IND vs ZIM: ಭಾರತ- ಜಿಂಬಾಬ್ವೆ ಫೈಟ್​ಗೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಭಾರತದ ಕನಸು ಭಗ್ನ – Kannada News | IND vs ZIM T20 World Cup: Chennai Pitch, Rain and Semi Final Race | Super 8 Battle

ಭಾರತ ಹಾಗೂ ಜಿಂಬಾಬ್ವೆ (India vs Zimbabwe) ಎರಡೂ ತಂಡಗಳು ಟಿ20 ವಿಶ್ವಕಪ್​ನ (T20 World Cup) ಗುಂಪು ಹಂತದಲ್ಲಿ ಅಜೇಯರಾಗಿ ಉಳಿದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿದ್ದವು. ಆದರೆ ಈ ಎರಡೂ ತಂಡಗಳು ಸೂಪರ್ 8 ಸುತ್ತಿನಲ್ಲಿ ಗೆಲುವಿನ ಆರಂಭವನ್ನು ಪಡೆಯುವಲ್ಲಿ ವಿಫಲವಾಗಿವೆ. ಆದ್ದರಿಂದ ಈಗ ಎರಡೂ ತಂಡಗಳಿಗೆ ಪರಸ್ಪರ ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈ ಪಂದ್ಯ ಚೆನ್ನೈನಲ್ಲಿ ನಡೆಯುತ್ತಿರುವುದರಿಂದ ಟೀಂ ಇಂಡಿಯಾಗೆ ತವರಿನ ಲಾಭ ಸಿಗಬಹುದು. ಆದಾಗ್ಯೂ ಟೀಂ ಇಂಡಿಯಾ…

Read More

ಪಟಾಕಿ ಕಿಚನ್ ಆರಂಭಿಸಿದ ರಕ್ಷಿತಾ ಶೆಟ್ಟಿ; ಏನಿದರ ವಿಶೇಷ? – Kannada News | Rakshitha Shetty Launches ‘Pataki Kitchen’: Bigg Boss Star’s New Culinary Venture

ರಕ್ಷಿತಾ ಶೆಟ್ಟಿ (Rakshitha Shetty) ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಗಳಿಸಿದರು. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ರಘು ಜೊತೆ ಒಳ್ಳೆಯ ಬಾಂಧವ್ಯ ಬೆಳೆಯಿತು. ಈ ಬಾಂಧವ್ಯ ಬಿಗ್ ಬಾಸ್ ಮುಗಿದ ಬಳಿಕವೂ ಮುಂದುವರಿದಿದೆ. ಈಗ ರಕ್ಷಿತಾ ಶೆಟ್ಟಿ ಅವರು ಹೊಸ ಹೆಜ್ಜೆ ಇಟ್ಟಿದ್ದಾರೆ. ಅವರು ‘ಪಟಾಕಿ ಕಿಚನ್’ ಆರಂಭಿಸಿದ್ದಾರೆ. ಹಳ್ಳಿಯಲ್ಲಿ ಈ ಕಿಚನ್ ನಿರ್ಮಿಸಲಾಗಿದ್ದು, ಇದರಲ್ಲಿ ರಕ್ಷಿತಾ ಶೆಟ್ಟಿ ಅವರು ಅಡುಗೆ ಮಾಡಲಿದ್ದಾರೆ. ರಕ್ಷಿತಾ ಶೆಟ್ಟಿ ಅವರು ಮೂಲತಃ ಯೂಟ್ಯೂಬರ್. ಅಡುಗೆ ವಿಡಿಯೋ…

Read More

ಗಾಂಧಿ ಕುಟುಂಬದಲ್ಲಿ ಶೀಘ್ರ ಮೊಳಗಲಿದೆ ಓಲಗದ ಸದ್ದು, ಮದುವೆ ಯಾರದ್ದು? – Kannada News | Raihan Vadra Takes Next Step, Engaged to Longtime Partner Aviva Baig

ನವದೆಹಲಿ, ಡಿಸೆಂಬರ್ 30: ಶೀಘ್ರವೇ ಗಾಂಧಿ ಕುಟುಂಬದಲ್ಲಿ ಮೊಳಗಲಿದೆ ಓಲಗದ ಸದ್ದು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ(Priyanka Gandhi Vadra) ಮತ್ತು ರಾಬರ್ಟ್​ ವಾದ್ರಾ ಪುತ್ರ ರೆಹಾನ್ ವಾದ್ರಾ ಶೀಘ್ರ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ರೆಹಾನ್ ತನ್ನ ಗೆಳತಿ ಅವಿವಾ ಬೇಗ್ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ರೆಹಾನ್ ವಾದ್ರಾ ಮತ್ತು ಅವಿವಾ ಕಳೆದ 7 ವರ್ಷಗಳಿಂದ ಪರಿಚಯವಿತ್ತು. ರೆಹಾನ್ ಇತ್ತೀಚೆಗೆ ಅವಿವಾಗೆ ಪ್ರಪೋಸ್ ಮಾಡಿದ್ದಾರೆ. ಎರಡೂ ಕುಟುಂಬಗಳು ಅವರ ಮದುವೆಗೆ ಒಪ್ಪಿಗೆ ನೀಡಿವೆ. ಅವಿವಾ…

Read More

ಜಮೀರ್​ ಚುನಾವಣಾ ಪ್ರಚಾರಕ್ಕೆ ಬರುತ್ತಾರಾ ಎಂದಿದ್ದಕ್ಕೆ ಸಚಿವ ಮಲ್ಲಿಕಾರ್ಜುನ ಏನಂದ್ರು ನೋಡಿ

ದಾವಣಗೆರೆ, ಮಾರ್ಚ್​ 28: ಸಚಿವ ಜಮೀರ್​ ಅಹ್ಮದ್​ರನ್ನು ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದೇನೆ. ಇದೀಗ ಅವರು​ ಕೇರಳ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬರದಿದ್ದರೂ ಒಳ್ಳೆಯದೇ ಎಂದು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಮಲ್ಲಿಕಾರ್ಜುನ ಹೇಳಿದ್ದಾರೆ. ದಾವಣಗೆರೆ ದಕ್ಷಿಣ ಉಪಚುನಾವಣೆ ಹಿನ್ನೆಲೆ ಇಂದು ಸಚಿವ ಎಸ್.ಎಸ್. ಮಲ್ಲಿಕಾರ್ಜುನ್​​ ನಗರದ ವೆಂಕಾಭೋವಿ ಕಾಲೋನಿಯಲ್ಲಿರುವ ಸಾದಿಕ್ ಪೈಲ್ವಾನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಸರಿ ಹೋಗಿದೆ, ನಾವು ಸಾದಿಕ್ ಪೈಲ್ವಾನ್ ಎಲ್ಲಾ ಒಂದೇ. ಎಲ್ಲಾ…

Read More

Ugadi Horoscope 2026: ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞರಾದ ಡಾ. ಬಸವರಾಜ ಗುರೂಜಿಯವರು 2026ರ ಪರಾಭವನಾಮ ಸಂವತ್ಸರದ ವೃಷಭ ರಾಶಿಯ ವಾರ್ಷಿಕ ಭವಿಷ್ಯವನ್ನು ಇಲ್ಲಿ ವಿವರಿಸಿದ್ದಾರೆ. ಈ ವರ್ಷದಲ್ಲಿ ಗುರು ಗ್ರಹವು ಎರಡರಿಂದ ಮೂರನೇ ಮನೆಗೆ, ಶನಿ ಹನ್ನೊಂದರಲ್ಲಿ, ರಾಹು ಹತ್ತರಿಂದ ಒಂಬತ್ತಕ್ಕೆ ಮತ್ತು ಕೇತು ನಾಲ್ಕರಿಂದ ಮೂರನೇ ಮನೆಗೆ ಸಂಚರಿಸಲಿದೆ. ವೃಷಭ ರಾಶಿಯವರಿಗೆ ಈ ವರ್ಷ ಆದಾಯದಲ್ಲಿ ಏರಿಕೆ ಕಂಡುಬರಲಿದ್ದು, ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಹೊಸ ಯೋಜನೆಗಳಿಗೆ ಮನ್ನಣೆ ಸಿಗುತ್ತದೆ ಹಾಗೂ ಗುತ್ತಿಗೆದಾರರು, ಸಂಗೀತಗಾರರು, ಶಿಕ್ಷಕರು, ಎಂಜಿನಿಯರ್‌ಗಳು, ರಿಯಲ್…

Read More

ಪಂಜಾಬ್ ಕಿಂಗ್ಸ್​ ಸೋಲಿಗೆ ಇದುವೇ ಕಾರಣ!

IPL 2026: ಐಪಿಎಲ್​ನ 40ನೇ ಪಂದ್ಯದ ಮೂಲಕ ರಾಜಸ್ತಾನ್ ರಾಯಲ್ಸ್ ತಂಡವು ಪಂಜಾಬ್ ಕಿಂಗ್ಸ್ ತಂಡದ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದೆ. ಈ ಪಂದ್ಯದಲ್ಲಿ 222 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದರೂ ಪಂಜಾಬ್ ಕಿಂಗ್ಸ್​ ತಂಡವು 6 ವಿಕೆಟ್‌ಗಳ ಸೋಲನ್ನು ಅನುಭವಿಸಿತು. ಸತತ ಏಳು ಪಂದ್ಯಗಳ ಗೆಲುವಿನ ನಂತರ ಪಂಜಾಬ್ ಎಡವಿದ್ದು ಎಲ್ಲಿ? ಇಲ್ಲಿದೆ ಕಂಪ್ಲೀಟ್ ರಿಪೋರ್ಟ್. ಡೆತ್ ಓವರ್‌ಗಳಲ್ಲಿ ಬೌಲಿಂಗ್ ವೈಫಲ್ಯ: ಪಂದ್ಯದ ನಂತರ ಮಾತನಾಡಿದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್, ಸೋಲಿಗೆ…

Read More

Yearly Horoscope 2026: 2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ – Kannada News | Libra Yearly Horoscope 2026: Astrological Predictions by Dr. Basavaraj Guruji

2026ರ ತುಲಾ ರಾಶಿಯ ವರ್ಷ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ವಿಶ್ಲೇಷಿಸಿದ್ದಾರೆ. ಈ ರಾಶಿಯಲ್ಲಿ ಚಿತ್ತಾ ನಕ್ಷತ್ರದ 3 ಮತ್ತು 4ನೇ ಪಾದ, ಸ್ವಾತಿ ನಕ್ಷತ್ರದ 4ನೇ ಪಾದ, ವಿಶಾಖ ನಕ್ಷತ್ರದ 1, 2, ಮತ್ತು 3ನೇ ಪಾದಗಳು ಸೇರಿವೆ. ಜೂನ್ 2ರ ವರೆಗೆ ಗುರುಬಲ ಇದ್ದು, ನಂತರ ಗುರು ಭಾಗ್ಯ ಸ್ಥಾನದಿಂದ ಕರ್ಮ ಸ್ಥಾನಕ್ಕೆ (9ರಿಂದ 10ನೇ ಮನೆಗೆ) ಸಂಚಾರ ಮಾಡಲಿದೆ. ಶನಿ ಗ್ರಹ 6ನೇ ಮನೆಯಲ್ಲಿ, ರಾಹು 5ರಿಂದ 4ಕ್ಕೆ, ಕೇತು…

Read More

ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್: ಅಮೆರಿಕವನ್ನು ಹಿಂದಿಕ್ಕಿದ ಚೀನಾ

ನವದೆಹಲಿ, ಏಪ್ರಿಲ್ 8: ಚೀನಾ (China) 2025-26ರ ಹಣಕಾಸು ವರ್ಷದಲ್ಲಿ ಭಾರತದ ಅತಿದೊಡ್ಡ ಟ್ರೇಡಿಂಗ್ ಪಾರ್ಟ್ನರ್ ಎನಿಸಿದೆ. ಈ ವಿಚಾರದಲ್ಲಿ ಅಮೆರಿಕವನ್ನು ಚೀನಾ ಹಿಂದಿಕ್ಕಿದೆ ಎಂದು ಭಾರತದಲ್ಲಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಶು ಫೇಹೋಂಗ್ ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷದ ಮೊದಲ 11 ತಿಂಗಳ ದತ್ತಾಂಶವನ್ನು ಆಧಾರವಾಗಿಟ್ಟುಕೊಂಡು ಅವರು ಈ ಟ್ವೀಟ್ ಮಾಡಿದ್ದಾರೆ. 2025ರ ಏಪ್ರಿಲ್​ನಿಂದ 2026ರ ಫೆಬ್ರುವರಿವರೆಗಿನ 11 ತಿಂಗಳಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ 127.8 ಬಿಲಿಯನ್ ಡಾಲರ್​ನಷ್ಟು ಇತ್ತು. ಅದೇ…

Read More

Gold Rate Today Bangalore: 14,000 ರೂ ದಾಟಿದ ಅಪರಂಜಿ ಚಿನ್ನದ ಬೆಲೆ – Kannada News | Gold Price Today on 11th January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 11: ಚಿನ್ನದ ಬೆಲೆ ಏರಿಕೆ ಮುಂದುವರಿದಿದೆ. ವಾರಾಂತ್ಯದಲ್ಲಿ ಇದರ ಬೆಲೆ (gold rate) ಗ್ರಾಮ್​ಗೆ 160 ರೂ ಹೆಚ್ಚಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಚಿನ್ನದ ಬೆಲೆ ಹೆಚ್ಚಳವಾಗಿದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 14,000 ರೂ ಗಡಿ ದಾಟಿದೆ. ಮೊನ್ನೆ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇವತ್ತು ಬರೋಬ್ಬರಿ 9 ರೂ ಹೆಚ್ಚಿದೆ. ಮತ್ತೊಮ್ಮೆ ಇದರ ಬೆಲೆ 260 ರೂ ಗಡಿ ಮುಟ್ಟಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More

ಬಾಕ್ಸ್ ಆಫೀಸ್​ನಲ್ಲಿ ‘ಧುರಂಧರ್ 2’ ಸುನಾಮಿ: 3 ದಿನಕ್ಕೆ 300 ಕೋಟಿ ರೂಪಾಯಿ ಮೀರಿದ ಗಳಿಕೆ

ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ (Dhurandhar 2) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಮೋಡಿ ಮಾಡುತ್ತಿದೆ. ಪ್ರೇಕ್ಷಕರು ಈ ಸಿನಿಮಾವನ್ನು ಮುಗಿಬಿದ್ದು ನೋಡುತ್ತಿದ್ದಾರೆ. ಪರಿಣಾಮವಾಗಿ ಭರ್ಜರಿ ಕಲೆಕ್ಷನ್ ಆಗುತ್ತಿದೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆಯೂ ಗಳಿಕೆ ಜೋರಾಗಿದೆ. ಪ್ರೀಮಿಯರ್ ಶೋ ಸೇರಿಸಿ ಕೇವಲ ಮೂರೇ ದಿನಕ್ಕೆ ‘ಧುರಂಧರ್ 2’ ಸಿನಿಮಾದ ಕಲೆಕ್ಷನ್ (Dhurandhar 2 Box Office Collection) 300 ಕೋಟಿ ರೂಪಾಯಿ ಮೀರಿದೆ. ಆ ಬಗ್ಗೆ ಇಲ್ಲಿದೆ ವಿವರ.. ಮಾರ್ಚ್…

Read More