ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು – Kannada News | Huligemma Temple Shock: Newborn Girl Child Abandoned in Koppal

ಕೊಪ್ಪಳ, ಡಿ.30: ಹೆಣ್ಣು ಮಕ್ಕಳು ಬೇಡ (Koppal Baby Abandoned) ಎನ್ನುವ ಕ್ರೂರ ಮನಸ್ಥಿತಿ ಇನ್ನೂ ಹೋಗಿಲ್ಲ. ಹೆಣ್ಣು ಮಗು ಎಂಬ ಕಾರಣಕ್ಕೆ ಬೀದಿಯಲ್ಲಿ ಬಿಟ್ಟು ಹೋಗುವ ಘಟನೆಗಳು ಇಂದಿಗೂ ಕಂಡು ಬರುತ್ತಿದೆ ಎಂಬುದು ಅಚ್ಚರಿಯ ವಿಚಾರ, ಸಮಾಜ ಬದಲಾದರೂ, ಮನುಷ್ಯನ ಮನಸ್ಥಿತಿ ಬದಲಾಗುತ್ತಿಲ್ಲ. ಇದೀಗ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲೂ ಇಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಈ ದೇವಸ್ಥಾನಕ್ಕೆ ಲಕ್ಷ ಲಕ್ಷ ಭಕ್ತರು ರಾಜ್ಯದಿಂದ ಹಾಗೂ ಹೊರರಾಜ್ಯದಿಂದಲೂ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಇಂತಹ…

Read More

‘ಸು ಫ್ರಮ್ ಸೋ’ ಸುಮೇಧ್ ಬತ್ತಳಿಕೆಯಿಂದ ಬಂತು ‘ತುಳಸಿ’; ಹಾಡು ಕಿವಿಗೆ ಇಂಪು – Kannada News | Sumedh’s ‘Tulasi’ Song: A Hit Music Album Reviving Purandara Dasa’s Devotional Works

‘ಸು ಫ್ರಮ್ ಸೋ’ ಸಿನಿಮಾದ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದು ಸುಮೇಧ್ (Sumedh). ಕಾಲೇಜು ಓದುವಾಗಲೇ ಇಂಪಾದ ಹಾಡುಗಳನ್ನು ನೀಡಿ ಗಮನ ಸೆಳೆದವರು ಅವರು. ಅವರು ಈಗ ತಮ್ಮದೇ ಆದ ಕ್ರಿಯೇಷನ್​​​ಗೆ ಇಳಿದಿದ್ದಾರೆ. ಆಲ್ಬಂ ಹಾಡುಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರಲ್ಲೂ ‘ತುಳಸಿ’ ಹಾಡು ಮೆಚ್ಚುಗೆ ಪಡೆದುಕೊಂಡಿದೆ. ನೋಡಲು ಹಾಗೂ ಕೇಳಲೂ ಮುದ ನೀಡುವ ಹಾಡು ಟ್ರೆಂಡ್​​​ನಲ್ಲಿದೆ. ‘ತುಳಸಿ’ ಎಂಬುದು ಪುರಂದರ ದಾಸರ ದಾಸಪದಗಳಿಂದ ತೆಗೆದುಕೊಳ್ಳಲಾಗಿದೆ. ಇದಕ್ಕೆ ಸಂಗೀತ ಸಂಯೋಜನೆ ಮಾಡಿದ್ದು ಸುಮೇಧ್ ಅವರು. ಹಾಡು ಕೇಳಲು…

Read More

‘ನಿಮ್ಮ ತಮ್ಮ ಮಾತನಾಡಿದ್ದು ಸರಿಯಲ್ಲ, ನಿಮ್ಮನ್ನು ಹೊರಗೆ ಏಕೆ ಕಳಿಸಿಲ್ಲ?’; ಕಾವ್ಯಾಗೆ ಸುದೀಪ್ ಪ್ರಶ್ನೆ – Kannada News | Kavya Shaiva And Her Brother Karthik did Wrong Says Kichcha Sudeep

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಫ್ಯಾಮಿಲಿ ವೀಕ್​​ನಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಅದರಲ್ಲಿ ಕಾವ್ಯಾ ಕುಟುಂಬ ಹಾಗೂ ಅವರ ಸಹೋದರ ಕಾರ್ತಿಕ್ ಮಾಡಿದ ಎಡವಟ್ಟು ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಕಾವ್ಯಾಗೆ ಹೊರಗಿನ ವಿಷಯಗಳನ್ನು ಹೇಳಿದ್ದರು ಅವರ ಸಹೋದರ. ಈ ಕಾರಣಕ್ಕೆ ಅವರ ಕುಟುಂಬದವರನ್ನು ಹೊರಕ್ಕೆ ಕಳುಹಿಸಲಾಯಿತು. ಅವರ ಕುಟುಂಬ ಮಾತನಾಡಿದ್ದು ಸರಿ ಅಲ್ಲ ಎಂದು ಬಿಗ್ ಬಾಸ್ ಅಭಿಪ್ರಾಯಪಟ್ಟರು. ಸುದೀಪ್ ಕೂಡ ಹೀಗೆಯೇ ಅಂದರು. ಕಳೆದ ವಾರ ಸುದೀಪ್ ಅವರು ‘ಮಾರ್ಕ್​’ ಸಿನಿಮಾದ ರಿಲೀಸ್ ಕಾರಣಕ್ಕೆ…

Read More

ಜೈಲಿನಲ್ಲೇ ದರ್ಶನ್ ಹುಟ್ಟುಹಬ್ಬ: ವಿಶ್ ಮಾಡಲು ಬಂದ ವಿಜಯಲಕ್ಷ್ಮಿ, ಧನ್ವೀರ್ – Kannada News | Vijayalakshmi Dhanveer visit Darshan in Parappana Agrahara Jail on his birthday

ಇಂದು (ಫೆಬ್ರವರಿ 16) ನಟ ದರ್ಶನ್ (Darshan) ಅವರ ಹುಟ್ಟುಹಬ್ಬ. ಆದರೆ ಅವರು ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಹಾಗಾಗಿ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಬೇಸರ ಇದೆ. ಒಂದು ವೇಳೆ ದರ್ಶನ್ ಅವರು ಹೊರಗಡೆ ಇದ್ದಿದ್ದರೆ ಜನ್ಮದಿನದ ಸಂಭ್ರಮ ಜೋರಾಗಿ ಇರುತ್ತಿತ್ತು. ಇಂದು ಪತ್ನಿ ವಿಜಯಲಕ್ಷ್ಮಿ (Vijayalakshmi Darshan), ಪುತ್ರ ವಿನೀಶ್, ಸಹೋದರ ದಿನಕರ್ ತೂಗುದೀಪ, ನಟ ಧನ್ವೀರ್ ಮತ್ತು ಸಂಗೀತ ನಿರ್ದೇಶಕ ಹರಿಕೃಷ್ಣ ಅವರು ಪರಪ್ಪನ ಅಗ್ರಹಾರ ಜೈಲಿಗೆ ಬಂದು ದರ್ಶನ್​ಗೆ ಹುಟ್ಟುಹಬ್ಬದ ಶುಭಾಶಯ…

Read More

ಡಿಜೆ ಹಳ್ಳಿಯಲ್ಲಿ ಹಸುಗಳ‌ ಶೆಡ್​​ಗೆ ಬೆಂಕಿ: ವಿಕೃತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಬೆಂಗಳೂರು, (ಏಪ್ರಿಲ್ 08): ನಗರದ ಡಿಜೆ ಹಳ್ಳಿ (DJ Halli) ಬಳಿ ಇರುವ ಶಾಂಪುರ ರಸ್ತೆಯಲ್ಲಿ ನಿನ್ನೆ (ಏಪ್ರಿಲ್ 07) ಅಗ್ನಿ ದುರಂತವೊಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಆರು ಹಸುಗಳು (Cows) ಸಾವನ್ನಪ್ಪಿದ್ದವು. ಶೆಡ್​​​​ನಲ್ಲಿದ್ದ 20 ಹಸುಗಳ ಪೈಕಿ ಆರು ಮೂಕಜೀವಿಗಳು ಬೆಂಕಿಯ (Fire) ಜ್ವಾಲೆಗೆ ನರಳಿ ಪ್ರಾಣ ಬಿಟ್ಟಿದ್ದಾವೆ. ಮೊದಲು ಆಕಸ್ಮಿಕವಾಗಿ ಬೆಂಕಿ ತಗುಲಿ ಈ ಅವಘಡ ನಡೆದಿದೆ ಎನ್ನಲಾಗಿತ್ತು. ಆದರೀಗ ಈ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​​ ಸಿಕ್ಕಿದ್ದು, ಬೇಕಂತಲೇ ಕಿರಾತಕನೊಬ್ಬ ಹಸುಗಳಿದ್ದ ಶೆಡ್​ಗೆ…

Read More

ಆರ್​ಜೆಡಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ಯಾದವ್ ನೇಮಕ – Kannada News | Tejashwi Yadav appointed as RJD national working president in presence of Lalu and Rabri Yadav

ಪಟ್ನಾ, ಜನವರಿ 25: ಲಾಲೂ ಪ್ರಸಾದ್ ಯಾದವ್ ಅವರ ಕಿರಿಯ ಮಗ ಹಾಗು ಮಾಜಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರು ರಾಷ್ಟ್ರೀಯ ಜನತಾ ದಳದ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಆರ್​ಜೆಡಿಯ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಲಾಲೂಪ್ರಸಾದ್ ಯಾದವ್ ಮತ್ತು ರಾಬ್ರಿ ದೇವಿ ಅವರ ಉಪಸ್ಥಿತಿಯಲ್ಲಿ ತೇಜಸ್ವಿ ಯಾದವ್ ಅವರಿಗೆ ಪಕ್ಷದ ಪರಮೋಚ್ಚ ಅಧಿಕಾರ ಕೊಡಲಾಗಿದೆ. ತೇಜಸ್ವಿ ಯಾದವ್ ಅವರು ಆರ್​ಜೆಡಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರಾಗಿ ನೇಮಕವಾಗಿರುವ ವಿಚಾರವನ್ನು ಎಕ್ಸ್ ಪೋಸ್ಟ್​ನಲ್ಲಿ…

Read More

Chanakya Niti: ಈ ಐದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡುವುದು ತರವಲ್ಲ

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಕೆಲವು ಸಂಗತಿಗಳನ್ನು ವಿವರಿಸಿದ್ದಾರೆ.  ನಾವು ಕೆಲವೊಮ್ಮೆ ತಾಳ್ಮೆಯನ್ನು ವಹಿಸದೆ  ಆತುರದಿಂದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಇದರಿಂದಾಗಿ ಭವಿಷ್ಯದಲ್ಲಿ ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಜೊತೆಗೆ ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ, ಕೆಲಸಗಳನ್ನು ಮಾಡುವಾಗ ತುಂಬಾನೇ ತಾಳ್ಮೆಯನ್ನು ವಹಿಸಬೇಕು, ಚಿಂತಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ ಭವಿಷ್ಯವೇ ಹಾಳಾಗುತ್ತದೆ ಎಂದು ಎಂದಿದ್ದಾರೆ. ಹಾಗಿದ್ರೆ ಯಾವ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರ ಪಡಬಾರದು ಎಂಬುದನ್ನು ನೋಡೋಣ ಬನ್ನಿ. ಈ…

Read More

ಚಳಿಗಾಲದಲ್ಲಿ ಸೈನಸ್ ಸಮಸ್ಯೆಗಳು ಹೆಚ್ಚಾಗುವುದಕ್ಕೆ ಕಾರಣವೇನು? ತಡೆಯಲು ಈ ರೀತಿ ಮಾಡಿ – Kannada News | Sinusitis in Winter: How to Prevent and Manage Symptoms

ಚಳಿಗಾಲದಲ್ಲಿ (Winter), ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವುದು ಬಹಳ ಸಾಮಾನ್ಯ. ಅದರಲ್ಲಿ ಸೈನಸ್ (Sinusitis) ಕೂಡ ಒಂದು. ಇದು ಒಬ್ಬ ವ್ಯಕ್ತಿಗೆ ಬಹಳಷ್ಟು ಕಿರಿಕಿರಿ ಉಂಟುಮಾಡಬಹುದು. ಅಷ್ಟೇ ಅಲ್ಲ, ನಿರಂತರ ಶೀತ, ಜ್ವರ ಸೇರಿದಂತೆ ನಾನಾ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಇದೆಲ್ಲದರ ಜೊತೆಗೆ ಚಳಿಯಿಂದ ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವುದರಿಂದ, ಸಣ್ಣ ನಿರ್ಲಕ್ಷ್ಯವೂ ಕೂಡ ಶೀತ ಅಥವಾ ಜ್ವರ ಸೈನುಟಿಸ್ ಅಥವಾ ಕಿವಿ ಸೋಂಕಾಗಿ ಬದಲಾಗಬಹುದು. ಸಮಯಕ್ಕೆ ಸರಿಯಾಗಿ ಮದ್ದು ಮಾಡದಿದ್ದರೆ ಅದು ಕಿವಿಯ ಸೋಂಕಿಗೆ ಕಾರಣವಾಗಬಹುದು….

Read More

ಪತ್ನಿ ಜೊತೆ ಸೇರಿ 5 ಎಕರೆ ಭೂಮಿ ಖರೀದಿಸಿದ ವಿರಾಟ್ ಕೊಹ್ಲಿ; ಬೆಲೆ ಎಷ್ಟು ಗೊತ್ತಾ? – Kannada News | Virat Kohli and Anushka Sharma Buy 5 Acre Alibaug Land for 37.86 Cr: Luxury Investment

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡುತ್ತಿದ್ದಾರೆ. ಈ ನಡುವೆ ತಮ್ಮ ಮಡದಿ ಅನುಷ್ಕಾ ಶರ್ಮಾ ಜೊತೆಗೂಡಿ ಭೂಮಿ ಖರೀದಿಯ ಕೆಲಸದಲ್ಲೂ ಬ್ಯುಸಿಯಾಗಿದ್ದಾರೆ. ವರದಿಯ ಪ್ರಕಾರ, ವಿರಾಟ್ ಕೊಹ್ಲಿ ಮತ್ತು ಮಡದಿ ಅನುಷ್ಕಾ ಶರ್ಮಾ ಮಹಾರಾಷ್ಟ್ರದ ಅಲಿಬಾಗ್‌ನಲ್ಲಿ 5 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಈ ಒಪ್ಪಂದವನ್ನು ರಿಯಲ್ ಎಸ್ಟೇಟ್ ಮಾಹಿತಿ ಕಂಪನಿ CRE ಮ್ಯಾಟ್ರಿಕ್ಸ್ ಬಹಿರಂಗಪಡಿಸಿದೆ. ವರದಿಯ ಪ್ರಕಾರ, ದಂಪತಿಗಳು ಜಂಟಿಯಾಗಿ 5 ಎಕರೆ ಭೂಮಿ…

Read More

ಎಲೆಕ್ಟ್ರಾನಿಕ್ಸ್ ಘಟಕಗಳ ನಿರ್ಮಾಣಕ್ಕೆ ಕರ್ನಾಟಕಕ್ಕೆ 10,000 ಕೋಟಿ ರೂ. ಅನುದಾನ; ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ – Kannada News | Karnataka got 10,000 crore rupees investment in electronics component manufacturing in Budget Ashwini Vaishnaw says

ಬೆಂಗಳೂರು, ಫೆಬ್ರವರಿ 7: ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಇಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿ ನಡೆಸಿದ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw), ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಕ್ಷೇತ್ರದಲ್ಲಿ ನಾವು ಕಳೆದ ದಶಕದಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದೇವೆ. ನಮ್ಮ ಎಲೆಕ್ಟ್ರಾನಿಕ್ಸ್ ಉತ್ಪಾದನೆ 6 ಪಟ್ಟು ಬೆಳೆದಿದೆ. ಎಲೆಕ್ಟ್ರಾನಿಕ್ಸ್ ರಫ್ತು 8 ಪಟ್ಟು ಹೆಚ್ಚಾಗಿದೆ. ಇಂದು ನಾವು ವಿಶ್ವದ ಎಲೆಕ್ಟ್ರಾನಿಕ್ಸ್‌ನ ಅಗ್ರ 3 ತಯಾರಕರಲ್ಲಿ ಒಬ್ಬರಾಗಿದ್ದೇವೆ. 46 ಘಟಕಗಳನ್ನು ಈಗಾಗಲೇ ಅನುಮೋದಿಸಲಾಗಿದೆ….

Read More