Headlines

ಮೊದಲ ಸಲ ಕಮಲಾಕರ ಜೊತೆ ಹೋಗಿದ್ದಕ್ಕೆ 10 ಸಾವಿರ ರೂ. ನಿರೀಕ್ಷಿಸಿದ್ದ ಸುಚಿತ್ರಾಗೆ ಸಿಕ್ಕಿದ್ದು 35 ಸಾವಿರ ರೂ. – Kannada News | Siddapura Vasanth Naik Murder Case: Suchitra gets Rs 35 Thousand From astrologer kamalakara bhat In First Meet

ಕಾರವಾರ, (ಫೆಬ್ರವರಿ 10): ರಾಜ್ಯವನ್ನೇ ಬೆಚ್ಚಿಬೀಳಿಸಿದ ಸಿದ್ದಾಪುರದ ವಸಂತ ನಾಯ್ಕ್ ಹತ್ಯೆ ಪ್ರಕರಣದ (siddapura Vasanth Naik Murder Case) ತನಿಖೆ ಆಳಕ್ಕಿಳಿಯುತ್ತಿದ್ದಂತೆ, ಆರೋಪಿಗಳಾದ ಕಮಲಾಕರ ಭಟ್ (astrologer kamalakara bhat) ಮತ್ತು ಪ್ರೇಯಸಿ ಸುಚಿತ್ರಾಳ (Suchitra) ಅಕ್ರಮ ಸಂಬಂಧದ ಬಗ್ಗೆ ರೋಚಕ ಹಾಗೂ ಅಷ್ಟೇ ಆಘಾತಕಾರಿ ಸಂಗತಿಗಳು ಒಂದೊಂದೇ ಹೊರಬರುತ್ತಿವೆ. ಈ ಜೋಡಿಯ ಸಂಬಂಧ ಕೇವಲ ಪ್ರೀತಿಗೆ ಸೀಮಿತವಾಗಿರದೆ, ಅದರ ಹಿಂದೆ ದೊಡ್ಡದೊಂದು ‘ಬ್ಲ್ಯಾಕ್‌ಮೇಲ್’ (Blackmail) ಮತ್ತು ‘ಹನಿಟ್ರ್ಯಾಪ್’ (Honeytrap) ಜಾಲವಿತ್ತು ಎಂಬ ಸ್ಫೋಟಕ ಮಾಹಿತಿ…

Read More

ಹೊಸ ಆಧಾರ್ ಆ್ಯಪ್ ಬಿಡುಗಡೆ; ಹೆಚ್ಚುವರಿ ಮಾಹಿತಿ ಹಂಚಿಕೆ ಇಲ್ಲದೆ ವಯಸ್ಸು ದೃಢೀಕರಣ ಸಾಧ್ಯ – Kannada News | New Aadhaar App launched by UIDAI

ಯುಐಡಿಎಐ ಸಂಸ್ಥೆ ಹೊಸ ಆಧಾರ್ ಆ್ಯಪ್ (Aadhaar) ಬಿಡುಗಡೆ ಮಾಡಿದೆ. ಡಿಜಿಟಲ್ ವೈಯಕ್ತಿಕ ಡಾಟಾ ರಕ್ಷಣಾ ಕಾಯ್ದೆ ಅಡಿ ಯಾವುದೇ ಹೆಚ್ಚುವರಿ ಡಾಟಾ ಹಂಚಿಕೆ ಇಲ್ಲದೇ ಏಜ್ ವೆರಿಫಿಕೇಶನ್ ಮಾಡಲು ಈ ಹೊಸ ಆಧಾರ್ ಆ್ಯಪ್ ಸಹಾಯಕವಾಗಲಿದೆ. ಮೊನ್ನೆ ಬುಧವಾರ (ಜ. 28) ಈ ಆ್ಯಪ್ ಅನಾವರಣಗೊಂಡಿದೆ. ಉತ್ತಮ ಆಡಳಿತಕ್ಕೆ ಆಧಾರ್ ದೃಢೀಕರಣ (ಸಮಾಜ ಕಲ್ಯಾಣ, ನಾವೀನ್ಯತೆ, ಜ್ಞಾನ) ಕಾಯ್ದೆಯ ನಿಯಮಗಳಿಗೆ (ಸ್ವಿಕ್ ರೂಲ್ಸ್) ತಿದ್ದುಪಡಿ ತರಲಾಗಿದೆ. ಈ ಕಾನೂನು ಅಡಿಯಲ್ಲಿ ಸುರಕ್ಷಿತ ರೀತಿಯಲ್ಲಿ ಆಧಾರ್ ಅಥೆಂಟಿಕೇಶನ್…

Read More

ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಕುಸಿತ: ಉಡುಪಿ-ಮಂಗಳೂರಿನ ಈ ಎಲ್ಲ ಕಾಲೇಜುಗಳು ಕ್ಲೋಸ್​​ – Kannada News | 22 Private Colleges Under Mangaluru University to Shut Down Due to Decline in Student Admissions

ಮಂಗಳೂರು, ಡಿಸೆಂಬರ್​​ 25: ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕುಸಿತ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 22 ಖಾಸಗಿ ಕಾಲೇಜುಗಳನ್ನು ಮುಚ್ಚಲು ಮಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನಿಗದಿತ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿ ಆಗದ ಕಾರಣ, ಮುಂದಿನ ಶೈಕ್ಷಣಿಕ ವರ್ಷದಿಂದ‌ ಈ ಕಾಲೇಜುಗಳು ಬಂದ್​​ ಆಗಲಿವೆ. ಪ್ರಸಕ್ತ ವರ್ಷದಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗೆ ಕೋರ್ಸ್ ಪೂರ್ಣಗೊಳಿಸಲು ಅವಕಾಶ ಇರಲಿದೆ. ಮುಚ್ಚಲಿರುವ ಕಾಲೇಜುಗಳು: ಆಬಾ ವುಮೆನ್ಸ್ ಪ್ರಥಮ ದರ್ಜೆ ಕಾಲೇಜು ಸುರತ್ಕಲ್…

Read More

Hindu Rituals: ಜನಿವಾರವನ್ನು ಎಲ್ಲೆಂದರಲ್ಲಿ ತೆಗೆಯಬಾರದು ಏಕೆ? ಯಜ್ಞೋಪವೀತ ಧಾರಣೆ ಮಹತ್ವ ಇಲ್ಲಿ ತಿಳಿಯಿರಿ – Kannada News | Yagnopaveetha: Sacred Janivara Rules, Significance and When to Change

ಯಜ್ಞೋಪವೀತ ಅಥವಾ ಜನಿವಾರImage Credit source: Pinterest ಹಿಂದೂ ಸಂಪ್ರದಾಯದಲ್ಲಿ ಯಜ್ಞೋಪವೀತ ಅಥವಾ ಜನಿವಾರಕ್ಕೆ ಅತ್ಯಂತ ಪವಿತ್ರವಾದ ಸ್ಥಾನವಿದೆ. ಇದನ್ನು ಬ್ರಾಹ್ಮಣ, ಕ್ಷತ್ರಿಯ ಮತ್ತು ವೈಶ್ಯ ಸಮುದಾಯದವರು ಉಪನಯನ ಸಂಸ್ಕಾರದ ನಂತರ ಧರಿಸುತ್ತಾರೆ. ಯಜ್ಞೋಪವೀತವು ಕೇವಲ ದಾರವಲ್ಲ, ಅದು ಧರಿಸಿದವನಿಗೆ ತನ್ನ ಕರ್ತವ್ಯ ಮತ್ತು ಶಿಸ್ತಿನ ನೆನಪು ಮಾಡಿಕೊಡುವ ಒಂದು ದೈವಿಕ ಸಾಧನವಾಗಿದೆ. ಎಲ್ಲೆಂದರಲ್ಲಿ ಜನಿವಾರ ತೆಗೆಯಬಾರದು ಯಾಕೆ? ಸಾಮಾನ್ಯವಾಗಿ ಯಜ್ಞೋಪವೀತ(ಜನಿವಾರ) ವನ್ನು ಒಮ್ಮೆ ಧರಿಸಿದ ನಂತರ ದೇಹದಿಂದ ಬೇರ್ಪಡಿಸಬಾರದು. ಆದರೆ ಕೆಲವು ನಿರ್ದಿಷ್ಟ ಸಂದರ್ಭಗಳಲ್ಲಿ ಹಳೆಯದನ್ನು…

Read More

Health Tips: ಕ್ಯಾಲ್ಸಿಯಂ ಕಾರ್ಬೈಡ್; ಹಣ್ಣಿನಲ್ಲಿ ಅಡಗಿರುವ ವಿಷದ ಬಗ್ಗೆ ಇರಲಿ ಎಚ್ಚರ! – Kannada News | Artificial Fruit Ripening Dangers: Avoid Carbide Treated Fruits

ಬೇಸಿಗೆಯ ಬಿಸಿಲಿನೊಂದಿಗೆ ಮಾವಿನ ಹಣ್ಣಿನ ಹಂಗಾಮು ಆರಂಭವಾಗುತ್ತಿದ್ದಂತೆಯೇ ಎಲ್ಲರಲ್ಲೂ ಸಿಹಿಯಾದ ಹಣ್ಣುಗಳನ್ನು ಸವಿಯುವ ತವಕ ಹೆಚ್ಚಾಗುತ್ತದೆ. ಆದರೆ, ಹಣ್ಣುಗಳು ಬೇಗ ಮಾಗಲಿ ಎಂಬ ಗ್ರಾಹಕರ ಆಸೆಯನ್ನು ಕೆಲವರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಹಣ್ಣುಗಳನ್ನು ಕೃತಕವಾಗಿ, ಅತೀ ವೇಗವಾಗಿ ಮಾಗಿಸಲು ‘ಕ್ಯಾಲ್ಸಿಯಂ ಕಾರ್ಬೈಡ್’ ಎಂಬ ಅಪಾಯಕಾರಿ ರಾಸಾಯನಿಕವನ್ನು ಬಳಸಲಾಗುತ್ತಿದೆ. ವ್ಯಾಪಾರಿಗಳ ವಲಯದಲ್ಲಿ ‘ಮಸಾಲಾ’ ಎಂದೇ ಕರೆಯಲ್ಪಡುವ ಈ ವಿಷಕಾರಿ ಅಂಶವನ್ನು ಮಾವು, ಬಾಳೆ, ಪಪ್ಪಾಯಿ ಮತ್ತು ಚಿಕ್ಕು ಹಣ್ಣುಗಳಿಗೆ ಹೆಚ್ಚಾಗಿ ಬಳಸಲಾಗುತ್ತಿದೆ. ಕಡಿಮೆ ವೆಚ್ಚದಲ್ಲಿ ಹಣ್ಣುಗಳನ್ನು ಮಾಗಿಸಿ ಮಾರುಕಟ್ಟೆಗೆ ತಲುಪಿಸುವ ಇವರ…

Read More

ಉತ್ತಮ ಆರೋಗ್ಯಕ್ಕೆ ವಿಷ್ಣುವರ್ಧನ್ ನೀಡಿದ್ದರು ಟಿಪ್ಸ್

ವಿಷ್ಣುವರ್ಧನ್ ಅವರು ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ಇದ್ದರು. ಅವರು ಸಿನಿಮಾಗಳನ್ನು ಮಾಡಿ ಗಮನ ಸೆಳೆದರು. ಅವರು ಆರೋಗ್ಯದ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದರು. ಅವರು ಅನೇಕ ಬಾರಿ ಆರೋಗ್ಯ ಕಾಪಾಡಿಕೊಳ್ಳಲು ಟಿಪ್ಸ್ ನೀಡುತ್ತಿದ್ದರು. ಈಗ ಅವರ ಒಂದು ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಇದರಲ್ಲಿ ಅವರು ಆರೋಗ್ಯದ ಬಗ್ಗೆ ಟಿಪ್ಸ್ ನೀಡಿದ್ದರು ಅನ್ನೋದು ವಿಶೇಷ. ಆ ಸಂದರ್ಭದ ವಿವರ ಇಲ್ಲಿದೆ. ‘ಆರೋಗ್ಯಕ್ಕೆ ಹಿಂದಿನದವರು ಪ್ರಾಮುಖ್ಯತೆ ಕೊಡುತ್ತಿದ್ದರು. ಹೊರಗೆ ಚೆನ್ನಾಗಿ ಇಟ್ಟುಕೊಂಡಷ್ಟೇ ಒಳಗೂ ಚೆನ್ನಾಗಿಟ್ಟುಕೊಳ್ಳಬೇಕು….

Read More

Karnataka Budget 2026: ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್: ಸಿದ್ದರಾಮಯ್ಯ ಬಜೆಟ್​​​ನಲ್ಲಿ ಭರಪೂರ ಕೊಡುಗೆ – Kannada News | Karnataka Budget 2026 27: CM Siddaramaiah Announces 56,432 Job Hirings, 5 Year Age Relaxation

ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ (Siddaramaiah) 2026-27ನೇ ಸಾಲಿನ ಕರ್ನಾಟಕ ಬಜೆಟ್ (Karnataka Budget) ಅನ್ನು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಪ್ರಮುಖ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ಉದ್ಯೋಗ ನೇಮಕಾತಿಯಲ್ಲಿ ನ್ಯಾಯಾಲಯದ ಪ್ರಕರಣಗಳಿಂದ ಉಂಟಾಗಿದ್ದ ವಿಳಂಬವನ್ನು ಗಮನಿಸಿ, ಅಭ್ಯರ್ಥಿಗಳಿಗೆ ಒಂದು ಬಾರಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಕರ್ನಾಟಕದ ಆರ್ಥಿಕ ಪ್ರಗತಿಗಾಗಿ ಕಾರ್ಮಿಕ ಕಲ್ಯಾಣ,…

Read More

ತಗ್ಗದ ‘ಧುರಂಧರ್ 2’ ಚಿತ್ರದ ಅಬ್ಬರ; ಮುಂದಕ್ಕೆ ಹೋದ ದೊಡ್ಡ ಸಿನಿಮಾಗಳು

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್ 2’ ಚಿತ್ರವು ಮಾರ್ಚ್ 19ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಈ ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಬಿರುಗಾಳಿಯನ್ನು ಸೃಷ್ಟಿಸಿದೆ.ಪ್ರೇಕ್ಷಕರು ಮೂರು ತಿಂಗಳಿನಿಂದ ಈ ರಣವೀರ್ ಸಿಂಗ್ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದರು. ‘ಧುರಂಧರ್’ ಚಿತ್ರದ ಮೊದಲ ಭಾಗವು ಡಿಸೆಂಬರ್ 5ರಂದು ಬಿಡುಗಡೆಯಾಯಿತು. ‘ಧುರಂಧರ್ 2’ ಘೋಷಣೆಯಾದಾಗ, ಇತರ ಎಲ್ಲಾ ನಿರ್ಮಾಪಕರು ಹಿಂದೆ ಸರಿಯಲು ನಿರ್ಧರಿಸಿದರು. ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿದ್ದ ಅನೇಕ ದೊಡ್ಡ ಚಿತ್ರಗಳು ಮೇ ಅಥವಾ ಜೂನ್‌ಗೆ ಮುಂದೂಡಲ್ಪಟ್ಟಿವೆ. ಅಕ್ಷಯ್ ಕುಮಾರ್ ಅವರ ‘ಭೂತ್ ಬಾಂಗ್ಲಾ’…

Read More

ಕೊಡಗು: ಗ್ರಾಮ ಸಮಿತಿಯ ಮಾತು ಕೇಳದಿದ್ದಕ್ಕೆ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ? – Kannada News | Kodagu Social Boycott: Two Families Face exclusion in Koothi Village

ಸಮಿತಿಯ ಮಾತು ಕೇಳದಿದ್ದಕ್ಕೆ ಸಾಮಾಜಿಕ ಬಹಿಷ್ಕಾರ! ಕೊಡಗು, ಜನವರಿ 10: ಜಿಲ್ಲೆಯಲ್ಲಿ ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಆತಂಕಕಾರಿ ವಿಷಯವಾಗಿ ಹೊರಹೊಮ್ಮಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೂತಿ ಗ್ರಾಮದಲ್ಲಿ ಗ್ರಾಮ ಸಮಿತಿಯ ತೀರ್ಮಾನದ ಹೆಸರಿನಲ್ಲಿ ಎರಡು ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರದ ಶಿಕ್ಷೆ ವಿಧಿಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾವು-ಸಮಾರಂಭಕ್ಕೂ ಬಾರದಂತೆ ಆದೇಶ ಗ್ರಾಮದ ಅಜಂತ ಮತ್ತು ನವೀನ್ ಎಂಬುವವರ ಎರಡು ಕುಟುಂಬಗಳನ್ನು ಸಮಿತಿಯ ಮಾತು ಕೇಳಲಿಲ್ಲ ಎಂಬ ಕಾರಣಕ್ಕೆ ಬಹಿಷ್ಕಾರಕ್ಕೆ…

Read More

RCB vs SRH Playing XI: ಟಾಸ್ ಗೆದ್ದ ಆರ್​ಸಿಬಿ; ಮೊದಲ ಪಂದ್ಯಕ್ಕೆ ಇಬ್ಬರ ಪಾದಾರ್ಪಣೆ

2026 ರ ಐಪಿಎಲ್ (IPL 2026) ಸೀಸನ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಆರಂಭವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸಿದೆ. ಸುಮಾರು 10 ತಿಂಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿರುವುದು ಅಭಿಮಾನಿಗಳ ಪಾಲಿಗೆ ಸಂತಸದ ಕ್ಷಣವಾಗಿದೆ. ಆರ್‌ಸಿಬಿ ಹಾಲಿ ಚಾಂಪಿಯನ್ ಆಗಿದ್ದು, ತವರಿನಲ್ಲಿ ಬಲಿಷ್ಠವಾಗಿ ಕಾಣುತ್ತಿದೆ. ಇತ್ತ ಸನ್‌ರೈಸರ್ಸ್ ಹೈದರಾಬಾದ್ ಕೂಡ ಯುವ ನಾಯಕ ಇಶಾನ್ ಕಿಶನ್…

Read More