Headlines

ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್, ಪ್ರಕಾಶ್ ರಾಜ್ ಆಕ್ಷೇಪಕ್ಕೆ ಆಯೋಗ ಉತ್ತರ – Kannada News | Prakash Raj name deleted from Voter list election commission gave clarification

ಚುನಾವಣಾ ಆಯೋಗವು (Election Commission) ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆಯನ್ನು ನಡೆಸುತ್ತಿದೆ. ರಾಜ್ಯದಾದ್ಯಂತ ಪ್ರಕ್ರಿಯೆ ಜಾರಿಯಲ್ಲಿದ್ದು, ಅಕ್ರಮ, ಗೊಂದಲಭರಿತ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ ಸುಮಾರು 65 ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್ ಆಗಿದೆ. ನಟ ಪ್ರಕಾಶ್ ರಾಜ್ (Prakash Raj) ನಿನ್ನೆ (ಆಗಸ್ಟ್ 11) ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ತಮ್ಮ ಹೆಸರನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡಲಾಗಿದೆ ಎಂದು ಆಕ್ಷೇಪಿಸಿದ್ದರು. ‘ನಾನು ಹುಟ್ಟಿ ಬೆಳೆದ, ಶಿಕ್ಷಣ ಪಡೆದ ಮತ್ತು…

Read More

ಕಾವೇರಿ ವಿವಾದ: ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ಕರ್ನಾಟಕದಿಂದ ಪ್ರತ್ಯುತ್ತರ ಸಲ್ಲಿಕೆ – Kannada News | Cauvery Dispute: Karnataka Files Counter Affidavit in SC; Cites El Niño Deficit & Demands Pro Rata Formula

ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ಕರ್ನಾಟಕದಿಂದ ಪ್ರತ್ಯುತ್ತರ ಸಲ್ಲಿಕೆ Image Credit source: PTI ನವದೆಹಲಿ, ಆಗಸ್ಟ್​​ 12: ಕಾವೇರಿ ನೀರು ಹರಿಸುವಂತೆ ಸೂಚಿಸಲು ಕೋರಿ ಸುಪ್ರೀಂ ಕೋರ್ಟ್​​ಗೆ ತಮಿಳುನಾಡು ಅರ್ಜಿ ಸಂಬಂಧ ನಾಳೆ ವಿಚಾರಣೆ ಹಿನ್ನೆಲೆ ಅರ್ಜಿಗೆ ಕರ್ನಾಟಕದ ವಕೀಲರ ತಂಡದಿಂದ ಪ್ರತ್ಯುತ್ತರ ಸಲ್ಲಿಕೆ ಮಾಡಲಾಗಿದೆ. ಈ ವರ್ಷ ಎಲ್ ನಿನೋ ಪರಿಣಾಮದಿಂದಾಗಿ ಸಂಕಷ್ಟ ಎದುರಾಗಿದ್ದು, ಕರ್ನಾಟಕದ 4 ಡ್ಯಾಂಗಳ ಒಳಹರಿವಿನಲ್ಲಿ ಶೇಕಡಾ 65.76ರಷ್ಟು ಕೊರತೆ ಉಂಟಾಗಿದೆ. ಹೀಗಿದ್ದರೂ CWMA ಶಿಫಾರಸುಗಳಿಗಿಂತ ಹೆಚ್ಚಿನ ನೀರನ್ನು…

Read More

ಟಾಟಾ ಸನ್ಸ್ ಛೇರ್ಮನ್ ಎನ್ ಚಂದ್ರಶೇಖರನ್ ರಾಜೀನಾಮೆ; ಅವರು ಕೆಳಗಿಳಿಯಲು ಏನು ಕಾರಣ? – Kannada News | Tata Sons Chairman N Chandrasekaran resigns, to continue till his current term ends on 2027 February

ಎನ್. ಚಂದ್ರಶೇಖರನ್Image Credit source: PTI ನವದೆಹಲಿ, ಆಗಸ್ಟ್ 12: ಟಾಟಾ ಸಮೂಹದ ಪ್ರಮುಖ ಹೋಲ್ಡಿಂಗ್ ಕಂಪನಿಯಾದ ಟಾಟಾ ಸನ್ಸ್‌ನ ಅಧ್ಯಕ್ಷ ಎನ್. ಚಂದ್ರಶೇಖರನ್ (N Chandrasekaran) ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ತಮ್ಮ ಪ್ರಸ್ತುತ ಅವಧಿ ಮುಗಿಯುವ ಫೆಬ್ರವರಿ 2027 ರವರೆಗೆ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ನಾಲ್ಕು ದಶಕಗಳಿಂದ ಟಾಟಾ ಗ್ರೂಪ್​ನಲ್ಲಿ ಇರುವ, ಮತ್ತು ಕಳೆದ 9 ವರ್ಷದಿಂದ ಟಾಟಾ ಸನ್ಸ್ ಛೇರ್ಮನ್ ಆಗಿರುವ ಅವರು ಹಲವು…

Read More

ಮಕ್ಕಳ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಸ್ಟಿಯಾನೊ ರೊನಾಲ್ಡೊ! – Kannada News | Cristiano Ronaldo marries long time partner Georgina Rodríguez

ಫುಟ್‌ಬಾಲ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ, ತಮ್ಮ ದೀರ್ಘಕಾಲದ ಗೆಳತಿ ಜಾರ್ಜಿನಾ ರೋಡ್ರಿಗಸ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಪೋರ್ಚುಗಲ್‌ನ ಲಿಸ್ಬನ್ ಬಳಿಯ ಐಷಾರಾಮಿ ಕರಾವಳಿ ಪಟ್ಟಣವಾದ ಕ್ಯಾಸ್ಕೈಸ್‌ನಲ್ಲಿ ಆಗಸ್ಟ್ 11, 2026ರ ಮಂಗಳವಾರದಂದು ಇವರ ವಿವಾಹ ಮಹೋತ್ಸವ ಅತ್ಯಂತ ಸರಳವಾಗಿ ನೆರವೇರಿದೆ. ಯಾವುದೇ ಅದ್ದೂರಿ ಸಾರ್ವಜನಿಕ ಪ್ರದರ್ಶನಕ್ಕೆ ಅವಕಾಶ ನೀಡದ ರೊನಾಲ್ಡೊ, ಕೇವಲ ತಮ್ಮ ಐದು ಮಕ್ಕಳು ಮತ್ತು ಆಪ್ತ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಅತ್ಯಂತ ಸರಳವಾಗಿ ಮದುವೆಯಾಗಿದ್ದಾರೆ. ಮದುವೆಯ ನಂತರ ಇವರಿಬ್ಬರೂ…

Read More

ಸೈನ್ಯಕ್ಕೆ ಸೇರಿದ ಬಾಲಿವುಡ್ ನಟನ ಪುತ್ರಿ, ಭೇಷ್ ಎಂದ ನೆಟ್ಟಿಗರು – Kannada News | Bollywood actor, BJP MP Ravi Kishan daughter joins Indian Army

ಸಿನಿಮಾ (Cinema) ನಟರ ಮಕ್ಕಳು ನಟರೇ ಆಗುತ್ತಾರೆ, ರಾಜಕಾರಣಿಗಳ ಮಕ್ಕಳು ವಿದೇಶಗಳಲ್ಲಿ ಓದಿ, ರಾಜಕಾರಣಿಗಳೇ ಆಗುತ್ತಾರೆ. ಉದ್ಯಮಿಗಳು, ರಾಜಕಾರಣಿಗಳು, ಸೆಲೆಬ್ರಿಟಿಗಳ ಮಕ್ಕಳು ದೇಶ ಕಾಯುವ ಕೆಲಸಕ್ಕೆ ಸೇರುವುದಿಲ್ಲ, ಬಡವರ ಮಕ್ಕಳಷ್ಟೆ ದೇಶಸೇವೆಗೆ ನಿಲ್ಲುತ್ತಾರೆ ಎಂಬ ಮಾತಿತ್ತು. ಆದರೆ ಅದನ್ನೀಗ ಸುಳ್ಳು ಮಾಡಿದ್ದಾರೆ ಇಶಿತಾ ಶುಕ್ಲಾ. ಇತ್ತೀಚೆಗಷ್ಟೆ ಸೈನ್ಯಕ್ಕೆ ಸೇರಿರುವ ಇಶಿತಾ ಶುಕ್ಲಾ ಬಾಲಿವುಡ್​​ ಮಾತ್ರವಲ್ಲದೆ ದಕ್ಷಿಣದ ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟನ ಪುತ್ರಿ, ಮಾತ್ರವಲ್ಲದೆ ಜನಪ್ರಿಯ ನಟ ಬಿಜೆಪಿಯ ಸಂಸದ ಸಹ. ನಟ, ಬಿಜೆಪಿ ಸಂಸದ…

Read More

Video: ಮಗಳು ಕಾರ್ ಓಡಿಸುವ ವಿಷ್ಯವನ್ನು ತನ್ನ ಆಪ್ತ ಸ್ನೇಹಿತರಿಗೆ ಹೇಳಿ ಖುಷಿಪಟ್ಟ ತಂದೆ – Kannada News | Father overjoyed watching his daughter drive the car.

ಮಕ್ಕಳು (children) ಚೆನ್ನಾಗಿ ಓದಿ ಒಂದೊಳ್ಳೆ ಭವಿಷ್ಯ ಕಟ್ಟಿಕೊಳ್ಳಲಿ ಎಂದು ಹೆತ್ತವರು ಬಯಸುತ್ತಾರೆ. ಇನ್ನು, ಮಕ್ಕಳ ಸಣ್ಣ ಪುಟ್ಟ ಖುಷಿಯಲ್ಲಿ ಹಾಗೂ ಯಶಸ್ಸಿನಲ್ಲಿ ತಮ್ಮ ಖುಷಿಯನ್ನು ಹೆತ್ತವರು ಕಾಣುತ್ತಾರೆ. ಇದೀಗ ಮಗಳು ಕಾರು ಡ್ರೈವಿಂಗ್ ಮಾಡೋದನ್ನು ನೋಡಿದ ತಂದೆಯೂ (father) ಖುಷಿಯಲ್ಲಿ ತೇಲಿ ಹೋಗಿದ್ದಾನೆ. ತನ್ನ ಸ್ನೇಹಿತರಿಗೆ ಫೋನ್ ಮಾಡಿ ಈ ವಿಷ್ಯವನ್ನು ತಿಳಿಸುವ ವಿಡಿಯೋ ಸದ್ಯ ವೈರಲ್ ಆಗಿದೆ. ಈ ಕ್ಲಿಪ್‌ ನೋಡಿದ ನೆಟ್ಟಿಗರು ತಂದೆಯ ಖುಷಿಯನ್ನು ಕಣ್ತುಂಬಿಸಿಕೊಂಡಿದ್ದಾರೆ. ಪಲ್ಲವಿ ಮಂಜುನಾಥ್ (Pallavimanjunath) ಹೆಸರಿನ ಇನ್ಸ್ಟಾಗ್ರಾಮ್…

Read More

ಹಾರ್ದಿಕ್ ಪಾಂಡ್ಯ ರಿಎಂಟ್ರಿಗೆ ಒಪ್ಪಿಗೆ, ಷರತ್ತಿಗೆ ನೋ ಎಂದ ಗುಜರಾತ್ ಟೈಟಾನ್ಸ್! – Kannada News | Hardik Pandya’s GT Return Spoiled by Captaincy Demand

ಐಪಿಎಲ್ 2027ರ ಮೆಗಾ ಹರಾಜಿಗೂ ಮುನ್ನ ಕ್ರಿಕೆಟ್ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಅವರ ‘ಗುಜರಾತ್ ಟೈಟಾನ್ಸ್’ (GT) ವಾಪಸಾತಿ ಆಸೆ ಸದ್ಯಕ್ಕೆ ಕಮರಿಹೋಗಿದೆ. ಹಾರ್ದಿಕ್ ಪಾಂಡ್ಯ ವಿಧಿಸಿದ ಕಠಿಣ ಷರತ್ತೊಂದಕ್ಕೆ ಗುಜರಾತ್ ಫ್ರಾಂಚೈಸಿ ಒಪ್ಪಿಗೆ ನೀಡದ ಕಾರಣ, ಈ ಬಹುದೊಡ್ಡ ಟ್ರೇಡಿಂಗ್ ಡೀಲ್ ಮುರಿದುಬಿದ್ದಿದೆ ಎಂದು ವರದಿಯಾಗಿದೆ. ಹಾರ್ದಿಕ್ ಪಾಂಡ್ಯ ಐಪಿಎಲ್ 2022 ಮತ್ತು 2023ರ ಎರಡು ಸೀಸನ್‌ಗಳಲ್ಲಿ ಗುಜರಾತ್ ಟೈಟನ್ಸ್ ತಂಡದ ಪರ ನಾಯಕನಾಗಿ ಆಡಿದ್ದರು. 2024ರಲ್ಲಿ…

Read More

ಕೋಲ್ಕತ್ತಾ-ಚೆನ್ನೈ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ: ರನ್‌ವೇ 25ರಲ್ಲಿ ತುರ್ತು ಭೂಸ್ಪರ್ಶ – Kannada News | Chennai Airport Emergency: IndiGo 6E 723 Engine Failure, Pilot Safely Lands 224 Pax

ಚೆನ್ನೈ, ಆ.12: ಕೋಲ್ಕತ್ತಾದಿಂದ ಚೆನ್ನೈಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನವೊಂದರ ಎಡಭಾಗದ ಎಂಜಿನ್ ದಿಢೀರ್ ವಿಫಲಗೊಂಡ ಕಾರಣ ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಆತಂಕ ಎದುರಾಗಿತ್ತು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅಧಿಕಾರಿಗಳು ತಕ್ಷಣವೇ ‘ಫುಲ್ ಎಮರ್ಜೆನ್ಸಿ’ (Full Emergency) ಘೋಷಿಸಿದ್ದು, ಪೈಲಟ್ ಸಮಯಪ್ರಜ್ಞೆಯಿಂದ 224 ಪ್ರಯಾಣಿಕರಿದ್ದ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ಕೋಲ್ಕತ್ತಾದಿಂದ ಚೆನ್ನೈಗೆ ಹೊರಟಿದ್ದ ಇಂಡಿಗೋ 6E-723 ವಿಮಾನದಲ್ಲಿ ಈ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ನಿಯಮಿತ ವೇಳಾಪಟ್ಟಿಯಂತೆ ರಾತ್ರಿ 11:30ಕ್ಕೆ ತಲುಪಬೇಕಿದ್ದ ವಿಮಾನ, ಲ್ಯಾಂಡಿಂಗ್‌ಗೆ ಸಿದ್ಧವಾಗುತ್ತಿದ್ದಾಗ…

Read More

ರಾಜ್ಯದಲ್ಲಿ ಹೆಚ್ಚುತ್ತಿರುವ ಗಾಂಜಾ ದಂಧೆ: ಬೆಳಗಾವಿ, ಆನೇಕಲ್ ಹಾಗೂ ನಂಜನಗೂಡಿನಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲು – Kannada News | Karnataka Drug Crackdown: Ganja Chocolates in Belagavi and 10kg Seized in Anekal

ರಾಜ್ಯದಲ್ಲಿ ಹೆಚ್ಚುತ್ತಿರುವ ಗಾಂಜಾ ದಂಧೆ ಬೆಂಗಳೂರು, ಆಗಸ್ಟ್ 12: ರಾಜ್ಯದಲ್ಲಿ ಮಾದಕ ವಸ್ತುಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವ ಸಮೂಹವನ್ನು ಟಾರ್ಗೆಟ್ ಮಾಡಿ ನಡೆಸುತ್ತಿದ್ದ ಗಾಂಜಾ ಜಾಲದ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಬೆಳಗಾವಿ, ಬೆಂಗಳೂರು ಗ್ರಾಮಾಂತರದ ಆನೇಕಲ್ ಹಾಗೂ ಮೈಸೂರಿನ ನಂಜನಗೂಡಿನಲ್ಲಿ ಗಾಂಜಾಗೆ ಸಂಬಂಧಿಸಿದ ಪ್ರಮುಖ ಪ್ರಕರಣಗಳು ಬೆಳಕಿಗೆ ಬಂದಿವೆ. ಬೆಳಗಾವಿಯಲ್ಲಿ ಚಾಕಲೇಟ್ ಹೆಸರಿನಲ್ಲಿ ಗಾಂಜಾ ದಂಧೆ ಬೆಳಗಾವಿ ನಗರದ ಉದ್ಯಮಬಾಗದಲ್ಲಿರುವ ಖಾಸಗಿ ಕಾಲೇಜು ಎದುರು ಸಿಹಿ…

Read More

Video: ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ – Kannada News | President’s Independence Day Invite: Celebrating India’s Folk Art and Cultural Diversity

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಗೌರವಾನ್ವಿತ ರಾಷ್ಟ್ರಪತಿಯವರಿಂದ ಗಣ್ಯ ಅತಿಥಿಗಳಿಗೆ ಕಳುಹಿಸಲಾಗಿರುವ ಆಹ್ವಾನ ಪತ್ರಿಕೆಯು ಭಾರತದ ಶ್ರೀಮಂತ ಸಾಂಸ್ಕೃತಿಕ ಮತ್ತು ಕಲಾತ್ಮಕ ವೈವಿಧ್ಯತೆಯನ್ನು ಅನಾವರಣಗೊಳಿಸಿದೆ. ಈ ವರ್ಷದ ಆಹ್ವಾನ ಪತ್ರಿಕೆಯ ವಿನ್ಯಾಸವು ಸಮುದಾಯ, ಸೃಜನಶೀಲತೆ ಮತ್ತು ಸಂರಕ್ಷಣೆ ನಡುವಿನ ಪರಸ್ಪರ ಅವಲಂಬನೆಯನ್ನು ಪ್ರತಿಬಿಂಬಿಸುವಂತಿದ್ದು, ಭಾರತದ ವಿವಿಧ ಪ್ರದೇಶಗಳ ವಿಶಿಷ್ಟ ಕಲಾ ಪರಂಪರೆಗಳಿಗೆ ವಿಶೇಷ ಸ್ಥಾನ ನೀಡಲಾಗಿದೆ. ವಿಶೇಷವಾಗಿ ಛತ್ತೀಸ್‌ಗಢ, ಗೋವಾ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳ ಜೀವಂತ, ವರ್ಣರಂಜಿತ ಹಾಗೂ ವೈವಿಧ್ಯಮಯ ಜನಪದ ಕಲಾ ಪರಂಪರೆಗಳಿಂದ ಈ ವರ್ಷದ…

Read More