Headlines

ದ್ವಾರಕಾದ ಬಾಡಿಗೆ ಮನೆಯಲ್ಲಿ ಇಬ್ಬರು ಸಹೋದರರ ಶವ ಪತ್ತೆ, ಕೊಲೆ ಶಂಕೆ

ನವದೆಹಲಿ, ಏಪ್ರಿಲ್ 05: ದೆಹಲಿಯ ಉತ್ತಮ್ ನಗರದ ಬಾಡಿಗೆ ಮನೆ(Home)ಯೊಂಂದರಲ್ಲಿ ಇಬ್ಬರು ಸಹೋದರರ ಶವ ಪ್ತತೆಯಾಗಿದೆ. ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಪೊಲೀಸ್ ತನಿಖೆಗೆ ಕಾರಣವಾಗಿದ್ದು, ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿದೆ. ಸಂಜೆ 6.55 ರ ಸುಮಾರಿಗೆ ಉತ್ತಮ್ ನಗರ ಪೊಲೀಸ್ ಠಾಣೆಗೆ ಪಿಸಿಆರ್ ಕರೆ ಬಂದಿದ್ದು, ದ್ವಾರಕಾ ಜಿಲ್ಲೆಗೆ ಸೇರಿದ ಮೋಹನ್ ಗಾರ್ಡನ್‌ನಲ್ಲಿರುವ ಮೆಟ್ರೋ ಪಿಲ್ಲರ್ ಸಂಖ್ಯೆ 743 ರ ಬಳಿಯ ಮನೆಯೊಳಗೆ ಎರಡು ಶವಗಳು ಕಂಡುಬಂದಿರುವ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ…

Read More

Personality Test: ಕಾಲ್ಬೆರಳುಗಳಲ್ಲಿ ಕೂದಲಿದ್ದರೆ ಏನರ್ಥ ಗೊತ್ತಾ? – Kannada News | Personality Test: Do you know what it means to have hair on your toes?

ವ್ಯಕ್ತಿತ್ವ ಪರೀಕ್ಷೆImage Credit source: Getty Images ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರದ ಮೂಲಕ ಒಬ್ಬ ವ್ಯಕ್ತಿಯ ಭವಿಷ್ಯ, ವ್ಯಕ್ತಿತ್ವವನ್ನು (Personality) ತಿಳಿದುಕೊಳ್ಳುವಂತೆ ದೇಹ ರಚನೆ ಮತ್ತು ದೇಹಾಕಾರದ ಮೂಲಕವೂ ವ್ಯಕ್ತಿಯ  ಭವಿಷ್ಯ,  ಆತನ ವೈಯಕ್ತಿಕ ಮತ್ತು ವೃತ್ತಿಪರ ಜೀವನ ಹೇಗಿರುತ್ತದೆ ಎಂಬುದನ್ನು ತಿಳಿಯಬಹುದು. ಹೌದು ಕಾಲ್ಬೆರಳುಗಳ ಆಕಾರದಿಂದ ಹಿಡಿದು ದೇಹದ ಮೇಲೆ ಇರುವಂತಹ ಮಚ್ಚೆಯ ವರೆಗೆ, ದೇಹದ ಸಣ್ಣ ವಿವರಗಳು ಸಹ ನಮ್ಮ ವ್ಯಕ್ತಿತ್ವದ ಹಲವು ಅಂಶಗಳನ್ನು ಬಹಿರಂಗಪಡಿಸುತ್ತವೆ. ನೀವು ಕೂಡ ಹಣೆಯ ಆಕಾರ, ಕಣ್ಣುಗಳ ಬಣ್ಣ, ಮೂಗು,…

Read More

‘ಲ್ಯಾಂಡ್​ಲಾರ್ಡ್’ ಟ್ರೈಲರ್: ಇದು ದಮಮಿತರ ಸಿಟ್ಟಿನ ಕತೆ – Kannada News | Duniya Vijay starrer Landlord Kannada Movie trailer released

ದುನಿಯಾ ವಿಜಯ್ (Duniya Vijay) ನಟನೆಯ ‘ಲ್ಯಾಂಡ್​​ಲಾರ್ಡ್’ ಸಿನಿಮಾದ ಟ್ರೈಲರ್ ಇಂದು (ಜನವರಿ 18) ಬಿಡುಗಡೆ ಆಗಿದೆ. ಕನ್ನಡ ಚಿತ್ರರಂಗದ ಯಶಸ್ವಿ ಕತೆಗಾರ ಜಡೇಶ್ ಹಂಪಿ ನಿರ್ದೇಶನ ಮಾಡಿರುವ ಈ ಸಿನಿಮಾ ಭೂಮಾಲೀಕರ ತುಳಿತಕ್ಕೆ ಒಳಗಾದವರ ಕತೆಯನ್ನು ಒಳಗೊಂಡಿರುವುದು ಟ್ರೈಲರ್​​ನಿಂದ ಗೊತ್ತಾಗುತ್ತಿದೆ. ಜಡೇಶ್ ಅವರ ನೆಚ್ಚಿನ ಜಾನರ್​​ ಇದಾಗಿದ್ದು, ಈ ಹಿಂದೆ ಜಡೇಶ್ ಅವರೇ ಕತೆ ಬರೆದಿದ್ದ ‘ಕಾಟೇರ’ ಸಿನಿಮಾದ ಕತೆಯೂ ಇದೇ ಮಾದರಿಯದ್ದಾಗಿತ್ತು. ‘ಲ್ಯಾಂಡ್​​ಲಾರ್ಡ್’ ಟ್ರೈಲರ್ ಇದೀಗ ಬಿಡುಗಡೆ ಆಗಿದ್ದು, ತಮಿಳಿನ ರಾಷ್ಟ್ರಪ್ರಶಸ್ತಿ ವಿಜೇತ ಸಿನಿಮಾ…

Read More

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜೂನ್ 15 ರಿಂದಲೇ ಆದೇಶ ಜಾರಿ, ಪರ್ಯಾಯ ಮಾರ್ಗ ಇಲ್ಲಿದೆ – Kannada News | Agumbe Ghat Closed for Heavy Vehicles From June 15; Check Alternate Routes

ಶಿವಮೊಗ್ಗ, ಜೂನ್ 12: ಮಳೆಗಾಲದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಆಗುಂಬೆ ಘಾಟಿಯಲ್ಲಿ(Agumbe ghat) ಜೂನ್ 15 ರಿಂದ ಮಳೆಗಾಲ ಮುಗಿಯುವವರೆಗೂ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಮುಖ್ಯಾಂಶಗಳು ಆಗುಂಬೆ ಘಾಟಿಯಲ್ಲಿ ಜೂನ್ ಹದಿನೈದರಿಂದ ಭಾರಿ ವಾಹನಗಳ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ಮಳೆಗಾಲದಲ್ಲಿ ಭೂಕುಸಿತ ಮತ್ತು ಅಪಘಾತ ತಡೆಯಲು ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೊಲ್ಲೂರು ಮತ್ತು ಶೃಂಗೇರಿ ಮಾರ್ಗವಾಗಿ…

Read More

WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್ – Kannada News | Missed opportunities cost Mumbai Indians vs RCB

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಸೋಲನುಭವಿಸಿದೆ. ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಕಲೆಹಾಕಿತು. 155 ರನ್​ಗಳ ಗುರಿ ಬೆನ್ನತ್ತಿದ ಆರ್​ಸಿಬಿ ತಂಡವು 67 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿತ್ತು. ಈ ಹಂತದಲ್ಲಿ…

Read More

ಧಮ್​​ ಇದ್ರೆ ಚುನಾವಣೆಗೆ ನಿಲ್ಲಲು ಹೇಳಿ: ಚೇತನ್​​ಗೆ ನಿಖಿಲ್ ಕುಮಾರಸ್ವಾಮಿ​​ ಓಪನ್​​ ಚಾಲೆಂಜ್​

ಮೈಸೂರು, ಏಪ್ರಿಲ್​​ 28: ತಮ್ಮ ಬಗ್ಗೆ ಮಾತನಾಡಿದ್ದ ನಟ ಚೇತನ್​​ ಅಹಿಂಸ ಬಗ್ಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್​​ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಧಮ್​​ ಇದ್ದರೆ ಬಂದು ಅವರಿಗೆ ಚುನಾವಣೆಗೆ ನಿಲ್ಲಲು ಹೇಳಿ. ಅವರಂತೆ ಮನೆಯಲ್ಲಿ ಕುಳಿತು ಟ್ವಿಟ್ಟರ್​​ನಲ್ಲಿ ನಾನೂ ಸಾವಿರ ಬರೆಯುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವರನಟ ಡಾ. ರಾಜ್​​ಕುಮಾರ್​​ ಅವರ ಬಗ್ಗೆ ಚೇತನ್​​ ಮಾತನಾಡಿದ್ದನ್ನು ನಿಖಿಲ್​​ ಇತ್ತೀಚೆಗೆ ಖಂಡಿಸಿದ್ದರು. ಅಣ್ಣಾವ್ರ ಹೆಸರು ಹೇಳಲು, ಅವರ ಬಗ್ಗೆ ಮಾತನಾಡಲು ನಟ ಚೇತನ್ ಅವರಿಗೆ ಯೋಗ್ಯತೆ ಇಲ್ಲ….

Read More

Camphor Bath Benefits: ಸಾನ್ನದ ನೀರಿಗೆ ಒಂದು ಚಿಟಿಕೆ ಕರ್ಪೂರ ಬೆರೆಸಿ; ಇದರ ಚಮತ್ಕಾರಿ ಪ್ರಯೋಜನಗಳು ಇಲ್ಲಿವೆ… – Kannada News | Camphor Bath Benefits: End Negative Energy, Solve Financial and Health Problems

ಅನೇಕ ಜನರು ಜೀವನದಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರೂ ಮನೆಯಲ್ಲಿ ಆರ್ಥಿಕ ಸಮಸ್ಯೆಗಳು, ಕೌಟುಂಬಿಕ ಕಲಹಗಳು ಅಥವಾ ನಿರಂತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುತ್ತಾರೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇದಕ್ಕೆ ಮುಖ್ಯ ಕಾರಣ ಮನೆಯಲ್ಲಿ ಅಥವಾ ನಮ್ಮ ಸುತ್ತಮುತ್ತ ಆವರಿಸಿರುವ ನಕಾರಾತ್ಮಕ ಶಕ್ತಿ ಇರಬಹುದು. ಈ ಎಲ್ಲಾ ಸಮಸ್ಯೆಗಳಿಗೆ ಕರ್ಪೂರದಿಂದ ಮಾಡುವ ಒಂದು ಸಣ್ಣ ಮತ್ತು ಸರಳ ಪರಿಹಾರವು ಅದ್ಭುತವಾಗಿ ಕೆಲಸ ಮಾಡುತ್ತದೆ. ಪ್ರತಿದಿನ ಬೆಳಿಗ್ಗೆ ಸ್ವಲ್ಪ ಕರ್ಪೂರದ ಪುಡಿ ಅಥವಾ ಎರಡು ಹನಿ ಕರ್ಪೂರದ ಎಣ್ಣೆಯನ್ನು (Camphor Oil)…

Read More

Garuda Purana: ಮದುವೆಯಾಗದಿದ್ದರೆ ಜೀವನ ಅಪೂರ್ಣವೇ? ಗರುಡ ಪುರಾಣ ಹೇಳುವುದೇನು? – Kannada News | Sacred indian marriage spiritual significance and grihastha dharma

ಭಾರತೀಯ ಸಂಸ್ಕೃತಿಯಲ್ಲಿ ವಿವಾಹ ಎಂಬುದು ಕೇವಲ ಇಬ್ಬರು ವ್ಯಕ್ತಿಗಳ ನಡುವಿನ ಸಾಮಾಜಿಕ ಅಥವಾ ಕಾನೂನಾತ್ಮಕ ಒಪ್ಪಂದವಲ್ಲ. ಬದಲಿಗೆ, ಇದನ್ನು ಹದಿನಾರು ಸಂಸ್ಕಾರಗಳಲ್ಲಿ ಅತ್ಯಂತ ಪ್ರಮುಖವಾದ ‘ಪವಿತ್ರ ಸಂಸ್ಕಾರ’ ಎಂದು ಪರಿಗಣಿಸಲಾಗುತ್ತದೆ. ವೇದ ಮತ್ತು ಪುರಾಣಗಳ ಪ್ರಕಾರ, ಮನುಷ್ಯನ ಜೀವನಯಾನವನ್ನು ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ ಮತ್ತು ಸನ್ಯಾಸ ಎಂಬ ನಾಲ್ಕು ಆಶ್ರಮಗಳಾಗಿ ವಿಂಗಡಿಸಲಾಗಿದೆ. ಈ ನಾಲ್ಕರಲ್ಲಿ ‘ಗೃಹಸ್ಥ ಆಶ್ರಮ’ವು ಉಳಿದ ಮೂರು ಆಶ್ರಮಗಳಿಗೆ ಆಧಾರಸ್ತಂಭವಾಗಿದ್ದು, ಮನುಷ್ಯನ ವ್ಯಕ್ತಿತ್ವ ವಿಕಸನಕ್ಕೆ ನಾಂದಿ ಹಾಡುತ್ತದೆ. ಗೃಹಸ್ಥಾಶ್ರಮ ಧರ್ಮದ ಅಡಿಪಾಯ: ಮದುವೆ ಏಕೆ…

Read More

ಅಳಿಯನ ಮದುವೆಗೆ ಬಂದಿದ್ದ NRI ವೈದ್ಯೆಗೆ ಆಘಾತ: ಮದುವೆ ಮಂಟಪದಿಂದ 1 ಕೋಟಿ ರೂ. ಮೌಲ್ಯದ ಬಂಗಾರದ ಆಭರಣ ಕಳವು – Kannada News | Bangalore Wedding Theft: Rs 1 Crore Gold Vanishes from NRI Doctor’s Locked Room

ಬೆಂಗಳೂರು, ಏಪ್ರಿಲ್​​ 26: ಮದುವೆ ಮನೆಯಲ್ಲಿ ಕೈಚಳಕ ತೋರಿರುವ ಖದೀಮರು ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರಲ್ಲಿ (Bengaluru) ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ಮಹಿಳಾ ವೈದ್ಯೆ ಸಿರುವೆಲ್ಲ ಶ್ರೀದೇವಿ ಎಂಬವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲಿ ದೋಚಿರುವ ಪ್ರಸಂಗ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿರೋದು ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಿಂದ ಮದುವೆ ಸಂಭ್ರಮದಲ್ಲಿದ್ದ ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದೆ. ಇನ್ನು ಘಟನೆ ಸಂಬಂಧ ಸಿರುವೆಲ್ಲ…

Read More

Mother’s Day 2026: ತಾಯಂದಿರ ದಿನವನ್ನು ಆಚರಿಸುವ ಸಂಪ್ರದಾಯ ಆರಂಭವಾದದ್ದು ಹೇಗೆ ಗೊತ್ತಾ? – Kannada News | Mother’s Day 2026: Do you know how the tradition of celebrating Mother’s Day began?

ದೇವರು ಎಲ್ಲೆಡೆ ವಾಸಿಸಲು ಸಾಧ್ಯವಿಲ್ಲ ಆದ್ದರಿಂದ ಅವನು ‘ತಾಯಿ’ಯನ್ನು ಸೃಷ್ಟಿಸಿದನು ಎಂದು ಹೇಳಲಾಗುತ್ತದೆ. ಈ ಮಾತು ಅಕ್ಷರಶಃ ನಿಜ. ತನ್ನ ಕುಟುಂಬ ಮುಖ್ಯವಾಗಿ ತನ್ನ ಮಕ್ಕಳ ಒಳಿತಿಗಾಗಿ ಎಂತಹ ತ್ಯಾಗಕ್ಕೂ ಹಾಗೂ ಯಾವುದೇ ಸವಾಲನ್ನು ಎದುರಿಸಲು ಸಿದ್ಧಳಿರುವ ಅಮ್ಮ (Mother) ನಿಜಕ್ಕೂ ದೇವರ ಪ್ರತಿರೂಪವೇ ಸರಿ. ಇಂತಹ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ, ಆಕೆಯ ಪ್ರೀತಿ ಮಮತೆಗೆ ಬೆಲೆ ಕಟ್ಟಲು ಕೂಡಾ ಸಾಧ್ಯವಿಲ್ಲ. ಅದಕ್ಕಾಗಿಯೇ ಮಕ್ಕಳಿಗಾಗಿ ತನ್ನ ಬದುಕನ್ನೇ ಸವೆಸುವ ತಾಯಿಗೆ ಗೌರವ ಸಲ್ಲಿಸಲು, ತಾಯಿಯ ಪ್ರೀತಿ…

Read More