ್ರ್ಯಾಗನ್’ ಚಿತ್ರದ ಟುವಿನೋ ಹೊರಕ್ಕೆ

ಟುವಿನೋ ಥಾಮಸ್ ಅವರು ‘ಟಾಕ್ಸಿಕ್’ ಸಿನಿಮಾದಲ್ಲಿ (Toxic) ನಟಿಸಿದ್ದಾರೆ ಎನ್ನಲಾಗುತ್ತಿದೆ. ಅವರು ಮಲಯಾಳಂ ನಟ. ವರ್ಷಕ್ಕೆ 2-3 ಸಿನಿಮಾಗಳನ್ನು ಮಾಡಿ ಅವರಿಗೆ ಅಭ್ಯಾಸ. ಹೀಗಾಗಿ, ದೀರ್ಘ ಕಾಲ ಶೂಟ್ ಆಗುವ ಸಿನಿಮಾಗಳಲ್ಲಿ ನಟಿಸದೇ ಇರಲು ಅವರು ಇಷ್ಟಪಡುತ್ತಾರೆ. ಹೀಗಿರುವಾಗಲೇ, ಟುವಿನೋ ಅವರು ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ ಅವರ ‘ಡ್ರ್ಯಾಗನ್’ ಸಿನಿಮಾದಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಅವರೇ ಮಾಹಿತಿ ನೀಡಿದ್ದಾರೆ. ‘ಡ್ರ್ಯಾಗನ್’ ಸಿನಿಮಾ ಶೂಟಿಂಗ್ ಶುರುವಾಗಿ ಬಹು ಸಮಯ ಕಳೆದಿದೆ. ಈ ಚಿತ್ರದ ನಿರ್ದೇಶಕ…

Read More

ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ಭೀಕರ ರಸ್ತೆ ಅಪಘಾತ: ಆರು ಬಂದಿ ಸಾವು

ಬೆಂಗಳೂರು, ಮಾರ್ಚ್​ 29: ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents) ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ಟ್ಯಾಕ್ಟರ್ ಅಪಘಾತದಲ್ಲಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಹಾಗೂ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಇಬ್ಬರು ಸೇರಿ ಒಟ್ಟೂ ಆರು ಜನ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಅವಘಡ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಸಮೀಪ ಅಪಘಾತ ನಡೆದಿದೆ. ಜಮೀನಿಗೆ ತಿಪ್ಪೆಗೊಬ್ಬರ…

Read More

ಬಜೆಟ್​ನಲ್ಲಿ ಫ್ಯಾಮಿಲಿ ಭಾಗ್ಯ; ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ತರಲು ಯೋಜನೆ; ಯಾರಿಗೆ ಲಾಭ? – Kannada News | Budget 2026 27 may bring more tax relief to married couples through joint taxation system

ನವದೆಹಲಿ, ಜನವರಿ 20: ಕಳೆದ ಬಜೆಟ್​ನಲ್ಲಿ (Union Budget) ಭರ್ಜರಿ ಟ್ಯಾಕ್ಸ್ ರಿಲೀಫ್ ಕೊಟ್ಟಿದ್ದ ಸರ್ಕಾರ ಈಗ ಮುಂಬರುವ ಬಜೆಟ್​ನಲ್ಲೂ ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ವರದಿಗಳ ಪ್ರಕಾರ ಸರ್ಕಾರವು ಅಮೆರಿಕ, ಜರ್ಮನಿ ಮೊದಲಾದ ಕೆಲ ದೇಶಗಳಲ್ಲಿ ಇರುವ ರೀತಿಯಲ್ಲಿ ಜಾಯಿಂಟ್ ಟ್ಯಾಕ್ಸೇಶನ್ ಸಿಸ್ಟಂ ಅಥವಾ ಜಂಟಿ ತೆರಿಗೆ ವ್ಯವಸ್ಥೆ ತರುವ ಬಗ್ಗೆ ಯೋಜಿಸಿದೆ. ಇದೇನಾದರೂ ಜಾರಿಗೆ ಬಂದಲ್ಲಿ ಒಂದೇ ಆದಾಯಮೂಲ ಇರುವ ಕುಟುಂಬಗಳಿಗೆ ತೆರಿಗೆ ಉಳಿಸಲು ಅನುಕೂಲವಾಗುವ ನಾಧ್ಯತೆ ಇದೆ. ಜಂಟಿ ಟ್ಯಾಕ್ಸೇಶನ್ ಸಿಸ್ಟಂ…

Read More

ಮಹಿಳೆಗೆ ಇಷ್ಟವಿಲ್ಲದಿದ್ದರೆ 30ನೇ ವಾರದಲ್ಲೂ ಗರ್ಭಪಾತ ಮಾಡಿಸಿಕೊಳ್ಳಬಹುದು; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು – Kannada News | Cannot force a woman to become Mother Supreme Court allows minor to terminate 30 week pregnancy

ನವದೆಹಲಿ, ಫೆಬ್ರವರಿ 6: ಒಂದುವೇಳೆ ಗರ್ಭಿಣಿಗೆ ಏಳೂವರೆ ತಿಂಗಳು (30 ವಾರ) ತುಂಬಿದ ಬಳಿಕವೂ ಆ ಮಗು ಬೇಡವೆನಿಸಿದರೆ ಗರ್ಭಪಾತ (Abortion) ಮಾಡಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ 5 ತಿಂಗಳವರೆಗೆ ಮಾತ್ರ ಗರ್ಭಪಾತಕ್ಕೆ ಅನುಮತಿಯಿದೆ. ಆದರೆ, ಇದೀಗ ವಿಶೇಷ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ. ಹುಟ್ಟದೇ ಇರುವ ಮಗುವಿನ ಹಕ್ಕಿಗಿಂತಲೂ ತಾಯಿಯ ಹಕ್ಕು ಬಹಳ ಮುಖ್ಯ ಎಂದು ಹೇಳಿರುವ ನ್ಯಾಯಪೀಠ ಮಹಿಳೆಯನ್ನು ತಾಯಿಯಾಗಲು…

Read More

ನಾನು ಕೇಳಿಕೊಂಡಿದ್ದು ಒಂದೇ ಪ್ರಶ್ನೆ: ಪಂದ್ಯದ ಬಳಿಕ ಇಶಾನ್ ಕಿಶನ್ ಹೇಳಿದ್ದೇನು? – Kannada News | IND vs NZ: ishan kishan post match interview

ನ್ಯೂಝಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿಗಳಲ್ಲಿ ಇಶಾನ್ ಕಿಶನ್ ಕೂಡ ಒಬ್ಬರು. ಏಕೆಂದರೆ ಈ ಮ್ಯಾಚ್​ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು ಕಲೆಹಾಕಿದ್ದು ಬರೋಬ್ಬರಿ 208 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಕೇವಲ 6 ರನ್​ಗಳಿಸುವಷ್ಟೆರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಕಣಕ್ಕಿಳಿದ ಇಶಾನ್ ಕಿಶನ್ ಕೇವಲ 32 ಎಸೆತಗಳಲ್ಲಿ 11 ಫೋರ್…

Read More