Headlines

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! – Kannada News | Crime Wave in Karnataka: Bengaluru Gold Theft, Hassan Home Break in, Mysore Temple Robbery

ಅಸಲಿ ಬದಲು ನಕಲಿ ಚಿನ್ನ ಇಟ್ಟು 3 ಲಕ್ಷ ರೂ. ಮೌಲ್ಯದ ಬಂಗಾರ ಕದ್ದ ಕದೀಮರು! ನೆಲಮಂಗಲ, ಫೆಬ್ರವರಿ 22: ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ನಾಗಸಂದ್ರದ ಪೂರನ್ ಜ್ಯುವೆಲರ್ಸ್‌ನಲ್ಲಿ ಚಿನ್ನ ಖರೀದಿ ನೆಪದಲ್ಲಿ ಬಂದಿದ್ದ ಕಳ್ಳನು (Gold Theft) ಅಟೆಂಶನ್ ಡೈವರ್ಶನ್ ತಂತ್ರ ಬಳಸಿ ಸುಮಾರು 3 ಲಕ್ಷ ರೂ. ಮೌಲ್ಯದ 18 ಗ್ರಾಂ ಚಿನ್ನಾಭರಣ ಕಳವು ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮಹೇಂದ್ರ ಅವರ ಮಾಲಿಕತ್ವದ ಅಂಗಡಿಯಲ್ಲಿ ಉಂಗುರ ತೂಕ ತೋರಿಸುವಂತೆ ಕೇಳಿ ಗಮನ…

Read More

ಒಂದು ಸಂಸ್ಥೆ ಹೇಗೆ ಕಾರ್ಯನಿರ್ವಹಿಸಬೇಕು? ಕಾರ್ಪೊರೇಟ್ ಲೋಕಕ್ಕೆ ಮಾದರಿಯಾದ ಡಿಆರ್​ಡಿಒ – Kannada News | DRDO shows how research and development, deep tech, intellectual properties help save big money

ಭಾರತದ ರಕ್ಷಣಾ ಇಲಾಖೆಯ ಆರ್ ಅಂಡ್ ಡಿ ಅಂಗವಾಗಿರುವ ಡಿಆರ್​ಡಿಒ (DRDO) ಐದು ವರ್ಷದಲ್ಲಿ ಭಾರತದ ವೆಚ್ಚವನ್ನು 2.64 ಲಕ್ಷ ಕೋಟಿ ರೂನಷ್ಟು ಉಳಿಸಿದೆ ಎನ್ನುವ ಒಂದು ಅಚ್ಚರಿಯ ಅಂಶ ಬೆಳಕಿಗೆ ಬಂದಿದೆ. ಸಂಸದೀಯ ಸಮಿತಿಯೊಂದು ಇತ್ತೀಚೆಗೆ ಈ ವಿಚಾರವನ್ನು ಬಹಿರಂಗಪಡಿಸಿದೆ. ಭಾರತದಲ್ಲಿ ದೇಶೀಯವಾಗಿ ರೂಪಿತವಾಗುತ್ತಿರುವ ಅನೇಕ ಶಸ್ತ್ರಾಸ್ತ್ರ ತಂತ್ರಜ್ಞಾನ ಹಾಗೂ ಮಿಲಿಟರಿ ಉತ್ಪನ್ನಗಳಲ್ಲಿ ಡಿಆರ್​ಡಿಒ ಹೆಸರು ಬಹುತೇಕ ಇದ್ದೇ ಇರುತ್ತದೆ. ಬಹಳ ಕ್ಷಮತೆ ಹಾಗೂ ಹೊಸತನಕ್ಕೆ ಉದಾಹರಣೆಯಾಗಿ ಡಿಆರ್​ಡಿಒ ಇದೆ. ಆರ್ ಅಂಡ್ ಎಷ್ಟು ಮುಖ್ಯ…

Read More

Bigg Boss Live: ಬಿಗ್ ಬಾಸ್ ವಿನ್ನರ್ ಗಿಲ್ಲಿ ಸಂಭ್ರಮ ನೋಡಿ; ಮೊದಲ ರಿಯಾಕ್ಷನ್ – Kannada News | Bigg Boss Kannada Season 12 Gilli Nata Interview And Special Live Video

ಬಿಗ್ ಬಾಸ್ ಕನ್ನಡ ಸೀಸನ್ 12ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರು ವಿನ್ ಆದ ಬಳಿಕ ಟಿವಿ9 ಕನ್ನಡಕ್ಕೆ ಸಂದರ್ಶನ ನೀಡಿದ್ದಾರೆ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ನಟ ಸಂಭ್ರಮಿಸಿದ್ದಾರೆ. ಅಭಿಮಾನ ನೋಡಿ ಅವರು ಭಾವುಕರಾದರು. ಆ ವಿಡಿಯೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

Abbi Falls: ನೀರಿಗಿಳಿಯದಂತೆ ಸೂಚನಾ ಫಲಕ ಇದ್ದರೂ ಡೋಂಟ್ ಕೇರ್, ಅಬ್ಬಿ ಫಾಲ್ಸ್​ನಲ್ಲಿ ಪ್ರವಾಸಿಗರ ಹುಚ್ಚಾಟ – Kannada News | Reels Craze at Abbi Falls: Tourists Risk Lives in Sakleshpur Despite Official Ban

ಹಾಸನ, ಜುಲೈ 14: ಜಿಲ್ಲೆಯ ಮಲೆನಾಡು ಭಾಗದಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದ ಅಬ್ಬಿ ಜಲಪಾತ ತುಂಬಿ ಹರಿಯುತ್ತಿದೆ. ಇದು ಪ್ರವಾಸಿಗರನ್ನು ಆಕರ್ಷಿಸುತ್ತಿದ್ದರೂ, ಸುರಕ್ಷತಾ ನಿಯಮಗಳ ನಿರ್ಲಕ್ಷ್ಯ ಆತಂಕಕ್ಕೆ ಕಾರಣವಾಗಿದೆ. ಸಕಲೇಶಪುರ ತಾಲ್ಲೂಕಿನ ಹಾನ್‌ಬಾಳ್‌ ಬಳಿಯ ಅಬ್ಬಿ ಜಲಪಾತದಲ್ಲಿ ನೀರಿಗಿಳಿಯದಂತೆ ಸೂಚನಾ ಫಲಕಗಳಿದ್ದರೂ, ಪ್ರವಾಸಿಗರು ಅವುಗಳನ್ನು ಸಂಪೂರ್ಣವಾಗಿ ಕಡೆಗಣಿಸುತ್ತಿದ್ದಾರೆ. ಜಲಪಾತದ ನೀರಿಗೆ ಇಳಿದು ಆಟವಾಡುವುದು, ಈಜುವುದು ಸಾಮಾನ್ಯವಾಗಿದೆ. ಯುವಕರು, ಕುಟುಂಬ ಸಮೇತ ಜಲಪಾತದ ಮಧ್ಯದಲ್ಲಿ ನಿಂತು ರೀಲ್ಸ್ ಹಾಗೂ ಫೋಟೋ ತೆಗೆಸಿಕೊಳ್ಳುವಲ್ಲಿ ಮಗ್ನರಾಗಿದ್ದಾರೆ. ಆದರೆ, ಈ ರೀತಿಯ ಹುಚ್ಚಾಟ…

Read More

ಜೈಲಲ್ಲಿದ್ದುಕೊಂಡೇ ಜಾಕ್ವೆಲಿನ್​​ಗೆ ಮನೆ ಉಡುಗೊರೆ ಕೊಟ್ಟ ಸುಖೇಶ್? – Kannada News | Sukhesh claims he gifted Jacqueline Fernandez a house in Beverly Hills

ಸುಖೇಶ್ ಚಂದ್ರಶೇಖರ್ (Sukhesh Chandrashekhar), ಭಾರತದ ನಂಬರ್ ಕಾನ್​ಮ್ಯಾನ್ (ಮೋಸಗಾರ) ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾನೆ. ದೇಶದ ಕೆಲವು ಪ್ರಮುಖ ರಾಜಕಾರಣಿಗಳು, ವಿಐಪಿ ವ್ಯಕ್ತಿಗಳು, ಖ್ಯಾತ ಉದ್ಯಮಿಗಳು, ಚಿತ್ರರಂಗದ ಕೆಲವರಿಗೆ ಸಹ ಮೋಸ ಮಾಡಿ ನೂರಾರು ಕೋಟಿ ರೂಪಾಯಿ ಹಣ ಗಳಿಸಿದ್ದಾನೆ ಈ ಆಸಾಮಿ. ಬಾಲಿವುಡ್​​ ನಟಿಯರ ಮೇಲೆ ವಿಶೇಷ ಮೋಹ ಹೊಂದಿದ್ದ ಸುಖೇಶ್, ತನ್ನ ಮೋಸದ ಹಣದ ನೆರವಿನಿಂದ ಹಲವು ನಟಿಯರಿಗೆ ಕೋಟ್ಯಂತರ ಮೌಲ್ಯದ ಉಡುಗೊರೆಗಳನ್ನು ನೀಡುತ್ತಿದ್ದ. ಜಾಕ್ವೆಲಿನ್ ಫರ್ನಾಂಡೀಸ್​ ಅನ್ನು ಗರ್ಲ್​​ಫ್ರೆಂಡ್ ಸಹ ಮಾಡಿಕೊಂಡಿದ್ದ. ಇದೀಗ…

Read More

SSLC Exam 2 Time Table: 10ನೇ ತರಗತಿಯಲ್ಲಿ ಫೇಲ್ ಆದವರಿಗೆ ಮತ್ತೊಂದು ಚಾನ್ಸ್: ಪರೀಕ್ಷೆ-2 ವೇಳಾಪಟ್ಟಿ ಪ್ರಕಟ – Kannada News | Karnataka SSLC exam 2 time table Announced By KSEAB, here Is date And Fee details

ಬೆಂಗಳೂರು, (ಏಪ್ರಿಲ್ 23): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ಕುತೂಹಲದಿಂದ ಕಾಯುತ್ತಿದ್ದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ (SSLC Results 2026)   ಪ್ರಕಟವಾಗಿದ್ದು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಶೇ.94.10 ಫಲಿತಾಂಶ ಬಂದಿದೆ. ಇನ್ನು ಜಿಲ್ಲೆಗಳಲ್ಲಿ 98.40% ಉತ್ತೀರ್ಣ ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ‌ ಸ್ಥಾನ ಪಡೆದುಕೊಂಡಿದ್ದರೆ, ಕಲಬುರಗಿ ಕೊನೆ ಸ್ಥಾನದಲ್ಲಿದೆ. ಇನ್ನು ಪಾಸಾದ ವಿದ್ಯಾರ್ಥಿಗಳ ಮನೆಯಲ್ಲಿ ಸಂಭ್ರಮ ಮನೆ ಮಾಡಿದ್ದು, ಮುಂದೆ ಯಾವ ಕಾಲೇಜಿ ಏನು ಅಂತೆಲ್ಲಾ ಚರ್ಚೆಯಲ್ಲಿ ತೊಡಗಿದ್ದಾರೆ….

Read More

CUET UG 2026: ತಾಂತ್ರಿಕ ಸಮಸ್ಯೆಯಿಂದ ಪರೀಕ್ಷೆ ಬರೆಯಲಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ NTA

ದೇಶಾದ್ಯಂತ ಪದವಿ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ (ಮೇ 30) ನಡೆದ ಸಿಯುಇಟಿ-ಯುಜಿ (CUET-UG) ಪ್ರವೇಶ ಪರೀಕ್ಷೆಯ ವೇಳೆ ಕೆಲವು ಕೇಂದ್ರಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರಿಂದ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮತ್ತೊಂದು ಅವಕಾಶವನ್ನು ಪ್ರಕಟಿಸಿದೆ. ಎನ್‌ಟಿಎ (NTA) ಸ್ಪಷ್ಟನೆ: ಈ ಕುರಿತು ಸಾಮಾಜಿಕ ಜಾಲತಾಣ ‘X’ ನಲ್ಲಿ ಪೋಸ್ಟ್ ಮಾಡಿರುವ NTA, “ಇಂದಿನ ತಾಂತ್ರಿಕ ಅಡಚಣೆಯು ಕೆಲವು CUET (UG)ಅಭ್ಯರ್ಥಿಗಳಿಗೆ ತೊಂದರೆ ಉಂಟುಮಾಡಿದೆ. ಶನಿವಾರ (30.05.2026) ಮೊದಲ ಶಿಫ್ಟ್‌ನಲ್ಲಿ (Shift-I) ಪರೀಕ್ಷಾ…

Read More

ಸಂಜೆ ವೇಳೆ ಮುಖ್ಯ ಬಾಗಿಲಲ್ಲಿ ಕುಳಿತುಕೊಳ್ಳುವುದು ಅಶುಭವೇ? ಲಕ್ಷ್ಮಿ ಪ್ರವೇಶಿಸುವ ಸಿಂಹದ್ವಾರದ ಪಾವಿತ್ರ್ಯತೆ ಬಗ್ಗೆ ಇಲ್ಲಿದೆ ನೋಡಿ – Kannada News | The auspiciousness of your homes main door why evening seating matters

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ. Read More Source link

Read More

ತುಂಡು ಭೂಮಿಗಾಗಿ ದಾಯಾದಿಗಳ ಕಲಹ: ಅಣ್ಣನ ಕೊಲೆಗೆ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ತಮ್ಮ! – Kannada News | Mavinamatti Land Feud: Yadgir Murder Triggers Arson, Revenge Cycle Continues

ಯಾದಗಿರಿ, ಏ.14: ಸುರಪುರ ತಾಲೂಕಿನ ಮಾವಿನಮಟ್ಟಿ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನಿಗಾಗಿ ಶುರುವಾದ ಜಗಳ ಈಗ ಹತ್ತಾರು ಕುಟುಂಬಗಳನ್ನು ಬೀದಿಗೆ ತಂದು ನಿಲ್ಲಿಸಿದೆ. ಜಮೀನು ವಿವಾದಕ್ಕೆ ಯುವಕನೋರ್ವನ ಭೀಕರ ಕೊಲೆಯಾಗಿದ್ದರೆ, ಅದರ ಪ್ರತೀಕಾರವಾಗಿ ಆರೋಪಿಗಳ ಮನೆಗೆ ಬೆಂಕಿ ಹಚ್ಚಿದ ಕೊಲೆಯಾದವನ ಸಹೋದರ ಕೂಡ ಈಗ ಜೈಲು ಪಾಲಾಗಿದ್ದಾನೆ. ಮಲ್ಲಪ್ಪ ಮತ್ತು ಅವರ ಅಣ್ಣ ಹನುಮಂತರಾಯನ ಕುಟುಂಬಗಳ ಮಧ್ಯೆ ಕಳೆದ ನಾಲ್ಕು ವರ್ಷಗಳಿಂದ 2 ಎಕರೆ ಜಮೀನಿನ ದಾರಿ ವಿಚಾರವಾಗಿ ನಿರಂತರ ಜಗಳ ನಡೆಯುತ್ತಿತ್ತು. ಹಳೆ ದ್ವೇಷದ…

Read More

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ – Kannada News | Yash mother visited Hasan police station regarding compound demolition case

ಯಶ್ (Yash) ಅವರ ತಾಯಿ ಪುಷ್ಪ ಅವರಿಗೆ ಸೇರಿದ್ದು ಎನ್ನಲಾಗುತ್ತಿರುವ ಹಾಸನದಲ್ಲಿರುವ ಸೈಟ್​​ನ ಕಾಂಪೌಂಡ್ ಅನ್ನು ಆ ಜಾಗದ ಸದ್ಯದ ಮಾಲೀಕರು ಎಂದು ಹೇಳಿಕೊಂಡಿರುವ ದೇವರಾಜ್ ಹೆಸರಿನ ವ್ಯಕ್ತಿಯೊಬ್ಬರು ಕೆಲ ದಿನಗಳ ಹಿಂದೆ ನೆಲಸಮಗೊಳಿಸಿದ್ದರು. ಆ ಬಗ್ಗೆ ಪುಷ್ಪ ಅವರ ಪರವಾಗಿ ಯಶ್ ಅವರ ಸಂಬಂಧಿ ದುರ್ಗಾಪ್ರಸಾದ್ ಅವರು ಹಾಸನ ಬಡಾವಣೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದೂರು ಸಲ್ಲಿಸಿದ್ದರು. ಇದೀಗ ಸ್ವತಃ ಪುಷ್ಪ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರೊಟ್ಟಿಗೆ ಘಟನೆ ಕುರಿತಾಗಿ…

Read More