Headlines

Nitin Nabin: ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ; ನಾಳೆಯೇ ಅಧಿಕಾರ ಸ್ವೀಕಾರ – Kannada News | Nitin Nabin becomes BJP president unopposed replaces JP Nadda

ನವದೆಹಲಿ, ಜನವರಿ 19: ಯಾವುದೇ ಚುನಾವಣೆಯಿಲ್ಲದೆ ನಿತಿನ್ ನಬಿನ್ (Nitin Nabin) ಅವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಸರ್ವಾನುಮತದ ನಿರ್ಣಯದಲ್ಲಿ ಆಯ್ಕೆ ಮಾಡಲಾಗಿದೆ. ನಿತಿನ್ ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗಿಲ್ಲ. ಹೀಗಾಗಿ, ನಿತಿನ್ ನಬಿನ್ ಅವಿರೋಧವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಕೊನೆಗೊಂಡ ಹಿನ್ನೆಲೆಯಲ್ಲಿ ಬಿಜೆಪಿಗೆ ನೂತನ ರಾಷ್ಟ್ರಾಧ್ಯಕ್ಷರ ಆಯ್ಕೆಯಾಗಿದೆ. ಬಿಹಾರದ ಬಿಜೆಪಿ ಹಿರಿಯ ನಾಯಕ ನಿತಿನ್ ನಬಿನ್, ಬಿಹಾರದ…

Read More

ವಿಡಿಯೋ ವೈರಲ್​​ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್​​ ಅಜ್ಞಾತ ಸ್ಥಳಕ್ಕೆ: ಕಾನೂನು ಹೋರಾಟದ ಕುರಿತು ಚರ್ಚೆ – Kannada News | Karntaka DGP Ramachandra Rao on Leave After Video Controversy

ಬೆಂಗಳೂರು, ಜನವರಿ 19: ರಾಸಲೀಲೆ ವಿಡಿಯೋ ವೈರಲ್ ಬೆನ್ನಲ್ಲೇ 10 ದಿನ ರಜೆ ಹಾಕಿ ಡಿಜಿಪಿ ಡಾ. ರಾಮಚಂದ್ರ ರಾವ್ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕಾನೂನಾತ್ಮಕ‌ ಹೋರಾಟದ ಕುರಿತು ರಹಸ್ಯ ಸ್ಥಳದಲ್ಲಿ ವಕೀಲರ ತಂಡದ ಜೊತೆ ರಾಮಚಂದ್ರ ರಾವ್ ಚರ್ಚಿಸಲಿದ್ದಾರೆ. ಮತ್ತೊಂದೆಡೆ ಡಿಜಿಪಿಗೆ ಶಾಕ್​​ ಕೊಡುವ ತಯಾರಿಯಲ್ಲಿ ರಾಜ್ಯ ಸರ್ಕಾರ ಇದ್ದು, ಯಾವುದೇ ಕ್ಷಣ ಅಧಿಕಾರಿ ಅಮಾನತು ಆದೇಶ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ವಿಡಿಯೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ವಿಚಾರಣೆ…

Read More

ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಮಳವಳ್ಳಿಯಲ್ಲಿ ಜನರ ನಿಯಂತ್ರಿಸಲು ಖಾಕಿ ಹರಸಾಹಸ – Kannada News | Gilli Nata parades In Malavalli after Bigg Boss Kannada 12 Win Police scrambles to control crowd

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada 12) ಮನೆಯಿಂದ ಹೊರಗೆ ಬಂದರೆ ಹೊತ್ತು ಮೆರೆಸುವುದಾಗಿ ಜನರು ಹೇಳಿದ್ದರು. ಈಗ ಅದರಂತೆಯೇ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಹಿಡಿದುಕೊಂಡು ಗಿಲ್ಲಿ ನಟ ಅವರು ಮಳವಳ್ಳಿಗೆ ಬಂದಿದ್ದಾರೆ. ಅವರನ್ನು ನೋಡಲು ಮಳವಳ್ಳಿ (Malavalli) ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಗಿಲ್ಲಿಯ ಮೆರವಣಿಗೆ ಸಾಗಿದೆ. ಗಿಲ್ಲಿ ಅವರನ್ನು ಹತ್ತಿರದಿಂದ ನೋಡಿ ಮಾತನಾಡಿಸಬೇಕು ಎಂಬುದು ಅಭಿಮಾನಿಗಳ ಆಸೆ. ಗಿಲ್ಲಿ (Gilli…

Read More

WPL 2026: ವಡೋದರಾದಲ್ಲಿ ಟಾಸ್ ಸೋತ ಆರ್​ಸಿಬಿ; ಪ್ಲೇಯಿಂಗ್ 11 ಹೀಗಿದೆ – Kannada News | WPL 2026: RCB vs Gujarat Giants toss and playing 11 updates

ಮಹಿಳಾ ಪ್ರೀಮಿಯರ್​ ಲೀಗ್​ನ 4ನೇ ಆವೃತ್ತಿಯ 2ನೇ ಹಂತ ಇಂದಿನಿಂದ ವಡೋದರಾದಲ್ಲಿ ಆರಂಭವಾಗುತ್ತಿದೆ. ಮೊದಲ ಹಂತದ 11 ಪಂದ್ಯಗಳು ನವಿಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿದ್ದವು. ಈ ಮೈದಾನದಲ್ಲಿ 4 ಪಂದ್ಯಗಳನ್ನು ಆಡಿದ್ದ ಆರ್​ಸಿಬಿ ಎಲ್ಲಾ ಪಂದ್ಯಗಳನ್ನು ಗೆದ್ದುಕೊಂಡಿತ್ತು. ಇದೀಗ ಐದನೇ ಪಂದ್ಯವನ್ನು ವಡೋದರಾದಲ್ಲಿ ಆಡುತ್ತಿದೆ. ಆರ್​ಸಿಬಿಗೆ ಇಂದಿನ ಎದುರಾಳಿ ಬಲಿಷ್ಠ ಗುಜರಾತ್ ಜೈಂಟ್ಸ್. ಈ ತಂಡದಲ್ಲಿ ಆರ್​ಸಿಬಿಯ 4 ಮಾಜಿ ಆಟಗಾರ್ತಿಯರಿದ್ದು, ಇದೀಗ ಅವರ ವಿರುದ್ಧ ಆರ್​ಸಿಬಿ ತಂಡ ಸೆಣಸಬೇಕಿದೆ. ಆರ್​ಸಿಬಿ ಇದುವರೆಗೆ ಈ ಆವೃತ್ತಿಯಲ್ಲಿ…

Read More

ಭಾರತಕ್ಕೆ ಆಗಮಿಸಿದ ಯುಎಇ ಅಧ್ಯಕ್ಷರಿಗೆ ಪ್ರಧಾನಿ ಮೋದಿಯಿಂದ ಅಪ್ಪುಗೆಯ ಸ್ವಾಗತ – Kannada News | PM Modi Receives UAE President Mohamed Bin Zayed Al Nahyan At Delhi Airport with Tight Hug

ನವದೆಹಲಿ, ಜನವರಿ 19: ಇಂದು ಭಾರತಕ್ಕೆ ಭೇಟಿ ನೀಡಿದ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಅಪ್ಪುಗೆಯ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಿದ ಪ್ರಧಾನಿ ಮೋದಿ ವಿಮಾನ ನಿಲ್ದಾಣದಿಂದ ಹೊರಡುವ ಮುನ್ನ ಭಾರತೀಯ ಸಾಂಪ್ರದಾಯಿಕ ನೃತ್ಯ, ಡೋಲು ವಾದ್ಯಗಳ ಮೂಲಕ ಯುಎಇ ಅಧ್ಯಕ್ಷರನ್ನು ಸ್ವಾಗತಿಸಲಾಯಿತು. ಯುಎಇ ಅಧ್ಯಕ್ಷರು ಕೇವಲ 2 ಗಂಟೆಗಳ ಕಾಲ ದೆಹಲಿಯಲ್ಲಿ ಇರಲಿದ್ದು, ನಂತರ…

Read More

ಅಕ್ಕಿ ತೊಳೆದ ನೀರನ್ನು ವೇಸ್ಟ್‌ ಎಂದು ಚೆಲ್ಲಬೇಡಿ, ಅದನ್ನು ಈ ರೀತಿಯಾಗಿ ಉಪಯೋಗಿಸಿ – Kannada News | Instead of throwing away the rice water, use it this way

ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲೂ ಅನ್ನ ಮಾಡಲಾಗುತ್ತದೆ. ಹೀಗೆ ಅನ್ನ ಮಾಡುವ ಸಂದರ್ಭದಲ್ಲಿ ಅಕ್ಕಿ ತೊಳೆದ ನೀರನ್ನು (Rice Water) ಅನುಪಯುಕ್ತ ಎಂದು ಚೆಲ್ಲುವವರೇ ಹೆಚ್ಚು. ಆದರೆ ನೀರಿನಲ್ಲಿ ಅನೇಕ ಪೋಷಕಾಂಶಗಳು ಮತ್ತು ಖನಿಜಗಳಿದ್ದು, ಇದು ಚರ್ಮದಿಂದ ಹಿಡಿದು ಕೂದಲಿನವರೆಗೆ ಸಾಕಷ್ಟು ಪ್ರಯೋಜನಗಳನ್ನು ಹೊಂದಿವೆ. ಇದರ ಬಗ್ಗೆ ಹೆಚ್ಚಿನವರಿಗೆ ಗೊತ್ತೇ ಇಲ್ಲ. ಹಾಗಿದ್ದರೆ ಅಕ್ಕಿ ತೊಳೆದ ನೀರಿನ ಉಪಯೋಗಗಳೇನು, ಅದನ್ನುಬಳಸುವುದೇಗೆ ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯಿರಿ. ಅಕ್ಕಿ ತೊಳೆದ ನೀರಿನ ಉಪಯೋಗಗಳೇನು? ಸಸ್ಯಗಳಿಗೆ ಹಾಕಬಹುದು:  ಅನೇಕ ಜನರು ಅಕ್ಕಿ…

Read More

ಅಭಿಮಾನಿಗಳಿಗೆ ರಸದೌತಣ; ಒಂದೇ ದಿನ ಭಾರತ- ಪಾಕ್ ನಡುವೆ 2 ಪಂದ್ಯಗಳು! ಯಾವಾಗ ಗೊತ್ತಾ? – Kannada News | Double Thrill! India Pak T20 World Cup and Women’s Asia Cup Matches on Feb 15

ಭಾರತ ಹಾಗೂ ಪಾಕಿಸ್ತಾನ (india vs pakistan) ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಹಬ್ಬದಂತಹ ಸಂಭ್ರಮ. ಹೀಗಿರುವಾಗ ಈ ಎರಡೂ ತಂಡಗಳು ಯಾವಾಗ ಕಣಕ್ಕಿಳಿಯುತ್ತವೆ ಎಂದು ಅಭಿಮಾನಿಗಳು ಕಾಯುತ್ತಿರುತ್ತಾರೆ. ಅಂತಹ ಅಭಿಮಾನಿಗಳಿಗೆ ಒಂದೇ ದಿನ ಭಾರತ- ಪಾಕ್ ನಡುವೆ ಎರಡೆರಡು ಪಂದ್ಯಗಳು ಎಂದರೆ ಕೇಳಬೇಕೆ. ವಾಸ್ತವವಾಗಿ ಐಸಿಸಿ ಟಿ20 ವಿಶ್ವಕಪ್ 2026 (t20 world cup 2026) ಫೆಬ್ರವರಿ 7 ರಿಂದ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದೆ. ಈ ಪಂದ್ಯಾವಳಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ…

Read More

ಮಾಟ-ಮಂತ್ರ ಮಾಡುತ್ತಿದ್ದ ಪೂಜಾರಿಯ ಬರ್ಬರ ಹತ್ಯೆ: ಅಮಾವಾಸ್ಯೆಯಂದೇ ಕೃತ್ಯವೆಸಗಿದ ದುಷ್ಕರ್ಮಿಗಳು – Kannada News | Kolar: Black Magic Priest Brutally Murdered After Amavasya Puja in Malur

ಕೋಲಾರ, ಜನವರಿ 19: ಅವರು ಊರಿನಲ್ಲಿ ಕಾಳಿ ದೇವಿಯ ದೇವಾಲಯ ನಿರ್ಮಾಣ ಮಾಡಿಕೊಂಡು ಆರಾಧನೆ ಮಾಡಿಕೊಂಡಿದ್ದರು. ದೇವಾಲಯಕ್ಕೆ ಬರುವ ಜನರಿಗೆ ದೆವ್ವ, ಗಾಳಿ ಬಿಡಿಸುವ ಕೆಲಸವೂ ಮಾಡುತ್ತಿದ್ದರು. ಹೀಗೆ ಮಾಟ-ಮಂತ್ರ ಮಾಡಿಕೊಂಡಿದ್ದ ಪೂಜಾರಿ (priest) ನಿನ್ನೆ ಪುಷ್ಯ ಅಮಾವಾಸ್ಯೆ ಹಿನ್ನೆಲೆ ಪೂಜೆ ಮುಗಿಸಿಕೊಂಡು ಬರುವಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಬರ್ಬರವಾಗಿ ಹತ್ಯೆ (murder) ಮಾಡಿದ್ದಾರೆ. ಜಿಲ್ಲೆಯ ಮಾಲೂರು ತಾಲೂಕಿನ ಹರಳೇರಿ ಬಳಿ ಘಟನೆ ನಡೆದಿದೆ. ಆಂಜಿ ಅಲಿಯಾಸ್​ ಆಂಜಿನಪ್ಪ(45) ಕೊಲೆಯಾದ ಪೂಜಾರಿ. ಘಟಣಾ ಸ್ಥಳಕ್ಕೆ ಮಾಲೂರು ಠಾಣೆ ಪೊಲೀಸರು…

Read More

ಕಳಪೆ ಕಾಮಗಾರಿ ಹೆಸರಲ್ಲಿ ಹಣಕ್ಕೆ ಡಿಮ್ಯಾಂಡ್​​, ಹಲ್ಲೆ: ನಕಲಿ ಪತ್ರಕರ್ತರು ಅಂದರ್​ – Kannada News | Three Arrested in Chamarajanagar for Posing as Journalists, Extorting and Assaulting a Man Over Road Work

ಚಾಮರಾಜನಗರ, ಜನವರಿ 19: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಪತ್ರಕರ್ತ ಎಂಬ ಹಣೆ ಪಟ್ಟಿ ಹೊತ್ತು ರಸ್ತೆ ಕಾಮಗಾರಿ ಸಂಬಂಧ ಮೇಸ್ತ್ರಿ ಬಳಿ ಲಕ್ಷಾಂತರ ರೂಪಾಯಿ ಹಣಕ್ಕೆ ಡಿಮ್ಯಾಂಡ್ ಇಟ್ಟಿರುವ ಘಟನೆ ಯಳಂದೂರು ತಾಲೂಕಿನ ವೈ ಕೆ ಮೊಳೆ ಬಳಿ ನಡೆದಿದೆ. ಹಣ ಕೊಡಲು ಒಪ್ಪದ ಆತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು, ಪ್ರಕರಣ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಏನು? ಯಳಂದೂರಿನಿಂದ ಬಿ.ಆರ್. ಹಿಲ್ಸ್ ನಡುವೆ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು,…

Read More

ಪಾಕಿಸ್ತಾನದ ಭಯೋತ್ಪಾದನೆಗೆ ಬೆಂಬಲಿಸಬೇಡಿ; ಪೋಲೆಂಡ್ ಉಪ ಪ್ರಧಾನಿ ಜೊತೆ ಎಸ್. ಜೈಶಂಕರ್ ಚರ್ಚೆ – Kannada News | Minister S Jaishankar told Polish Foreign Minister Dont fuel terrorism in our neighbourhood

ನವದೆಹಲಿ, ಜನವರಿ 19: ಪೋಲೆಂಡ್ ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಅವರನ್ನು ಭೇಟಿಯಾದ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar), ಪೋಲೆಂಡ್ ವಿದೇಶಾಂಗ ಸಚಿವರು ಪಾಕಿಸ್ತಾನಕ್ಕೆ ಯಾವುದೇ ನೇರ ಅಥವಾ ಪರೋಕ್ಷ ಬೆಂಬಲವನ್ನು ನೀಡದಂತೆ ಮನವಿ ಮಾಡಿದರು. ಕಳೆದ ವರ್ಷ ಅಕ್ಟೋಬರ್‌ನಲ್ಲಿ ಪೋಲೆಂಡ್ ಸಚಿವ ರಾಡೋಸ್ಲಾ ಸಿಕೋರ್ಸ್ಕಿ ಪಾಕಿಸ್ತಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಕಿಸ್ತಾನದೊಂದಿಗೆ ಜಂಟಿ ಹೇಳಿಕೆಯಲ್ಲಿ ಕಾಶ್ಮೀರದ ಸಮಸ್ಯೆಯ ಬಗ್ಗೆ ಮಾತನಾಡಿದ್ದರು….

Read More