Headlines

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್: ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Congress High command calls and invite Siddaramaiah And DK Shivakumar On May 26

ಬೆಂಗಳೂರು, (ಮೇ 24): ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು… ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ…

Read More

Chanakya Niti: ಭಾವನಾತ್ಮಕವಾಗಿ ಗಟ್ಟಿಗೊಳ್ಳಲು ಚಾಣಕ್ಯರು ಹೇಳಿರುವ ಈ ಗುಣಗಳನ್ನು ಬೆಳೆಸಿಕೊಳ್ಳಿ – Kannada News | Chanakya Niti: What should you do to become emotionally stronger?

ಆಚಾರ್ಯ ಚಾಣಕ್ಯರು  (Acharya Chanakya) ನಮ್ಮ ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಮ್ಮ ನೀತಿಶಾಸ್ತ್ರದಲ್ಲಿ ತಿಳಿಸಿಕೊಟ್ಟಿದ್ದಾರೆ.  ಶ್ರೀಮಂತಿಕೆಯನ್ನು ಗಳಿಸುವುದು ಹೇಗೆ, ಜೀವನದಲ್ಲಿ ಯಶಸ್ಸನ್ನು ಸಾಧಿಸುವುದು ಹೇಗೆ ಎಂಬುದು ಮಾತ್ರವಲ್ಲದೆ ಒಬ್ಬ ವ್ಯಕ್ತಿ ಮಾನಸಿಕವಾಗಿ ಬಲಶಾಲಿಯಾಗಲು ಏನೆಲ್ಲಾ ಮಾಡಬೇಕು ಎಂಬುದನ್ನು ಹೇಳಿದ್ದಾರೆ. ಹೆಚ್ಚಿನವರು ಶಾರೀರಿಕವಾಗಿ ಬಲಶಾಲಿಗಳಾಗಿದ್ದರು, ಮಾನಸಿಕವಾಗಿ ದುರ್ಬಲರಾಗಿರುತ್ತಾರೆ ಮತ್ತು ಇತರರ ಮಾತನ್ನು ನಂಬಿ ಬಹುಬೇಗನೆ ಮೋಸ ಹೋಗ್ತಾರೆ, ಕಷ್ಟ ಬಂದಾಗ ದೂರ ಓಡಿ ಹೋಗ್ತಾರೆ. ಹೀಗಿರುವಾಗ ಪ್ರತಿಯೊಂದು ವಿಚಾರದಲ್ಲೂ ಮಾನಸಿಕವಾಗಿ ಬಲಶಾಲಿಯಾಗಲು ಚಾಣಕ್ಯರು ಒಂದಷ್ಟು ಸಲಹೆಗಳನ್ನು…

Read More

IPL 2026: ಸತತ 6 ಗೆಲುವು, ಅಗ್ರಸ್ಥಾನ; ಆರ್​ಸಿಬಿಯನ್ನು ಗೇಲಿ ಮಾಡಿ ಹಳಿತಪ್ಪಿದ ಪಂಜಾಬ್ – Kannada News | IPL 2026 Playoffs Confirmed: RCB, GT, SRH, RR in Top 4; PBKS’s Dramatic Exit Revealed

ಐಪಿಎಲ್ 2026 (IPL 2026) ರಲ್ಲಿ ಪ್ಲೇಆಫ್‌ ಆಡುವ 4 ತಂಡಗಳು ಯಾವುವು ಎಂಬುದು ಖಚಿತವಾಗಿದೆ. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಗುಜರಾತ್ ಟೈಟಾನ್ಸ್, ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಪ್ಲೇಆಫ್ ಸುತ್ತಿನಲ್ಲಿ ಮುಖಾಮುಖಿಯಾಗಲಿವೆ. ವಾಸ್ತವವಾಗಿ ಪ್ಲೇಆಫ್ ಸುತ್ತಿನಲ್ಲಿ 4ನೇ ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪೈಪೋಟಿ ಇತ್ತು. ಆ ಮೂರು ತಂಡಗಳಲ್ಲಿ ರಾಜಸ್ಥಾನ್, ಪಂಜಾಬ್ ಹಾಗೂ ಕೋಲ್ಕತ್ತಾ ಸೇರಿದ್ದವು. ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ಸೋತಿದ್ದರೆ, ಪಂಜಾಬ್ ಹಾಗೂ ಕೋಲ್ಕತ್ತಾಗೆ ಪ್ಲೇಆಫ್‌ ಬಾಗಿಲು ತೆರೆದಿರುತಿತ್ತು….

Read More

ಭಟ್ಕಳ: ಮೂರಿಕಟ್ಟೆ ಒಡೆದ ಮುಸ್ಲಿಮರು; ಕರ್ತವ್ಯದಲ್ಲಿದ್ದ ಪೊಲೀಸರ ಮೇಲೂ ಹಲ್ಲೆ – Kannada News | Bhatkal Moori Katte Controversy: Police Attacked After Structure Demolished by Muslim Leaders

ಕಾರವಾರ, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಧಾರ್ಮಿಕ ಮೂರಿಕಟ್ಟೆ ಮರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಭಾರೀ ವಿವಾದ ಸೃಷ್ಟಿಯಾಗಿದ್ದು, ಮುಸ್ಲಿಂ ಸಂಘಟನೆಯೊಂದರ ಪ್ರಮುಖರು ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಉದ್ವಿಗ್ನ ಘಟನೆ ಭಾನುವಾರ ನಡೆದಿದೆ. ಭಟ್ಕಳದ ಜಾಗಟೆ ಕಟ್ಟೆ ಎಂಬಲ್ಲಿದ್ದ ಐತಿಹಾಸಿಕ ಮೂರಿಕಟ್ಟೆಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಸಂದರ್ಭದಲ್ಲಿ ತೆರವುಗೊಳಿಸಲಾಗಿತ್ತು. ಇತ್ತೀಚೆಗೆ ಹಿಂದೂ ಸಂಘಟನೆಯ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸುಪರ್ದಿಗೆ ಒಳಪಡುವ ಅದೇ ಜಾಗದಲ್ಲಿ ಮುಂಜಾನೆ ಮೂರಿಕಟ್ಟೆಯನ್ನು ಮರು ನಿರ್ಮಾಣ ಮಾಡಿದ್ದರು. ಆದರೆ, ಈ…

Read More

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿಗೆ ಹೈಕಮಾಂಡ್ ತುರ್ತು ಬುಲಾವ್: ಕಾಂಗ್ರೆಸ್​​ನಲ್ಲಿ ಸಂಚಲನ – Kannada News | Congress High command calls and invite Siddaramaiah And DK Shivakumar On May 26

ಬೆಂಗಳೂರು, (ಮೇ 24): ಸಿಎಂ ಕುರ್ಚಿ ಮುಸುಕಿನ ಗುದ್ದಾಟ ಹಾಗೂ ಸಂಪುಟ ವಿಸ್ತರಣೆಯ ರಾಜಕೀಯ ಪ್ರಹಸನಗಳು. ಹೀಗೆ ಕರ್ನಾಟಕ ಕಾಂಗ್ರೆಸ್​​​ನಲ್ಲಿ (karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಇದರ ಮಧ್ಯೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿಕೆ ಶಿವಕುಮಾರ್​​​​ಗೆ (DK Shivakumar) ಹೈಕಮಾಂಡ್​ನಿಂದ ಬುಲಾವ್ ಬಂದಿದೆ. ಹೌದು… ಮೇ 26ರಂದು ದೆಹಲಿಗೆ (New Delhi) ಬರುವಂತೆ ಸಿಎಂ ಸಿದ್ದರಾಮಯ್ಯಗೆ ಹೈಕಮಾಂಡ್ ಕರೆ ನೀಡಿದೆ. ಮೇಲ್ನೋಟಕ್ಕೆ ರಾಜ್ಯಸಭಾ ಚುನಾವಣೆ ಸಂಬಂಧ ಚರ್ಚಿಸಲು ಈ ಆಹ್ವಾನ…

Read More

ಸಂಘಟನೆಯಲ್ಲಿ ಹಿಂದೆ ಇದ್ದೀರಿ: ರಾಜ್ಯ ಬಿಜೆಪಿ ನಾಯಕರಿಗೆ ಖಡಕ್ ಸಲಹೆ-ಸೂಚನೆ ನೀಡಿದ ನಿತಿನ್ ನಬಿನ್ – Kannada News | Bjp national president nitin nabin Gives Some suggestion And tips to Karnataka Leaders, here Is Details

ಬೆಂಗಳೂರು, (ಮೇ 24): ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿರುವ ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ (nitin nabin )ಇಡೀ ದಿನ ವಿವಿಧ ಸಂಘಟನಾ ಸಭೆ ನಡೆಸಿದ್ದಾರೆ. ಸಂಘಟನೆಯ ಕುರಿತು ರಾಜ್ಯ ಬಿಜೆಪಿ ನಾಯಕರಿಗೆ ಪಾಠ ಮಾಡಿರುವ ನಬಿನ್, ಸಂಘಟನೆ ಇಲ್ಲದೇ ಮನೆಯಲ್ಲಿ ಕುಳಿತರೆ ಸರ್ಕಾರ ತರಲು ಸಾಧ್ಯವಿಲ್ಲ ಎಂದು ಎಚ್ಚರಿಸಿದ್ದಾರೆ. ಹೌದು…ಇಂದು (ಮೇ 24)ಭಾನುವಾರ ನಗರದ ಪಕ್ಷದ ಕಚೇರಿಯಲ್ಲಿ ರಾಜ್ಯ ನಾಯಕರ ಜೊತೆ ಸಂಘಟನಾ ಸಭೆ ನಡೆಸಿ ಒಗ್ಗಟ್ಟಿನ ಮಂತ್ರ ಪಠಿಸಿದ್ದು, ಪಶ್ಚಿಮ…

Read More

ಸುಪ್ರೀಂ ಕೋರ್ಟ್ ಹೆಸರಲ್ಲೇ ವಂಚನೆ: ಜೈಲಿನಿಂದ ಎಸ್ಕೇಪ್ ಆಗಿದ್ದ ಕೈದಿಯ ಕಳ್ಳಾಟ 8 ವರ್ಷದ ಬಳಿಕ ಬಯಲು – Kannada News | Parappana Agrahara Jail Escape: Prisoner Used Fake Supreme Court Order, Exposed After 8 Years

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹImage Credit source: thehindu ಆನೇಕಲ್, ಮೇ 24: ಬೆಂಗಳೂರಿನಲ್ಲಿ (bangaluru) ಹೈ ಸೆಕ್ಯೂರಿಟಿ ಜೈಲು ಎಂದೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ (parappana agrahara jail) ಹೆಸರಾಗಿದೆ. ಹೀಗಿರುವಾಗ ಚಾಲಾಕಿ ಕೈದಿಯೊಬ್ಬ (prisoner) ಜೈಲಾಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಿ ಹೊರಗೆ ಬಂದಿದ್ದ. ಅಷ್ಟೇ ಅಲ್ಲದೆ ಸುಪ್ರೀಂ ಕೋರ್ಟ್​ನ ನಕಲಿ ಆದೇಶ ಸೃಷ್ಟಿ ಮಾಡಿ ಜೈಲಿನಿಂದ ರಿಲೀಸ್ ಆಗಿ ಇದೀಗ ಎಂಟು ವರ್ಷಗಳ ಬಳಿಕ ಆತನ ಕಳ್ಳಾಟ ಬಯಲಾಗಿದೆ. ಸದ್ಯ ಈ ಕುರಿತು ಪರಪ್ಪನ…

Read More

ಹಾಲಿವುಡ್​​ನಲ್ಲಿ ಸ್ಟಾರ್ ಆಗಿ ಮೆರೆಯುತ್ತಿರುವ ಈ ಮಲಯಾಳಿಯ ಬಗ್ಗೆ ನಿಮಗೆ ಗೊತ್ತೆ? – Kannada News | Manoj Night Shyamalan is Indian origin Hollywood famous director

ಭಾರತೀಯರು (India) ಎಲ್ಲಿಲ್ಲ? ಎಲ್ಲೆಡೆ ಇದ್ದಾರೆ, ಎಲ್ಲ ಕ್ಷೇತ್ರಗಳಲ್ಲಿ, ಎಲ್ಲ ದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ವಿಶೇಷವಾಗಿ ಐಟಿ, ಉದ್ಯಮದ ಕ್ಷೇತ್ರಗಳಲ್ಲಿ ಭಾರತೀಯರು ಹಲವು ದೇಶಗಳಲ್ಲಿ ಪ್ರಮುಖ ಸ್ಥಾನಗಳಲ್ಲಿದ್ದಾರೆ. ಆದರೆ ಸಿನಿಮಾ ವಿಷಯವಾಗಿ ವಿಶೇಷವಾಗಿ ಆಸ್ಕರ್​​​ನಲ್ಲಿ ಭಾರತೀಯ ಸಾಧನೆ ತುಸು ಕಡಿಮೆ ಎನ್ನಬಹುದು. ಆದರೆ ಭಾರತೀಯರೊಬ್ಬರು ಹಾಲಿವುಡ್​ನ ಸ್ಟಾರ್ ನಿರ್ದೇಶಕರಾಗಿ ಮಿಂಚುತ್ತಿರುವ ವಿಷಯ ನಿಮಗೆ ಗೊತ್ತೆ? ಈ ಸಿನಿಮಾ ನಿರ್ದೇಶಕನ ಹೆಸರು ನಿಮಗೆ ತಿಳಿಯದೇ ಇರಬಹುದು ಆದರೆ ನೀವು ಸಿನಿಮಾ ಪ್ರೇಮಿ ಆಗಿದ್ದರೆ ಖಂಡಿತ ಈ ವ್ಯಕ್ತಿ ನಿರ್ದೇಶನ…

Read More

Tv9 Kannada News Live: ಕಪ್ಪೆ ಚಿಪ್ಪುಗಾಗಿ 10 ಜನ ಸಾವು, ರಾಜ್ಯದಲ್ಲಿ ಮಳೆ, ಪೈಲಟ್‌ಗೆ ಹೃದಯಾಘಾತ: ಈ ಹೊತ್ತಿನ ಸುದ್ದಿಗಳು – Kannada News | TV9 Kannada News Live: 10 Dead, Heavy Rain Batters Karnataka; Pilot Suffers Heart Attack

ಬೆಂಗಳೂರು, ಮೇ 24: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಜಲಸಮಾಧಿಯಾದ (death) ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಮೃತರ ಸಂಖ್ಯೆ 10ಕ್ಕೆ ಏರಿಕೆ ಆಗಿದೆ. ಪಡುಶಿರಾಲಿ ಶಾರದಹೊಳೆಯ 14 ಜನ ನದಿಗೆ ಇಳಿದಿದ್ದರು. 12 ಮಂದಿ ಮಹಿಳೆಯರು, ಇಬ್ಬರು ಪುರುಷರು ಕಪ್ಪೆಚಿಪ್ಪುಗಳನ್ನ ತೆಗೆಯುತ್ತಿದ್ದರು. ಬೆಳಗ್ಗೆ 11 ಗಂಟೆ ಸುಮಾರಿನಲ್ಲಿ ಒಂದಷ್ಟು ಕಪ್ಪೆ ಚಿಪ್ಪುಗಳನ್ನ ಹಾಯ್ದು ನದಿ ತಟದಲ್ಲಿ ಇರಿಸಿದ್ದರು. ಆದರೆ ತಣ್ಣಗೆ ಹರಿಯುತ್ತಿದ್ದ ನದಿ ಒಡಲಿನಲ್ಲಿ, ಏಕಾಏಕಿ ನೀರಿನ ಹರಿವು…

Read More

ಕ್ರಿಕೆಟ್ ಚಾಣಾಕ್ಷ್ಯ ಆರ್ ಅಶ್ವಿನ್ ಬ್ಯುಸಿನೆಸ್​ನಲ್ಲೂ ಸೈ; 132 ಕೋಟಿ ರೂ ಆಸ್ತಿವಂತ; ಏನಿವೆ ಅವರ ವ್ಯವಹಾರಗಳು? – Kannada News | R Ashwin’s Net Worth: Unveiling His Multi Crore Business Empire & Smart Investments

ಎಂಜಿನಿಯರ್​ನ ಪರ್ಫೆಕ್ಷನ್​ನಲ್ಲಿ ಕ್ರಿಕೆಟ್ ಆಡುವ ಅಥವಾ ಆಡಿದ ಆಟಗಾರರು ಯಾರೆಂದರೆ ಮೊದಲು ಬರುವ ಹೆಸರು ಅನಿಲ್ ಕುಂಬ್ಳೆ ಮತ್ತು ಆರ್ ಅಶ್ವಿನ್. ಒಬ್ಬರು ಬೆಂಗಳೂರು ಹುಡುಗ, ಮತ್ತೊಬ್ಬರು ಚೆನ್ನೈ ಹುಡುಗ. ಆರ್ ಅಶ್ವಿನ್ (Ravichandran Ashwin) ಟೆಸ್ಟ್ ಕ್ರಿಕೆಟ್​ನಲ್ಲಿ 500ಕ್ಕೂ ಅಧಿಕ ವಿಕೆಟ್​​ಗಳನ್ನು ಕಿತ್ತು, ಭಾರತದ ಅತ್ಯಂತ ಯಶಸ್ವಿ ಬೌಲರ್​ಗಳಲ್ಲಿ ಒಬ್ಬರೆನಿಸಿದ್ದಾರೆ. ಅವರ ಕೆಲ ದೈಹಿಕ ಊನವನ್ನು ಬಲವಾಗಿ ಮಾಡಿಕೊಂಡು ಸಾಧನೆ ತೋರಿದ್ದಾರೆ. ರವಿಚಂದ್ರನ್ ಅಶ್ವಿನ್, ಮೈದಾನದಲ್ಲಿ ಮಾತ್ರವಲ್ಲದೆ ಆರ್ಥಿಕ ಲೋಕದಲ್ಲೂ ತಮ್ಮ ಚಾಣಾಕ್ಷತನ ಮೆರೆದಿದ್ದಾರೆ. ಹಲವಾರು…

Read More