Headlines

ಮೂರೇ ದಿನಕ್ಕೆ 100 ಕೋಟಿ ಬಾಚಿದ ‘ದೃಶ್ಯಂ 3’: ಕರ್ನಾಟಕದಲ್ಲಿ ಗಳಿಸಿದ್ದೆಷ್ಟು? – Kannada News | Drishyam 3 movie collects 100 crore rs in three days

ಮೋಹನ್​​ಲಾಲ್ (Mohanlal) ನಟಿಸಿ, ಜೀತು ಜೋಸೆಫ್ ನಿರ್ದೇಶನ ಮಾಡಿರುವ ‘ದೃಶ್ಯಂ’ ಸರಣಿಯ ಮೂರನೇ ಸಿನಿಮಾ ಕೆಲವು ದಿನಗಳ ಹಿಂದೆಯಷ್ಟೆ ವಿಶ್ವದಾದ್ಯಂತ ಬಿಡುಗಡೆ ಆಗಿದೆ. ‘ದೃಶ್ಯಂ’ ಸರಣಿ ಭಾರತೀಯ ಚಿತ್ರರಂಗದ ಬಹು ಯಶಸ್ವಿ ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿದೆ. ‘ದೃಶ್ಯಂ’ ಮತ್ತು ‘ದೃಶ್ಯಂ 2’ ಸಿನಿಮಾಗಳು ಭಾರಿ ದೊಡ್ಡ ಯಶಸ್ಸು ಗಳಿಸಿದ್ದು, ಇದೀಗ ‘ದೃಶ್ಯಂ 3’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನ ಸಿನಿಮಾದ ಬಗ್ಗೆ ಅಷ್ಟೇನೂ ಧನಾತ್ಮಕ ಅಭಿಪ್ರಾಯಗಳು ವ್ಯಕ್ತವಾಗಿರಲಿಲ್ಲ. ಹಾಗಿದ್ದರೂ ಸಹ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ…

Read More

Video: ಯುರೋಪಿಯನ್ನರು ಭಾರತೀಯರಿಂದ ಈ ವಿಷ್ಯಗಳನ್ನು ಕಲಿಯಬೇಕು ಎಂದ ವಿದೇಶಿ ಮಹಿಳೆ – Kannada News | Lithuanian woman admires these five things about Indians

ಮೋನಿಕಾ ಕುಂಜೇಶ್ವರಿ ದಾಸಿImage Credit source: Instagram ಭಾರತಕ್ಕೆ ಬರುವ ವಿದೇಶಿಗರ ಸಂಖ್ಯೆ ಹೆಚ್ಚಾಗಿದೆ. ಈ ವಿದೇಶಿಗರು (Foreigners) ಇಲ್ಲಿನ ಪ್ರವಾಸಿ ತಾಣಗಳು ಕಣ್ತುಂಬಿಸಿಕೊಳ್ಳುತ್ತಾರೆ. ಅದಲ್ಲದೇ ಇಲ್ಲಿನ ವಿವಿಧ ಆಹಾರಗಳನ್ನು ಇಷ್ಟ ಪಟ್ಟು ಸವಿಯುತ್ತಾರೆ. ಭಾರತೀಯರ ಆಚಾರ ವಿಚಾರ ಇಷ್ಟ ಪಟ್ಟು ಇಲ್ಲೇ ಸೆಟಲ್ ಆಗುವುದಿದೆ. ಇದೀಗ ವಿದೇಶಿ ಮಹಿಳೆ ಯುರೋಪಿಯನ್ನರು ಭಾರತೀಯರಿಂದ (Indians) ಈ ಐದು ವಿಷಯಗಳನ್ನು ಕಲಿಯಲೇಬೇಕು ಎಂದಿದ್ದಾರೆ. ಇದೇ ವೇಳೆ ಭಾರತೀಯ ಆತಿಥ್ಯ, ಸಮುದಾಯ ಜೀವನವನ್ನು ಈ ಮಹಿಳೆ ಶ್ಲಾಘಿಸಿದ್ದಾರೆ. ವಿದೇಶಿ ಮಹಿಳೆಯ…

Read More

UPSC Recruitment 2026: ಲಿಖಿತ ಪರೀಕ್ಷೆಯಿಲ್ಲದೆ ಕೇಂದ್ರ ಸರ್ಕಾರಿ ಹುದ್ದೆ ಪಡೆಯಲು ಸುವರ್ಣಾವಕಾಶ! – Kannada News | UPSC ORA Recruitment 2026: 194 vacancies in central government departments till June 12 at upsc gov in

ದೇಶದ ಅತ್ಯುನ್ನತ ನೇಮಕಾತಿ ಸಂಸ್ಥೆಯಾದ ಕೇಂದ್ರ ಲೋಕಸೇವಾ ಆಯೋಗವು (UPSC) ವಿವಿಧ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 194 ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ವಿವಿಧ ಉನ್ನತ ಹುದ್ದೆಗಳಲ್ಲಿ ಜವಾಬ್ದಾರಿಯುತ ಭವಿಷ್ಯ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದು ಅದ್ಭುತ ಅವಕಾಶವಾಗಿದೆ. ಈ ನೇಮಕಾತಿಗಾಗಿ ಆನ್‌ಲೈನ್ ಅರ್ಜಿ ಪ್ರಕ್ರಿಯೆಯು ಈಗಾಗಲೇ ಆರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಜೂನ್ 12 ರ ಸಂಜೆ 6 ಗಂಟೆಯ ಒಳಗಾಗಿ ತಮ್ಮ ಅರ್ಜಿಗಳನ್ನು…

Read More

ಮೃಣಾಲ್, ಪೂಜಾ ಹೆಗ್ಡೆ ನಡುವೆ ಸಿಕ್ಕಿಹಾಕಿಕೊಂಡ ವರುಣ್ ಧವನ್; ಟ್ರೇಲರ್ ಹೇಗಿದೆ? – Kannada News | Varun Dhawan Hai Jawani Toh Ishq Hona Hai Trailer Out ft Pooja Hegde Mrunal Thakur

ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದ ಬಾಲಿವುಡ್ ನಟ ವರುಣ್ ಧವನ್ ಅಭಿನಯದ ರೊಮ್ಯಾಂಟಿಕ್-ಕಾಮಿಡಿ ಸಿನಿಮಾ ‘ಹೈ ಜವಾನಿ ತೋ ಇಷ್ಕ್ ಹೋನಾ ಹೈ’ (Hai Jawani Toh Ishq Hona Hai) ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಡೇವಿಡ್ ಧವನ್ ನಿರ್ದೇಶನದ ಈ ಸಿನಿಮಾ ಪ್ರೇಕ್ಷಕರಿಗೆ ನಗುವಿನ ಔತಣ ಉಣಬಡಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂಬುದನ್ನು ಟ್ರೇಲರ್ ಸಾಬೀತುಪಡಿಸಿದೆ. ವರುಣ್ ಧವನ್ (Varun Dhawan) ಜೊತೆ ಈ ಸಿನಿಮಾದಲ್ಲಿ ಮೃಣಾಲ್ ಠಾಕೂರ್ ಮತ್ತು ಪೂಜಾ ಹೆಗ್ಡೆ ಅವರು ಪ್ರಮುಖ ಪಾತ್ರಗಳನ್ನು…

Read More

ಬ್ಲಾಕ್ ಬಸ್ಟರ್ ಸಿನಿಮಾ ಅವಕಾಶ ನಿರಾಕರಿಸಿದ್ದ ಸ್ಟಾರ್ ನಟ: ಕಾರಣ? – Kannada News | Randeep Hooda said no to Chhaava movie Aurangzeb character

ಒಂದು ಹಿಟ್ ಸಿನಿಮಾ (Hit Cinema) ಸಿಕ್ಕರೆ ಹತ್ತು ವರ್ಷ ಚಿತ್ರರಂಗದಲ್ಲಿ ಸಮಯ ತಳ್ಳಬಹುದು ಎಂದು ಹಿಂದೊಮ್ಮೆ ಜನಪ್ರಿಯ ನಟರೊಬ್ಬರು ಹೇಳಿದ್ದರು. ಅದು ಬಹುತೇಕ ನಿಜವೂ ಆಗಿದೆ. ಒಂದು ಹಿಟ್ ಸಿನಿಮಾ ಕೊಟ್ಟು ಬಿಟ್ಟರೆ ಮುಂದಿನ ಹತ್ತು ವರ್ಷ ಅದರ ಬಲದಲ್ಲೇ ನಟರ ಜೀವನ ನಡೆದು ಹೋಗುತ್ತಿತ್ತು. ಇದೇ ಕಾರಣಕ್ಕ ನಟರುಗಳು ಯಾವುದೇ ದೊಡ್ಡ ಬಜೆಟ್​​ನ, ಭಿನ್ನ ಕತೆಯುಳ್ಳ ಸಿನಿಮಾಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಆದರೆ ಇಲ್ಲೊಬ್ಬ ಸ್ಟಾರ್ ನಟ, ಸಿನಿಮಾ ದೊಡ್ಡ ಹಿಟ್ ಆಗುತ್ತದೆ ಎಂದು…

Read More

DRDO NMRL Paid Internship: ದೇಶದ ರಕ್ಷಣಾ ಸಂಶೋಧನಾ ಸಂಸ್ಥೆಯಲ್ಲಿ ಇಂಟರ್ನ್‌ಶಿಪ್​​ಗೆ ಸುವರ್ಣಾವಕಾಶ – Kannada News | DRDO NMRL Paid Internship: Naval Materials Research Lab Opportunities for Students

ಇಂಟರ್ನ್‌ಶಿಪ್​​ಗೆ ಸುವರ್ಣಾವಕಾಶ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವ ಯುವ ವಿಜ್ಞಾನಿಗಳು ಮತ್ತು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಅತ್ಯುತ್ತಮ ಅವಕಾಶವೊಂದನ್ನು ತಂದಿದೆ. DRDO ಅಡಿಯಲ್ಲಿ ಕಾರ್ಯನಿರ್ವಹಿಸುವ ಮಹಾರಾಷ್ಟ್ರದ ಅಂಬರ್‌ನಾಥ್‌ನಲ್ಲಿರುವ ಪ್ರತಿಷ್ಠಿತ ‘ನೇವಲ್ ಮೆಟೀರಿಯಲ್ಸ್ ರಿಸರ್ಚ್ ಲ್ಯಾಬೊರೇಟರಿ’ (NMRL) ಪ್ರಸ್ತುತ ಸಾಲಿನ ಪಾವತಿಸಿದ (Paid) ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಅಧಿಕೃತವಾಗಿ ಪ್ರಕಟಿಸಿದೆ. ರಕ್ಷಣಾ ಸಂಶೋಧನೆಯಲ್ಲಿ ಪ್ರಾಯೋಗಿಕ ಅನುಭವವನ್ನು ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಈ ತರಬೇತಿಯು ಒಂದು ವಿಶಿಷ್ಟ ವೇದಿಕೆಯಾಗಲಿದ್ದು, ಇಂಟರ್ನ್‌ಶಿಪ್ ಅವಧಿಯಲ್ಲಿ…

Read More

ಪೆನ್ಷನ್ ಹಣಕ್ಕಾಗಿ 90 ವರ್ಷದ ಅತ್ತೆಯನ್ನು ಎತ್ತಿಕೊಂಡು 9 ಕಿ.ಮೀ ನಡೆದ ಬುಡಕಟ್ಟು ಮಹಿಳೆ – Kannada News | Chhattisgarh tribal woman carries 90 year old mother in law on her shoulders walked 9 km for pension

ನವದೆಹಲಿ, ಮೇ 24: ಛತ್ತೀಸ್‌ಗಢದಲ್ಲಿ ಹೃದಯವಿದ್ರಾವಕ ಘಟನೆಯೊಂದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ. ಈ ವಿಡಿಯೋ ಹಳ್ಳಿಗಳ ಮೂಲಸೌಕರ್ಯಗಳ ಬಗ್ಗೆ ದೊಡ್ಡ ಪ್ರಶ್ನೆಯನ್ನು ಎತ್ತಿದೆ. ಮಹಿಳೆಯೊಬ್ಬರು ತಮ್ಮ 90 ವರ್ಷದ ಅತ್ತೆಯನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಕಾಡಿನ ಹಾದಿಯಲ್ಲಿ 9 ಕಿ.ಮೀ ದೂರ ಕಾಡಿನಲ್ಲಿ ನಡೆದಿದ್ದಾರೆ. ಇದು ಹಳೆಯ ವಿಕ್ರಮ-ಬೇತಾಳದ ಕತೆಗಳನ್ನು ಹೋಲುತ್ತದೆ. ಸುರ್ಗುಜಾ ಜಿಲ್ಲೆಯಲ್ಲಿ ಈ ಘಟನೆ ಸಂಭವಿಸಿದ್ದು, ಸುಖ್ಮಾನಿಯಾ ಬಾಯಿ ಎಂಬ ಮಹಿಳೆ ಬ್ಯಾಂಕಿನಿಂದ ಪಿಂಚಣಿ ಹಣ ಪಡೆಯಲು ತನ್ನ…

Read More

ಮೃತರನ್ನೂ ಬಿಡದ ಕಳ್ಳರು: ಮಹಿಳೆ ಮೈಮೇಲಿದ್ದ 18 ಗ್ರಾಂ ಚಿನ್ನಾಭರಣಗಳು ಕಳವು – Kannada News | Udupi: Gold Jewellery Weighing 18 Grams Stolen from Accident Victim

ಉಡುಪಿ, ಮೇ 24: ಅಪಘಾತದಲ್ಲಿ ಸಿಲುಕಿ ಪ್ರಾಣ ಕಳೆದುಕೊಂಡವರನ್ನೂ ಬಿಡದ ಕಳ್ಳರು, ಮೃತ ಮಹಿಳೆಯ ಮೈಮೇಲಿದ್ದ ಬಂಗಾರದ ಒಡವೆಗಳನ್ನು ಲಪಟಾಯಿಸಿರುವ (gold theft) ಅಮಾನವೀಯ ಘಟನೆ ಉಡುಪಿ (udupi) ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು ದಾಖಲಾಗಿದೆ. ಮುಖ್ಯಾಂಶಗಳು ಮೃತ ಮಹಿಳೆ ಮೈಮೇಲಿದ್ದ ಒಡವೆಗೆ ಕನ್ನ ಹಾಕಿದ ಖದೀಮರು ಅಪಘಾತದಲ್ಲಿ ಮೃತಪಟ್ಟವರನ್ನೂ ಬಿಡದ ಕಳ್ಳರು ಕೊಲ್ಲೂರು ಠಾಣೆಯಲ್ಲಿ ದೂರು ದಾಖಲು ನಡೆದಿದ್ದೇನು? ಮೇ 17ರಂದು ಕೊಲ್ಲೂರಿನ…

Read More

ತಟ್ಟೆಹಕ್ಕಲು ನದಿಯಲ್ಲಿ ಘೋರ ದುರಂತ: ಕಪ್ಪೆಚಿಪ್ಪು ತೆಗೆಯಲು ಹೋದ 14 ಜನ ನೀರುಪಾಲು – Kannada News | Bhatkal Tragedy: several Drowns in Kattehakkalu River at Uttara kannada

ಕಾರವಾರ, (ಮೇ 24): ಉತ್ತರ ಕನ್ನಡ (Uttara Kannada) ಜಿಲ್ಲೆಯ ಭಟ್ಕಳದ (Bhatkal) ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋದವರು ನೀರು ಪಾಲಾಗಿದ್ದಾರೆ.  ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ 14 ಜನರು ನೀರಿನ ಸುಳಿಗೆ ಸಿಲುಕಿದ್ದು, ಈ ಪೈಕಿ ಮೂವರ ಮೃತದೇಗಳು ಪತ್ತೆಯಾಗಿದೆ.  ಇನ್ನುಳಿದ  11 ಮಂದಿ ನೀರು ಪಾಲಾಗಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.  ಎಲ್ಲರೂ ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದು ಬಂದಿದೆ. ಮುಖ್ಯಾಂಶಗಳು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಜಲಸಮಾಧಿ ಉತ್ತರ…

Read More

ಅಗ್ಗದ ಇಂಧನ ಮತ್ತು ಸ್ಥಿರ ಪೂರೈಕೆ ಇವತ್ತು ಜಗತ್ತಿಗೆ ಅವಶ್ಯಕ: ಜಂಟಿ ಪತ್ರಿಕಾಗೋಷ್ಠಿಯಲ್ಲಿ ಜೈಶಂಕರ್, ರುಬಿಯೋ ಹೇಳಿಕೆ – Kannada News | India US Energy: Jaishankar Highlights Stable, Affordable Supply & Trade Boost

ಜೈಶಂಕರ್ ಮತ್ತು ಮಾರ್ಕೊ ರುಬಿಯೋImage Credit source: PTI ನವದೆಹಲಿ, ಮೇ 24: ಕಡಿಮೆ ಇಂಧನ ದರ ಹಾಗೂ ಸ್ಥಿರ ಪೂರೈಕೆ, ಇವೆರಡೂ ವಿಶ್ವಕ್ಕೆ ಇವತ್ತು ಬಹಳ ಮುಖ್ಯ ಎಂದು ಭಾರತ ಹಾಗು ಅಮೆರಿಕ ನಿಲುವು ವ್ಯಕ್ತಪಡಿಸಿವೆ. ಇಂದು ಭಾನುವಾರ ಇಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜೊತೆ ನಡೆದ ಉನ್ನತ ಮಟ್ಟದ ದ್ವಿಪಕ್ಷೀಯ ಮಾತುಕತೆಯ ನಂತರ ಜಂಟಿ ಪತ್ರಿಕಾಗೋಷ್ಠಿಯಲ್ಲಿ, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ (S Jaishankar) ಅವರು ಭಾರತ ಮತ್ತು ಅಮೆರಿಕ ನಡುವಿನ…

Read More