Headlines

ಜೈಲುನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸಿದ ಡಿಜಿಪಿ ಅಲೋಕ್ ಕುಮಾರ್ – Kannada News | Karnataka jail staff transfers dgp alok kumars move to curb corruption in prisons

ಬೆಂಗಳೂರು, ಫೆ.5: ರಾಜ್ಯದ ಜೈಲುಗಳಲ್ಲಿ ಖೈದಿಗಳಿಗೆ ನೀಡಲಾಗುತ್ತಿದ್ದ ರಾಜಾತಿಥ್ಯ ಮತ್ತು ನಡೆಯುತ್ತಿದ್ದ ಅಕ್ರಮಗಳಿಗೆ ಬ್ರೇಕ್ ಹಾಕಲು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿಪಿ ಅಲೋಕ್ ಕುಮಾರ್ (DGP Alok Kumar )ಅವರು ಈಗ ‘ವರ್ಗಾವಣೆ ಅಸ್ತ್ರ’ವನ್ನು ಪ್ರಯೋಗಿಸಲು ಮುಂದಾಗಿದ್ದಾರೆ. ರಾಜ್ಯದ ವಿವಿಧ ಜೈಲುಗಳಲ್ಲಿ, ವಿಶೇಷವಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ವರ್ಷಾನುಗಟ್ಟಲೆ ಒಂದೇ ಕಡೆ ಕೆಲಸ ಮಾಡುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ಪ್ಲಾನ್ ಮಾಡಲಾಗಿದೆ. ಜೈಲು ಸಿಬ್ಬಂದಿ ಹಣ ಪಡೆದು ಖೈದಿಗಳಿಗೆ ವಿಶೇಷ ಸೌಲಭ್ಯಗಳನ್ನು ನೀಡುತ್ತಿದ್ದಾರೆ ಎಂಬ…

Read More

ಗೆಳೆಯನಿಂದ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆ, ನೇಣು ಬಿಗಿದುಕೊಂಡು ವೈದ್ಯಕೀಯ ವಿದ್ಯಾರ್ಥಿನಿ ಸಾವಿಗೆ ಶರಣು

ಮುಂಬೈ, ಮಾರ್ಚ್​ 11: ಗೆಳೆಯನ ಕಿರುಕುಳದಿಂದ ಬೇಸತ್ತು 24 ವರ್ಷದ ಸ್ನಾತಕೋತ್ತರ ದಂತ ವೈದ್ಯಕೀಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ. ತನ್ನ ಆರು ಪುಟಗಳ ಆತ್ಮಹತ್ಯೆ ಪತ್ರದಲ್ಲಿ ಗೆಳೆಯ ಮಾನಸಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿದ್ದಾಳೆ. ಪೊಲೀಸರು ಆರೋಪಿ ಯುವಕನನ್ನು ಬಂಧಿಸಿದ್ದಾರೆ. ಮೃತಳನ್ನು ಮಾಸ್ಟರ್ ಆಫ್ ಡೆಂಟಲ್ ಸರ್ಜರಿ ವಿದ್ಯಾರ್ಥಿನಿ ಸ್ತುತಿ ಸೋನಾವಾನೆ ಎಂದು ಗುರುತಿಸಲಾಗಿದೆ. ಆಂಟೋಪ್ ಹಿಲ್​​ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ. ಈ…

Read More

Video: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಎಲ್ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ: ಪ್ರಧಾನಿ ಮೋದಿ

ಪಾಲಕ್ಕಾಡ್, ಮಾರ್ಚ್​ 29: ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ, ಎಲ್​ಡಿಎಫ್​, ಯುಡಿಎಫ್ ಹಗರಣಗಳನ್ನು ಬಯಲು ಮಾಡುತ್ತೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಪಾಲಕ್ಕಾಡ್‌ಗೆ ಆಗಮಿಸಿದ್ದರು.ಎನ್‌ಡಿಎಯ ಹೆಚ್ಚುತ್ತಿರುವ ಜನಪ್ರಿಯತೆ ಮತ್ತು ಬಿಜೆಪಿಯ ಮೇಲಿನ ಜನರ ನಂಬಿಕೆ ಇಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಪ್ರಧಾನಿ ಹೇಳಿದರು. ಹಾಜರಿದ್ದ ಜನರ ಉತ್ಸಾಹವನ್ನು ಗಮನಿಸಿದ ಅವರು, ಪಾಲಕ್ಕಾಡ್‌ನ ಈ ಮನೋಭಾವವು ಈಗ ಒಂದು ಚಳವಳಿಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು. ಕೇರಳದ ಯುವಕರು, ಮಹಿಳೆಯರು…

Read More

ಇಷ್ಟೆಲ್ಲ ಆದ್ರೂ ಕೆವಿಎನ್​​ಗೆ ಇಲ್ಲ ಚಿಂತೆ; ಕೈಯಲ್ಲಿವೆ ಇನ್ನೂ ಹಲವು ಬಿಗ್ ಬಜೆಟ್ ಸಿನಿಮಾಗಳು – Kannada News | KVN Productions Unfazed by Film Delays: Mega Budget Projects and Strategic Planning

ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಬೇಕು ಎಂದರೆ ಅದು ಸುಲಭದ ಮಾತಲ್ಲ. ಸಾಕಷ್ಟು ರಿಸ್ಕ್ ಇರುತ್ತದೆ. ಒಂದು ಬಿಗ್ ಬಜೆಟ್ ಸಿನಿಮಾ ನಿರ್ಮಾಣ ಮಾಡುವಾಗಲೇ ಕೆಲವರು ಸುಸ್ತಾಗಿಬಿಡುತ್ತಾರೆ. ಆದರೆ, ಕನ್ನಡದ ‘ಕೆವಿಎನ್​ ಪ್ರೊಡಕ್ಷನ್ಸ್’ ಒಟ್ಟೊಟ್ಟಿಗೆ ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸುತ್ತಿದೆ. ಈ ನಿರ್ಮಾಣ ಸಂಸ್ಥೆಯ ಬತ್ತಳಿಕೆಯಲ್ಲಿ ಇನ್ನೂ ಕೆಲವು ಸಿನಿಮಾಗಳು ಇವೆ. ಹಾಗಾದರೆ ಯಾವುದು ಆ ಚಿತ್ರ? ಸಿನಿಮಾಗಳು ಮುಂದಕ್ಕೆ ಹೋಗಿದ್ದರಿಂದ ಸಂಸ್ಥೆಗೆ ಏನಾದರೂ ತೊಂದರೆ ಆಯಿತೇ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ. ದೊಡ್ಡ ಸಿನಿಮಾಗಳನ್ನು…

Read More

ನನ್ನಿಂದ ಅಂತಾ ತಪ್ಪು‌ ಏನಾಗಿದೆ? ರಾಜೀನಾಮೆ ಬೆನ್ನಲ್ಲೇ ಗುಡುಗಿದ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್

ಬೆಂಗಳೂರು, ಏಪ್ರಿಲ್ 11: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ದಾವಣಗೆರೆ ಕಾಂಗ್ರೆಸ್ (congress) ಅಭ್ಯರ್ಥಿ ಸಮರ್ಥ್​​ ವಿರುದ್ಧ ಷಡ್ಯಂತ್ರ ಆರೋಪ ಸಂಬಂಧ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ. ಪಕ್ಷ ವಿರೋಧ ಚಟುವಟಿಕೆಯಲ್ಲಿ ಭಾಗಿ ಆರೋಪ ಸಂಬಂಧ ಹೈಕಮಾಂಡ್​ ಕೈಗೆ ವರದಿ ತಲುಪುತ್ತಿದ್ದಂತೆ ಖಡಕ್ ಆಗಿ ರಾಜೀನಾಮೆ ಕೊಡಿ ಅಂತಾ ಎಐಸಿಸಿ ಸೂಚನೆ ಕೊಟ್ಟಿದೆ. ಅದರಂತೆ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಅಬ್ದುಲ್‌ ಜಬ್ಬಾರ್ (Abdul Jabbar) ರಾಜೀನಾಮೆ ಕೊಟ್ಟಿದ್ದಾರೆ. ನನ್ನಿಂದ ಅಂತಾ ತಪ್ಪು‌…

Read More

ಮೈಸೂರು ರೇಷ್ಮೆ ಸೀರೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್! ಜಿಐ ಟ್ಯಾಗ್ ಇರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರದಿ ಸಾಲು! – Kannada News | Mysore Silk Saree Craze: Women Queue for Hours at KSIC Showrooms to buy GI tagged sarees

ಜಿಐ ಟ್ಯಾಗ್ ಹೊಂದಿರುವ ಸೀರೆ ಖರೀದಿಗೆ ಸೂರ್ಯೋದಯಕ್ಕೂ ಮುನ್ನ ಮಹಿಳೆಯರ ಸರತಿ ಸಾಲು! ಬೆಂಗಳೂರು, ಜನವರಿ 21: ಸೀರೆ ಎಂದರೆ ಸಾಕು ಮಹಿಳೆಯರು ಮುಗಿಬೀಳುತ್ತಾರೆ. ಅಂತೆಯೇ ಅಪಾರ ಬೇಡಿಕೆಯುಳ್ಳ ಶುದ್ಧ ಮೈಸೂರು ರೇಷ್ಮೆ ಸೀರೆಗಳನ್ನು (Mysore Silk Saree) ಖರೀದಿಸಲು ನಗರದ ರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್‌ (KSIC) ಶೋರೂಮ್‌ಗಳ ಮುಂದೆ ಮಹಿಳೆಯರು ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಶೋ ರೂಮ್ ತೆರೆಯುವ ಸಮಯ 10 ಗಂಟೆಯಾದರೂ ಬೆಳಗಿನ 4 ಗಂಟೆಯಿಂದಲೇ ಹಾಜರಾಗುತ್ತಿರುವ ಮಹಿಳೆಯರು, ಟೋಕನ್ ತೆಗದುಕೊಂಡು ಕಾದು ಕೂರುತ್ತಿದ್ದಾರೆ….

Read More

Dreaming About Death: ಸತ್ತಂತೆ ಕನಸು ಬಿದ್ದರೆ ಏನರ್ಥ? ಶಾಸ್ತ್ರಗಳು ಹೇಳುವುದೇನು?

ಮರಣಿಸಿದವರ ಅಥವಾ ನಾವೇ ಮರಣಿಸಿದ ಹಾಗೆ ಕನಸು ಬಿದ್ದರೆ ಅದು ಶುಭವೇ ಅಥವಾ ಅಶುಭವೇ ಎಂಬುದರ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಸ್ವಪ್ನಶಾಸ್ತ್ರವು ಈ ಬಗ್ಗೆ ಬಹಳ ವಿಶೇಷವಾದ ವಿಶ್ಲೇಷಣೆಗಳನ್ನು ನೀಡುತ್ತದೆ. ಕನಸು ಬಿದ್ದ ಸ್ಥಳ (ಮನೆ, ಹೋಟೆಲ್, ದೇವಸ್ಥಾನ, ಕಚೇರಿ) ಕೂಡ ವಿಶ್ಲೇಷಣೆಗೆ ಮುಖ್ಯವಾಗುತ್ತದೆ. ಆದರೆ, ಇಂದಿನ ಮುಖ್ಯ ವಿಚಾರವು ಮರಣದ ಬಗ್ಗೆ. ನಾವು ಸತ್ತ ಹಾಗೆ ಅಥವಾ ನಮ್ಮ…

Read More

ರಾತ್ರಿ 8 ಗಂಟೆಯ ಮೇಲೆ ಯಾರಿಗೂ ಸಿಗಲ್ಲ ಅಮಿತಾಭ್; ಕಾರಣ ಏನು? – Kannada News | Amitabh Bachchan’s Strict Routine: No Industry Meetings After 8 PM and His Unwavering Discipline

ಅಮಿತಾಭ್ ಬಚ್ಚನ್ (Amitabh Bachchan) ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಸಿನಿಮಾ ರಂಗದಲ್ಲಿ ಅವರು ಐದು ದಶಕಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ತುಂಬಾನೇ ಶಿಸ್ತಿನ ವ್ಯಕ್ತಿ. ನಟನೆಯ ಜೊತೆಗೆ ಅವರು ಶಿಸ್ತನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರನ್ನು ರಾತ್ರಿ 8 ಗಂಟೆ ಬಳಿಕ ಇಂಡಸ್ಟ್ರಿಯವರು ಭೇಟಿ ಮಾಡಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಬಾಲಿವುಡ್ ಹೀರೋಗಳು ಹೆಚ್ಚೆಚ್ಚು ಪಾರ್ಟಿ ಮಾಡೋಕೆ ಇಷ್ಟಪಡುತ್ತಾರೆ. ಅವರ ರಾತ್ರಿ ಜೀವನವೇ ಬೇರೆ ರೀತಿ ಇರುತ್ತದೆ….

Read More

VHT ಟೂರ್ನಿಯಲ್ಲಿ ಕಣಕ್ಕಿಳಿದ ವಿರಾಟ್, ರೋಹಿತ್​ಗೆ ಸಿಗುವ ವೇತನ ಎಷ್ಟು ಗೊತ್ತಾ? – Kannada News | How Much Will Virat Kohli, KL Rahul And Rohit Sharma Earn Per Match In Vijay Hazare Trophy?

ಬರೋಬ್ಬರಿ 15 ವರ್ಷಗಳ ಬಳಿಕ ವಿರಾಟ್ ಕೊಹ್ಲಿ ವಿಜಯ ಹಝಾರೆ ಟೂರ್ನಿಯಲ್ಲಿ ಕಣಕ್ಕಿಳಿದಿದ್ದಾರೆ. ಅತ್ತ 7 ವರ್ಷಗಳ ನಂತರ ರೋಹಿತ್ ಶರ್ಮಾ ಕೂಡ ದೇಶೀಯ ಅಂಗಳದಲ್ಲಿ ಏಕದಿನ ಪಂದ್ಯವಾಡಿದ್ದಾರೆ. ಇವರೊಂದಿಗೆ ರಿಷಭ್ ಪಂತ್, ಕೆಎಲ್ ರಾಹುಲ್, ಶುಭ್​ಮನ್ ಗಿಲ್ ಕೂಡ ದೇಶೀಯ ಟೂರ್ನಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎಲ್ಲಾ ಆಟಗಾರರು ಪ್ರತಿ ಪಂದ್ಯಕ್ಕೆ ವೇತನವನ್ನು ಸಹ ಪಡೆಯಲಿದ್ದಾರೆ. ಅಂದರೆ ವಿಜಯ ಹಝಾರೆ ಟೂರ್ನಿಯಲ್ಲಿ ಪ್ರತಿ ಮ್ಯಾಚ್​ಗಳಿಗೆ ಇಂತಿಷ್ಟು ಸಂಭಾವನೆ ನಿಗದಿ ಮಾಡಲಾಗಿದೆ. ಅತ್ತ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಲಕ್ಷಗಳ…

Read More

ಪತ್ನಿ 9 ತಿಂಗಳ ತುಂಬು ಗರ್ಭಿಣಿ: ವಿದ್ಯುತ್​​ ಶಾಕ್​​ ತಗುಲಿ ಪತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ತುಮಕೂರು, ಮಾರ್ಚ್​​ 08: ವಿದ್ಯುತ್ ಪರಿವರ್ತಕ ಅಳವಡಿಸುವಾಗ ಶಾಕ್​ ತಗುಲಿ ಲೈನ್​​ಮ್ಯಾನ್​​ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ. ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್​​ಮ್ಯಾನ್​​ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ…

Read More