Headlines

ಬಂಗಾಳದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮತ್ತೆ ಮಮತಾ ಬ್ಯಾನರ್ಜಿ- ಸುವೇಂದು ಅಧಿಕಾರಿ ಮುಖಾಮುಖಿ

ಕೊಲ್ಕತ್ತಾ, ಮಾರ್ಚ್ 17: ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ (West Bengal Assembly Elections)  ತೃಣಮೂಲ ಕಾಂಗ್ರೆಸ್ (ಟಿಎಂಸಿ) ಇಂದು 291 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಟಿಎಂಸಿ ಮುಖ್ಯಸ್ಥೆ ಮತ್ತು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಭದ್ರಕೋಟೆಯಾದ ಭವಾನಿಪುರದಿಂದ ಸ್ಪರ್ಧಿಸಲಿದ್ದಾರೆ. ಇಂದು ಟಿಎಂಸಿ ಬಿಡುಗಡೆ ಮಾಡಿದ ಪಟ್ಟಿಯಲ್ಲಿ 52 ಮಹಿಳಾ ಅಭ್ಯರ್ಥಿಗಳಿದ್ದಾರೆ. ಇದಲ್ಲದೆ, 95 ಅಭ್ಯರ್ಥಿಗಳು ಎಸ್‌ಸಿ/ಎಸ್‌ಟಿ ಸಮುದಾಯಗಳವರು. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ…

Read More

ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ದಳಪತಿ ವಿಜಯ್ ಪತ್ನಿ: ನಟಿ ಜೊತೆ ಅನೈತಿಕ ಸಂಬಂಧ ಆರೋಪ – Kannada News | Thalapathy Vijay wife Sangeetha applies for divorce Alleging affair with an actress

ಕಾಲಿವುಡ್ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಸಂಸಾರದಲ್ಲಿ ಬಿರುಕು ಮೂಡಿದೆ. ವಿಜಯ್ ಪತ್ನಿ ಸಂಗೀತಾ (Sangeetha) ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ದಾಂಪತ್ಯದ ಬಳಿಕ ಅವರು ಡಿವೋರ್ಸ್ (Divorce) ಪಡೆಯಲು ಮುಂದಾಗಿದ್ದಾರೆ. ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಸಂಗೀತಾ ಆರೋಪಿಸಿದ್ದಾರೆ. ಸಿನಿಮಾಗಿಂತಲೂ ಹೆಚ್ಚಾಗಿ ರಾಜಕೀಯದಲ್ಲಿ ವಿಜಯ್ ಅವರು ಈಗ ಆಸಕ್ತಿ ಹೊಂದಿದ್ದಾರೆ. ಆದರೆ, ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಕೇಳಿಬಂದಿರುವುದರಿಂದ ರಾಜಕೀಯದ ಹಾದಿಗೆ ಇದು…

Read More

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​: ಯಾರಿಗೆಲ್ಲ ಧನ್ಯವಾದ ಹೇಳಿದ್ರು ನೋಡಿ – Kannada News

ಬೆಂಗಳೂರು, ಜೂನ್​​ 03: ಕರ್ನಾಟಕದ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದ ಡಾ. ಜಿ. ಪರಮೇಶ್ವರ್ ಅವರು, ತಮ್ಮನ್ನು ಈ ಮಹತ್ವದ ಹುದ್ದೆಗೆ ಆಯ್ಕೆ ಮಾಡಿದ ಪಕ್ಷದ ಹೈಕಮಾಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆ.ಸಿ. ವೇಣುಗೋಪಾಲ್ ಅವರಿಗೆ ವಿಶೇಷ ಧನ್ಯವಾದಗಳನ್ನು ಹೇಳಿದ್ದಾರೆ. ತನ್ನ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ನಂಬಿಕೆಗೆ…

Read More

PSL 2026: ಪಾಕ್ ಸೂಪರ್ ಲೀಗ್​ನಲ್ಲಿ ಆಟಗಾರರ ಮಧ್ಯಯೇ ಗಲಾಟೆ: ವಾರ್ನರ್-ಇನ್ನೋರ್ವ ಪ್ಲೇಯರ್ ಮಧ್ಯೆ ಫೈಟ್

ಬೆಂಗಳೂರು (ಏ. 03): ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಶುರುವಾಗಿದ್ದರೆ ಅತ್ತ ಪಾಕಿಸ್ತಾನದಲ್ಲಿ ಪಾಕಿಸ್ತಾನ ಸೂಪರ್ ಲೀಗ್ ನಡೆಯುತ್ತಿದೆ. ಐಪಿಎಲ್​ನಲ್ಲಿ ಅವಕಾಶ ಸಿಗದ ಕೆಲ ವಿದೇಶಿ ಆಟಗಾರರು ಪಿಎಸ್​ಎಲ್​ನಲ್ಲಿ ಕಣಕ್ಕಿಳಿದಿದ್ದಾರೆ. ಈ ಪೈಕಿ ಆಸ್ಟ್ರೇಲಿಯಾದ ದಂತಕಥೆ ಡೇವಿಡ್ ವಾರ್ನರ್ ಕೂಡ ಪಾಕಿಸ್ತಾನ ಸೂಪರ್ ಲೀಗ್ 2026 ರಲ್ಲಿ ಆಡುತ್ತಿದ್ದಾರೆ. ಏಪ್ರಿಲ್ 2 ರಂದು, ವಾರ್ನರ್ ನಾಯಕತ್ವದ ಕರಾಚಿ ಕಿಂಗ್ಸ್ ತಂಡ ರಾವಲ್​ಪಿಂಡಿಜ್ ವಿರುದ್ಧ ಸೆಣಸಾಡಿತು. ಆದರೆ, ಪಂದ್ಯದ ನಂತರ ಒಂದು ವಿಚಿತ್ರ ಘಟನೆ…

Read More

ಅಪ್ಪಿತಪ್ಪಿಯೂ ಈ ಆಹಾರಗಳ ಸೇವನೆ ಮಾಡಬೇಡಿ ಇದು ಕಿಡ್ನಿ ಸ್ಟೋನ್ ಆಗಲು ಕಾರಣವಾಗುತ್ತೆ ಎಚ್ಚರ! – Kannada News | Kidney Stone Diet: Foods to Avoid and Safer Alternatives

ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್‌ (Kidney Stone) ಸಮಸ್ಯೆ ಅನೇಕರಲ್ಲಿ ಹೆಚ್ಚುತ್ತಿರುವುದು ಕಂಡುಬರುತ್ತಿದೆ. ಆಹಾರ ಪದ್ಧತಿ ಸರಿಯಾಗಿ ಇಲ್ಲದಿರುವುದು, ನೀರನ್ನು ಕಡಿಮೆ ಪ್ರಮಾಣದಲ್ಲಿ ಕುಡಿಯುವುದು ಮತ್ತು ಅಸ್ವಸ್ಥ ಜೀವನಶೈಲಿ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ಆರೋಗ್ಯ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆರಂಭದಲ್ಲಿ ಸಾಮಾನ್ಯ ಸಮಸ್ಯೆಯಂತೆ ಕಾಣಿಸಿದರೂ, ಸಮಯ ಕಳೆದಂತೆ ಇದು ತೀವ್ರ ನೋವು ಮತ್ತು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ವೈದ್ಯರ ಪ್ರಕಾರ, ದೇಹದಲ್ಲಿ ಕೆಲವು ಖನಿಜಗಳು ಅಧಿಕ ಪ್ರಮಾಣದಲ್ಲಿ ಸೇರುವುದರಿಂದ ಕಿಡ್ನಿಯಲ್ಲಿ ಕಲ್ಲು ರೂಪುಗೊಳ್ಳುತ್ತದೆ. ದಿನನಿತ್ಯ ಸೇವಿಸುವ…

Read More

ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ – Kannada News | Rashika Shetty Surprised after Family host a party After Elimination

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.   ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮೂತ್ರಕ್ಕೆ ಹೋಗದೆ ಹೆಚ್ಚು ಸಮಯ ಕಟ್ಟಿಕೊಂಡಿರುವುದರಿಂದ ಎಷ್ಟೆಲ್ಲಾ ಸಮಸ್ಯೆಗಳಾಗುತ್ತೆ ಗೊತ್ತೆ?

ಇಂದಿನ ವೇಗದ ಜೀವನಶೈಲಿಯಲ್ಲಿ ಕೆಲಸ, ಪ್ರಯಾಣ ಅಥವಾ ವ್ಯಸ್ತ ದಿನಚರಿಯ ಕಾರಣದಿಂದ ಹಲವರು ಮೂತ್ರವನ್ನು ದೀರ್ಘ ಕಾಲ ಹಿಡಿದಿಟ್ಟುಕೊಳ್ಳುವ ಅಭ್ಯಾಸ ಮಾಡಿಕೊಂಡಿದ್ದಾರೆ. ಕೆಲವರು ಇದನ್ನು ಸಾಮಾನ್ಯವೆಂದು ನಿರ್ಲಕ್ಷಿಸುತ್ತಾರೆ. ಆದರೆ ತಜ್ಞರ ಪ್ರಕಾರ, ಈ ಅಭ್ಯಾಸ ದೇಹದ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಏಕೆಂದರೆ ಮೂತ್ರದ ಮೂಲಕ ದೇಹದಲ್ಲಿರುವ ಹೆಚ್ಚುವರಿ ನೀರು ಮತ್ತು ವಿಷಕಾರಿ ಪದಾರ್ಥಗಳು ಹೊರಹೋಗುತ್ತವೆ. ಇದು ದೇಹದ ಸಮತೋಲನವನ್ನು ಕಾಪಾಡಲು ಅಗತ್ಯವಾದ ಪ್ರಕ್ರಿಯೆ. ಆದರೆ ದೀರ್ಘ ಕಾಲ ಮೂತ್ರವನ್ನು (Urine) ಹಿಡಿದುಕೊಳ್ಳುವುದರಿಂದ ಈ ಸಹಜ ಪ್ರಕ್ರಿಯೆಯ ಮೇಲೆ ಪರಿಣಾಮ…

Read More

IPL 2026: ತನ್ನ 2ನೇ ತವರು ಮೈದಾನದಲ್ಲಿ ಚೊಚ್ಚಲ ಪಂದ್ಯವನ್ನಾಡಲಿದೆ ಆರ್​ಸಿಬಿ; ಎದುರಾಳಿ ಯಾರು? – Kannada News | IPL 2026: RCB vs MI Match 54 Preview – Revenge Battle in Raipur! Live Stream Details

ಐಪಿಎಲ್ 2026 (IPL 2026) ರ 54ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ನಡುವಿನ ಸೇಡಿನ ಸಮರಕ್ಕೆ ವೇದಿಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಎರಡೂ ತಂಡಗಳು ಪಾಯಿಂಟ್ ಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಿಕೊಳ್ಳಲು ಪ್ರಯತ್ನಿಸಲಿವೆ. ಈ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅತ್ಯುತ್ತಮ ಫಾರ್ಮ್‌ನಲ್ಲಿತ್ತು. ಆದರೆ ಕಳೆದೆರಡು ಪಂದ್ಯಗಳಲ್ಲಿ ತಂಡ ಲಯ ಕಳೆದುಕೊಂಡಿದೆ. ಹೀಗಾಗಿ ಮುಂಬೈ ವಿರುದ್ಧ ಸತತ ಎರಡನೇ ಪಂದ್ಯವನ್ನು ಗೆದ್ದು ಮತ್ತೆ ಗೆಲುವಿನ…

Read More

Gold Rates: ಬೆಳ್ಳಿ ಬೆಲೆ ಭರ್ಜರಿ ಕುಸಿತ; ಇಲ್ಲಿದೆ ಚಿನ್ನ, ಬೆಳ್ಳಿ ದರಪಟ್ಟಿ – Kannada News | Gold Price Today on 21st April 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಏಪ್ರಿಲ್ 21: ನಿನ್ನೆ ಚಿನ್ನದ ಬೆಲೆ ಇಳಿದಿತ್ತು. ಇವತ್ತು ಬೆಳ್ಳಿಯ ಸರದಿ. ಇಂದು ಮಂಗಳವಾರ ಬೆಳ್ಳಿ ಬೆಲೆಯಲ್ಲಿ (Silver Rates) 10 ರೂ ಕಡಿಮೆಗೊಂಡಿದೆ. ಬೆಂಗಳೂರು, ಮುಂಬೈ ಮೊದಲಾದೆಡೆ ಇದರ ಬೆಲೆ 275 ರೂನಿಂದ 265 ರೂಗೆ ಇಳಿದಿದೆ. ಕೆಲವೆಡೆ ಬೆಲೆ 280 ರೂನಿಂದ 5 ರೂ ಕಡಿಮೆಗೊಂಡು 275 ರೂ ಆಗಿದೆ. ಆದರೆ, ಚಿನ್ನದ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಿದೇಶಗಳಲ್ಲಿ ಕೆಲವೆಡೆ ಅಲ್ಪಸ್ವಲ್ಪ ಏರಿಳಿತಗಳಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

‘ನಾವು ಗುಲಾಮರಲ್ಲ’: ಸರ್ಕಾರದ ವಿರುದ್ಧ ತಿರುಗಿಬಿದ್ದ ಸರ್ಕಾರಿ ಆಸ್ಪತ್ರೆ ವೈದ್ಯರು – Kannada News | KGMOA Protest: Karnataka Doctors Demand Rights, Threaten Indefinite Strike

ಬೆಂಗಳೂರ, ಮಾ.3: ಒಂದು ಕಡೆ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ, ಮತ್ತೊಂದು ಕಡೆ ಗುತ್ತಿದಾರರು, ಇದೀಗ ಇವರ ಜತೆಗೆ ಸರ್ಕಾರಿ ವೈದ್ಯರು ಕೂಡ ಸೇರಿಕೊಂಡಿದ್ದಾರೆ, ಸರ್ಕಾರ ಇದೊಂದು ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ (KGMOA) ಮತ್ತು ಆರೋಗ್ಯ ಇಲಾಖೆಯ ನೌಕರರ ಸಂಘಗಳು ಸರ್ಕಾರದ ವಿರುದ್ಧ ಸಿಡಿದೆದ್ದಿವೆ. ಪದೇ ಪದೇ ಮನವಿ ಮಾಡಿದರೂ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ, ರಾಜ್ಯದಾದ್ಯಂತ ವೈದ್ಯಕೀಯ ಸೇವೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು (PHC) ಮತ್ತು…

Read More