Headlines

IND vs SA: ಸಂಜು ತೋಳ್ಬಲಕ್ಕೆ ಸಿಲುಕಿ ಮೈದಾನದಲ್ಲೇ ಬಿದ್ದು ಒದ್ದಾಡಿದ ಅಂಪೈರ್; ವಿಡಿಯೋ ನೋಡಿ – Kannada News | IND vs SA: Umpire Rohan Pandit Injured by Sanju Samson’s Fierce Shot

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಐದನೇ ಮತ್ತು ಕೊನೆಯ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಬಾರಿಸಿದ ಚೆಂಡು ಅಂಪೈರ್ ಕಾಲಿಗೆ ರಬಸವಾಗಿ ಬಡಿಯಿತು. ಇದರಿಂದಾಗಿ ಅಂಪೈರ್ ಕೆಲಕಾಲ ಮೈದಾನದಲ್ಲಿ ನೋವಿನಿಂದ ನರಳುವಂತ್ತಾಯಿತು. ಭಾರತದ ಇನ್ನಿಂಗ್ಸ್​ನ 9ನೇ ಓವರ್​ನಲ್ಲಿ ಈ ಘಟನೆ ನಡೆಯಿತು. ಆಫ್ರಿಕಾ ಸ್ಪಿನ್ನರ್ ಫರ್ನಾಂಡಿಸ್ ಬೌಲ್ ಮಾಡಿದ ನಾಲ್ಕನೇ ಎಸೆತವನ್ನು ಸ್ಯಾಮ್ಸನ್ ನೇರವಾಗಿ ಹೊಡೆದರು. ಇತ್ತ ಆ ಹೊಡೆತ ಸೀದ ಬೌಲರ್ ಕೈಗೆ ಹೋಯಿತು. ಆದರೆ ಫರ್ನಾಂಡಿಸ್​ಗೆ…

Read More

ತಮ್ಮದೇ ಸಿನಿಮಾ ಪ್ರಚಾರಕ್ಕೆ ಗಿಲ್ಲಿ ನಟ ಯಾಕೆ ಹೋಗಿಲ್ಲ? ಕೊನೆಗೂ ಸಿಕ್ತು ಉತ್ತರ – Kannada News | Gilli Nata reaction to Sarkari Shale H8 movie complaint against him in KFCC

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಿಂದ ಗಿಲ್ಲಿ ನಟ ಪಡೆದ ಜನಪ್ರಿಯತೆ ಅಪಾರ. ಆ ರಿಯಾಲಿಟಿ ಶೋಗೆ ಹೋಗುವುದಕ್ಕೂ ಮುನ್ನವೇ ಗಿಲ್ಲಿ ಅವರು ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಈಗ ಆ ಸಿನಿಮಾಗಳ ಬಗ್ಗೆ ಟಾಕ್ ಶುರು ಆಗಿದೆ. ಗಿಲ್ಲಿ ನಟ (Gilli Nata) ಅಭಿನಯದ ‘ಸರ್ಕಾರಿ ಶಾಲೆ ಹೆಚ್​8’ ಸಿನಿಮಾ ಇತ್ತೀಚೆಗೆ ರಿಲೀಸ್ ಆಯಿತು. ಆ ಚಿತ್ರದಲ್ಲಿ ಗಿಲ್ಲಿ ಅವರಿಗೆ ಒಂದು ಪಾತ್ರವಿದೆ. ಆದರೆ ಸಿನಿಮಾದ ಪ್ರಚಾರಕ್ಕೆ ಗಿಲ್ಲಿ ನಟ ಬಂದಿಲ್ಲ ಎಂದು…

Read More

ಬಿಗ್ ಬಾಸ್ ಮನೆಗೆ ಬಂತು ಗಿಲ್ಲಿ ಕುಟುಂಬ; ಮಾಡಿದ ಕಂಪ್ಲೇಂಟ್ ಏನು? – Kannada News | Gilli Nata Family Enters to Bigg Boss House Here is what Gilli Mother Complaint

ಬಿಗ್ ಬಾಸ್ ಮನೆಯಲ್ಲಿ ಇಂದಿನ ಎಪಿಸೋಡ್​​ನಲ್ಲಿ ಗಿಲ್ಲಿ ಕುಟುಂಬದವರು ಆಗಮಿಸಿದ್ದಾರೆ. ಅಪ್ಪ-ಅಮ್ಮ ಇಬ್ಬರೂ ಗಿಲ್ಲಿಯನ್ನು ನೋಡಿ ಖಷಿಪಟ್ಟಿದ್ದಾರೆ. ಕೂದಲಿಗೆ ಬಣ್ಣ ಹಾಕಿ ಬರಬೇಕಿತ್ತು ಎಂದು ಗಿಲ್ಲಿ ಅವರು ತಮ್ಮ ತಾಯಿ ಬಳಿ ದೂರಿದರು. ಆಗ ತಾಯಿ, ‘ನೀನೇಕೆ ಕೂದಲನ್ನು ಹೀಗೇ ಬಾಚಿಕೊಳ್ಳದೆ ಇಟ್ಟುಕೊಂಡಿರುವೆ’ ಎಂದು ಪ್ರಶ್ನೆ ಮಾಡಿದರು. ಆ ಬಳಿಕ ಗಿಲ್ಲಿ ತಲೆಗೆ ಎಣ್ಣೆ ಹಾಕಿ ಸ್ನಾನ ಕೂಡ ಮಾಡಿಸಲಾಯಿತು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಮಾರ್ಚ್ 19ಕ್ಕೆ ‘ಟಾಕ್ಸಿಕ್’ ಬದಲು ರಿಲೀಸ್ ಆಗಲಿದೆ ‘ಲವ್ ಮಾಕ್ಟೇಲ್ 3’ ಸಿನಿಮಾ – Kannada News | Love Mocktail 3 movie will release on March 19 after Toxic film postponed

ಮಾರ್ಚ್ 19ರಂದು ‘ಟಾಕ್ಸಿಕ್’ (Toxic) ಸಿನಿಮಾ ನೋಡಲು ಸಿನಿಪ್ರಿಯರು ಕಾದಿದ್ದರು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದೂಡಲಾಗಿದೆ. ಈಗ ‘ರಾಕಿಂಗ್ ಸ್ಟಾರ್’ ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಲ್ಲಿ ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾವನ್ನು ಬಿಡುಗಡೆ ಮಾಡಲು ಡಾರ್ಲಿಂಗ್ ಕೃಷ್ಣ ಸಜ್ಜಾಗಿದ್ದಾರೆ. ಆ ಮೂಲಕ ಅವರು ಅಭಿಮಾನಿಗಳಿಗೆ ಗುಡ್​ ನ್ಯೂಸ್ ನೀಡಿದ್ದಾರೆ. ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗುವ ವೀಕೆಂಡ್ ಸೇರಿದಂತೆ ಮಾರ್ಚ್…

Read More

Video: ಬೃಹತ್ ನೀರಿನ ಟ್ಯಾಂಕ್ ಮೇಲೆ ರೀಲ್ಸ್ ಶೂಟ್, ಆಯತಪ್ಪಿ ಬಿದ್ದು ಯುವಕ ಸಾವು, ಸಿಲುಕಿಕೊಂಡಿದ್ದ ಇಬ್ಬರ ರಕ್ಷಿಸಿದ ವಾಯುಪಡೆ – Kannada News | Reel Attempt Turns Fatal in Uttar Pradesh; One Teen Dies, Two Rescued

ಲಕ್ನೋ, ಮೇ 04: ರೀಲ್ಸ್​ ಮಾಡುವ ಹುಚ್ಚು ಯುವಕನ ಜೀವವನ್ನೇ ಕಸಿದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರೀಲ್ಸ್​ ಮಾಡಲು ಮೂವರು ಯುವಕರು ಬೃಹತ್ ನೀರಿನ ಟ್ಯಾಂಕ್(Water Tank) ಏರಿದ್ದರು. ಮೂವರಲ್ಲಿ ಒಬ್ಬಾತ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದು, ಇಬ್ಬರನ್ನು ವಾಯುಪಡೆ ರಕ್ಷಿಸಿದೆ. ಶನಿವಾರ ಮಧ್ಯಾಹ್ನ ಐವರು ಮಕ್ಕಳು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಚಿತ್ರೀಕರಿಸುವ ಆಸೆಯಿಂದ 60 ಅಡಿ ಎತ್ತರದ ಹಳೆಯ ನೀರಿನ ಟ್ಯಾಂಕ್ ಹತ್ತಿದ್ದರು. ಆದರೆ, ಈ ಆಟವು ಕ್ಷಣಮಾತ್ರದಲ್ಲಿ ಭೀಕರ ಅವಘಡವಾಗಿ ಬದಲಾಯಿತು. ಮಕ್ಕಳು…

Read More

Bengaluru Air Quality: ಉಡುಪಿ, ಶಿವಮೊಗ್ಗದ ವಾಯು ಗುಣಮಟ್ಟದಲ್ಲಿ ಸುಧಾರಣೆ

ಬೆಂಗಳೂರು, ಏಪ್ರಿಲ್ 10: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality) ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು…

Read More

ಒಂದಂಕಿಯಲ್ಲಿ ಕುಂಟಿದ ‘ಉಸ್ತಾದ ಭಗತ್ ಸಿಂಗ್’ ಕಲೆಕ್ಷನ್; ‘ಹರಿ ಹರ ವೀರ ಮಲ್ಲು’ಗಿಂತ ಹೀನಾಯ

ಪವನ್ ಕಲ್ಯಾಣ್ ನಟನೆಯ ‘ಉಸ್ತಾದ ಭಗತ್ ಸಿಂಗ್’ ಸಿನಿಮಾದ ಗಳಿಕೆ ಹೀನಾಯ ಮಟ್ಟ ತಲುಪಿದೆ. ನಾಲ್ಕು ದಿನಕ್ಕೆ ಚಿತ್ರ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ನಾಲ್ಕು ದಿನಕ್ಕೆ 60 ಕೋಟಿ ರೂಪಾಯಿ ಗಳಿಕೆ ದಾಟಲು ಕೂಡ ಚಿತ್ರದ ಬಳಿ ಸಾಧ್ಯವಾಗಿಲ್ಲ. ಇನ್ನು, ಎರಡನೇ ದಿನದಿಂದ ಸಿಂಗಲ್ ಡಿಜಿಟಲ್​ನಲ್ಲೇ ಸಿನಿಮಾ ಕುಂಟುತ್ತಾ ಸಾಗುತ್ತಿದೆ. ಈ ಮೊದಲು ರಿಲೀಸ್ ಆಗಿ ಸೋತ ‘ಹರಿ ಹರ ವೀರ ಮಲ್ಲು’ ಚಿತ್ರಕ್ಕಿಂತ ಈ ಸಿನಿಮಾದ ಸ್ಥಿತಿ ಹೀನಾಯವಾಗಿದೆ. ‘ಧುರಂಧರ್ 2’ ಸಿನಿಮಾ ಸೂಪರ್ ಹಿಟ್…

Read More

ನಾನು RCB ತಂಡದ ಕಟ್ಟಾ ಅಭಿಮಾನಿ: ವೈಭವ್ ಅಚ್ಚರಿಯ ಹೇಳಿಕೆ! – Kannada News

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಸಂಚಲನ ಸೃಷ್ಟಿಸಿದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Sooryavanshi) ತಾನು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಟ್ಟಾಭಿಮಾನಿ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಅದು ಸಹ ರಾಜಸ್ಥಾನ್ ರಾಯಲ್ಸ್ ತಂಡದಲ್ಲಿರುವಾಗ ಎಂಬುದು ವಿಶೇಷ. ಆರ್​​ಆರ್ ತಂಡದ ಸಂದರ್ಶನದಲ್ಲಿ ಮಾತನಾಡಿದ ವೈಭವ್, “ನಾನು ಮೊದಲಿನಿಂದಲೂ ಆರ್‌ಸಿಬಿ ತಂಡದ ದೊಡ್ಡ ಅಭಿಮಾನಿ. ಅದಕ್ಕೆ ಏಕೈಕ ಕಾರಣ ವಿರಾಟ್ ಕೊಹ್ಲಿ ಭೈಯ್ಯಾ ” ಎಂದಿದ್ದಾರೆ. “ಮೊದಲಿಂದಲೂ ನಾನು ವಿರಾಟ್…

Read More

Video: ಫ್ರಿಡ್ಜ್‌ನಲ್ಲಿದ್ದ ಮೊಸರನ್ನು ಕದ್ದು ತಿಂದ ಪುಟಾಣಿ, ವೈರಲ್‌ ಆಯ್ತು ದೃಶ್ಯ – Kannada News | A little girl put her mouth on a packet of yogurt in the fridge

ಈಗಿನ ಕಾಲದ ಮಕ್ಕಳು ಪುಟಾಣಿಗಳು (little kids) ತುಂಬಾನೇ ಜಾಣರು. ಅಷ್ಟೇ ತುಂಟರು ಕೂಡ. ಅಷ್ಟೇ ಅಲ್ಲ, ಹೆತ್ತವರ ಮಾತನ್ನು ಕೇಳುವುದೇ ಇಲ್ಲ, ಮಕ್ಕಳ ಮುಂದೆ ಏನಾದರೂ ಹೇಳಿದರೆ ಸಾಕು, ಪ್ರಶ್ನೆಯ ಮೇಲೆ ಪ್ರಶ್ನೆ ಕೇಳುತ್ತಾರೆ. ಎಲ್ಲರನ್ನು ಯಾಮಾರಿಸಿ ಬಿಡುತ್ತಾರೆ. ಇದೀಗ ಪುಟಾಣಿಯೊಂದು ಹೀಗೆಯೇ ಮಾಡಿದೆ. ಫ್ರಿಡ್ಜ್ ನಲ್ಲಿಟ್ಟಿದ್ದ ಮೊಸರಿನ ಪ್ಯಾಕೆಟ್ ಗೆ ಬಾಯಿ ಹಾಕಿದೆ. ಆ ಬಳಿಕ ಮುಗ್ಧತೆಯ ನೋಟ ಬೀರಿದೆ. ಈ ವಿಡಿಯೋ ನೋಡಿ ನೆಟ್ಟಿಗರು ಬಿದ್ದು ಬಿದ್ದು ನಕ್ಕಿದ್ದಾರೆ. ಅಮೇಜಿಂಗ್ ಆರ್ಟ್ (Amazing_art)…

Read More

ವಿಶೇಷ ಅಧಿವೇಶನದಲ್ಲೂ ಚರ್ಚೆ ಆಯ್ತು ಗಿಲ್ಲಿ ನಟನ ಹೆಸರು; ಪ್ರಸ್ತಾಪಿಸಿದ್ದು ಯಾರು? ಕಾರಣವೇನು? – Kannada News | Gilli’s Bigg Boss Kannada Prize: MLA Pradeep Eshwar on Tax and Net Winning explain In session

‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ವಿನ್ನರ ಗಿಲ್ಲಿ ನಟ ಅವರ ಹೆಸರು ಎಲ್ಲೆಲ್ಲೂ ಚರ್ಚೆ ಆಗುತ್ತಿದೆ. ಅವರು ಗೆದ್ದು ಎರಡು ವಾರ ಪೂರ್ಣಗೊಳ್ಳುತ್ತಾ ಬಂದರೂ ಅವರ ಹವಾ ನಿಂತಿಲ್ಲ. ಹೋದಲ್ಲಿ ಬಂದಲ್ಲಿ ಗಿಲ್ಲಿ ಹೆಸರು ಚರ್ಚೆಯಲ್ಲಿದೆ. ನಾನಾ ಉತ್ಸವಗಳಿಗೆ ತೆರಳಿ ಅವರು ಮನರಂಜನೆ ನೀಡುತ್ತಿದ್ದಾರೆ. ಈಗ ಗಿಲ್ಲಿ ನಟನ ಹೆಸರು ರಾಜ್ಯದ ವಿಶೇಷ ಅಧಿವೇಶನದಲ್ಲೂ ಚರ್ಚೆಯಾಗಿದೆ. ಈ ಹೆಸರನ್ನು ಪ್ರಸ್ತಾಪ ಮಾಡಿದ್ದು ಶಾಸಕ ಪ್ರದೀಪ್ ಈಶ್ವರ್. ಗಿಲ್ಲಿ ನಟ ಅವರು ಹಾಸ್ಯದ ಮೂಲಕ…

Read More