Headlines

Horoscope Today 08 January: ಇಂದು ಈ ರಾಶಿಯವರ ಮನಸ್ಸಿಗೆ ಆಪ್ತರಿಂದ ಘಾಸಿಯಾಗಲಿದೆ

ಮೇಷ ರಾಶಿ: ಸ್ತ್ರೀಯರಿಗೆ ಮಾತುಗಾರಿಕೆಯಿಂದ ಪ್ರಶಂಸೆ ಸಿಗಲಿದೆ. ನಯವಾದ ಮಾತಿನಿಂದ ನಿಮ್ಮನ್ನು ಕಾರ್ಯಕ್ಕೆ ಒಲಿಸಿಬಹುದು. ಉದ್ಯೋಗದಲ್ಲಿ ಭಡ್ತಿ ಸಿಗುವ ಸಾಧ್ಯತೆ ಇದೆ. ಗೊಂದಲದಿಂದ ಇರುವ ಮನಸ್ಸು ಇಂದು ಪ್ರಶಾಂತವಾಗಲಿದೆ. ಆತ್ಮೀಯರ ಭೇಟಿಯಿಂದ ನಿಮಗೆ ಸಮಾಧಾನ ಸಿಗಲಿದೆ. ಅವರ ಜೊತೆ ಸಂತೋಷದ ಸಮಯವನ್ನು ನೆನಪಿಸಿಕೊಳ್ಳುವಿರಿ. ನೀವು ಪ್ರಸಿದ್ಧಿಯನ್ನು ಪಡೆಯಲು ಆಸಕ್ತಿಯು ಹೆಚ್ಚುವುದು. ಕೆಲವು ವಿಚಾರವನ್ನು ನೀವೇ ದೊಡ್ಡ ಮಾಡಿಕೊಂಡು ತಲೆಯನ್ನು ಹಾಳು ಮಾಡಿಕೊಳ್ಳುವಿರಿ. ಬಹಳ ದಿನಗಳಿಂದ ಕಾರ್ಮಿಕರ ವಿಚಾರದಲ್ಲಿ ನಿಮಗೆ ಅಸಮಾಧಾನವಿದ್ದು ಅದನ್ನು ತೋರ್ಪಡಿಸುವಿರಿ. ಸಾಹಸದಿಂದ ಯಶಸ್ಸು ಸಿಗುತ್ತದೆ…

Read More

ಬೆಂಗಳೂರಲ್ಲಿ ಗೂಂಡಾ ಕಾಯ್ದೆಯಡಿ ರೌಡಿ ಶೀಟರ್ ವಿಘ್ನೇಶ್ ಬಂಧನ – Kannada News | Bengaluru Notorious Rowdy Sheeter Vignesh Arrested Under Goondas Act

ಬೆಂಗಳೂರು, ಜುಲೈ 25: ನಗರದಲ್ಲಿ ಕ್ರಿಮಿನಲ್ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಕಾರ್ಯಾಚರಣೆ ಚುರುಕುಗೊಳಿಸಿದ್ದು, ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುತ್ತಿದ್ದ ಕುಖ್ಯಾತ ರೌಡಿಶೀಟರ್ ವಿಘ್ನೇಶ್ ಅಲಿಯಾಸ್ ವಿಕ್ಕಿ ಎಂಬಾತನನ್ನು ಕೆಂಗೇರಿ ಪೊಲೀಸ್ ಠಾಣೆ ಸಿಬ್ಬಂದಿ ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಿದ್ದಾರೆ. 11ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿ ಬಂಧಿತ ರೌಡಿಶೀಟರ್ ವಿಘ್ನೇಶ್ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೊಲೆಯತ್ನ, ಅತ್ಯಾಚಾರ, ದರೋಡೆ, ಭೀಕರ ಹಲ್ಲೆ ಸೇರಿದಂತೆ ಸುಮಾರು 11ಕ್ಕೂ ಹೆಚ್ಚು ಗಂಭೀರ ಸ್ವರೂಪದ ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ….

Read More

‘ಧುರಂಧರ್ 2’ ವಿರುದ್ಧ ಮತ್ತೊಂದು ಅರ್ಜಿ, ಪ್ರದರ್ಶನ ನಿಲ್ಲಿಸುವಂತೆ ಆಗ್ರಹ – Kannada News | Fresh PIL to stop Dhurandhar 2 screening in Uttar Pradesh

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಹಲವು ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾ ಬಿಡುಗಡೆ ಆಗಿ ತಿಂಗಳ ಮೇಲಾದರೂ ಸಾವಿರಾರು ಚಿತ್ರಮಂದಿರಗಳಲ್ಲಿ ಇನ್ನೂ ಪ್ರದರ್ಶನ ಕಾಣುತ್ತಿದೆ. ಸಿನಿಮಾವನ್ನು ಬಗ್ಗೆ ಸ್ವತಃ ಪ್ರಧಾನಿ ಮೋದಿ ಅವರೇ ಹೊಗಳಿದ್ದಾರೆ. ಇದೆಲ್ಲದರ ಜೊತೆಗೆ ಕೆಲವರು ಸಿನಿಮಾವನ್ನು ಟೀಕೆ ಸಹ ಮಾಡುತ್ತಿದ್ದು, ಇದೊಂದು ಪ್ರಾಪಗಾಂಡ ಸಿನಿಮಾ ಎನ್ನುತ್ತಿದ್ದಾರೆ. ಜೊತೆಗೆ ಸಿನಿಮಾ ಪ್ರದರ್ಶನ ನಿಲ್ಲಿಸುವ ಪ್ರಯತ್ನಗಳು ಸಹ ಅಲ್ಲಲ್ಲಿ ನಡೆಯುತ್ತಿವೆ. ಇತ್ತೀಚೆಗೆ ತಮಿಳುನಾಡಿನಲ್ಲಿ ಸಿನಿಮಾ ಪ್ರದರ್ಶನ ನಿಲ್ಲಿಸುವಂತೆ ಆಗ್ರಹಿಸಿ…

Read More

ಒಲಿಂಪಿಕ್ಸ್​ 2028: ರಾಜ್ಯದ ಕ್ರೀಡಾಪಟುಗಳ ಬೆನ್ನಿಗೆ ನಿಂತ ಸರ್ಕಾರ; KOA ಶ್ಲಾಘನೆ – Kannada News | Karnataka Govt’s Major Push for Athletes: Reservations, Attendance Relief and ₹5L Rewards

ಒಲಿಂಪಿಕ್ಸ್ (Olympics)​ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Commonwealth Games) ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಅದರಲ್ಲಿ ಪ್ರಮುಖವಾಗಿ ರಾಷ್ಟ್ರಮಟ್ಟದಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪುಟಗಳಿಗೆ ಹಾಜರಾತಿ ವಿನಾಯಿತಿ ಹಾಗೆಯೇ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಹೀಗಾಗಿ ರಾಜ್ಯದಲ್ಲಿ ಕ್ರೀಡಾ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡತ್ತಿರುವ ಕರ್ನಾಟಕದ ಮುಖ್ಯಮಂತ್ರಿಗಳು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆಯನ್ನು ಹೊಂದಿರುವ ಗೌರವಾನ್ವಿತ…

Read More

ಲೈಂಗಿಕ ಕಿರುಕುಳ ಪ್ರಕರಣ; ಅವಿಮುಕ್ತೇಶ್ವರಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು

ಅಲಹಾಬಾದ್, ಮಾರ್ಚ್ 25: ಅವಿಮುಕ್ತೇಶ್ವರಾನಂದ ಸರಸ್ವತಿ ಸ್ವಾಮಿಯವರ ವಿರುದ್ಧ ದಾಖಲಾದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರಿಗೆ ಮತ್ತು ಅವರ ಶಿಷ್ಯ ಸ್ವಾಮಿ ಮುಕುಂದಾನಂದ ಗಿರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಲಹಾಬಾದ್ ಹೈಕೋರ್ಟ್ (Allahabad High Court) ಅವರಿಬ್ಬರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ. ನ್ಯಾಯಮೂರ್ತಿ ಜಿತೇಂದ್ರ ಕುಮಾರ್ ಸಿನ್ಹಾ ಅವರ ಏಕ ಪೀಠವು ಈ ತೀರ್ಪು ನೀಡಿದೆ. ಇದಕ್ಕೂ ಮೊದಲು ಫೆಬ್ರವರಿ 27ರಂದು ಅವಿಮುಕ್ತೇಶ್ವರಾನಂದ ಸ್ವಾಮೀಜಿ ಅವರ ಬಂಧನಕ್ಕೆ ತಡೆ ನೀಡಿ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More

CWG 2026: ಜೂಡೋದಲ್ಲಿ ಭಾರತಕ್ಕೆ 2ನೇ ಚಿನ್ನದ ಪದಕ; ಬಂಗಾರಕ್ಕೆ ಮುತ್ತಿಕ್ಕಿದ ಹರ್ಷ್ ಸಿಂಗ್ – Kannada News | India’s Historic Judo Gold! Asmita Day and Harsha Singh Shine at 2026 CWG Day 9

2026ರ ಕಾಮನ್‌ವೆಲ್ತ್ ಗೇಮ್ಸ್ (Commonwealth Games 2026) ಕ್ರೀಡಾಕೂಟದ 9ನೇ ದಿನದಂದು ಭಾರತ ಕೆಲವೇ ನಿಮಿಷಗಳ ಅಂತರದಲ್ಲಿ ಎರಡೆರಡು ಬಂಗಾರದ ಪದಕಗಳನ್ನು ಗೆದ್ದುಕೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ಎರಡು ಚಿನ್ನದ ಪದಕಗಳು ಒಂದೇ ಗೇಮ್​ನಲ್ಲಿ ಅಂದರೆ ಜೂಡೋದಲ್ಲಿ ಬಂದಿದೆ. ಮೊದಲಿಗೆ ಮಹಿಳೆಯರ ಜೂಡೋ 48 ಕೆಜಿ ವಿಭಾಗದಲ್ಲಿ ಅಸ್ಮಿತಾ ಡೇ (Asmita Day) ಕೆನಡಾದ ಆಟಗಾರ್ತಿ ಹೈಡಿ ಕ್ವಾಚ್ ಅವರನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರೆ, ಈ ಪಂದ್ಯ ಮುಗಿದ ಕೆಲವೇ ನಿಮಿಷಗಳಲ್ಲಿ ನಡೆದ ಪುರುಷರ…

Read More

ವಿಜಯಪುರ: ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! – Kannada News | Mother, newborn die due to alleged medical negligence at Govt Hospital in Vijayapura

ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ನವಜಾತ ಶಿಶು ಸಾವು! ವಿಜಯಪುರ, ಫೆಬ್ರವರಿ 20: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ನವಜಾತ ಶಿಶು (Newborn Death) ಮೃತಪಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಗರ್ಭಿಣಿಗೆ ನರ್ಸ್​ಗಳೇ ಹೆರಿಗೆ ಮಾಡಿಸಿದ್ದರು. ಈ ವೇಳೆ ನವಜಾತ ಶಿಶು ಸಾವನ್ನಪ್ಪಿತ್ತು. ನಂತರ ಬಾಣಂತಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ವೈದ್ಯರಿಲ್ಲದೆ ಹೆರಿಗೆ, ಶಿಶು ಸಾವು ತಾಲೂಕಿನ ಢವಳಾರ ಗ್ರಾಮದ ಮೈತ್ರಾರನ್ನು…

Read More

ಅಮೆರಿಕ ಇತಿಹಾಸದ ಅತಿದೊಡ್ಡ ರೀಫಂಡ್: ಟ್ರಂಪ್ ಸುಂಕದ ಹಣ ಇಂದಿನಿಂದ ವಾಪಸ್ – Kannada News | Historic Payback: US Begins Largest Tariff Refund in History as 166 Billion USD Returns to Businesses

ವಾಷಿಂಗ್ಟನ್, ಏಪ್ರಿಲ್ 20: ಅಮೆರಿಕದ ಸಾವಿರಾರು ಆಮದುದಾರರಿಗೆ (US importers) ಇಂದು ‘ಬಿಗ್ ಮಂಡೇ’. ಟ್ರಂಪ್ ಸರ್ಕಾರವು ವಿದೇಶಿ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಪ್ರಮಾಣದ ಸುಂಕವನ್ನು ಕಾನೂನುಬಾಹಿರ ಎಂದು ನ್ಯಾಯಾಲಯ (US Supreme Court) ತೀರ್ಪು ನೀಡಿದ ನಂತರ, ಇಂದಿನಿಂದ ಆ ಹಣವನ್ನು ಮರಳಿ ಪಡೆಯಲು ಆನ್‌ಲೈನ್ ಪೋರ್ಟಲ್ ಕಾರ್ಯಾರಂಭ ಮಾಡಿದೆ. ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದ ವ್ಯಾಪಾರ ಕೊರತೆಯನ್ನು (ಟ್ರೇಡ್ ಡೆಫಿಸಿಟ್) ಕಡಿಮೆ ಮಾಡಲು ತುರ್ತು ಪರಿಸ್ಥಿತಿ ಅಧಿಕಾರವನ್ನು ಬಳಸಿ ಚೀನಾ…

Read More

ಬಾಲ್ಯದ ದಿನಗಳಲ್ಲಿ ಕೊಬ್ಬರಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿದ್ರಾಮಯ್ಯ!

ಮೈಸೂರು, (ಮಾರ್ಚ್ 07): ಜಿಲ್ಲೆಯ ವರುಣಾ ವಿಧಾನಸಭಾ ಕ್ಷೇತ್ರದ ಪಿಲ್ಲಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಆದಿಶಕ್ತ್ಯಾತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಕುಂಭಕಳಶದ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಭಾಗವಹಿಸಿದ್ದು, ಇದೇ ವೇಳೆ ತಂಬಿಟ್ಟು, ಕೊಬ್ಬರಿ ಮಿಠಾಯಿ ಬಗ್ಗೆ ತಮ್ಮ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ಚಾಮುಂಡೇಶ್ವರಿ, ವರುಣ ಕ್ಷೇತ್ರದ ಜನರಿಗೆ ಕೃತಜ್ಞತೆಯಿಂದ ಇರುವೆ. ವಿಶೇಷವಾಗಿ ಪಿಲ್ಲಹಳ್ಳಿ ಜನ ಯಾವತ್ತೂ ಕೈಬಿಟ್ಟಿಲ್ಲ. ದೇವರು ದೇವಸ್ಥಾನದ ಒಳಗೆ ಇರುತ್ತಾನೆ ಅನ್ನೋದು ನಂಬಿಕೆ ಅಷ್ಟೇ. ಪೂಜೆ…

Read More