Headlines

10 ಹೆಣ್ಣುಮಕ್ಕಳ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ – Kannada News | Haryana Couple Welcomes Son After Ten Daughters, Family Responds to Debate

ಹರಿಯಾಣ, ಜನವರಿ 07: ಹರಿಯಾಣದಲ್ಲಿ ಮಹಿಳೆಯೊಬ್ಬಳು ಹತ್ತು ಹೆಣ್ಣುಮಕ್ಕಳ ಬಳಿಕ ಇದೀಗ ಗಂಡು ಮಗು(Baby)ವಿಗೆ ಜನ್ಮ ನೀಡಿದ್ದಾರೆ. ಈ ಘಟನೆಯು ತಾಯಿ ಹಾಗೂ ಶಿಶುವಿನ ಆರೋಗ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹಾಗೆಯೇ ಗಂಡು ಮಗು ಬೇಕೇ ಬೇಕು ಎನ್ನುವ ಮನಸ್ಥಿತಿಯ ಬಗ್ಗೆಯೂ ಕಳವಳ ಮೂಡಿದೆ. ಜಿಂದ್ ಜಿಲ್ಲೆಯ ಉಚಾನಾ ಪಟ್ಟಣದ ಓಜಾಸ್ ಆಸ್ಪತ್ರೆಯಲ್ಲಿ ಮಹಿಳೆ ತನ್ನ 11ನೇ ಮಗುವಿಗೆ ಜನ್ಮ ನೀಡಿದ್ದಾಳೆ. ಡಾ. ನರವೀರ್ ಶಿಯೋರನ್ ಅವರ ಪ್ರಕಾರ, ಈ ಹೆರಿಗೆ ಅಪಾಯಕರವಾಗಿತ್ತು, ತಾಯಿಗೆ ಮೂರು ಯುನಿಟ್…

Read More

ಯಾರೋ ಸಿಂಪಲ್ ಸುಧಾ ಗಂಡ ಅಂತೆ:ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ – Kannada News | Labour Day 2026: Congress MLC BK Hariprasad Opposes Infosys Founder Narayana Murthy’s 75 Hour Work Statement

ಬೆಂಗಳೂರು, (ಮೇ,1): ವಾರಕ್ಕೆ 75 ಗಂಟೆಗಗಳ ಕಾಲ ಕೆಲಸ ಮಾಡಬೇಕು ಎಂದಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ (Infosys Founder Narayana Murthy) ಅವರ ವಿರುದ್ದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ (Congress MLC BK Hariprasad) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಮಿಕ ದಿನಾಚರಣೆ (Labour Day 2026) ಕಾರ್ಯಕ್ರಮದ ವೇಳೆ ಕೆಲಸ ಅವಧಿ ಪ್ರಸ್ತಾಪಿಸಿದ್ದು, ಡಾ.ಬಿ.ಆರ್.ಅಂಬೇಡ್ಕರ್ ದಿನಕ್ಕೆ 8 ಗಂಟೆ ಕೆಲಸ ಮಾಡಬೇಕು ಅಂದ್ರು. ಆದ್ರೆ, ಆಯಮ್ಮ ಯಾರೋ ಸಿಂಪಲ್ ಸುಧಾ ಅಂತೆ…

Read More

ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​ – Kannada News | US confirms its 3 fighter jets shot down says Kuwait did it mistakenly video is here

ಕುವೈತ್, ಮಾರ್ಚ್ 2: ಕುವೈತ್ ತನ್ನ ವ್ಯಾಪ್ತಿಯೊಳಗೆ ಬಂದ ಅಮೆರಿಕದ 3 ಫೈಟರ್​ ಜೆಟ್​​ಗಳನ್ನು ಹೊಡೆದುರುಳಿಸಿದೆ. ಅಮೆರಿಕದ (US Attack) ಬೆಂಬಲಿತ ದೇಶವಾಗಿರುವ ಕುವೈತ್ ಮಿಸ್ ಆಗಿ ಈ ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದೆ ಎಂದು ಯುಎಸ್​ ಖಚಿತಪಡಿಸಿದೆ. ಪ್ರತಿ ವಿಮಾನದಲ್ಲಿದ್ದ ಎಲ್ಲ ಏರ್‌ಕ್ರೂ ಸದಸ್ಯರು ಸುರಕ್ಷಿತವಾಗಿ ಹೊರಹಾರಲ್ಪಟ್ಟಿದ್ದಾರೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕುವೈತ್ ಮಿಸ್ಟೇಕ್ ಆಗಿ ನಮ್ಮ ಜೆಟ್​​ಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್…

Read More

IHD 2026 Exclusive: ಆರೋಗ್ಯ ಕ್ಷೇತ್ರದಲ್ಲಿ AI ಪಾತ್ರ; ಡಾ. ಸಂಗೀತಾ ರೆಡ್ಡಿ ಅವರೊಂದಿಗಿನ ವಿಶೇಷ ಸಂದರ್ಶನ – Kannada News | IHD 2026 Exclusive: Dr Sangita Reddys Vision for AI, Patient Centred Care, and Indias Global Healthcare Leadership

ಡಾ. ಸಂಗೀತಾ ರೆಡ್ಡಿ 2026 ರ ಅಂತರರಾಷ್ಟ್ರೀಯ ಆರೋಗ್ಯ ಸಂವಾದ(IHD) ಬಗ್ಗೆ ನ್ಯೂಸ್‌9 ಜೊತೆ ನಡೆದ ವಿಶೇಷ ಸಂದರ್ಶನದಲ್ಲಿ ಅಪೋಲೋ ಆಸ್ಪತ್ರೆಗಳ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಡಾ. ಸಂಗೀತಾ ರೆಡ್ಡಿ ಅವರು ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ನಡೆಯುತ್ತಿರುವ ತಾಂತ್ರಿಕ ಕ್ರಾಂತಿ, ರೋಗಿಗಳ ಸುರಕ್ಷತೆ ಮತ್ತು ಭಾರತದ ಜಾಗತಿಕ ನಾಯಕತ್ವದ ಬಗ್ಗೆ ವಿಶ್ಲೇಷಣಾತ್ಮಕವಾಗಿ ವಿವರಿಸಿದರು. ವೇಗವಾಗಿ ಬದಲಾಗುತ್ತಿರುವ ವೈದ್ಯಕೀಯ ಪರಿಸರದಲ್ಲಿ ಕೃತಕ ಬುದ್ಧಿಮತ್ತೆ (AI), ಡಿಜಿಟಲ್ ಆರೋಗ್ಯ ವ್ಯವಸ್ಥೆಗಳು ಮತ್ತು ಪರಿಣಾಮಕಾರಿ ನಾಯಕತ್ವವು ಭವಿಷ್ಯದ ಆರೋಗ್ಯ ಸೇವೆಯ ದಿಕ್ಕನ್ನು…

Read More

ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ: ವಿಡಿಯೋ ವೈರಲ್ ಆಗ್ತಿದ್ದಂತೆಯೇ ವ್ಯಕ್ತಿ ಪತ್ತೆಗೆ ಬಲೆ ಬೀಸಿದ ಪೊಲೀಸ್ರು – Kannada News | Inappropriate Behavior with Young Girl on BMTC Bus: Police Hunt for Man After Viral Video

ಬೆಂಗಳೂರು, ಜುಲೈ 26: ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಮತ್ತೆ ಆತಂಕ ಮೂಡಿಸುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ (bangaluru) ನಡೆದಿದೆ. ಬಿಎಂಟಿಸಿ ಬಸ್‌ನಲ್ಲಿ (BMTC Bus) ಪ್ರಯಾಣಿಸುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಅಸಭ್ಯವಾಗಿ (Inappropriate Behavior) ವರ್ತಿಸಿದ್ದಾನೆ. ಕಿರುಕುಳ ನೀಡಿದ ಆಸಾಮಿಗೆ ಯುವತಿ ಮತ್ತು ಚಾಲಕ ಥಳಿಸಿದ್ದರು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪಿಗೆಹಳ್ಳಿ ಪೊಲೀಸರಿಂದ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ದೂರಿನಲ್ಲೇನಿದೆ? ಜುಲೈ 24ರ ಮಧ್ಯಾಹ್ನ ಸುಮಾರು 12:42ರ ಸಮಯದಲ್ಲಿ ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ  ಅಪರಿಚಿತ…

Read More

ಪೋಕ್ಸೋ ಕೇಸ್​: ವಚನಾನಂದ ಶ್ರೀಗೆ ನಿರೀಕ್ಷಣಾ ಜಾಮೀನು ಕೊಟ್ಟ ರೀತಿ ಆಘಾತಕಾರಿ ಎಂದ ಹೈಕೋರ್ಟ್ – Kannada News | Vachanananda Swamiji pocso case: Karnataka High Court Unhappy on Davanagere Court Bail

ಬೆಂಗಳೂರು, (ಜೂನ್ 16): ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ದಾವಣಗೆರೆ (Davanagere) ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ (Vachanananda Swamiji) ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆದ್ರೆ, ದೂರು ದಾಖಲಾಗುವ ಮುನ್ನವೇ ದಾವಣಗೆರೆ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದ್ದು, ಇದಕ್ಕೆ ಕರ್ನಾಟಕ ಹೈಕೋರ್ಟ್ (karnataka High Court) ಅಸಮಾಧನ ವ್ಯಕ್ತಪಡಿಸಿದೆ. ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಬಾಲಕನ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ದೂರು…

Read More

ಹುಣಸೆಹಣ್ಣನ್ನು ಚಪ್ಪರಿಸಿ ತಿನ್ನುವವರಿಗೆ ಈ ಆರೋಗ್ಯ ಸಮಸ್ಯೆಗಳು ಎಂದಿಗೂ ಬರುವುದಿಲ್ಲ – Kannada News | Unlock Tamarind’s Power: A Superfood You Need

ಹುಣಸೆಹಣ್ಣು (Tamarind’s) ಎಂಬ ಹೆಸರು ಕೇಳಿದಾಕ್ಷಣ ಯಾರಿಗಾದರೂ ಬಾಯಲ್ಲಿ ನೀರು ಬರುವುದು ಸಹಜ. ಹುಳಿ ಮತ್ತು ಸಿಹಿಯ ಮಿಶ್ರಣವಾದ ಹುಣಸೆಹಣ್ಣು ತಿನ್ನುವುದಕ್ಕೆ ರುಚಿಕರ ಮಾತ್ರವಲ್ಲ, ಆರೋಗ್ಯ ಪ್ರಯೋಜನಗಳಿಂದಲೂ ಸಮೃದ್ಧವಾಗಿದೆ. ಸಾಮಾನ್ಯವಾಗಿ ಹುಣಸೆಹಣ್ಣನ್ನು ಅದರ ಸುವಾಸನೆ ಮತ್ತು ಅದರಲ್ಲಿರುವ ರುಚಿಗೆ ಅನೇಕ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ. ಇದಿಲ್ಲದೆ ಕೆಲವು ಆಹಾರಗಳು ಅಪೂರ್ಣ ಎನಿಸಿಕೊಳ್ಳುತ್ತವೆ. ಹಾಗಾದರೆ ಹುಣಸೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು, ಯಾಕಾಗಿ ಸೇವನೆ ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ. ಹುಣಸೆಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು, ಫೈಟೊಕೆಮಿಕಲ್‌ಗಳು, ವಿಟಮಿನ್ ಎ, ಸಿ, ಇ,…

Read More

Yogini Dasha: ಯೋಗಿನಿ ದಶಾ ಎಂದರೇನು? ಯೋಗಿನಿ ಹಂತವನ್ನು ಹೇಗೆ ನಿರ್ಧರಿಸಲಾಗುತ್ತದೆ? – Kannada News | Yogini Dasha: Unlock Life’s Future – Vedic Astrology Predictions and Key Events

ವ್ಯಕ್ತಿಯ ಜೀವನದಲ್ಲಿ ಸಂಭವಿಸುವ ಶುಭ ಬೆಳವಣಿಗೆಗಳು, ಹೊಸ ಅವಕಾಶಗಳು ಮತ್ತು ಎದುರಾಗುವ ಸವಾಲುಗಳನ್ನು ನಿಖರವಾಗಿ ಊಹಿಸಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವಾರು ದಶಾ ವ್ಯವಸ್ಥೆಗಳನ್ನು ಬಳಸಲಾಗುತ್ತದೆ. ಭಾರತದ ಅನೇಕ ಭಾಗಗಳಲ್ಲಿ ‘ಯೋಗಿನಿ ದಶಾ’ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿ ಮತ್ತು ನಿಖರ ಫಲಿತಾಂಶ ನೀಡುವ ದಶಾ ಪದ್ಧತಿ ಎಂದು ಪರಿಗಣಿಸಲಾಗಿದೆ. ವ್ಯಕ್ತಿಯ ಜೀವನದ ಪ್ರಮುಖ ತಿರುವುಗಳು, ಯಶಸ್ಸು ಮತ್ತು ಅಡೆತಡೆಗಳು ಯಾವಾಗ ಸಂಭವಿಸುತ್ತವೆ ಎಂಬುದನ್ನು ತಿಳಿಯಲು ಜ್ಯೋತಿಷಿಗಳು ಈ ವ್ಯವಸ್ಥೆಯನ್ನು ಪ್ರಮುಖವಾಗಿ ಬಳಸುತ್ತಾರೆ. ಯೋಗಿನಿ ದಶಾ ಎಂದರೇನು? ಯೋಗಿನಿ ದಶಾ…

Read More

ಚಿಕ್ಕಮಗಳೂರು: ಹಿಂದೂ ಮನೆ ಮೇಲೆ ನಿರಂತರ ಕಲ್ಲು ತೂರಾಟದಿಂದ ಘರ್ಷಣೆ, ವಿಜಯನಗರ ಬಡಾವಣೆ ಬಳಿ ಉದ್ವಿಗ್ನ ಪರಿಸ್ಥಿತಿ – Kannada News | Tension in Chikkamagaluru After Stone Pelting on Hindu House; Bajrang Dal–SDPI Face Off Near Police Station

ಚಿಕ್ಕಮಗಳೂರು ಉದ್ವಿಗ್ನImage Credit source: tv9 ಚಿಕ್ಕಮಗಳೂರು, ಫೆಬ್ರವರಿ 17: ಚಿಕ್ಕಮಗಳೂರು (Chikkamagaluru) ನಗರದ ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ನಿರಂತರ ಕಲ್ಲುತೂರಾಟ ನಡೆಸಿದ್ದು, ಘಟನೆಯಿಂದ ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಥಳದಲ್ಲಿ ಸೋಮವಾರ ರಾತ್ರಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು. ಸದ್ಯ ಪ್ರಕರಣದ ತನಿಖೆಯನ್ನು…

Read More

ಹದಗೆಟ್ಟ ರಸ್ತೆಯಿಂದ ಮತ್ತೊಂದು ಅವಾಂತರ: ಸ್ಕಿಡ್​ ಆದ ಬೈಕ್; ತಂದೆ, ಮಕ್ಕಳು ಜಸ್ಟ್​​ ಮಿಸ್​​​ – Kannada News | Bengaluru Road Accident: Father and Kids Fall Due to Anekal Bad Roads

ಆನೇಕಲ್, ಫೆಬ್ರವರಿ 25: ಬೆಂಗಳೂರಿನಲ್ಲಿ ರಸ್ತೆ ಹದಗೆಟ್ಟಿದ್ದರಿಂದ ಮತ್ತೊಂದು ಅವಾಂತರ ಸಂಭವಿಸಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದ ಶೆಲ್ ಪೆಟ್ರೋಲ್ ಬಂಕ್​ ಬಳಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಸವಾರ ಆಯತಪ್ಪಿ ಬಿದ್ದಿರುವಂತಹ ಘಟನೆ ನಡೆದಿದೆ. ಬೈಕ್​​ನಲ್ಲಿ ಮಕ್ಕಳನ್ನು ಶಾಲೆಗೆ ಬಿಡಲು ತೆರಳುವಾಗ ಘಟನೆ ಸಂಭವಿಸಿದ್ದು, ಅದೃಷ್ಟವಶಾತ್ ತಂದೆ, ಇಬ್ಬರು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಹಿನ್ನೆಲೆ ಮಕ್ಕಳು ಕಣ್ಣೀರಿಟ್ಟಿದ್ದಾರೆ. ಅಪಘಾತದ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆ ಆಗಿದೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್…

Read More