Headlines

ಇದೆಂಥಾ ದುರ್ದೈವ! ಕ್ರಿಕೆಟ್ ಆಡುತ್ತಿರುವಾಗಲೇ ಕುಸಿದು ಬಿದ್ದು ಆಟಗಾರ ಸಾವು – Kannada News | Tragedy at KSCA League Match as Ranji Cricketer Dies of Heart Attack

ಬೆಂಗಳೂರು, ಮೇ 24: ರಾಜಧಾನಿಯಲ್ಲಿ ಭಾನುವಾರ ಅತ್ಯಂತ ದಾರುಣ ಘಟನೆಯೊಂದು ಸಂಭವಿಸಿದೆ. ಕೆಎಸ್​ಸಿಎ (KSCA) ಲೀಗ್ ಪಂದ್ಯಾವಳಿ ವೇಳೆ ರಣಜಿ ಅನುಭವಿ ಕ್ರಿಕೆಟ್ ಆಟಗಾರ ಹೃದಯಾಘಾತದಿಂದ (Heart Attack) ಮೃತಪಟ್ಟಿರುವಂತಹ ಘಟನೆ ಬೆಂಗಳೂರಿನ ಬೊಮ್ಮಸಂದ್ರದ ಎಸ್​​ಎಲ್​​ಎಸ್​ ಮೈದಾನದಲ್ಲಿ ನಡೆದಿದೆ. ಎಸ್.ಎಲ್. ಅಕ್ಷಯ್ (36) ಮೃತ ಕ್ರಿಕೆಟ್ ಆಟಗಾರ. ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು KSCA ಲೀಗ್ ಪಂದ್ಯದ ವೇಳೆ ಆಘಾತಕಾರಿ ಘಟನೆ ಶಿವಮೊಗ್ಗ ಮೂಲದ ಕ್ರಿಕೆಟ್​​ ಆಟಗಾರನಿಗೆ ಹೃದಯಾಘಾತ ಆವಲಹಳ್ಳಿ ಪೊಲೀಸ್ ಠಾಣಾ…

Read More

ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗ ಬಳಿಕ ಈಗ ಹೊಸ ಇನ್ನಿಂಗ್ಸ್ ಆರಂಭಿಸಿದ ಜಾಹ್ನವಿ

ಬೆಂಗಳೂರು, (ಮೇ 24): ಕನ್ನಡ ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಇದೀಗ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಹೌದು… ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ ರಂಗದಿಂದ ಇದೀಗ ಜಾಹ್ನವಿ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಿಗ್ ಬಾಸ್ ರಿಯಾಲಿ ಶೋಗಳಿಂದ ಜನಪ್ರಿಯತೆ ಗಳಿಸಿರುವ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದಾರೆ. ಇಂದು (ಮೇ 24) ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಎಚ್​​​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್​ ಸೇರ್ಪಡೆಯಾದರು.ಈ ಮೂಲಕ ಪತ್ರಿಕೋದ್ಯಮ-ರಿಯಾಲಿಟಿ ಶೋ, ಸಿನಿಮಾ…

Read More

ದೇಹದಲ್ಲಿ ಈ ರೀತಿ ಬದಲಾವಣೆ ಕಂಡು ಬಂದ್ರೆ ತಡಮಾಡದೆಯೇ ವೈದ್ಯರನ್ನು ಭೇಟಿ ಮಾಡಿ – Kannada News | Ebola Virus Symptoms: Early Warning Signs & Expert Prevention Tips From WHO

ಇತ್ತೀಚಿನ ದಿನಗಳಲ್ಲಿ ಇಬೋಲಾ (Ebola) ವೈರಸ್‌ ಬಗ್ಗೆ ಜಾಗತಿಕ ಮಟ್ಟದಲ್ಲಿ ಆತಂಕ ಹೆಚ್ಚಾಗಿದೆ. ಇದು ಅತ್ಯಂತ ಅಪಾಯಕಾರಿ ವೈರಲ್ ಸೋಂಕುಗಳಲ್ಲಿ ಒಂದಾಗಿ ಪರಿಗಣಿಸಲಾಗಿದ್ದು, ಸೋಂಕಿತ ವ್ಯಕ್ತಿಯ ಸಂಪರ್ಕದಿಂದ ಹರಡಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ. ಆರಂಭದಲ್ಲಿ ಸಾಮಾನ್ಯ ಜ್ವರದ ಲಕ್ಷಣಗಳಂತೆ ಕಾಣುವ ಕಾರಣ, ಅನೇಕರು ಇದನ್ನು ನಿರ್ಲಕ್ಷಿಸುವ ಸಾಧ್ಯತೆ ಇದೆ. ಆದರೆ ಸಮಯಕ್ಕೆ ಚಿಕಿತ್ಸೆ ಪಡೆಯದಿದ್ದರೆ ಈ ಸೋಂಕು ಗಂಭೀರ ರೂಪ ಪಡೆಯಬಹುದು. ತಜ್ಞರ ಪ್ರಕಾರ, ಇಬೋಲಾ ವೈರಸ್‌ನ ಲಕ್ಷಣಗಳನ್ನು ಆರಂಭದಲ್ಲೇ ಗುರುತಿಸುವುದು ಮತ್ತು ಸೂಕ್ತ ಮುನ್ನೆಚ್ಚರಿಕೆ…

Read More

IPL 2026: ಮಾಡು ಇಲ್ಲವೇ ಮಡಿ ಪಂದ್ಯಕ್ಕೂ ಮುನ್ನ ಕೆಕೆಆರ್​ ತೊರೆದ 18 ಕೋಟಿಯ ಬೌಲರ್ – Kannada News | IPL 2026: KKR’s Do or Die vs DC; matheesha pathirana Injured, Luvnith Sisodia Joins Squad

ಐಪಿಎಲ್ 2026 (IPL 2026) ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಇಂದು ಮಾಡು ಇಲ್ಲವೇ ಮಡಿ ಪಂದ್ಯವಿದೆ. ಲೀಗ್ ಹಂತದಲ್ಲಿ ಅಂತಿಮ ಪಂದ್ಯವನ್ನು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆಡಲಿರುವ ಕೆಕೆಆರ್ ಈ ಪಂದ್ಯವನ್ನು ಭಾರಿ ಅಂತರದಿಂದ ಗೆಲ್ಲಬೇಕು. ಆಗ ಮಾತ್ರ ಪ್ಲೇಆಫ್​ಗೇರುವ ಅವಕಾಶ ಹೊಂದಿರುತ್ತದೆ. ಹೀಗಿರುವಾಗ ಕೆಕೆಆರ್ ಬಲಿಷ್ಠ ಪ್ಲೇಯಿಂಗ್ 11 ಕಟ್ಟಿಕೊಂಡು ಕಣಕ್ಕಿಳಿಯಬೇಕಾಗುತ್ತದೆ. ಆದರೆ ಈ ಪಂದ್ಯಕ್ಕೂ ಮುನ್ನ ತಂಡಕ್ಕೆ ಆಘಾತ ಎದುರಾಗಿದ್ದು, ತಂಡದ ಸ್ಟಾರ್ ವೇಗಿ ಮಥಿಶಾ ಪತಿರಾನ ಮಂಡಿರಜ್ಜು ಗಾಯದಿಂದಾಗಿ…

Read More

Karnataka Weather Forecast: ಕರ್ನಾಟಕದಲ್ಲಿ ಮುಂದಿನ 7 ದಿನ ಮಳೆ ಅಬ್ಬರ; ಬೆಂಗಳೂರಿಗೂ ಮಳೆ ಎಚ್ಚರಿಕೆ! – Kannada News | Karnataka Weather Forecast: Heavy Rain Likely Across State for Next 7 Days, Bengaluru on Alert

ಬೆಂಗಳೂರು, ಮೇ 24: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ (Rain) ಚುರುಕುಗೊಂಡಿದೆ. ಮುಂದಿನ ಏಳು ದಿನಗಳ ಕಾಲ ಕರ್ನಾಟಕದಲ್ಲಿ ಗುಡುಗು, ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿವೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಖ್ಯಾಂಶಗಳು…

Read More

30,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಪೈಲಟ್‌ಗೆ ಹೃದಯಾಘಾತ; ಪ್ರಯಾಣಿಕರ ಕತೆ ಏನಾಯ್ತು? – Kannada News | UK bound flight Jet2 pilot has heart attack in mid air what happens next?

ನವದೆಹಲಿ, ಮೇ 24: ಸ್ಪೇನ್‌ನ ಟೆನೆರೈಫ್‌ನಿಂದ ಯುಕೆಯ ಬರ್ಮಿಂಗ್ಹ್ಯಾಮ್‌ಗೆ ಹೊರಟಿದ್ದ 220 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೆಟ್2 ಫ್ಲೈಟ್ LS1266, 30,000 ಅಡಿ ಎತ್ತರದಲ್ಲಿ ಹಾರುತ್ತಿದ್ದಾಗ ಆ ವಿಮಾನದ ಪೈಲಟ್​​ಗೆ ಹೃದಯಾಘಾತವಾಗಿದೆ (Heart Attack). ಇದರಿಂದಾಗಿ ವಿಮಾನವನ್ನು ಪೋರ್ಚುಗಲ್‌ನ ಪೋರ್ಟೊ ವಿಮಾನ ನಿಲ್ದಾಣಕ್ಕೆ ತಿರುಗಿಸಬೇಕಾಯಿತು. ಸಹ ಪೈಲಟ್ ಸಕಾಲಿಕವಾಗಿ ವಿಮಾನವನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ತುರ್ತು ಲ್ಯಾಂಡಿಂಗ್‌ಗಾಗಿ ವಿಮಾನವು ವೇಗವಾಗಿ ಇಳಿಯಿತು. ಇದು ವಿಮಾನದಲ್ಲಿ ಅವ್ಯವಸ್ಥೆ ಮತ್ತು ಭೀತಿಯನ್ನು ಉಂಟುಮಾಡಿತು. ಈ ವಿಮಾನದಲ್ಲಿ ಒಟ್ಟು 220 ಪ್ರಯಾಣಿಕರಿದ್ದರು. ಪೈಲಟ್‌ನ ಆರೋಗ್ಯ…

Read More

ಮೊದಲ ಬಾರಿ ಇನ್ವೆಸ್ಟ್​ಮೆಂಟ್​ಗೆ ಪ್ರಯತ್ನಿಸುತ್ತಿದ್ದೀರಾ? ಹೇಗೆ ಆರಂಭಿಸೋದು, ಎಲ್ಲಿ ಹೂಡಿಕೆ ಮಾಡೋದು? ಇಲ್ಲಿದೆ ಟಿಪ್ಸ್ – Kannada News | Smart Investment for Beginners: Build Long Term Wealth & Financial Security

ಹಣ ಗಳಿಸುವುದು ಎಷ್ಟು ಮುಖ್ಯವೋ, ಗಳಿಸಿದ ಹಣವನ್ನು ಸರಿಯಾದ ರೀತಿಯಲ್ಲಿ ಹೂಡಿಕೆ (Investment) ಮಾಡಿ ಅದರಿಂದ ಸಂಪತ್ತನ್ನು ಬೆಳೆಸುವುದು ಮತ್ತು ರಕ್ಷಿಸುವುದು ಅಷ್ಟೇ ಮುಖ್ಯ. ಹೂಡಿಕೆ ಜಗತ್ತಿಗೆ ಹೊಸದಾಗಿ ಕಾಲಿಡುತ್ತಿರುವವರಿಗಾಗಿ (Beginners), ದೀರ್ಘಾವಧಿಯಲ್ಲಿ ಆರ್ಥಿಕ ಭದ್ರತೆ ಪಡೆಯಲು ಸಹಾಯ ಮಾಡುವ ಕೆಲವು ಸರಳ ಮತ್ತು ಪ್ರಮುಖ ಆರ್ಥಿಕ ಅಭ್ಯಾಸಗಳನ್ನು ರೂಢಿಸಿಕೊಳ್ಳಬೇಕಾಗುತ್ತದೆ. ನೀವು ಒಂದು ಅಥವಾ ಎರಡು ವರ್ಷದವರೆಗೆ ಮಾತ್ರ ಹೂಡಿಕೆ ಮಾಡಿ, ಹಣ ವಿತ್​ಡ್ರಾ ಮಾಡಿಕೊಳ್ಳುತ್ತೇನೆ ಎಂದಿದ್ದರೆ ಆರ್​ಡಿಯಲ್ಲೋ, ಎಫ್​ಡಿಯಲ್ಲೋ ಅಥವಾ ಕೆಲ ಪೋಸ್ಟ್ ಆಫೀಸ್ ಸ್ಕೀಮ್​ಗಳನ್ನೂ…

Read More

MI vs RR: ಮೊದಲ ಓವರ್​ನಲ್ಲಿ ಸಿಕ್ಸರ್; ರೋಹಿತ್ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್ – Kannada News | Yashasvi Jaiswal Shatters Rohit Sharma’s Record Amidst Intense IPL 2026 Playoff Battle

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಹಾಂಟಾ ವೈರಸ್ ಯಾರಿಗೆ ಹೆಚ್ಚು ಅಪಾಯಕಾರಿ ಗೊತ್ತಾ? ತಜ್ಞರು ಹೇಳಿರುವ ಈ ಮಾತನ್ನು ನಿರ್ಲಕ್ಷ್ಯ ಮಾಡಬೇಡಿ – Kannada News | How To Prevent Hantavirus: CDC Backed Guide For Campers, Farmers & Homeowners

ಇತ್ತೀಚಿನ ದಿನಗಳಲ್ಲಿ ಹಾಂಟಾ ವೈರಸ್ (Hantavirus) ಬಗ್ಗೆ ಜಾಗೃತಿ ಹೆಚ್ಚುತ್ತಿದೆ. ಈ ವೈರಸ್ ಸೋಂಕಿತ ಇಲಿ ಮತ್ತು ಅವುಗಳ ಮಲ, ಮೂತ್ರ ಅಥವಾ ಲಾಲಾರಸ ಸಂಪರ್ಕದಿಂದ ಮನುಷ್ಯರಿಗೆ ಹರಡಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಆರಂಭದಲ್ಲಿ ಸಾಮಾನ್ಯ ಜ್ವರದಂತೆ ಕಾಣುವ ಈ ಸೋಂಕು, ನಂತರ ಗಂಭೀರ ಶ್ವಾಸಕೋಶ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ಗೋರಖ್‌ಪುರದ ರೀಜೆನ್ಸಿ ಆಸ್ಪತ್ರೆಯ ಇಂಟರ್ನಲ್ ಮೆಡಿಸಿನ್ ತಜ್ಞ ಡಾ. ವಿಜಯ್ ಕುಮಾರ್ ಶರ್ಮಾ ಅವರು ಹೇಳುವ ಪ್ರಕಾರ, ಸ್ವಚ್ಛತೆ ಕಡಿಮೆ ಇರುವ ಸ್ಥಳಗಳಲ್ಲಿ ಹಾಂಟಾ…

Read More

Viral: ತನ್ನನ್ನು ಕಾಳಜಿ ಮಾಡುವ ಜೀವಕೆ ಮುತ್ತು ನೀಡಿದ ಕರು; ಹೃದಯಸ್ಪರ್ಶಿ ದೃಶ್ಯ ವೈರಲ್‌ – Kannada News | A calf that kissed a woman who cared for it

ಮನುಷ್ಯನಿಗೆ ಹೋಲಿಸಿದರೆ ಒಳ್ಳೆಯ ಗುಣ, ಮಾನವೀಯತೆ, ಸಹಾಯ ಮನೋಭಾವ ಇವೆಲ್ಲವೂ ತುಸು ಹೆಚ್ಚೇ ಪ್ರಾಣಿಗಳಲ್ಲಿದೆ. ಇದಕ್ಕೆ ನಿದರ್ಶನದಂತಿರುವ ಸಾಕಷ್ಟು ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ (social media) ಆಗಾಗ್ಗೆ ವೈರಲ್‌ ಆಗುತ್ತಲೇ ಇರುತ್ತವೆ. ಇದೀಗ ಮನೆಯೊಡತಿಯೊಂದಿಗೆ ಪುಟಾಣಿ ಕರು (calf) ನಡೆದುಕೊಂಡ ರೀತಿ ನೋಡಿದ್ರೆ ನೀವು ಶಾಕ್ ಆಗ್ತೀರಾ. ತನ್ನನ್ನು ಕಾಳಜಿ ಮಾಡುವ ಮನೆಯೊಡತಿಗೆ ಮುತ್ತು ನೀಡಿ ಕರುವೊಂದು ತನ್ನ ಪ್ರೀತಿಯನ್ನು ತೋರ್ಪಡಿಸಿದ ವಿಡಿಯೋ ವೈರಲ್ ಆಗಿದೆ. ಈ ಕ್ಲಿಪಿಂಗ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಈ ನಿಷ್ಕಲ್ಮಶ ಪ್ರೀತಿಗೆ…

Read More