ನೂರಾರು ಜೀವ ಉಳಿಸಿದ ವೈದ್ಯನಿಗೆ ಸಿಗಲಿಲ್ಲ ಚಿಕಿತ್ಸೆ; ಡಾಕ್ಟರ್ ದುರಂತ ಸಾವು – Kannada News | Doctor Dies Due to Lack of Medical Care in Remote Uttara Kannada Village
ಕಾರವಾರ, ಮೇ 03: ನೂರಾರು ರೋಗಿಗಳ ಜೀವ ಉಳಿಸಿದ್ದ ವೈದ್ಯರೊಬ್ಬರು (doctor) ಕೊನೆಗಳಿಗೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ತಿವ್ರ ಎದೆ ನೋವಿನಿಂದ ಅಸುನೀಗಿರುವ (death) ಹೃದಯವಿದ್ರಾವಕ ಘಟನೆ ಕರ್ನಾಟಕ ಗೋವಾ ಗಡಿಯಲ್ಲಿರುವ ಡಿಗ್ಗಿ ಎಂಬ ಗ್ರಾಮದಲ್ಲಿ ನಡೆದಿದೆ. ಡಾ.ಲೆನ್ವರ್ ಲೋಬೋ ಮೃತ ವೈದ್ಯ. ಸದ್ಯ ಇಡೀ ಡಿಗ್ಗಿ ಗ್ರಾಮವೇ ಡಾ. ಲೋಬೋ ಮರಣ ಹಿನ್ನೆಲೆ ಕಂಬನಿ ಮಿಡಿದಿದೆ. ನಡೆದಿದ್ದೇನು? ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಡಿಗ್ಗಿ ಕೂಗ್ರಾಮ. ಯಾವುದೇ ಮೂಲಭೂತ ಸೌಲಭ್ಯಗಳಿಲ್ಲ. ಹೀಗಾಗಿ ಈ ಡಿಗ್ಗಿ…