Headlines

ಗದಗ: ಮನೆ ಮುಂದೆ ಹಾರ್ನ್​ ಹೊಡೆದಿದ್ದಕ್ಕೆ ನಡೆಯಿತು ರಕ್ತಪಾತ! ಗಂಭೀರ ಸ್ಥಿತಿಯಲ್ಲಿ ತಂದೆ-ಮಗ – Kannada News | Gadag Father Son Stabbed, Mysuru Youth Murdered Over Trivial Issues

ಮನೆ ಮುಂದೆ ಹಾರ್ನ್​ ಹೊಡೆದಿಕ್ಕೆ ನಡೆಯಿತು ರಕ್ತಪಾತ! ಗದಗ, ಜನವರಿ 20: ಮನೆ ಮುಂದೆ ಹಾರ್ನ್ ಹೊಡೆದ ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ಭೀಕರ ಜಗಳ ಉಂಟಾಗಿ ತಂದೆ–ಮಗನನಿಗೆ ಚಾಕುವಿನಿಂದ ಇರಿದ ಘಟನೆ ಗದಗ ತಾಲೂಕಿನ ಅಡವಿ ಸೋಮಾಪುರ ಗ್ರಾಮದಲ್ಲಿ ನಡೆದಿದೆ. ಈ ಘಟನೆಯಲ್ಲಿ ತಂದೆ-ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ಕುಟುಂಬಗಳ ನಡುವೆ ಹಿಂದಿನಿಂದಲೂ ಇತ್ತು ವೈಷಮ್ಯ ಕಂಬಳಿ ಕುಟುಂಬ ಮತ್ತು ಚಕ್ರಣ್ಣವರ ಕುಟುಂಬದ ನಡುವೆ ನಡೆದ ಗಲಾಟೆಯಲ್ಲಿ…

Read More

ಶಮರಿಮಲೆ ಅಯ್ಯಪ್ಪ ದೇಗುಲ ಚಿನ್ನ ಕಳವು ಪ್ರಕರಣ: ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ – Kannada News | Sabarimala Gold Theft Case: ED Raids in Karnataka’s Bengaluru, Ballari and Thiruvananthapuram in Kerala

ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ ಬೆಂಗಳೂರು, ಜನವರಿ 20: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದದ 4.5 ಕೆಜಿ ಚಿನ್ನದ ಕಳವು ಪ್ರಕರಣಕ್ಕೆ (Sabarimala Gold Theft Case) ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED Raid) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ (Bangalore) ಶ್ರೀರಾಂಪುರದಲ್ಲಿರುವ ಅಯ್ಯಪ್ಪ ದೇವಸ್ಥಾನ ಮತ್ತು ಈ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಉನ್ನಿಕೃಷ್ಣನ್ ಪೊಟ್ಟಿಗೆ ಸೇರಿದ ಮನೆ ಹಾಗೂ ಟ್ರಸ್ಟಿಗಳ…

Read More

ನಿರ್ದೇಶಕನ ಅತಿಆಸೆಗೆ ನಿಂತೋಯ್ತು ‘ಕೈದಿ 2’? ಬೇಸರದ ಉತ್ತರ ಕೊಟ್ಟ ಕಾರ್ತಿ – Kannada News | Kaithi 2 Delay: Lokesh Kanagaraj’s Rs 75 Cr Fee and Karthi’s Disappointment Revealed

2019ರಲ್ಲಿ ತಮಿಳಿನಲ್ಲಿ ಬಂದ ‘ಕೈದಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಕಾರ್ತಿ ನಟಿಸಿದ್ದರು. ಡಿಲ್ಲಿ ಪಾತ್ರ ಮೆಚ್ಚುಗೆ ಪಡೆಯಿತು. ಡ್ರಗ್ಸ್ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರವನ್ನು ಜನರು ಹಾಡಿ ಹೊಗಳಿದರು. ಈ ಚಿತ್ರ ನಿರ್ದೇಶನ ಮಾಡಿದ್ದು ಲೋಕೇಶ್​ ಕನಗರಾಜ್ (Lokesh Kanagaraj) ಅವರು. ಇದಕ್ಕೆ ಸೀಕ್ವೆಲ್ ಮಾಡುವ ಬಗ್ಗೆ ಆಗಲೇ ಘೋಷಣೆ ಮಾಡಿದ್ದರು. ಆದರೆ, ಈ ಚಿತ್ರ ರಿಲೀಸ್ ಆಗಿ ಏಳು ವರ್ಷಗಳು ಕಳೆದು ಹೋಗಿವೆ. ಆದಾಗ್ಯೂ ಪಾರ್ಟ್ 2 ಬಗ್ಗೆ…

Read More

ರಾಸಲೀಲೆ ವಿಡಿಯೋ ಪ್ರಕರಣ: ಡಿಜಿಪಿ ರಾಮಚಂದ್ರ ರಾವ್ ಅಮಾನತು – Kannada News | DGP Ramachandra Rao Suspended Following Viral Video Controversy in Office

ಬೆಂಗಳೂರು, ಜ.20: ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಕಚೇರಿಯಲ್ಲೇ ಮಹಿಳೆ ಜೊತೆಗಿನ ರಾಸಲೀಲೆಯ ವಿಡಿಯೋ ರಾಜ್ಯಾದ್ಯಂತ ವೈರಲ್ ಆದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣ ಕರ್ನಾಟಕ ಸರ್ಕಾರಕ್ಕೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ವಿಡಿಯೋ ವೈರಲ್ ಆದ ಬೆನ್ನಲ್ಲೇ ಆಡಿಯೋ ಕೂಡ ಸಾರ್ವಜನಿಕವಾಗಿ ಹರಿದಾಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಎಂ.ಎಸ್. ಸಲೀಂ ಅವರಿಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮಕ್ಕಾಗಿ…

Read More

Viral Video: ಒಂದು ರೀಲ್ಸ್​ಗಾಗಿ ಜನ ಏನೆಲ್ಲಾ ಮಾಡ್ತಾರೆ, ಚಲಿಸುತ್ತಿರುವ ಟ್ರಕ್​ನಡಿ ಬೈಕ್ ಓಡಿಸಿದ ವ್ಯಕ್ತಿ – Kannada News | Risking Life for Reels: Biker Rides Under Moving Truck

ಇಂದಿನ ವೇಗದ ಮತ್ತು ನಿರಂತರವಾಗಿ ಬದಲಾಗುತ್ತಿರುವ ಜೀವನಶೈಲಿಯಲ್ಲಿ, ಪ್ರತಿಯೊಬ್ಬರೂ ತನ್ನನ್ನು ಎಲ್ಲರೂ ಗುರುತಿಸಬೇಕು ಎನ್ನುವ ಹಪಹಪಿ ಬೆಳೆಸಿಕೊಂಡಿದ್ದಾರೆ. ಅದಕ್ಕಾಗಿ ಯಾವ ಹಂತಕ್ಕೆ ಬೇಕಾದರೂ ಹೋಗುತ್ತಾರೆ. ಈ ಬಯಕೆಯು ಸಾಮಾನ್ಯವಾಗಿ ಜನರನ್ನು ಅಪಾಯಕಾರಿ ಮಾತ್ರವಲ್ಲದೆ ಮಾರಕವೂ ಆಗಬಹುದಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮಾಡುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗುತ್ತಿರುವ ವೀಡಿಯೊ ಈ ಮನಸ್ಥಿತಿಗೆ ಭಯಾನಕ ಉದಾಹರಣೆಯಾಗಿದೆ. ಈ ವಿಡಿಯೋದಲ್ಲಿ, ಒಬ್ಬ ಯುವಕ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಭಯಾನಕ ಸಾಹಸ ಮಾಡಿದ್ದಾನೆ. ಟ್ರಕ್​ ಅಡಿಯಲ್ಲಿ ಬೈಕ್​ ಅನ್ನು ವೇಗವಾಗಿ ಓಡಿಸಿರುವ…

Read More

VIDEO: ಪಾಕ್ ಆಟಗಾರನ ಕ್ಯಾಚ್​ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ

ಅಂಡರ್-19 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಯುವ ಆಟಗಾರ ಅಹ್ಮದ್ ಹುಸೇನ್ ಹಿಡಿದ ಕ್ಯಾಚ್​ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಪಂದ್ಯದಲ್ಲಿ  ಸ್ಕಾಟ್ಲೆಂಡ್ ಬ್ಯಾಟ್ಸ್‌ಮನ್ ಮನು ಸಾರಸ್ವತ್, ಪಾಕ್ ಬೌಲರ್​ ಮೊಹಮ್ಮದ್ ಸಯ್ಯಮ್ ಅವರ ಎಸೆತದಲ್ಲಿ ಲಾಫ್ಟೆಡ್ ಶಾಟ್ ಬಾರಿಸಿದ್ದರು. ಆದರೆ ಚೆಂಡು ಲಾಂಗ್ ಆಫ್ ಕಡೆಗೆ ಹೋಗುವ ಬದಲು, ಗಾಳಿಯಲ್ಲಿ ಥರ್ಡ್ ಮ್ಯಾನ್ ಕಡೆಗೆ ಹಾರಿತು.  ಈ ವೇಳೆ ಶಾರ್ಟ್ ಥರ್ಡ್ ಮ್ಯಾನ್ ಸ್ಥಾನದಲ್ಲಿ ಫೀಲ್ಡಿಂಗ್​ನಲ್ಲಿದ್ದ ಅಹ್ಮದ್ ಹುಸೇನ್ ಹಿಂದಕ್ಕೆ ಓಡಿ ಹೋಗಿ ಅದ್ಭುತ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಲ್ಲಿ ಚಳಿಯ ಜೊತೆ ಮಂಜು ಕವಿದ ವಾತಾವರಣ; ರಾಜ್ಯದೆಲ್ಲೆಡೆ ಒಣ ಹವೆ – Kannada News | Bengaluru temperature: Dry weather all over Karnataka, misty weather in Bengaluru

ಬೆಂಗಳೂರು, ಜನವರಿ 20: ನಗರದಲ್ಲಿ ಚಳಿಯ ಪ್ರಮಾಣದಲ್ಲಿ ಏರಿಳಿಕೆಯಾಗುತ್ತಿದ್ದು, ಒಣ ಹವೆಯ ವಾತಾವರಣವಿದೆ (Weather Forecast) . ಇಂದು ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು…

Read More

Bengaluru Air Quality: ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ – Kannada News | Bangalore Air Pollution Crisis: Bengaluru’s Air quality is getting worse day by day

ದಿನೇ ದಿನೇ ಹದಗೆಡುತ್ತಿದೆ ಬೆಂಗಳೂರಿನ ವಾಯು ಗುಣಮಟ್ಟ ಬೆಂಗಳೂರು, ಜನವರಿ 20: ಬೆಂಗಳೂರಿನ ಗಾಳಿಯ ಗುಣಮಟ್ಟದಲ್ಲಿ (Bengaluru Air Quality)  ಹಲವು ದಿನಗಳಿಂದ ಏರು ಪೇರಾಗುತ್ತಲೇ ಇದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ನಿನ್ನೆಗಿಂತ ಸುಧಾರಿಸಿದ AQI ಬೆಂಗಳೂರಿನ ಗಾಳಿಯ ಗುಣಮಟ್ಟ 156 ಇದ್ದು, ಏರ್ ಕ್ವಾಲಿಟಿ ಅನಾರೋಗ್ಯಕಾರಿ ಹಂತದಲ್ಲೇ ಇದೆ….

Read More

‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಸೀಸನ್ ಚಪ್ಪಾಳೆ ಬದಲಿಸಿದ ಬಗ್ಗೆ ಧ್ರುವಂತ್ ಮಾತು – Kannada News | Dhruvanth Openly Talks about Kichcha Sudeep Season Chappale

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆ ಆಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ನೀಡಿದರು. ನಂತರ ಇದಕ್ಕೆ ಟೀಕೆ ಸಿಕ್ಕಿದ್ದರಿಂದ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಿತ್ತು. ಈ ಬಗ್ಗೆ ಧ್ರುವಂತ್ ಮಾತನಾಡಿದ್ದಾರೆ. ‘ಟಿಆರ್​​ಪಿ ತರೋರು ಒಬ್ಬರಾದರೆ, ಕಪ್ ಗೆಲ್ಲೋರು ಮತ್ತೊಬ್ಬರಾಗಿರ್ತಾರೆ. ಕಪ್ ಗೆಲ್ಲದೆ ಇರಬಹುದು ಆದರೆ, ಶೋ ಗೆದ್ದಿದ್ದು ನಾನು’ ಎಂದು ಧ್ರುವಂತ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ…

Read More