Headlines

ಬ್ಲಾಕ್ ಬಸ್ಟರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಸ್ಟಾರ್ ನಟ: ಕಾರಣ? – Kannada News | Randeep Hooda said no to Chhaava movie Aurangzeb character

ಒಂದು ಹಿಟ್ ಸಿನಿಮಾ (Hit Cinema) ಸಿಕ್ಕರೆ ಹತ್ತು ವರ್ಷ ಚಿತ್ರರಂಗದಲ್ಲಿ ಸಮಯ ತಳ್ಳಬಹುದು ಎಂದು ಹಿಂದೊಮ್ಮೆ ಜನಪ್ರಿಯ ನಟರೊಬ್ಬರು ಹೇಳಿದ್ದರು. ಅದು ಬಹುತೇಕ ನಿಜವೂ ಆಗಿದೆ. ಒಂದು ಹಿಟ್ ಸಿನಿಮಾ ಕೊಟ್ಟು ಬಿಟ್ಟರೆ ಮುಂದಿನ ಹತ್ತು ವರ್ಷ ಅದರ ಬಲದಲ್ಲೇ ನಟರ ಜೀವನ ನಡೆದು ಹೋಗುತ್ತಿತ್ತು. ಇದೇ ಕಾರಣಕ್ಕ ನಟರುಗಳು ಯಾವುದೇ ದೊಡ್ಡ ಬಜೆಟ್​​ನ, ಭಿನ್ನ ಕತೆಯುಳ್ಳ ಸಿನಿಮಾಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಆದರೆ ಇಲ್ಲೊಬ್ಬ ಸ್ಟಾರ್ ನಟ, ಸಿನಿಮಾ ದೊಡ್ಡ ಹಿಟ್ ಆಗುತ್ತದೆ ಎಂದು…

Read More

DRDO NMRL Paid Internship: ದೇಶದ ರಕ್ಷಣಾ ಸಂಶೋಧನಾ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್​​ಗೆ ಸುವರ್ಣಾವಕಾಶ – Kannada News | DRDO NMRL Paid Internship: Naval Materials Research Lab Opportunities for Students

ಇಂಟರ್ನ್‌ಶಿಪ್​​ಗೆ ಸುವರ್ಣಾವಕಾಶ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವ ವಿಜ್ಞಾನಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯುತ್ತಮ ಅವಕಾಶವೊಂದನ್ನು ತಂದಿದೆ. DRDO ಅಡಿಯಲ್ಲಿ ಕಾರ್ಯನಿರ್ವಹಿಸುವ ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿರುವ ಪ್ರತಿಷ್ಠಿತ ‘ನೇವಲ್ ಮೆಟೀರಿಯಲ್ಸ್ ರಿಸರ್ಚ್ ಲ್ಯಾಬೊರೇಟರಿ’ (NMRL) ಪ್ರಸ್ತುತ ಸಾಲಿನ ಪಾವತಿಸಿದ (Paid) ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಕಟಿಸಿದೆ. ರಕ್ಷಣಾ ಸಂಶೋಧನೆಯಲ್ಲಿ ಪ್ರಾಯೋಗಿಕ ಅನುಭವವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಈ ತರಬೇತಿಯು ಒಂದು ವಿಶಿಷ್ಟ ವೇದಿಕೆಯಾಗಲಿದ್ದು, ಇಂಟರ್ನ್‌ಶಿಪ್ ಅವಧಿಯಲ್ಲಿ…

Read More

ಪೆನ್ಷನ್ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ – Kannada News | Chhattisgarh tribal woman carries 90 year old mother in law on her shoulders walked 9 km for pension

ನವದೆಹಲಿ, ಮೇ 24: ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಈ ವಿಡಿಯೋ ಹಳ್ಳಿಗಳ ಮೂಲಸೌಕರ್ಯಗಳ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಮಹಿಳೆಯೊಬ್ಬರು ತಮ್ಮ 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಕಾಡಿನ ಹಾದಿಯಲ್ಲಿ 9 ಕಿ.ಮೀ ದೂರ ಕಾಡಿನಲ್ಲಿ ನಡೆದಿದ್ದಾರೆ. ಇದು ಹಳೆಯ ವಿಕ್ರಮ-ಬೇತಾಳದ ಕತೆಗಳನ್ನು ಹೋಲುತ್ತದೆ. ಸುರ್ಗುಜಾ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಸುಖ್ಮಾನಿಯಾ ಬಾಯಿ ಎಂಬ ಮಹಿಳೆ ಬ್ಯಾಂಕಿನಿಂದ ಪಿಂಚಣಿ ಹಣ ಪಡೆಯಲು ತನ್ನ…

Read More

ಮೃತರನ್ನೂ ಬಿಡದ ಕಳ್ಳರು: ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು – Kannada News | Udupi: Gold Jewellery Weighing 18 Grams Stolen from Accident Victim

ಉಡುಪಿ, ಮೇ 24: ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡವರನ್ನೂ ಬಿಡದ ಕಳ್ಳರು, ಮೃತ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಲಪಟಾಯಿಸಿರುವ (gold theft) ಅಮಾನವೀಯ ಘಟನೆ ಉಡುಪಿ (udupi) ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಾಂಶಗಳು ಮೃತ ಮಹಿಳೆ ಮೈಮೇಲಿದ್ದ ಒಡವೆಗೆ ಕನ್ನ ಹಾಕಿದ ಖದೀಮರು ಅಪಘಾತದಲ್ಲಿ ಮೃತಪಟ್ಟವರನ್ನೂ ಬಿಡದ ಕಳ್ಳರು ಕೊಲ್ಲೂರು ಠಾಣೆಯಲ್ಲಿ ದೂರು ದಾಖಲು ನಡೆದಿದ್ದೇನು? ಮೇ 17ರಂದು ಕೊಲ್ಲೂರಿನ…

Read More

ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ.  ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ.  ಇನ್ನುಳಿದ  11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಮುಖ್ಯಾಂಶಗಳು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ ಉತ್ತರ…

Read More

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ – Kannada News | India US Energy: Jaishankar Highlights Stable, Affordable Supply & Trade Boost

ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ…

Read More

SSC CGL 2026: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ಆರಂಭ; ಸಂಬಳ ಮತ್ತು ಅರ್ಹತಾ ವಿವರ ಇಲ್ಲಿದೆ – Kannada News | SSC CGL recruitment 2026: What are the positions for which CGL recruitment is available

ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ದೇಶದ ಅತಿ ದೊಡ್ಡ ಮತ್ತು ಪ್ರತಿಷ್ಠಿತ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ಒಂದಾದ ಸಿಬ್ಬಂದಿ ಆಯ್ಕೆ ಆಯೋಗದ (SSC) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (CGL) 2026 ರ ಪರೀಕ್ಷೆಯ ಅರ್ಜಿ ಪ್ರಕ್ರಿಯೆಯು ಅಧಿಕೃತವಾಗಿ ಪ್ರಾರಂಭವಾಗಿದೆ. ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಉದ್ಯೋಗ ಪಡೆಯಲು ಬಯಸುವ ಲಕ್ಷಾಂತರ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜೂನ್ 22 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ನೇಮಕಾತಿ…

Read More

IAS ಕನಸು ಕಿತ್ತುಕೊಂಡ ಬೆಂಗಳೂರು ರಸ್ತೆ: ಗುಂಡಿ, ಟ್ರಾಫಿಕ್ ನಿಂದ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್

ಬೆಂಗಳೂರು, (ಮೇ 24): ಸಿಲಿಕಾನ್ ಸಿಟಿ ಬೆಂಗಳೂರು ಅಂದ್ರೆ ಸಾಕು ಟ್ರಾಫಿಕ್ ಹಾಗೂ ಇಲ್ಲಿನ ರಸ್ತೆ ಗುಂಡಿಗಳು ನೆನಪಿಗೆ ಬರುತ್ತಿವೆ. ಹೌದು….ಬೆಂಗಳೂರಿನ ರಸ್ತೆಗಳು ಮತ್ತೆ ಸುದ್ದಿಯಲ್ಲಿದ್ದು, ಕಿತ್ತುಹೋದ ರೋಡ್​​ಗಳಿಂದ ಆರು ವಿದ್ಯಾರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್​​ಫೀಲ್ಡ್​, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಪರೀಕ್ಷಾ ಕೇಂದ್ರದ ಗೇಟ್​​ ಕ್ಲೋಸ್​​ ಆಗಿದೆ. ಹೀಗಾಗಿ ಯುಪಿಎಸ್​​ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗೆ ನಿರಾಸೆಯಾಗಿದೆ….

Read More

MI vs RR IPL 2026 Live Score: ಟಾಸ್ ಗೆದ್ದ ಮುಂಬೈ ಬೌಲಿಂಗ್ ಆಯ್ಕೆ – Kannada News | IPL, IPL 2026, Mumbai Indians vs Rajasthan Royals score updates, Mumbai Indians vs Rajasthan Royals score, Mumbai Indians vs Rajasthan Royals score now, Mumbai Indians vs Rajasthan Royals today, IPL score today, IPL score now, live cricket score, cricket score online, today match score

ಐಪಿಎಲ್ 2026 ಈಗ ಅಂತಿಮ ಹಂತವನ್ನು ತಲುಪುತ್ತಿದೆ. ಲೀಗ್ ಹಂತವು ಮೇ 24 ರ ಭಾನುವಾರದಂದು ಮುಕ್ತಾಯಗೊಳ್ಳಲಿದೆ. ಈ ಸುತ್ತಿನ ಕೊನೆಯ ಎರಡು ಪಂದ್ಯಗಳು ಡಬಲ್ ಹೆಡರ್‌ಗಳಾಗಿ ನಡೆಯಲಿವೆ. ದಿನದ ಮೊದಲ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಲಿದೆ. ಮುಂಬೈ ತಂಡವು ಕಳೆದುಕೊಳ್ಳಲು ಏನೂ ಇಲ್ಲ, ಆದರೆ ರಾಜಸ್ಥಾನವು ಗೆಲುವಿನೊಂದಿಗೆ ಪ್ಲೇಆಫ್ ಸ್ಥಾನವನ್ನು ಭದ್ರಪಡಿಸಿಕೊಳ್ಳವ ಇರಾದೆಯಲ್ಲಿದೆ. Source link

Read More

‘ಜನ ನಾಯಗನ್’ ಸಿನಿಮಾ ಬಿಡುಗಡೆ ಯಾವಾಗ: ಅಪ್​​ಡೇಟ್ ಹಂಚಿಕೊಂಡ ನಿರ್ಮಾಪಕ – Kannada News | Jana Nayagan movie producer Venkat K Narayan talks about movie’s release

ನಟ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ ಬಿಡುಗಡೆಯನ್ನು ರಾಜಕೀಯ ಪ್ರಭಾವ ಬಳಸಿ ತಡೆ ಹಿಡಿಯಲಾಗಿತ್ತು. ಆದರೆ ಈಗ ವಿಜಯ್ ಅವರು ತಮಿಳುನಾಡಿನ ಸಿಎಂ ಆಗಿದ್ದಾರೆ. ‘ಜನ ನಾಯಗನ್’ ಸಿನಿಮಾ ಈಗ ಯಾವುದೇ ಅಡೆ-ತಡೆ ಇಲ್ಲದೆ ಬಿಡುಗಡೆ ಆಗಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ ಆಗಿತ್ತು. ಆದರೆ ‘ಜನ ನಾಯಗನ್’ ಸಿನಿಮಾ ಬಿಡುಗಡೆ ಬಗ್ಗೆ ಯಾವುದೇ ಅಧಿಕೃತ ಸುದ್ದಿಗಳು ಹೊರಬಿದ್ದಿರಲಿಲ್ಲ. ಇದೀಗ ಸಿನಿಮಾದ ನಿರ್ಮಾಪಕ ಕೆವಿಎನ್ ಪ್ರೊಡಕ್ಷನ್​​ನ ಮಾಲೀಕ ವೆಂಕಟ್ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದಾಗ ‘ಜನ…

Read More