Headlines

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! – Kannada News | Devanahalli Gold Scam: Man got robbed in the name of Cheap gold; looses Rs.20 lakhs

ಚೀಪ್ ಚಿನ್ನದ ಆಸೆಗೆ ಬಿದ್ದ ವ್ಯಕ್ತಿ ಕಳೆದುಕೊಂಡಿದ್ದು 20 ಲಕ್ಷ ರೂ! ದೇವನಹಳ್ಳಿ, ಮಾರ್ಚ್​ 05: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ವ್ಯಕ್ತಿಯನ್ನು ಕರೆಸಿಕೊಂಡು 20 ಲಕ್ಷ ರೂ. ಹಣ ದೋಚಿದ (Robbery) ಘಟನೆ ದೇವನಹಳ್ಳಿ ತಾಲೂಕಿನ ವೆಂಕಟಗಿರಿಕೋಟೆ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ವಿಶ್ವಪ್ರಸಾದ್ ರೆಡ್ಡಿ ಎಂಬಾತನನ್ನು ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಹಣ ಕಿತ್ತುಕೊಂಡು ಪರಾರಿಯಾಗಿದ್ದಾರೆ. ದೊಣ್ಣೆಯಿಂದ ಹೊಡೆದು, ಬ್ಯಾಗ್ ಕಸಿದು ಪರಾರಿ ವಿಶ್ವಪ್ರಸಾದ್ ರೆಡ್ಡಿಗೆ ಕುಮಾರ್ ಎಂಬಾತ ಪರಿಚಯವಾಗಿ,…

Read More

‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ಹೊಸ ಟ್ವಿಸ್ಟ್; ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ?

ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ನಾ ನಿನ್ನ ಬಿಡಲಾರೆ’ ಧಾರಾವಾಹಿ ಸಾಕಷ್ಟು ತಿರವುಗಳನ್ನು ಪಡೆದುಕೊಂಡು ಸಾಗುತ್ತಿದೆ. ಈಗ ಧಾರಾವಾಹಿಗೆ ಹೊಸ ಟ್ವಿಸ್ಟ್ ಒಂದು ಸಿಗುತ್ತಿದೆ. ಹಾಗಾದರೆ ಏನು ಆ ಟ್ವಿಸ್ಟ್? ಆ ಬಗ್ಗೆ ನಾವು ಹೇಳುತ್ತಿದ್ದೇವೆ. ಈ ಧಾರಾವಾಹಿಯಲ್ಲಿ ವಿಲನ್ ಪಾತ್ರದ ಗುಣದಲ್ಲಿ ಬದಲಾವಣೆ ಬರುವ ಸೂಚನೆ ಸಿಕ್ಕಿದೆ. ಹಾಗಾದ್ರೆ ಧಾರಾವಾಹಿಗೆ ವಿಲನ್ ಇರೋದೆ ಇಲ್ವಾ? ಆ ಬಗ್ಗೆ ಇಲ್ಲಿದೆ ವಿವರ. ‘ನಾ ನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೊಡ್ಡ ಬದಲಾವಣೆ ಸಿಕ್ಕಿದೆ. ಈ ಧಾರಾವಾಹಿಯಲ್ಲಿ ಮಾಳವಿಕಾ ಎಷ್ಟು…

Read More

ಅರ್ಧಶತಕ ಬಾರಿಸಿ ಕ್ಲೀನ್ ಬೌಲ್ಡ್ ಆದ ರಾಹುಲ್; ವಿಡಿಯೋ – Kannada News | Ranji Trophy: KL Rahul fifty but Harpreet Brar takes three as Karnataka reaches 255/6 vs Punjab

ರಣಜಿ ಟ್ರೋಫಿಯಲ್ಲಿ ಪಂಜಾಬ್ ಹಾಗೂ ಕರ್ನಾಟಕ ತಂಡಗಳು ಮುಖಾಮುಖಿಯಾಗಿವೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್ ಮೊದಲ ಇನ್ನಿಂಗ್ಸ್​ನಲ್ಲಿ 309 ರನ್​ ಕಲೆಹಾಕಿದೆ. ಇತ್ತ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಕರ್ನಾಟಕ ತಂಡ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 255 ರನ್ ಕಲೆಹಾಕಿದೆ. ತಂಡದ ಪರ ಕೆಎಲ್ ರಾಹುಲ್ ಅರ್ಧಶತಕದ ಇನ್ನಿಂಗ್ಸ್ ಆಡಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ರಾಹುಲ್ ಅರ್ಧಶತಕ ಬಾರಿಸಿದ ಬೆನ್ನಲ್ಲೇ ಹರ್‌ಪ್ರೀತ್ ಬ್ರಾರ್ ಎಸೆದ ಅದ್ಭುತ ಚೆಂಡಿಗೆ ಕ್ಲೀನ್ ಬೌಲ್ಡ್ ಆಗುವ ಮೂಲಕ…

Read More

NEET UG Re-Exam: ನಾಳೆ ನೀಟ್ ಮರುಪರೀಕ್ಷೆ; ಪರೀಕ್ಷಾ ಕೇಂದ್ರಕ್ಕೆ ಏನು ತರಲೇಬೇಕು, ಯಾವುದು ನಿಷೇಧ? ಡ್ರೆಸ್ ಕೋಡ್ ಏನು? – Kannada News | NEET UG 2026 Re Exam Tomorrow; What To Carry, What Not To Bring To Centre, Dress Code, Gate closing Time details here

ನವದೆಹಲಿ, ಜೂನ್ 20: ನಾಳೆ (ಜೂನ್ 21) ನಡೆಯಲಿರುವ ನೀಟ್-ಯುಜಿ (NEET UG 2026) ಮರುಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ಗೊಂದಲಗಳಿಗೆ ಅವಕಾಶ ನೀಡದಂತೆ ಡ್ರೆಸ್ ಕೋಡ್ ಹಾಗೂ ಕೊಂಡೊಯ್ಯಬೇಕಾದ ವಸ್ತುಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ನಿಯಮ ಉಲ್ಲಂಘಿಸುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದೊಳಗೆ ಪ್ರವೇಶ ನಿಷೇಧಿಸಲಾಗುವುದು. ಹೀಗಾಗಿ, ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಈ ಕೆಳಗಿನ ವಿಷಯಗಳನ್ನು ಮರೆಯಬೇಡಿ. ಪರೀಕ್ಷಾ ಕೇಂದ್ರಕ್ಕೆ ಏನು…

Read More

ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್

ಹೈದರಾಬಾದ್ ಹಾಗೂ ಚೆನ್ನೈ ನಡುವಿನ ಪಂದ್ಯದಲ್ಲಿ ಒಂದು ಡ್ರಾಮಾ ನಡೆಯಿತು. ಹೈದರಾಬಾದ್ ತಂಡದ ಬ್ಯಾಟಿಂಗ್ ವೇಳೆ, 15ನೇ ಓವರ್‌ನ ಮೂರನೇ ಎಸೆತದಲ್ಲಿ ಒಂದು ಘಟನೆ ನಡೆಯಿತು. ನೂರ್ ಅಹ್ಮದ್ ಅವರ ಗೂಗ್ಲಿ ಎಸೆತವನ್ನು ಸಿಕ್ಸರ್ ಬಾರಿಸಲು ಕ್ಲಾಸನ್ ಮುಂದಾದರು. ಆದರೆ ಬಾಲ್ ಬ್ಯಾಟ್‌ಗೆ ಸಿಗದೆ ವಿಕೆಟ್‌ಕೀಪರ್ ಕೈ ಸೇರಿತು. ಈ ವೇಳೆ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್, ಮಾಜಿ ನಾಯಕ ಎಂ.ಎಸ್. ಧೋನಿ ಶೈಲಿಯಲ್ಲಿ ಅತಿ ವೇಗವಾಗಿ ಸ್ಟಂಪಿಂಗ್ ಮಾಡಿದರು. ಈ ಮೂಲಕ 47 ರನ್ ಗಳಿಸಿ ಅಪಾಯಕಾರಿಯಾಗಿದ್ದ…

Read More

ಅಸ್ವಸ್ಥಗೊಂಡಿದ್ದ ಬಾಲಕಿಗೆ ಸಕಾಲಕ್ಕೆ ಸಿಗದ ಚಿಕಿತ್ಸೆ: ಬಾಳಿ ಬದುಕಬೇಕಿದ್ದ 8 ವರ್ಷದ ಮಗು ದುರಂತ ಸಾವು – Kannada News | Girl’s Death at Peresandra Government Hospital Sparks Protest Over Lack of Doctors

ಚಿಕ್ಕಬಳ್ಳಾಪುರ, ಜುಲೈ 20: ಸರ್ಕಾರಿ ಆಸ್ಪತ್ರೆಯಲ್ಲಿ (Govt Hospital) ವೈದ್ಯರು ಹಾಗೂ ವೈದ್ಯಕೀಯ ಸೌಲಭ್ಯಗಳಿಲ್ಲದೆ ಸಕಾಲಕ್ಕೆ ಚಿಕಿತ್ಸೆ ಸಿಗದೆ ಬಾಲಕಿ ಮೃತಪಟ್ಟಿರುವ (death) ಆರೋಪ ಕೇಳಿಬಂದಿದೆ. ಇದರಿಂದ ಆಕ್ರೋಶಗೊಂಡ ಮೃತ ಬಾಲಕಿಯ ಸಂಬಂಧಿಕರು ಹಾಗೂ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ (chikkaballapur) ತಾಲೂಕಿನ ಪೆರೇಸಂದ್ರ ಗ್ರಾಮದಲ್ಲಿ ಘಟನೆ ನಡೆದಿದೆ. ಸರ್ಕಾರಿ ಆಸ್ಪತ್ರೆ ಬೇಜವಾಬ್ದಾರಿ ಹಾಗೂ ಕರ್ತವ್ಯಲೋಪ ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಗ್ರಾಮ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ…

Read More

ರಿಷಬ್ ತೆಲುಗು ಸಿನಿಮಾಗೆ ಕರ್ನಾಟಕದಲ್ಲಿ ಮುಹೂರ್ತ; ಇದಕ್ಕಿದೆ ವಿಶೇಷ ಕಾರಣ – Kannada News | Rishab Shetty’s ‘Jai Hanuman’ Muhurtha in Hampi: Kantara’ Star’s Next Big Role

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದರು. ಈ ಚಿತ್ರದ ಬಳಿಕ ಅವರು ಒಂದು ದೀರ್ಘ ಗ್ಯಾಪ್ ತೆಗೆದುಕೊಂಡರು. ಕುಟುಂಬದ ಜೊತೆ ಸಮಯ ಕಳೆದರು. ಈಗ ಅವರು ಮತ್ತೆ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. ‘ಹನುಮಾನ್ 2’ ಚಿತ್ರದ ಶೂಟ್​​ನಲ್ಲಿ ಅವರು ಬ್ಯುಸಿ ಆಗಲಿದ್ದಾರೆ. ಈ ಚಿತ್ರಕ್ಕೆ ಕರ್ನಾಟಕದಲ್ಲೇ ಮುಹೂರ್ತ ನಡೆಯಲಿದೆ ಎಂಬುದು ವಿಶೇಷ. ‘ಹನುಮಾನ್’ ಸಿನಿಮಾ 2024ರಲ್ಲಿ ರಿಲೀಸ್ ಆಯಿತು….

Read More

ಸಿನಿಮಾ ಪ್ರಚಾರದ ಹೆಸರಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಗಿಮಿಕ್ ಮಾಡೋರೇ ಹುಷಾರ್: ಪೊಲೀಸ್ ಆಯುಕ್ತರ ಖಡಕ್ ವಾರ್ನಿಂಗ್ – Kannada News | Bengaluru Police Commissioner Seemanth Kumar Singh Warns Against Social Media Gimmicks in the Name of Movie Promotions

ಬೆಂಗಳೂರು, ಫೆಬ್ರವರಿ 27: ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರು ಸಿನಿಮಾ ಪ್ರಚಾರದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಮಿತಿಮೀರಿದ ಗಿಮಿಕ್‌ಗಳ ಬಗ್ಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಸಿನಿಮಾಗಳನ್ನು ಪ್ರಚಾರ ಮಾಡುವ ಸಲುವಾಗಿ ಕೆಲವು ವ್ಯಕ್ತಿಗಳು ಅಪಾಯಕಾರಿ ಮತ್ತು ಹುಚ್ಚಾಟದ ಕೃತ್ಯಗಳಲ್ಲಿ ತೊಡಗುತ್ತಿರುವ ಬಗ್ಗೆ ಅವರು ಪ್ರಸ್ತಾಪಿಸಿದ್ದಾರೆ. ಸಿನಿಮಾ ಪ್ರಚಾರದ ಒಂದು ನಿದರ್ಶನದಲ್ಲಿ, ಪೆಟ್ರೋಲ್ ಕುಡಿಯುವಂತಹ ಹುಚ್ಚಾಟದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡಲಾಗಿತ್ತು. ನಂತರ ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು….

Read More

Sanju Samson: ನನ್ನ ಈ ಪ್ರದರ್ಶನಕ್ಕೆ ‘ಅವರೇ’ ಕಾರಣ..!

T20 World Cup 2026: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಮೂರನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಹಿಂದಿನ ರೂವಾರಿ ಸಂಜು ಸ್ಯಾಮ್ಸನ್. ಆರಂಭಿಕ ಪಂದ್ಯಗಳಿಂದ ಹೊರಗುಳಿದಿದ್ದ ಸ್ಯಾಮ್ಸನ್ ನಿರ್ಣಾಯಕ ಹಂತದಲ್ಲಿ ಕಣಕ್ಕಿಳಿದು ಅಬ್ಬರಿಸುವ ಮೂಲಕ ಟೀಮ್ ಇಂಡಿಯಾಗೆ ಚಾಂಪಿಯನ್ ಪಟ್ಟ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿದರು. ಅದರಲ್ಲೂ ಮುಂಬೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಮ್ಯಾಚ್​ನಲ್ಲಿ 89 ರನ್ ಬಾರಿಸಿದ ಸ್ಯಾಮ್ಸನ್, ಫೈನಲ್​​ನಲ್ಲೂ ನ್ಯೂಝಿಲೆಂಡ್ ವಿರುದ್ಧ ಅಬ್ಬರಿಸಿದರು. ಅಹಮದಾಬಾದ್​ನಲ್ಲಿ ನಡೆದ ಈ…

Read More

ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ

ನವದೆಹಲಿ, ಏಪ್ರಿಲ್ 10: ದೆಹಲಿ ಪೊಲೀಸರು ಪಾಕಿಸ್ತಾನ ಗುಪ್ತಚರ ಸಂಸ್ಥೆಯಾದ ಐಎಸ್‌ಐ (ISI) ಜೊತೆ ಸಂಪರ್ಕ ಹೊಂದಿರುವ ಪ್ರಮುಖ ಗೂಢಚಾರ ಜಾಲವನ್ನು ಭೇದಿಸಿದ್ದು, 11 ಜನರನ್ನು ಬಂಧಿಸಿದ್ದಾರೆ. ಐಎಸ್‌ಐ ಜೊತೆಗೆ ಮಾತ್ರವಲ್ಲದೆ ಈ ಗೂಢಚಾರ ಜಾಲವು ನಿಷೇಧಿತ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ನೊಂದಿಗೆ ಸಂಪರ್ಕ ಹೊಂದಿದೆ ಎಂದು ಮಾಹಿತಿ ಲಭ್ಯವಾಗಿದೆ. ದೆಹಲಿ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಿಂದ 11 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಇವರು ದೇಶದ ವಿವಿಧ ಭಾಗಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ….

Read More