Headlines

ಹಾರ್ಮುಜ್ ಜಲಸಂಧಿ ರಕ್ಷಣೆಗೆ ಬರಲು ಭಾರತವೂ ಸೇರಿ ಹಲವು ರಾಷ್ಟ್ರಗಳಿಗೆ ಅಮೆರಿಕ ಮನವಿ

ನವದೆಹಲಿ, ಮಾರ್ಚ್ 16: ಜಗತ್ತಿನ ಪ್ರಮುಖ ತೈಲ ಮಾರ್ಗಗಳಲ್ಲಿ ಒಂದೆನಿಸಿರುವ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ತೈಲ ಹಡಗುಗಳ ಸಾಗಣೆಗೆ ರಕ್ಷಣೆ ಒದಗಿಸಲು ಅಮೆರಿಕವು ಹಲವು ದೇಶಗಳ ನೆರವು ಯಾಚಿಸುತ್ತಿದೆ. ಇರಾನ್ ಯುದ್ಧದಿಂದಾಗಿ ಈ ಹಾರ್ಮುಜ್ ಸ್ಟ್ರೇಟ್ ಬಹುತೇಕ ಸ್ಥಗಿತಗೊಂಡಿದೆ. ತೈಲ ಹೊತ್ತ ಕೆಲವೇ ಕೆಲವು ಹಡಗುಗಳ ಮಾತ್ರ ಆಗಾಗ್ಗೆ ಹೊರಬರುತ್ತಿವೆ. ಇದರ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಗಗನಕ್ಕೇರುತ್ತಿದೆ. ಇದೇ ವೇಳೆ, ಹಾರ್ಮುಜ್ ಜಲಸಂಧಿಯಲ್ಲಿ ತೈಲ ಹಡಗುಗಳನ್ನು ಸಾಗಿಸಲು ಬಿಡುವುದಿಲ್ಲ ಎಂದು ಇರಾನ್ ಹೇಳಿರುವ…

Read More

ಧಾರವಾಡ ಮೂಲದ ವಿಜ್ಞಾನಿ ಡಾ. ಕಟ್ಟಿಗೆ ಕ್ಯಾನರ್ ಸಂಶೋಧನೆಗೆ ಸಂದಿದೆ ಅಂತರಾಷ್ಟ್ರೀಯ ಮನ್ನಣೆ – Kannada News | Dr. Kattesh V. Katti: Top Innovator of the Year in Healthcare

Dr. Kattesh V. Katti: Top Innovator of the Year in HealthcareImage Credit source: Getty Images ವಿಜ್ಞಾನ ಕ್ಷೇತ್ರದಲ್ಲಿ ಭಾರತ ಮೂಲದ ಅನೇಕ ಮಹನೀಯರು ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಅಂತಹವರಲ್ಲಿ ಒಬ್ಬರು ಡಾ. ಕಟ್ಟೇಶ್ ವಿ. ಕಟ್ಟಿ (Dr. Kattesh V. Katti). ಇವರು ಮೂಲತಃ ಧಾರಾವಾಡದವರಾಗಿದ್ದು, ಇವರ ಸಾಧನೆ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯೇ. ಇವರನ್ನು “ಹಸಿರು ನ್ಯಾನೊತಂತ್ರಜ್ಞಾನದ ಪಿತಾಮಹ” (Father of Green Nanotechnology) ಎಂದೇ ಕರೆಯಲಾಗುತ್ತದೆ. ಗ್ರೀನ್ ನ್ಯಾನೋಟೆಕ್ನಾಲಜಿ…

Read More

50 ದಿನಗಳಲ್ಲಿ 8 ಆಟಗಾರರು ಟೀಂ ಇಂಡಿಯಾ ಪರ ಪಾದಾರ್ಪಣೆ; ಎಲ್ಲರ ಪ್ರದರ್ಶನ ಹೇಗಿದೆ? – Kannada News | India’s 8 Cricket Debutants: Performance Review of New Stars in 50 Days

ಕಳೆದ 50 ದಿನಗಳಲ್ಲಿ ಟೀಂ ಇಂಡಿಯಾ ಪರ ಮೂರು ಮಾದರಿಗಳಲ್ಲಿ ಒಟ್ಟು 8 ಆಟಗಾರರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ್ದಾರೆ. ಟೆಸ್ಟ್‌ನಲ್ಲಿ ಒಬ್ಬರು, ಏಕದಿನದಲ್ಲಿ ಮೂವರು ಮತ್ತು ಟಿ20ಕ್ರಿಕೆಟ್​ನಲ್ಲಿ ಐವರು ಆಟಗಾರರು ಪಾದಾರ್ಪಣೆ ಮಾಡಿದ್ದಾರೆ. ಪ್ರಸ್ತುತ, ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಇಬ್ಬರು ಆಟಗಾರರು ಪಾದಾರ್ಪಣೆ ಮಾಡಿದ್ದಾರೆ. ಹಾಗಿದ್ದರೆ ಈ 8 ಆಟಗಾರರ ಪ್ರದರ್ಶನ ಹೇಗಿದೆ ಎಂಬುದನ್ನು ನೋಡುವುದಾದರೆ(PC-BCCI).. Source link

Read More

ಬರದ ನಡುವೆಯೂ ಊಟಿಯ ಅನುಭವ ನೀಡುತ್ತಿದೆ ಚಿತ್ರದುರ್ಗದ ಜೋಗಿಮಟ್ಟಿ! ಪ್ರಕೃತಿ ಸೌಂದರ್ಯ ಸವಿಯಲು ಹರಿದು ಬರುತ್ತಿರುವ ಪ್ರವಾಸಿಗರು – Kannada News | Jogimatti Chitradurga Turns Into Ooty of Bayaluseeme Despite Drought; Tourists Flock to Misty Hill Station

ಸಮುದ್ರಮಟ್ಟದಿಂದ ಸುಮಾರು 3,803 ಅಡಿ ಎತ್ತರದಲ್ಲಿರುವ ಜೋಗಿಮಟ್ಟಿ, ಏಷ್ಯಾದಲ್ಲೇ ಅತಿ ಹೆಚ್ಚು ಗಾಳಿ ಬೀಸುವ ಪ್ರದೇಶಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಸುಮಾರು 10 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹರಡಿರುವ ಕುರುಚಲು ಅರಣ್ಯ, ಅಪರೂಪದ ಜೀವ ವೈವಿಧ್ಯ ಮತ್ತು ತಂಪಾದ ವಾತಾವರಣ ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಜಿಲ್ಲೆಯಾದ್ಯಂತ ಮಳೆ ಕೊರತೆ ಕಾಡುತ್ತಿದ್ದರೂ, ಜೋಗಿಮಟ್ಟಿಯಲ್ಲಿ ಮಂಜು ಆವರಿಸಿದ ವಾತಾವರಣ ಪ್ರಕೃತಿ ಪ್ರಿಯರಿಗೆ ವಿಶೇಷ ಅನುಭವ ನೀಡುತ್ತಿದೆ. Source link

Read More

MI vs SRH: ಅತ್ಯಧಿಕ ಮೊತ್ತ ಕಲೆಹಾಕಿಯೂ ಸೋತ ಮುಂಬೈ ಇಂಡಿಯನ್ಸ್ – Kannada News | IPL 2026: SRH Chases Record 244 vs MI in Thriller; Mumbai Suffers 6th Loss

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಮುಂಬೈ ಇಂಡಿಯನ್ಸ್ ಈ ಅವೃತ್ತಿಯ ಅತ್ಯಧಿಕ ಮೊತ್ತ ದಾಖಲಿಸಿಯೂ ಹೀನಾಯವಾಗಿ ಸೋಲುಂಡಿತು. ಇದು ಈ ಆವೃತ್ತಿಯಲ್ಲಿ ಮುಂಬೈ ತಂಡದ 6ನೇ ಸೋಲಾದರೆ, ಇತ್ತ ಸನ್‌ರೈಸರ್ಸ್ 6ನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಇಂಡಿಯನ್ಸ್ 244 ರನ್​ಗಳ ಬೃಹತ್ ಮೊತ್ತ ದಾಖಲಿಸಿತು. ಈ…

Read More

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 7,925 ಹುದ್ದೆಗಳ ನೇಮಕಾತಿ – Kannada News | Karnataka Government Announces 7,925 Police Vacancies for 2026 27

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ನೇಮಕಾತಿImage Credit source: Getty images ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ದೊರೆತಿದೆ. 2026-27ನೇ ಸಾಲಿನಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 7,925 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ತೀರ್ಮಾನಿಸಿದೆ. ಸಾರ್ವಜನಿಕರ ಭದ್ರತೆ, ಕಾನೂನು-ಸುವ್ಯವಸ್ಥೆ ಕಾಪಾಡುವುದು ಹಾಗೂ ಪೊಲೀಸ್ ಸಿಬ್ಬಂದಿಯ ಮೇಲಿರುವ ಕೆಲಸದ ಒತ್ತಡವನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಬೃಹತ್ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಹುದ್ದೆಗಳ ವಿವರ: ಸಿವಿಲ್…

Read More

Vasthu Tips: ಈ ದಿನಗಳಲ್ಲಿ ತಪ್ಪಿಯೂ ಪಾದರಕ್ಷೆ ಖರೀದಿಸಬೇಡಿ; ವಾಸ್ತು ಸಲಹೆ ಇಲ್ಲಿದೆ – Kannada News | Vastu Shastra for Footwear: Attract Wealth and Positivity, Avoid Negative Energy at Home

ವಾಸ್ತು ಶಾಸ್ತ್ರ ಮತ್ತು ಜ್ಯೋತಿಷ್ಯದಲ್ಲಿ, ಪಾದರಕ್ಷೆಗಳನ್ನು ಪಾದಗಳನ್ನು ರಕ್ಷಿಸುವ ಸಾಧನವೆಂದು ಪರಿಗಣಿಸುವುದಲ್ಲದೆ, ಅವು ಮನೆಯ ಶಕ್ತಿ, ಸಂಪತ್ತು, ಸಮೃದ್ಧಿ ಮತ್ತು ಕುಟುಂಬದ ಸಂತೋಷಕ್ಕೂ ಸಂಬಂಧಿಸಿವೆ. ಆದ್ದರಿಂದ ಪಾದರಕ್ಷೆಗಳಿಗೆ ಸಂಬಂಧಿಸಿದ ಕೆಲವು ನಿಯಮಗಳನ್ನು ಪಾಲಿಸದಿರುವುದು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ, ನಂಬಿಕೆಯನ್ನು ಕಡಿಮೆ ಮಾಡುತ್ತದೆ ಮತ್ತು ಆರ್ಥಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಉಂಟುಮಾಡುತ್ತದೆ ವಾಸ್ತು ತಜ್ಞರು ಸಲಹೆ ನೀಡುತ್ತಾರೆ. ಈ ದಿನಗಳಲ್ಲಿ ಪಾದರಕ್ಷೆ ಖರೀದಿಸಲೇಬೇಡಿ: ಅಮವಾಸ್ಯ, ಮಂಗಳವಾರ, ಶನಿವಾರ ಮತ್ತು ಗ್ರಹಣ ದಿನಗಳಲ್ಲಿ ಪಾದರಕ್ಷೆಗಳನ್ನು ಖರೀದಿಸುವುದನ್ನು ನಿಷೇಧಿಸಲಾಗಿದೆ. ಈ…

Read More

ತೆರೆಗೆ ಬರುತ್ತಿದೆ ಮೈಕಲ್ ಜಾಕ್ಸನ್ ಜೀವನ: ಬಿಡುಗಡೆ ಯಾವಾಗ? – Kannada News | Michael Jackson biopic Michael to release on April 24

ವಿಶ್ವ ಸಂಗೀತ ಮತ್ತು ಪಾಪ್ ಕ್ಷೇತ್ರದಲ್ಲಿ ದಂತಕತೆ. ಅವರ ನೃತ್ಯ ಮತ್ತು ಹಾಡು ಅಮೆರಿಕದ ಪಾಪ್ ಸಂಸ್ಕೃತಿಯನ್ನೇ ಬದಲಾಯಿಸಿತು. ಮೈಕಲ್ ಜಾಕ್ಸನ್ (michael jackson) ಅವರ ನೃತ್ಯ ಶೈಲಿ, ಅವರ ಥ್ರಿಲ್ಲರ್, ಬ್ಯಾಡ್ ಮತ್ತು ಡೇಂಜರಸ್ ಆಲ್ಬಂಗಳು ಇತಿಹಾಸವನ್ನೇ ನಿರ್ಮಿಸಿವೆ. ಮೈಕಲ್ ಜಾಕ್ಸನ್ ಇಂದಿಗೂ ಸಹ ವಿಶ್ವದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಒಬ್ಬರು. ಭಾರತದ ಪ್ರಭುದೇವ ಸೇರಿದಂತೆ ಕೋಟ್ಯಂತರ ಕಲಾವಿದರಿಗೆ ಪ್ರೇರಣೆಯಾಗಿದ್ದಾರೆ. ಪಾಪ್ ರಾಜನೆಂಬ ಹೆಸರನ್ನು ಪಡೆದಿದ್ದ ಮೈಕಲ್ ಅವರ ಖಾಸಗಿ ಜೀವನ ಸಾಕಷ್ಟು ನೋವು, ಹೋರಾಟಗಳಿಂದ…

Read More

Horoscope Today 04 February​: ಇಂದು ಈ ರಾಶಿಯವರು ವಾಹನ ಚಾಲಾಯಿಸುವಾಗ ಎಚ್ಚರದಿಂದಿರಿ!

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 04 ಫೆಬ್ರುವರಿ​ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಬುಧವಾರವಾಗಿದ್ದು, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘಮಾಸದ ಕೃಷ್ಣ ಪಕ್ಷದ ತದಿಗೆಯಾಗಿದ್ದು, ಬುಧವಾರವಾಗಿದೆ. ಚಂದ್ರನು ಸಿಂಹ ರಾಶಿಯ ಪುಬ್ಬಾ ನಕ್ಷತ್ರದಲ್ಲಿ ಸಂಚರಿಸುತ್ತಿದ್ದಾನೆ ಎಂದು ಬಸವರಾಜ ಗುರೂಜಿ ಹೇಳಿದ್ದಾರೆ. ಇಂದು ವಿಶ್ವ ಕ್ಯಾನ್ಸರ್ ದಿನವಾಗಿದ್ದು, ಕ್ಯಾನ್ಸರ್ ಕುರಿತು ಅರಿವು ಮೂಡಿಸಲು, ಪೀಡಿತರಿಗೆ ಸಹಾಯ ಮಾಡಲು ಮತ್ತು ಮಾನಸಿಕ ಧೈರ್ಯ ತುಂಬಲು ಗುರೂಜಿ ಕರೆ ನೀಡಿದ್ದಾರೆ. ಶೃಂಗೇರಿ ಹಾಗೂ…

Read More

Bengaluru Air Quality: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿತ, ಸಿಲ್ಕ್ ಬೋರ್ಡ್–ವೈಟ್‌ಫೀಲ್ಡ್‌ನಲ್ಲಿ ಉಸಿರಾಡಲೂ ಕಷ್ಟ – Kannada News | Bangalore Air Pollution Crisis: Bengaluru, Other district of karnataka face severe Air pollution

ಸಿಲ್ಕ್ ಬೋರ್ಡ್ ಮತ್ತು ವೈಟ್‌ಫೀಲ್ಡ್‌ನಲ್ಲಿ ಅತೀ ಕಳಪೆ ಏರ್ ಬೆಂಗಳೂರು, ಡಿಸೆಂಬರ್ 29: ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲೆಡೆ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ವಾಯು ಗುಣಮಟ್ಟ (Bengaluru Air Quality) ಸೂಚ್ಯಂಕದ ಪ್ರಕಾರ (AQI) ಇಂದಿನ ಗಾಳಿಯ ಗುಣಮಟ್ಟ 173 ಇದ್ದು, ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿದೆ. ಕಳೆದ 4 ವರ್ಷಗಳಲ್ಲಿ ಈ ವರ್ಷವೇ ಗಾಳಿಯ PM (Particulate Matter) ಪ್ರಮಾಣ ಸಹ ಮಿತಿ ಮೀರಿದೆ. ಇಂದೂ ಸಹ PM2.5 86…

Read More