Headlines

ಬಾಲ್ಯದ ಗೆಳೆಯನನ್ನು ಮದುವೆಯಾಗಲು ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮುಸ್ಲಿಂ ಯುವತಿ – Kannada News | Muslim Girl Converts for Love: Safina Becomes Simran, Marries Hindu Friend in Khandwa

ಖಾಂಡ್ವಾ, ಜನವರಿ 20: ಪ್ರೀತಿ(Love)ಯು ಜಾತಿ, ಧರ್ಮ ಎಲ್ಲವನ್ನೂ ಮೀರದ್ದು ಅಂತಾರೆ. ತಮ್ಮ ಪ್ರೀತಿಯನ್ನು ಗೆಲ್ಲಿಸಲು ಯಾವುದೇ ನಿರ್ಧಾರ ತೆಗೆದುಕೊಳ್ಳಲು ಪ್ರೇಮಿಗಳು ಸಿದ್ಧರಿರುತ್ತಾರೆ. ಯುವತಿ ತನ್ನ ಬಾಲ್ಯದ ಗೆಳೆಯನನ್ನು ಮದುವೆಯಾಗಲು ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರವಾಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾದಲ್ಲಿ ನಡೆದಿದೆ. ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯ ಮಹಾದೇವಗಢ ದೇವಸ್ಥಾನವು ಈ ಘಟನೆಗೆ ಸಾಕ್ಷಿಯಾಗಿದೆ. ಅಲ್ಲಿ ನಡೆದ ವಿವಾಹದ ಬಗ್ಗೆ ಎಲ್ಲೆಲ್ಲೂ ಚರ್ಚೆ ನಡೆದಿದೆ. ಮುಸ್ಲಿಂ ಯುವತಿಯೊಬ್ಬರು ಸನಾತನ ಧರ್ಮವನ್ನು ಆರಿಸಿಕೊಂಡಿದ್ದಾರೆ. ತಾನು ಇಷ್ಟಪಟ್ಟವನ ಜತೆ ಸಪ್ತಪದಿ…

Read More

ಅಪಘಾತಕ್ಕೆ ಒಳಗಾದ ಅಕ್ಷಯ್ ಕುಮಾರ್ ಭದ್ರತಾ ಸಿಬ್ಬಂದಿ ಕಾರು; ನಟ ಜಸ್ಟ್ ಪಾರು – Kannada News | Akshay Kumar Security Car Overturns in Mumbai: Actor Helps Injured Auto Driver

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಭದ್ರತೆಗೆ ಬರುತ್ತಿದ್ದ ಕಾರು ಅಪಘಾತಕ್ಕೀಡಾಯಿತು. ಅಪಘಾತ ಎಷ್ಟು ಭೀಕರವಾಗಿತ್ತೆಂದರೆ ಕಾರು ಪಲ್ಟಿಯಾಗಿತ್ತು. ಅಕ್ಷಯ್ ಕುಮಾರ್ ವಿಮಾನ ನಿಲ್ದಾಣದಿಂದ ಜುಹುವಿನಲ್ಲಿರುವ ತಮ್ಮ ಬಂಗಲೆಗೆ ಪತ್ನಿಯೊಂದಿಗೆ ತೆರಳುತ್ತಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಯ ಕಾರು ಅಪಘಾತಕ್ಕೆ ಒಳಗಾಗಿದೆ. ಈ ಸಮಯದಲ್ಲಿ ಅಕ್ಷಯ್ ಕುಮಾರ್ ಸಹಾಯಕ್ಕೆ ತೆರಳಿದ್ದು ವಿಶೇಷ. ಅಕ್ಷಯ್ ಹಾಗೂ ಟ್ವಿಂಕಲ್ ವಿದೇಶದ ಪ್ರವಾಸ ಮುಗಿಸಿ ಮುಂಬೈಗೆ ಬಂದರು. ವಿಮಾನ ನಿಲ್ದಾಣದಿಂದ ಮನೆಗೆ ಬರುವಾಗ ರಸ್ತೆಯಲ್ಲಿ ಹೋಗುತ್ತಿದ್ದ ಮರ್ಸಿಡಿಸ್ ಕಾರು ಸಂಪೂರ್ಣವಾಗಿ ನಿಯಂತ್ರಣ…

Read More

Optical Illusion: ಈ ಚಿತ್ರದಲ್ಲಿರುವ ಮೂರು ಮುಖಗಳನ್ನು ಗುರುತಿಸಿದ್ರೆ ನೀವು ಬುದ್ಧಿವಂತರು – Kannada News | Optical Illusion: You are smart if you can spot the three people hidden in this picture.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳನ್ನು ಬಿಡಿಸುವವರ ಸಂಖ್ಯೆ ಹೆಚ್ಚಾಗಿದೆ. ಹೆಚ್ಚಿನವರು ಬಿಡುವಿನ ಸಮಯದಲ್ಲಿ ಇಂತಹ ಚಿತ್ರಗಳತ್ತ ಕಣ್ಣಾಯಿಸುತ್ತಾರೆ. ನೀವು ಕೂಡ ಅಂತಹವರಲ್ಲಿ ಒಬ್ಬರಾಗಿದ್ದರೆ ಇದೀಗ ನಿಮಗೊಂದು ಚಾಲೆಂಜ್ ಇದೆ. ದಟ್ಟವಾಗಿ ಹರಡಿಕೊಂಡಿರುವ ಎರಡು ಮರಗಳ ನಡುವೆ ಮೂವರು ವ್ಯಕ್ತಿಗಳು ಅಡಗಿ ಕುಳಿತಿದ್ದಾರೆ.  ಅಂದರೆ ಇಲ್ಲಿ ಮೂರು ಮುಖಗಳಿದ್ದು, ನೀವು 30 ಸೆಕೆಂಡುಗಳಲ್ಲಿ ಈ ಮುಖಗಳನ್ನು ಗುರುತಿಸುವ ಸವಾಲು ನೀಡಲಾಗಿದೆ. ಈ ಒಗಟು ಬಿಡಿಸಿ…

Read More

‘ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ’; ಗಿಲ್ಲಿ ಗೆಲುವಿಗೆ ಮನಸಾರೆ ಹಾರೈಸಿದ ಕಾವ್ಯಾ – Kannada News | Kavya Shaiva Wishes Gilli Nata After Huge Bigg boss Victory

ಬಿಗ್ ಬಾಸ್​ ಅಲ್ಲಿರುವಾಗ ಕಾವ್ಯಾ ಶೈವ ಹಾಗೂ ಗಿಲ್ಲಿ ನಟನ (Gilli Nata) ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಇಬ್ಬರೂ ಒಟ್ಟಿಗೆ ಸ್ಪರ್ಧೆ ಮಾಡಿದ್ದರು. ಕಾವ್ಯಾ ಪರವಾಗಿ ಗಿಲ್ಲಿ ಸದಾ ನಿಲ್ಲುತ್ತಿದ್ದರು. ಕಾವ್ಯಾ ಸಾಕಷ್ಟು ಬಾರಿ ಅಸಮಾಧಾನ ಹೊರಹಾಕಿದರೂ ಗಿಲ್ಲಿ ಕೇಳುತ್ತಿರಲಿಲ್ಲ. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ಕಾವ್ಯಾ ಅವರು ಗಿಲ್ಲಿಗೆ ಮನಸಾರೆ ವಿಶ್ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಸುದೀಪ್ ಅವರು ಗಿಲ್ಲಿ ಕೈ ಎತ್ತಿದ ಫೋಟೋ ಹಾಗೂ…

Read More

Saina Nehwal: ನಿವೃತ್ತಿ ಘೋಷಿಸಿದ ಸೈನಾ ನೆಹ್ವಾಲ್ – Kannada News | Saina Nehwal announced retirement from Badminton

ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಲ್ಲದೆ ಇನ್ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ. ಸೈನಾ ನೆಹ್ವಾಲ್ ಕೊನೆಯ ಸ್ಪರ್ಧಾತ್ಮಕ ಪಂದ್ಯವಾಡಿದ್ದು 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಅವರು ಯಾವುದೇ ಅಧಿಕೃತ ಪಂದ್ಯಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಗಾಯದ ಸಮಸ್ಯೆ. ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

Read More

ಪಾಟ್ನಾದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆ – Kannada News | Patna Crime, Minor Girl’s Decapitated Head Found Police Probe Begin

ಪಾಟ್ನಾ, ಜನವರಿ 20: ಬಿಹಾರ(Bihar)ದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇವೆ. ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಅಪ್ರಾಪ್ತ ಬಾಲಕಿಯ ರುಂಡ ಪತ್ತೆಯಾಗಿದ್ದು, ಎಲ್ಲರಲ್ಲೂ ಆತಂಕ ಮೂಡಿಸಿದೆ. ಸೋಮವಾರ ರಾತ್ರಿ ರಾಜಧಾನಿಯ ನಾಡಿ ಪೊಲೀಸ್ ಠಾಣೆ ಪ್ರದೇಶದ ಬೀದಿಯಲ್ಲಿ ಅಪ್ರಾಪ್ತ ಬಾಲಕಿಯ ಕತ್ತರಿಸಿದ ತಲೆ ಪತ್ತೆಯಾಗಿದೆ. ಪೊಲೀಸರು ರುಂಡ ವಶಕ್ಕೆ ಪಡೆದಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಬಾಲಕಿಯ ತಲೆಯನ್ನು ಕತ್ತರಿಸಿದ ರೀತಿ ನೋಡಿದರೆ, ಆ ಬಾಲಕಿಯನ್ನು ಅಪರಾಧಿಗಳು ಎಷ್ಟು ಭಯಾನಕವಾಗಿ ಕೊಲೆ ಮಾಡಿರಬಹುದು ಎಂಬುದು…

Read More

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಪರೀಕ್ಷೆ ಮುಗಿಯುವವರೆಗೂ ಶಾಲೆಗೆ ಬರಲೇಬೇಕು – Kannada News | Karnataka PU Board Scraps Study Holiday for 2nd PUC; Focus on Result Improvement

ಪಿಯುಸಿ ಮಕ್ಕಳಿಗೆ ಇನ್ಮುಂದೆ ರಜೆ ಇಲ್ಲ! ಬೆಂಗಳೂರು, ಜನವರಿ 20: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ (Karnataka Education Department) ಬಿಗ್ ಶಾಕ್ ನೀಡಿದ್ದು, ಈವರೆಗೆ ನೀಡುತ್ತಿದ್ದ ಸ್ಟಡಿ ಹಾಲಿಡೇಗೆ (Study holiday) ಬ್ರೇಕ್ ಹಾಕಿದೆ. ಪಿಯು ಫಲಿತಾಂಶ ಸುಧಾರಣೆ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಕೈಗೊಂಡಿರುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಇನ್ನು ಮುಂದೆ ಪರೀಕ್ಷೆ ಮುಗಿಯುವವರೆಗೂ ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿಗೆ ಹಾಜರಾಗಬೇಕಾಗುತ್ತದೆ. ಒಂದು ತಿಂಗಳ ಸ್ಟಡಿ ಹಾಲಿಡೇಗೆ ಬ್ರೇಕ್ ಈವರೆಗೆ…

Read More

ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ – Kannada News | Who is DGP K Ramachandra Rao? The Karnataka IPS Officer Under Fire After Viral Video Scandal

ಬೆಂಗಳೂರು, ಜನವರಿ 20: ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ಮಹಿಳೆ ಜತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಡಿಜಿಪಿ ರಾಮಚಂದ್ರ ರಾವ್​ (DGP Ramachandra Rao) ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಡಿಜಿಪಿ ರಾಮಚಂದ್ರ ರಾವ್ ಮೇಲಿನ ರಾಸಲೀಲೆ ಆರೋಪ ಈಗ ಹೊಸದಾದರೂ ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಅವರ ಹೆಸರು ತಳಕುಹಾಕಿಕೊಂಡಿತ್ತು. ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಸೇರಿದಂತೆ ಅನೇಕ ಪ್ರಕರಣಗಳನ್ನು ಅವರು ಎದುರಿಸುತ್ತಿದ್ದಾರೆ. ಕೆ ರಾಮಚಂದ್ರ ರಾವ್ ಹಿನ್ನೆಲೆ ಡಾ….

Read More

Penguin Awareness Day 2026: ಬದಲಾಗುತ್ತಿರುವ ಹವಾಮಾನದಿಂದಾಗಿ ಪೆಂಗ್ವಿನ್‌ಗಳ ಅಸ್ತಿತ್ವಕ್ಕೆ ಎದುರಾಗಿದೆ ಅಪಾಯ – Kannada News | Penguin Awareness Day 2026: Know the history and significance of Penguin Awareness Day

ಪೆಂಗ್ವಿನ್‌ ಜಾಗೃತಿ ದಿನImage Credit source: Unsplash ಪೆಂಗ್ವಿನ್‌ಗಳು (Penguin) ದಕ್ಷಿಣ ಗೋಳಾರ್ಧಕ್ಕೆ ಸ್ಥಳೀಯವಾಗಿರುವ ಜಲಚರ ಪಕ್ಷಿಗಳು. ಆಹಾರ ಸರಪಳಿಯ ಸಮತೋಲನವನ್ನು ಕಾಪಾಡಿಕೊಳ್ಳುವ ಮೂಲಕ ಸಮುದ್ರ ಪರಿಸರ ವ್ಯವಸ್ಥೆಯಲ್ಲಿ ಪೆಂಗ್ವಿನ್‌ಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಕ್ರಿಲ್, ಸ್ಕ್ವಿಡ್ ಸೇರಿದಂತೆ ಮತ್ತಿತರ ಮೀನುಗಳನ್ನು ತಿಂದು ಬದುಕುವ ಇವುಗಳು ಸಮುದ್ರ ಜೀವಿಗಳ ಸಂಖ್ಯೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಇಂದು ಇಂದು ಈ ಪಕ್ಷಿಗಳು ಹವಾಮಾನ ಬದಲಾವಣೆ, ಅತಿಯಾದ ಮೀನುಗಾರಿಕೆ ಮತ್ತು ಆವಾಸಸ್ಥಾನದ ನಾಶದಿಂದಾಗಿ ಪೆಂಗ್ವಿನ್‌ಗಳ ಸಂತತಿ ಅಳಿವಿನಂಚಿಗೆ ತಲುಪಿವೆ….

Read More

ಐರ್ಲೆಂಡ್ ಗ್ರೂಪ್ ಬದಲಿಸಿ… ಬಾಂಗ್ಲಾದೇಶ್​ ತಂಡದ ಹೊಸ ಬೇಡಿಕೆ! – Kannada News | Bangladesh sought to swap T20 World Cup 2026 groups with Ireland

ಟಿ20 ವಿಶ್ವಕಪ್ ಆರಂಭಕ್ಕೆ ಇನ್ನು ಉಳಿದಿರುವುದು ಕೆಲವೇ ದಿನಗಳು ಮಾತ್ರ. ಇದಾಗ್ಯೂ ಬಾಂಗ್ಲಾದೇಶ್ ತಂಡ ಈ ಟೂರ್ನಿಯಲ್ಲಿ ಕಣಕ್ಕಿಳಿಯಲಿದೆಯಾ ಎಂಬುದು ಖಚಿತವಾಗಿಲ್ಲ. ಏಕೆಂದರೆ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್ ತನ್ನ ಪಂದ್ಯಗಳನ್ನು ಸ್ಥಳಾಂತರ ಮಾಡುವಂತೆ ಐಸಿಸಿಗೆ ಮನವಿ ಮಾಡಿದೆ. ಐಸಿಸಿ ಈ ಮನವಿಯನ್ನು ತಿರಸ್ಕರಿಸಿದರೂ ಬಿಸಿಬಿ ತನ್ನ ನಿಲುವನ್ನು ಬದಲಿಸಿಲ್ಲ. ಇದೀಗ ಐರ್ಲೆಂಡ್ ತಂಡದ ಗ್ರೂಪ್ ಬದಲಿಸಿ ಪಂದ್ಯವಾಡಲು ಅವಕಾಶ ಮಾಡಿಕೊಡುವಂತೆ ಬಾಂಗ್ಲಾದೇಶ್ ಕ್ರಿಕೆಟ್ ಮಂಡಳಿ ಹೊಸ ಬೇಡಿಕೆಯನ್ನಿಟ್ಟಿದೆ. ಮುಂಬರುವ ಟಿ20 ವಿಶ್ವಕಪ್​​ನಲ್ಲಿ ಐರ್ಲೆಂಡ್ ತಂಡವು ಗ್ರೂಪ್-2 ನಲ್ಲಿ…

Read More