Headlines

ಪ್ರೇಯಸಿಯೊಂದಿಗೆ ಸ್ಟೇಜ್ ಮೇಲೆ ಮಲಗಿದ ಹಾರ್ದಿಕ್ ಪಾಂಡ್ಯ; ವಿಡಿಯೋ ವೈರಲ್

ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ಪ್ರಸ್ತುತ ಟೀಂ ಇಂಡಿಯಾದ ಲವರ್ ಬಾಯ್ ಎಂದರೆ ತಪ್ಪಾಗಲಾರದು. ಮಗು ಮಾಡಿಕೊಂಡ ಬಳಿಕ ನತಾಶಾ ಜೊತೆ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಹಾರ್ದಿಕ್ ಪಾಂಡ್ಯ, ಆ ಬಳಿಕ ವಿಚ್ಛೇದನ ಪಡೆದಿದ್ದರು. ನಂತರ ಕೆಲವೇ ದಿನಗಳಲ್ಲಿ ಹೊಸ ಪ್ರೇಯಸಿಯನ್ನು ಹುಡುಕಿಕೊಂಡಿದ್ದ ಪಾಂಡ್ಯ, ಅವರೊಂದಿಗೆ ಹೊಸಜೀವನ ನಡೆಸಲು ಶುರು ಮಾಡಿದ್ದರು. ಆದಾಗ್ಯೂ ಪಾಂಡ್ಯ, ಹೊಸ ಪ್ರೇಯಸಿ ಮಹಿಕಾ ಶರ್ಮಾ ಅವರ ಬಗ್ಗೆ ಇದುವರೆಗೆ ಏನನ್ನು ಹೇಳಿರಲಿಲ್ಲ. ಆದರೆ ವಿಶ್ವಕಪ್ ಫೈನಲ್‌ನಲ್ಲಿ ಪಾಂಡ್ಯ, ಅಧಿಕೃತವಾಗಿ ಮಹಿಕಾ ನನ್ನ…

Read More

ತಮಿಳುನಾಡು ಹೊಸ ಸರ್ಕಾರಕ್ಕೆ ಆಪತ್ತು, ಸಿಎಂ ವಿಜಯ್ ಸರ್ಕಾರ ಅಲುಗಾಡಿಸಿದ ಸಿಪಿಐಎಂ, ಬೆಂಬಲ ವಾಪಸ್ ಬೆದರಿಕೆ – Kannada News | Tamil Nadu: Coalition Uncertainty Grows After CPIM Warning to Vijay Led TVK Government

ಚೆನ್ನೈ, ಮೇ 20: ತಮಿಳುನಾಡಿ(Tamil Nadu)ನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ (TVK) ಸರ್ಕಾರಕ್ಕೆ ಆರಂಭದಲ್ಲೇ ಭಾರಿ ವಿಘ್ನ ಎದುರಾಗಿದೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ, ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ. ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ…

Read More

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಮತ್ತೆ ಕೊಕ್: ಸಚಿವರ ಸೂಚನೆಗೂ ಕಿಮ್ಮತ್ತಿಲ್ಲ; ಸಿಡಿದೆದ್ದ ಕರವೇ – Kannada News | Allegations of neglecting Kannada in Railway examinations resurface

ಬೆಂಗಳೂರು, ಡಿಸೆಂಬರ್​​ 18: ನೈರುತ್ಯ ರೈಲ್ವೆ ವಲಯದಲ್ಲಿ ಕಳೆದ ವರ್ಷ ಸಹಾಯಕ ಲೋಕೋಪೈಲೆಟ್ ಹುದ್ದೆಗಳಿಗೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಪರೀಕ್ಷೆ (exam) ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಆ ಮೂಲಕ ಕನ್ನಡಿಗರಿಗೆ ಅನ್ಯಾಯವೆಸಗಲಾಗಿತ್ತು. ಆಗ ಸಚಿವ ವಿ. ಸೋಮಣ್ಣ (V Somanna) ಕನ್ನಡದಲ್ಲೇ ಪರೀಕ್ಷೆಗೆ ಆದೇಶಿಸಿದ್ದರು. ಆದರೆ ಇಲಾಖೆ ಕೆಲ ಪರೀಕ್ಷೆಗಳಿಗೆ ಮಾತ್ರ ಕನ್ನಡಕ್ಕೆ ಅವಕಾಶ ನೀಡಿ ಬಳಿಕ ತೆಗೆದುಹಾಕಿದೆ. ಆ ಮೂಲಕ ಸಚಿವರ ಆದೇಶಕ್ಕೂ ಬೆಲೆಯಿಲ್ಲದಂತಾಗಿದೆ. ಸದ್ಯ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಕನ್ನಡ…

Read More

ಸ್ಮಾರ್ಟ್ ಆಗಿ ಪ್ಲಾನ್ ಮಾಡಿ; ಈ 4 ಹಣಕಾಸು ತಪ್ಪುಗಳನ್ನು ಮಾಡದಿರಿ

ಮಧ್ಯಮ ವರ್ಗದ ಜನರು ಶ್ರೀಮಂತಿಕೆ (wealthy) ಪಡೆಯುವುದು ಅಷ್ಟು ಸುಲಭದ ಸಂಗತಿಯಲ್ಲ. ಖರ್ಚು ಮಾಡಲು ನಾನಾ ಮಾರ್ಗಗಳು ತೆರೆದುಕೊಂಡಿರುವ ಇವತ್ತಿನ ಕಾಲಘಟ್ಟದಲ್ಲಿ ಹಣ ಉಳಿಸುವುದು ಬಹಳ ಕಷ್ಟದ ಕೆಲಸ. ಹಣದ ವಿಚಾರದಲ್ಲಿ ಎಸಗುವ ಒಂದು ತಪ್ಪು ಹಲವು ಸಂಪತ್ತು ಗಳಿಕೆಯನ್ನು ನಶಿಸುವಂತೆ ಮಾಡಬಲ್ಲುದು. ಮಧ್ಯಮ ವರ್ಗದ ಜನರು ಹಣವಂತರಾಗಬೇಕೆಂದರೆ ಕೆಲ ತಪ್ಪುಗಳಿಂದ ದೂರ ಇರುವುದು ಲೇಸು. ಈ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ. ಇತಿ ಮಿತಿ ಮೀರಿ ಹೋಗುವುದು… ಹಾಸಿಗೆ ಇದ್ದಷ್ಟು ಕಾಲು ಚಾಚಿ ಎಂದು ದೊಡ್ಡವರು…

Read More

‘ಘುಷ್ಖೋರ್ ಪಂಡತ್’ ಹೆಸರು ಬದಲಾವಣೆಗೆ ಒಪ್ಪಿದ ನಿರ್ಮಾಪಕ; ಹೊಸ ಟೈಟಲ್ ಬಗ್ಗೆ ಹೇಳಿದ್ದೇನು? – Kannada News | Neeraj Pandey Renames ‘Ghushkhor Pandit’ After Court Order, Ends Film Title Controversy

ಬಾಲಿವುಡ್ ನಿರ್ಮಾಪಕ ನೀರಜ್ ಪಾಂಡೆ ಅವರ ‘ಘುಷ್ಖೋರ್ ಪಂಡತ್’ ಚಿತ್ರದ ಸುತ್ತಲಿನ ವಿವಾದವು ಅಂತ್ಯಗೊಳ್ಳುವ ಹಂತಕ್ಕೆ ಬಂದಿದೆ. ಮನೋಜ್ ಬಾಜಪೇಯಿ ಅವರ ಮುಂಬರುವ ಚಿತ್ರದ ಕುರಿತು ವಿವಿಧ ವರದಿಗಳು ನಿರಂತರವಾಗಿ ಹೊರಬರುತ್ತಿವೆ. ಕಳೆದ ಕೆಲವು ದಿನಗಳಿಂದ, ಬ್ರಾಹ್ಮಣ ಸಮುದಾಯವು ಚಿತ್ರದ ಶೀರ್ಷಿಕೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಎಫ್‌ಐಆರ್ ಕೂಡ ದಾಖಲಾಗಿದೆ. ಭಾರತದ ಬ್ರಾಹ್ಮಣ ಸಮಾಜದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಅತುಲ್ ಮಿಶ್ರಾ ಅವರು ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದರು. ಈಗ, ನೀರಜ್ ನ್ಯಾಯಾಲಯದಲ್ಲಿ…

Read More

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಶಾಂಗ್ರಿಲಾ ಹೋಟೆಲ್​ಗೆ – Kannada News | Karnataka youth Congress workers police custody, CM Siddaramaiah And others Leader head to Shangrila Hotel after Protest Against NEET Scam

ಬೆಂಗಳೂರು, (ಮೇ 21): ನೀಟ್ ಪರೀಕ್ಷಾ ಅಕ್ರಮ ವಿರೋಧಿಸಿ ಯುವ ಕಾಂಗ್ರೆಸ್ (youth Congress Protest )ಬೃಹತ್ ಪ್ರತಿಭಟನೆ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿತು. ಇಂದು )ಮೇ 21) ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಬೆಂಬಲಿಸಿ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಬಳಿಕ ಯುವ ಕಾಂಗ್ರೆಸ್ ಕಾರ್ತಕರ್ತರು, ಫ್ರೀಡಂಪಾರ್ಕ್​​ನಿಂದ ತೆರಳಿ ಲೋಕಭವನಕ್ಕೆ ಮುತ್ತಿಗೆ ಹಾಕಲು…

Read More

‘ಅವನ ದೋಸ್ತನೇ ಮನೆಗೆ ನುಗ್ಗಿ ಕೊಂದಿದ್ದು!’: ಸ್ಫೋಟಕ ಮಾಹಿತಿ ಬಿಚ್ಚಟ್ಟ ಫೈರೋಜ್ ತಾಯಿ!

ಧಾರವಾಡ, ಏಪ್ರಿಲ್ 11: ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಫೈರೋಜ್ ಪಠಾಣ್​ನನ್ನು ಆತನ ಮನೆಗೇ ನುಗ್ಗಿ, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇನ್ನು 15 ದಿನಗಳಲ್ಲಿ ಮದುವೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಕುಟುಂಬದಲ್ಲಿ ದುಃಖ ಮನೆಮಾಡಿದೆ. ಈ ಬಗ್ಗೆ ಫೈರೋಜ್ ತಾಯಿ ಮಾತನಾಡಿದ್ದು, ಮನೆಗೆ ಬಂದು ಕೊಲೆ ಮಾಡಿದ್ದು ಆತನ ಸ್ನೇಹಿತರೇ ಎಂಬ ಸತ್ಯ ಬಿಚ್ಚಿಟ್ಟಿದ್ದಾರೆ. ಮೃತನ ತಾಯಿ ಸೇರಿದಂತೆ ಇನ್ನೊಬ್ಬ ಯುವತಿಯ ಮೇಲೂ ಹಲ್ಲೆ ಮಾಡಿರುವ ಆರೋಪಿಗಳು ಎರಡು ಮೊಬೈಲ್​ಗಳನ್ನು ತೆಗೆದುಕೊಂಡು ಹೋಗಿದ್ದಾರೆಂದು ಫೈರೋಜ್​ನ ತಾಯಿ…

Read More

ರಾಜಕಾರಣಿಗಳ ಮಗಳಂದಿರ ಜತೆ ಯುವಕನ ಕಾಮಕೇಳಿ: ವಿಡಿಯೋ ವೈರಲ್ ಬೆನ್ನಲ್ಲೇ ಆರೋಪಿ ಮೊಹಮ್ಮದ್ ಸವದ್ ಬಂಧನ – Kannada News | Kodagu: Videos of Youth With Several Young Women Go Viral, Mohammed Savad Arrested in Madikeri

ಆರೋಪಿ ಮೊಹಮ್ಮದ್ ಸವದ್ ಹಾಗೂ ಯುವಕರ ಮೇಲಿನ ಹಲ್ಲೆಯ ವಿಡಿಯೋದ ಸ್ಕ್ರೀನ್​ಗ್ರ್ಯಾಬ್Image Credit source: tv9 ಮಡಿಕೇರಿ, ಜನವರಿ 29: ಕೊಡಗು (Kodagu) ಜಿಲ್ಲೆಯಲ್ಲಿ ಯುವಕನೊಬ್ಬ ಹಲವು ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿ, ರಾಸಲೀಲೆ ನಡೆಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ಸಂಚಲನ ಮೂಡಿಸಿವೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ತಾಲೂಕಿನ ನಾಪೋಕ್ಲು ಗ್ರಾಮದ ಮೊಹಮ್ಮದ್ ಸವದ್ ಎಂಬ ಯುವಕನನ್ನು ಮಡಿಕೇರಿ (Madikeri) ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಸವದ್ ಬೆಂಗಳೂರಿನ…

Read More

Gold Rates: ಚಿನ್ನದ ಬೆಲೆ 135 ರೂ ಹೆಚ್ಚಳ; ಇಲ್ಲಿದೆ ದರಪಟ್ಟಿ – Kannada News | Gold prices 14th april 2026 gold rates rise as silver remains unmoved news in kannada

ಬೆಂಗಳೂರು, ಏಪ್ರಿಲ್ 14: ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಳಿತಗಳನ್ನು ಕಾಣುತ್ತಲೇ ಇದೆ. ಒಂದು ದಿನ ಕಡಿಮೆಗೊಂಡರೆ, ಮತ್ತೊಂದು ದಿನ ಏರಿಕೆ ಆಗುತ್ತಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ (Gold Rates) ಗ್ರಾಮ್​​ಗೆ 135 ರೂಗಳಷ್ಟು ಹೆಚ್ಚಳ ಆಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಗಡಿ ದಾಟಿ ಹೋಗಿದೆ. ಇದೇ ವೇಳೆ, ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ನಿನ್ನೆಯ ದರವೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,41,100…

Read More

Bengaluru Air Quality: ಬೆಂಗಳೂರಿಗರೇ ಎಚ್ಚರ! ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ – Kannada News | Bangalore Air Pollution Crisis: AQI Levels Near Silk Board and BTM Layout Reach Moderate to Poor Category

ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್‌ನಲ್ಲಿ ಹದಗೆಟ್ಟ ವಾಯು ಗುಣಮಟ್ಟ Image Credit source: google Gemini ಬೆಂಗಳೂರು, ಮೇ 12: ಬೆಂಗಳೂರಿನಲ್ಲಿ ಇಂದು ವಾಯು ಗುಣಮಟ್ಟ ಸೂಚ್ಯಂಕವು (AQI) ಮಿಶ್ರ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಇಂದಿನ ವರದಿಯಂತೆ ನಗರದ ಸರಾಸರಿ ವಾಯು ಗುಣಮಟ್ಟವು 54 ರಿಂದ 96ರ ಆಸುಪಾಸಿನಲ್ಲಿದ್ದು, ಇದು ‘ಸಾಧಾರಣ’ ವಿಭಾಗಕ್ಕೆ ಸೇರುತ್ತದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಬೆಂಗಳೂರಿನೆಲ್ಲೆಡೆ ವಾಯು…

Read More