Headlines

‘ಗೌರಿ’ ಧಾರಾವಾಹಿ ನಟಿ ನಂದಿನಿ ನಿಧನ: ಆರ್​ಆರ್​ ನಗರದಲ್ಲಿ ದುರಂತ ಅಂತ್ಯ – Kannada News | Gauri Serial actress Nandini CM Death in Bengaluru

ಕನ್ನಡ ಮತ್ತು ತಮಿಳು ಧಾರಾವಾಹಿಗಳಲ್ಲಿ (Serial) ನಟಿಸಿ ಖ್ಯಾತಿ ಪಡೆದಿದ್ದ ನಂದಿನಿ ಸಿಎಂ (Nandini CM) ಅವರು ನಿಧನರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ಅವರು ಕೊನೆಯುಸಿರು ಎಳೆದಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಆರ್​ಆರ್​ ನಗರದಲ್ಲಿ ನಂದಿನಿ ಅವರು ಸಾವಿಗೆ ಶರಣಾಗಿದ್ದಾರೆ. ಅವರ ಸಾವಿಗೆ (Nandini CM Death) ನಿಖರ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಬಣ್ಣದ ಲೋಕದಲ್ಲಿ ಮಿಂಚುವ ಕನಸು ಕಂಡಿದ್ದ ನಂದಿನಿ ಅವರು ಈ ರೀತಿ ದುರಂತ ಅಂತ್ಯ ಕಂಡಿರುವುದು ನೋವಿನ ಸಂಗತಿ. ಕನ್ನಡದ ‘ಜೀವ ಹೂವಾಗಿದೆ’,…

Read More

ಬಿಎಸ್ಸೆನ್ನೆಲ್​ನಿಂದ ಸೆಟಿಲೈಟ್ ಫೋನ್; ಬೆಲೆ 1.34 ಲಕ್ಷ ರೂ; ಮಾಸಿಕ ಸಬ್​ಸ್ಕ್ರಿಪ್ಷನ್ ಪ್ಲಾನ್ 3,500 ರೂನಿಂದ ಆರಂಭ – Kannada News | BSNL launches satellite phone with immarsat connectivity, know the price, subscription and other details

ನವದೆಹಲಿ, ಜುಲೈ 10: ಭಾರತದ ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL), ಇತ್ತೀಚೆಗೆ ಭಾರತದಲ್ಲಿ ತನ್ನ ಹೊಸ ಸ್ಯಾಟಲೈಟ್ ಫೋನ್ (ಉಪಗ್ರಹ ಫೋನ್) ಅನ್ನು ಬಿಡುಗಡೆ ಮಾಡಿದೆ. ಮೊಬೈಲ್ ನೆಟ್‌ವರ್ಕ್ ಇಲ್ಲದ ಅತ್ಯಂತ ದುರ್ಗಮ ಪ್ರದೇಶಗಳಲ್ಲೂ ಸಂಪರ್ಕ ಸಾಧಿಸಲು ಇದು ನೆರವಾಗಲಿದೆ. ಸಾಮಾನ್ಯ ಸ್ಮಾರ್ಟ್‌ಫೋನ್‌ಗಳು ಸಿಗ್ನಲ್‌ಗಾಗಿ ಮೊಬೈಲ್ ಟವರ್‌ಗಳನ್ನು ಅವಲಂಬಿಸಿರುತ್ತವೆ. ಆದರೆ ಈ ಸ್ಯಾಟಲೈಟ್ ಫೋನ್ ನೇರವಾಗಿ ಬಾಹ್ಯಾಕಾಶದಲ್ಲಿರುವ ಉಪಗ್ರಹಗಳ (Inmarsat ನೆಟ್‌ವರ್ಕ್) ಮೂಲಕ ಕಾರ್ಯನಿರ್ವಹಿಸುತ್ತದೆ. ಹೀಗಾಗಿ, ಯಾವುದೇ ಮೊಬೈಲ್ ಟವರ್ ಇಲ್ಲದ ದಟ್ಟ ಕಾಡುಗಳು,…

Read More

Daily Devotional: ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಮಕ್ಕಳ ನಾಲಿಗೆ ಮೇಲೆ ಓಂಕಾರ ಬರೆಯುವುದರ ಹಿಂದಿನ ರಹಸ್ಯವೇನು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹಿಂದೂ ಸನಾತನ ಸಂಸ್ಕೃತಿಯಲ್ಲಿ ಸಂಪ್ರದಾಯಗಳು ಮತ್ತು ಸಂಸ್ಕಾರಗಳಿಗೆ ಹೆಚ್ಚಿನ ಪ್ರಾಶಸ್ತ್ಯವಿದೆ. ಜನನದ ನಂತರ ಮಗುವಿಗೆ ನೀಡಲಾಗುವ ಸಂಸ್ಕಾರಗಳಲ್ಲಿ, ಅಕ್ಷರಾಭ್ಯಾಸದ ಸಂದರ್ಭದಲ್ಲಿ ಮಗುವಿನ ನಾಲಿಗೆಯ ಮೇಲೆ ಓಂಕಾರ ಬರೆಯುವುದು ಒಂದು ಪ್ರಮುಖ ಆಚರಣೆಯಾಗಿದೆ. ಓಂಕಾರವು ಹಿಂದೂ ಧರ್ಮದಲ್ಲಿ ಪವಿತ್ರ ಸ್ಥಾನಮಾನವನ್ನು ಹೊಂದಿರುವ ಒಂದು ಶಬ್ದ. ಅಕಾರ, ಉಕಾರ, ಮಕಾರಗಳ ಸಮ್ಮಿಲನವೇ ಓಂಕಾರವಾಗಿದ್ದು, ಇದನ್ನು ಬ್ರಹ್ಮಾಂಡದ ಪ್ರಪ್ರಥಮ ಶಬ್ದ…

Read More

ಬೆಂಗಳೂರು ಉತ್ತರ ಜಿಲ್ಲೆಯಾಗುವುದೇ ತುಮಕೂರು? ಮತ್ತೆ ಮುನ್ನೆಲೆಗೆ ಬರಲು ಕಾರಣವೇನು? – Kannada News | Will Tumakuru Become Bengaluru North? Why the Debate Has Resurfaced

ತುಮಕೂರು, ಮೇ 20: ಜಿಲ್ಲೆಯ ಹೆಸರು ಬದಲಾಗುತ್ತದೆಯೇ, ಬೆಂಗಳೂರು ಉತ್ತರಕ್ಕೆ ಸೇರ್ಪಡೆಗೊಂಡು ಅದರ ಅಸ್ತಿತ್ವ ಕಣ್ಮರೆಯಾಗುತ್ತದೆಯೇ ಎಂಬ ಚರ್ಚೆ ಇದೀಗ ಜಿಲ್ಲೆಯಲ್ಲಿ ಜೋರಾಗಿದೆ. ತುಮಕೂರು (tumakuru) ನಗರದ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Dr. G Parameshwara) , ತುಮಕೂರನ್ನು ಬೆಂಗಳೂರು ಉತ್ತರವಾಗಿ ಸೇರ್ಪಡೆ ಮಾಡಬೇಕು ಎಂದು ಒತ್ತಾಯಿಸಿದರು. ತುಮಕೂರು ಬೆಂಗಳೂರಿಗೆ ಸಮೀಪವಿದ್ದು, ಅಭಿವೃದ್ಧಿಗಾಗಿ ದೆಹಲಿ ಎನ್‌ಸಿಆರ್ ಮಾದರಿ ಕಾನ್ಸೆಪ್ಟ್ ಅಗತ್ಯ ಎಂದು ಅವರು ಹೇಳಿದರು. ಸದ್ಯ…

Read More

ಯಾರು ಈ ರಾಮಚಂದ್ರ ರಾವ್​​? ಕಚೇರಿಯಲ್ಲೇ ರಾಸಲೀಲೆ ಮಾಡಿ ಸಿಕ್ಕಿಬಿದ್ದ ಡಿಜಿಪಿ ಹಿನ್ನೆಲೆ ಏನು? ಇಲ್ಲಿದೆ ಮಾಹಿತಿ – Kannada News | Who is DGP K Ramachandra Rao? The Karnataka IPS Officer Under Fire After Viral Video Scandal

ಬೆಂಗಳೂರು, ಜನವರಿ 20: ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದುಕೊಂಡೇ ಮಹಿಳೆ ಜತೆ ರಾಸಲೀಲೆ ನಡೆಸಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆರೋಪಿ ಡಿಜಿಪಿ ರಾಮಚಂದ್ರ ರಾವ್​ (DGP Ramachandra Rao) ಅವರನ್ನು ಸರ್ಕಾರ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಿದೆ. ಡಿಜಿಪಿ ರಾಮಚಂದ್ರ ರಾವ್ ಮೇಲಿನ ರಾಸಲೀಲೆ ಆರೋಪ ಈಗ ಹೊಸದಾದರೂ ಈ ಹಿಂದೆ ಅನೇಕ ಪ್ರಕರಣಗಳಲ್ಲಿ ಅವರ ಹೆಸರು ತಳಕುಹಾಕಿಕೊಂಡಿತ್ತು. ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಸೇರಿದಂತೆ ಅನೇಕ ಪ್ರಕರಣಗಳನ್ನು ಅವರು ಎದುರಿಸುತ್ತಿದ್ದಾರೆ. ಕೆ ರಾಮಚಂದ್ರ ರಾವ್ ಹಿನ್ನೆಲೆ ಡಾ….

Read More

‘ಮದರ್ ಪ್ರಾಮಿಸ್’ ಬಳಿಕ ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ರಿಲೀಸ್​​ಗೆ ರೆಡಿ ಆದ ಡಾಲಿ ಧನಂಜಯ್ – Kannada News | Dhananjaya Starrer Anna From Mexico To Release On December 24; Badava Rascal Combo Is Back

ನಟ ಡಾಲಿ ಧನಂಜಯ್ (Daali Dhananjay) ನಟಿಸಿ, ನಿರ್ಮಿಸಿರೋ ‘ಮದರ್ ಪ್ರಾಮಿಸ್’ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಈ ಚಿತ್ರದ ಗೆಲುವಿನ ಬಳಿಕ ಅವರು ‘ಅಣ್ಣ ಫ್ರಮ್‌ ಮೆಕ್ಸಿಕೋ’ ಸಿನಿಮಾ ಬಿಡುಗಡೆಗೆ ರೆಡಿ ಆಗಿದ್ದಾರೆ. ಈ ಚಿತ್ರದ ದಿನಾಂಕ ಅಧಿಕೃತವಾಗಿ ಹೊರಬಿದ್ದಿದೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಸಾಲು ಸಾಲು ರಜಾದಿನಗಳ ಲಾಭ ಪಡೆಯಲು ಈ ಸಿನಿಮಾ ಡಿಸೆಂಬರ್ 24ರಂದು ಈ ಚಿತ್ರ ಅದ್ಧೂರಿಯಾಗಿ ತೆರೆಕಾಣಲಿದೆ. ವರ್ಷಾಂತ್ಯಕ್ಕೆ ಭರ್ಜರಿ ಮನರಂಜನೆಯ ಧಮಾಕಾ ನೀಡಲು ಚಿತ್ರತಂಡ ಸಕಲ ಸಿದ್ಧತೆ…

Read More

ಮೈಸೂರು ಮೃಗಾಲಯಕ್ಕೆ ಕಳಿಸಿದ್ದೇವೆ ಎಂದಿದ್ದ ನರಭಕ್ಷಕ ಚಿರತೆ ಹನೂರು ಕಾಡಿನಲ್ಲಿ ಪತ್ತೆ; ಅಧಿಕಾರಿಗಳ ವಿರುದ್ಧ ಸೋಲಿಗರು ಗರಂ – Kannada News | Chamarajanagar: Forest Dept’s Man Eater Leopard Release Angers Soliga Tribals

ಚಾಮರಾಜನಗರ, ಜೂ.20: ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಸಿಬ್ಬಂದಿಯ ನಡೆಗೆ ಆದಿವಾಸಿ ಸೋಲಿಗರು ಹಾಗೂ ಸ್ಥಳೀಯ ಗ್ರಾಮೀಣ ಜನರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ಬೇರೆಡೆ ಸೆರೆ ಹಿಡಿದಿದ್ದ ನರಭಕ್ಷಕ ಚಿರತೆಯೊಂದನ್ನು ತಂದು ಪಾಲಾರ್ ಹಾಗೂ ಪೊನ್ನಾಚಿ ಕಾಡಿನ ಮಧ್ಯೆ ಬಿಟ್ಟಿರುವುದು ಈಗ ತೀವ್ರ ವಿರೋಧಕ್ಕೆ ಕಾರಣವಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೊನ್ನಾಚಿ ಬಳಿಯ ಕಕ್ಕೆಹೊಲ ಗ್ರಾಮದಲ್ಲಿ ಹಸು, ಮೇಕೆ ಹಾಗೂ ಜಾನುವಾರುಗಳ ಮೇಲೆ ನಿರಂತರ ದಾಳಿ ನಡೆಸುತ್ತಿದ್ದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಬೋನು ಇಟ್ಟಿತ್ತು….

Read More

ಅಣ್ಣಾಮಲೈ ನಮ್ಮ ಪಕ್ಷದ ಕಾರ್ಯಕರ್ತರ ಬ್ರೈನ್ ವಾಶ್ ಮಾಡುತ್ತಿದ್ದಾರೆ; ತಮಿಳುನಾಡು ಬಿಜೆಪಿ ಮುಖ್ಯಸ್ಥ ಆರೋಪ – Kannada News

ಚೆನ್ನೈ, ಜೂನ್ 6: ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಮಾಜಿ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (Annamalai) ಅವರು ಬಿಜೆಪಿಗೆ ರಾಜೀನಾಮೆ ನೀಡಿದ ಮರುದಿನವೇ ತಮಿಳುನಾಡು ಬಿಜೆಪಿ ನೂತನ ಅಧ್ಯಕ್ಷ ನೈನಾರ್ ನಾಗೇಂದ್ರನ್ ಅವರು ತೀವ್ರ ಆಪಾದನೆ ಮಾಡಿದ್ದಾರೆ. ಅಣ್ಣಾಮಲೈ ಬಿಜೆಪಿಯ ಕೆಲವು ಸದಸ್ಯರ ಬ್ರೈನ್‌ವಾಶ್ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಮಾಜಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ ರಾಜೀನಾಮೆಯ ನಂತರ ಯಾರೊಬ್ಬರಿಗೂ ಪಕ್ಷ ತೊರೆಯಲು ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನೈನಾರ್…

Read More

ಕೇಂದ್ರದ ಈ ಪ್ರಮುಖ ಹಣಕಾಸು ಯೋಜನೆಗಳಲ್ಲಿ ಮಹಿಳೆಯರೇ ಹೆಚ್ಚು ಫಲಾನುಭವಿಗಳು

ಇವತ್ತು ಮಾರ್ಚ್ 18, ಅಂತರರಾಷ್ಟ್ರೀಯ ಮಹಿಳೆಯರ ದಿನ (International Women’s Day). ಕೇಂದ್ರ ಸರ್ಕಾರ ಮಹಿಳೆಯರ ಅಭ್ಯುದಯ ದೃಷ್ಟಿಯಲ್ಲಿಟ್ಟುಕೊಂಡು ಹಲವು ಯೋಜನೆಗಳನ್ನು ಹಾಕಿದೆ. ಮಹಿಳೆಯರಿಗೆಂದೇ ಸೀಮಿತವಾದ ಸುಕನ್ಯಾ ಸಮೃದ್ದಿ ಯೋಜನೆಯಂತಹ ಸ್ಕೀಮ್​ಗಳಿವೆ. ಹಾಗೆಯೇ, ಸರ್ವರಿಗೂ ಅನ್ವಯವಾಗುವಂತೆ ಸರ್ಕಾರ ರೂಪಿಸಿದ ಕೆಲ ಉತ್ತಮ ಹಣಕಾಸು ಯೋಜನೆಗಳೂ ಕೂಡ ಮಹಿಳೆಯರಿಗೆ ವರದಾನವಾಗಿವೆ. ಅಸಂಘಟಿತ ವಲಯದಲ್ಲಿರುವ ಮಹಿಳೆಯರಿಗೆ ಬಹಳ ಉಪಯುಕ್ತವಾಗಿರುವ ಮೂರು ಪ್ರಮುಖ ಹಣಕಾಸು ಯೋಜನೆಗಳ ವಿವರ ಇಲ್ಲಿದೆ. ಪ್ರಧಾನಮಂತ್ರಿ ಮುದ್ರಾ ಯೋಜನೆ ಹತ್ತು ವರ್ಷದ ಹಿಂದೆ ಆರಂಭವಾದ ಪಿಎಂ ಮುದ್ರಾ…

Read More

ನಾಳೆ ಮೈಸೂರಿಗೆ ಪ್ರಧಾನಿ ಮೋದಿ: ಬಿಗಿ ಪೊಲೀಸ್ ಬಂದೋಬಸ್ತ್; 12 ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ – Kannada News | PM Modi to Visit Mysuru Tomorrow: Tight Security, Traffic Curbs on 12 Roads

ಮೈಸೂರು, ಜುಲೈ 31: ಸಾಂಸ್ಕೃತಿಕ ನಗರಿ ಮೈಸೂರಿಗೆ (Mysuru) ನಾಳೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಮಿಸಲಿದ್ದಾರೆ. ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಆಯೋಜಿಸಲಾಗಿರುವ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರದ ‘ವಿವೇಕ ಸ್ಮಾರಕ’ವನ್ನು ಉದ್ಘಾಟಿಸಲಿದ್ದಾರೆ. ಈಗಾಗಲೇ ಕಾರ್ಯಕ್ರಮದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಧಾನಿ ಮೋದಿ ಸಂಚರಿಸುವ ರಸ್ತೆಗಳಲ್ಲಿ ಬ್ಯಾರಿಕೇಡ್ ಕೂಡ ಅಳವಡಿಸಲಾಗಿದೆ. ಪ್ರಧಾನಿ ಮೋದಿ ಮೈಸೂರು ಪ್ರವಾಸದ ವೇಳಾಪಟ್ಟಿ ಹೀಗಿದೆ ಆಗಸ್ಟ್ 1 ರಂದು ಮಧ್ಯಾಹ್ನ 2:55ಕ್ಕೆ ಪ್ರಧಾನಿ ಮೋದಿ ವಿಶೇಷ ವಿಮಾನದ…

Read More