Headlines

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! – Kannada News | Bangalore Air Pollution Crisis: Bengaluru Air quality is better today

ಬೆಂಗಳೂರಿನ ಏರ್ ಕ್ವಾಲಿಟಿಯಲ್ಲಿ ಭಾರಿ ಸುಧಾರಣೆ! ಬೆಂಗಳೂರು, ಜನವರಿ 27: ಕಳೆದ ವರ್ಷದಿಂದಲೂ ಬೆಂಗಳೂರಿನ ವಾಯು ಗುಣಮಟ್ಟ (Bengaluru Air Quality) ಅಪಯಕಾರಿ ಹಂತದಲ್ಲೇ ಇತ್ತು. ರಾಜ್ಯದೆಲ್ಲೆಡೆ ಏರ್ ಕ್ವಾಲಿಟಿ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ.ಕೆಲ ತಿಂಗಳ ಹಿಂದೆಯೂ ಒಮ್ಮೆ ಬೆಂಗಳೂರಿನ ವಾಯ ಗುಣಮಟ್ಟ 200ಕ್ಕೇರಿತ್ತು. ನಂತರ ಕೆಲ ದಿನ ಸುಧಾರಿಸಿದಂತೆ ಕಂಡರೂ ಮತ್ತೊಮ್ಮೆ ಏರ್ ಕ್ವಾಲಿಟಿ ಕಳಪೆಯಾಗಿತ್ತು. ಆದರೆ ಇಂದು ಕಳೆದ 2-3 ತಿಂಗಳಿಗೆ ಹೋಲಿಸಿದರೆ ಬೆಂಗಳೂರಿನ…

Read More

ಸದ್ಯಕ್ಕಂತೂ ಆಗಲ್ಲ ‘ಹೇರಾ ಫೇರಿ 3’; ಅಕ್ಷಯ್ ಕೊಟ್ಟ ಕಾರಣ ಏನು? – Kannada News | Hera Pheri 3 Delayed: Akshay Kumar Reveals Reasons Behind Postponement

ಅಕ್ಷಯ್ ಕುಮಾರ್ (Akshay Kumar) ಅಭಿನಯದ ಸಾಕಷ್ಟು ಸಿನಿಮಾಗಳು ಜನಮನ್ನಣೆ ಪಡೆದಿವೆ. ಅದರಲ್ಲಿ ‘ಹೇರಾ ಫೇರಿ’ ಸರಣಿ ಕೂಡ ಒಂದು. ಈ ಚಿತ್ರ ಶೀಘ್ರವೇ ಸೆಟ್ಟೇರಲಿದೆ ಎಂದು ಹೇಳಲಾಗಿತ್ತು. ಆದರೆ, ಅದರ ಬಗ್ಗೆ ಯಾವುದೇ ಅಪ್​​ಡೇಟ್ ಬಂದಿಲ್ಲ. ಪರೇಶ್ ರಾವಲ್ ಆರಂಭದಲ್ಲಿ ಕಿರಿಕ್ ಮಾಡಿದರು. ನಂತರ ಅವರು ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡರು. ಆದರೆ ಚಿತ್ರದ ಕೆಲಸ ಇನ್ನೂ ಪ್ರಾರಂಭವಾಗಿಲ್ಲ. ಈಗ, ‘ಹೇರಾ ಫೆರಿ 3’ ಸದ್ಯಕ್ಕೆ ಸೆಟ್ಟೇರಲ್ಲ ಎಂದು ಅಕ್ಷಯ್ ಕುಮಾರ್ ಸ್ವತಃ ದೃಢಪಡಿಸಿದ್ದಾರೆ. ‘ಹೇರಾ ಫೇರಿ…

Read More

ಭಾರತೀಯರ ಬ್ಯಾಟ್​​ನಲ್ಲಿ ರಬ್ಬರ್ ಇದೆ: ಹೊಸ ಚರ್ಚೆ ಹುಟ್ಟುಹಾಕಿದ ಲಂಕಾ ಕ್ರಿಕೆಟಿಗ – Kannada News | Indian players using rubber coated Bat: Bhanuka Rajapaksa

ಭಾರತೀಯರು ಬಳಸುವ ಬ್ಯಾಟ್​ಗೆ ರಬ್ಬರ್ ಪದರ ಅನ್ವಯಿಸಲಾಗುತ್ತಿದೆ. ಇದರಿಂದ ಅವರು ಸುಲಭವಾಗಿ ರನ್​ಗಳಿಸುತ್ತಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟಿಗ ಭಾನುಕಾ ರಾಜಪಕ್ಸೆ ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಭಾನುಕಾ, ಭಾರತೀಯ ಆಟಗಾರರು ಬಳಸುವ ಬ್ಯಾಟ್ ವಿಶೇಷವಾಗಿರುತ್ತದೆ. ಅಂತಹ ಬ್ಯಾಟ್​ಗಳು ಎಲ್ಲೂ ಸಿಗುವುದಿಲ್ಲ ಎಂಬುದೇ ಅಚ್ಚರಿ. ಭಾರತೀಯ ಆಟಗಾರರ ಬಳಿ ಇರುವ ಬ್ಯಾಟ್‌ಗಳು ನಾವು ಖರೀದಿಸುವ ಅತ್ಯುತ್ತಮ ಬ್ಯಾಟ್‌ಗಳಿಗಿಂತ ಬಹಳ ಶ್ರೇಷ್ಠವಾಗಿರುತ್ತವೆ. ಅದರ ಮೇಲೆ ರಬ್ಬರ್ ಪದರವನ್ನು ಅನ್ವಯಿಸಿದಂತೆ ಭಾಸವಾಗುತ್ತದೆ. ಅದು ಹೇಗೆ ಸಾಧ್ಯ ಎಂಬುದೇ ನನಗೆ ಅರ್ಥವಾಗುತ್ತಿಲ್ಲ….

Read More

ದ್ವಾರಕಾದ ಬಾಡಿಗೆ ಮನೆಯಲ್ಲಿ ಇಬ್ಬರು ಸಹೋದರರ ಶವ ಪತ್ತೆ, ಕೊಲೆ ಶಂಕೆ

ನವದೆಹಲಿ, ಏಪ್ರಿಲ್ 05: ದೆಹಲಿಯ ಉತ್ತಮ್ ನಗರದ ಬಾಡಿಗೆ ಮನೆ(Home)ಯೊಂಂದರಲ್ಲಿ ಇಬ್ಬರು ಸಹೋದರರ ಶವ ಪ್ತತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಪೊಲೀಸ್ ತನಿಖೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಸಂಜೆ 6.55 ರ ಸುಮಾರಿಗೆ ಉತ್ತಮ್ ನಗರ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದ್ವಾರಕಾ ಜಿಲ್ಲೆಗೆ ಸೇರಿದ ಮೋಹನ್ ಗಾರ್ಡನ್‌ನಲ್ಲಿರುವ ಮೆಟ್ರೋ ಪಿಲ್ಲರ್ ಸಂಖ್ಯೆ 743 ರ ಬಳಿಯ ಮನೆಯೊಳಗೆ ಎರಡು ಶವಗಳು ಕಂಡುಬಂದಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ…

Read More

ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ: ವೀರಣ್ಣ ಚರಂತಿಮಠ

ಬಾಗಲಕೋಟೆ, ಏ.9: ಉಪಚುನಾವಣೆಗೆ ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಬೆಳ್ಳಂಬೆಳಿಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ತಮ್ಮ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಗೆಲುವಿನ ಕುರಿತು ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ಬಾರಿ ಕಡಿಮೆ ಅಂತರದಲ್ಲಿ ಸೋಲುಂಡಿದ್ದ ವೀರಣ್ಣ ಚರಂತಿಮಠ ಅವರು, ಈ ಬಾರಿಯ ವಾತಾವರಣ ಚೆನ್ನಾಗಿದೆ ಎಂದರು. ಇದೇ ವೇಳೆ, ಕಾಂಗ್ರೆಸ್ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದರು. ಕಾಂಗ್ರೆಸ್‌ನವರು…

Read More

ಗುರುಗ್ರಾಮದಲ್ಲಿ ಎನ್​ಕೌಂಟರ್; ಮೋಸ್ಟ್ ವಾಂಟೆಡ್ ಅಂತರ್​ರಾಜ್ಯ ಅಪರಾಧಿಯ ಬಂಧನ – Kannada News | Interstate criminal with Rs 1 lakh bounty arrested in Gurugram after encounter

ಗುರುಗ್ರಾಮ, ಜನವರಿ 5: ಹಲವು ರಾಜ್ಯಗಳಿಗೆ ಬೇಕಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಅಂತರ್​ರಾಜ್ಯ ಅಪರಾಧಿಯನ್ನು ಗುರುಗ್ರಾಮ ಮತ್ತು ನುಹ್ ಪೊಲೀಸರ ಜಂಟಿ ತಂಡವು ಸಣ್ಣ ಎನ್‌ಕೌಂಟರ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 50 ವರ್ಷದ ಅಪರಾಧಿ ಯಾದ್ ರಾಮ್ ಎಂಬುವವರು ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಕೊಲೆ (Murder) ಯತ್ನ ಮತ್ತು ದರೋಡೆ ಸೇರಿದಂತೆ ಸುಮಾರು 2 ಡಜನ್ ಅಪರಾಧಗಳನ್ನು ಮಾಡಿದ್ದಾನೆ. ಆತನ…

Read More

CRPF Recruitment 2026: CRPF ನೇಮಕಾತಿ; 9,000ಕ್ಕೂ ಹೆಚ್ಚು ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ – Kannada News | CRPF Constable Recruitment 2026: 9175 Technical & Tradesman Vacancies – Apply Now!

ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನImage Credit source: gemini ai ದೇಶದ ಪ್ರತಿಷ್ಠಿತ ಭದ್ರತಾ ಪಡೆಯಾದ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಕಾನ್ಸ್‌ಟೇಬಲ್ (ತಾಂತ್ರಿಕ ಮತ್ತು ಟ್ರೇಡ್ಸ್‌ಮನ್) ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಒಟ್ಟು 9,175 ಖಾಲಿ ಹುದ್ದೆಗಳಿದ್ದು, ಇದರಲ್ಲಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳಾ ಅಭ್ಯರ್ಥಿಗಳಿಗೆ ಮೀಸಲಾಗಿವೆ. ದೇಶಸೇವೆಯೊಂದಿಗೆ ಉತ್ತಮ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಸುಸಮಯ. ಅರ್ಜಿ ಸಲ್ಲಿಕೆ ಮತ್ತು ಪ್ರಮುಖ ದಿನಾಂಕಗಳು: ಈ ನೇಮಕಾತಿಗೆ…

Read More

Gratuity Calculator: ಗ್ರಾಚ್ಯುಟಿ ಎಂದರೇನು? ಕೆಲಸ ಬಿಟ್ಟರೆ ಎಷ್ಟು ಹಣ ಸಿಗಬಹುದು? ಇಲ್ಲಿದೆ ಲೆಕ್ಕಾಚಾರ – Kannada News | Gratuity calculator, formula to count how much money you get from employer after end of the service

Gratuity Calculator: ನೀವು ಉದ್ಯೋಗಿಯೇ? ನಿಮಗೆ ಪಿಎಫ್ ಖಾತೆ ಇದೆಯೇ? ನೀವು ಇಪಿಎಫ್‌ನಿಂದ ಹಲವು ಪ್ರಯೋಜನಗಳನ್ನು ಪಡೆಯಬಹುದು. ನಿಮ್ಮ ಉದ್ಯೋಗ ಸೇವೆಯ ಸಮಯದಲ್ಲಿ, ನಿಮ್ಮ ಸಂಬಳವನ್ನು ಪ್ರತಿ ತಿಂಗಳು ಕಡಿತಗೊಳಿಸಿ ಪಿಎಫ್ ಖಾತೆಗೆ ಜಮಾ ಮಾಡಲಾಗುತ್ತದೆ. ನಿಮ್ಮ ಅಗತ್ಯಗಳಿಗೆ ಅನುಗುಣವಾಗಿ ನೀವು ಇದರಿಂದ ಹಣವನ್ನು ಭಾಗಶಃ ಹಿಂಪಡೆಯಬಹುದು. ನಿವೃತ್ತಿಯ ನಂತರ ನೀವು ಅದನ್ನು ಸಂಪೂರ್ಣವಾಗಿ ತೆಗೆದುಕೊಳ್ಳಬಹುದು. ಪಿಎಫ್ ಖಾತೆಯನ್ನು ಹೊಂದಿರುವವರು ತಮ್ಮ ಸೇವೆಯನ್ನು ಅವಲಂಬಿಸಿ ನಿವೃತ್ತಿಯ ನಂತರ ಇಪಿಎಸ್ ಪಿಂಚಣಿಯನ್ನು ಸಹ ಪಡೆಯುತ್ತಾರೆ. ಉದ್ಯೋಗಿಗಳಿಗೆ ಇಪಿಎಫ್, ಇಪಿಎಸ್…

Read More

ಎಕರೆಗಟ್ಟಲೆ ಜಾಗದಲ್ಲಿ ಕನ್ವೆನ್ಷನ್ ಸೆಂಟರ್, ಫೈವ್ ಸ್ಟಾರ್ ಹೋಟೆಲ್ ; ಪರಿಸರವಾದಿರಳು ಗರಂ!

ಬೆಂಗಳೂರು, ಮಾರ್ಚ್​ 10: ಮಲ್ಲೇಶ್ವರದಲ್ಲಿರುವ (Malleshwaram) ಮೈಸೂರು ಲ್ಯಾಂಪ್ ವರ್ಕರ್ಸ್ ಲಿಮಿಟೆಡ್ ಪ್ರದೇಶದಲ್ಲಿ ಸಾವಿರಾರು ಮರಗಳಿರುವ ಹಚ್ಚಹಸಿರು ವಾತಾವರಣದ ನಡುವೆ ದೊಡ್ಡ ಮಟ್ಟದ ಕಟ್ಟಡ ನಿರ್ಮಾಣದ ಯೋಜನೆ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಮಾತನಾಡಿದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್, ನಗರದ ಅಭಿವೃದ್ಧಿಗೆ ಈ ಯೋಜನೆ ಅಗತ್ಯವಾಗಿದ್ದು, ಎಲ್ಲಾ ಅಂಶಗಳನ್ನು ಪರಿಗಣಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. ಈ ಯೋಜನೆಗೆ ಬಲಿಯಾಗುತ್ತವೆ ಸಾವಿರಾರು ಮರಗಳು ಹಲವು ವರ್ಷಗಳಿಂದ ಬಳಕೆಯಾಗದೆ ಇರುವ ಈ ಸುಮಾರು 22 ಎಕರೆ…

Read More

ದಿಢೀರ್ ನಿವೃತ್ತಿ ಘೋಷಿಸಿದ ಸೌತ್ ಆಫ್ರಿಕಾದ ಸ್ಫೋಟಕ ದಾಂಡಿಗ

ಸೌತ್ ಆಫ್ರಿಕಾದ ಸ್ಫೋಟಕ ಬ್ಯಾಟರ್ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ (Rassie van der Dussen) ಅವರು ಇಂದು (ಏಪ್ರಿಲ್ 2, 2026) ಎಲ್ಲಾ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಏಳು ವರ್ಷಗಳಿಂದ ಸೌತ್ ಆಫ್ರಿಕಾ ತಂಡದ ಭಾಗವಾಗಿದ್ದ ಡಸ್ಸೆನ್ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಸಲುವಾಗಿ ನಿವೃತ್ತಿ ಘೋಷಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಕ್ರಿಕೆಟ್ ಸೌತ್ ಆಫ್ರಿಕಾ (CSA) ಇತ್ತೀಚೆಗೆ ಪ್ರಕಟಿಸಿದ 2026-27ರ ಕೇಂದ್ರ ಗುತ್ತಿಗೆ ಪಟ್ಟಿಯಲ್ಲಿ ರಾಸ್ಸಿ ವ್ಯಾನ್ ಡೆರ್ ಡಸ್ಸೆನ್ ಅವರ ಹೆಸರನ್ನು…

Read More