Headlines

ಆಗಸ್ಟ್‌ 1ರಂದು ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: 45 ಕೋಟಿ ರೂ ವೆಚ್ಚದ ವಿವೇಕಾನಂದ ಸ್ಮಾರಕ ಲೋಕಾರ್ಪಣೆ – Kannada News | PM Narendra Modi to Inaugurate Rs 45 Crore Swami Vivekananda Memorial in Mysuru on August 1

ಮೈಸೂರು, ಜುಲೈ 28: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಆಗಸ್ಟ್‌ 1ರಂದು ಮೈಸೂರಿಗೆ (Mysuru) ಭೇಟಿ ನೀಡಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ…

Read More

Video: ಕಲಾವಿದ ಕುಣಿಯುತ್ತಿದ್ದಂತೆ ಕೈ ನೋವಿದ್ರೂ ಪುಟ್ಟ ಹೆಜ್ಜೆಯಿಟ್ಟು ಹೆಜ್ಜೆ ಹಾಕಿದ ಪುಟಾಣಿ – Kannada News | A little girl danced Yakshagana in front of the stage

ಕರಾವಳಿ ಗಂಡು ಕಲೆ ಯಕ್ಷಗಾನಕ್ಕೆ (Yakshagana) ಬಹುದೊಡ್ಡ ಅಭಿಮಾನಿ ಬಳಗವಿದೆ. ದೊಡ್ಡವರಿಂದ ಹಿಡಿದು ಮಕ್ಕಳವರೆಗೂ ಯಕ್ಷಗಾನ ಅಭಿಮಾನಿಗಳೇ. ಇದೀಗ ಯಕ್ಷಗಾನ ನೋಡಲು ಬಂದ ಪುಟಾಣಿಯ ಕ್ಯೂಟ್ ವಿಡಿಯೋ ವೈರಲ್ ಆಗಿದೆ. ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ ನೋಡಲು ಬಂದ ಪುಟಾಣಿಯೂ ಕೈ ನೋವಿದ್ದರೂ ಕಲಾವಿದನಂತೆ ಹೆಜ್ಜೆ ಹಾಕಲು ಪ್ರಯತ್ನಿಸುತಿದೆ. ಈ ವಿಡಿಯೋ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದು ಕೊಂಡಿದೆ. ಜನಪ್ರತಿನಿಧಿ ಪತ್ರಿಕೆ ಹೆಸರಿನ ಫೇಸ್ಬುಕ್ ಪೇಜ್ ನಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟ್ಟ ಮಗುವಿಗಿರುವ ಯಕ್ಷಗಾನ…

Read More

ಸ್ಟ್ಯಾಂಡ್-ಅಪ್ ಕಾಮಿಡಿ ಶೋ: 370ರೂ. ಬಿರಿಯಾನಿ ಬದಲಾಗಿ ಆಕೆಯಿಂದ ಇನ್ನೇನೋ ಬಯಸಿದ್ದೆ ಎಂದು ಹೇಳಿ ಕೆಲಸ ಕಳೆದುಕೊಂಡ ಯುವಕ – Kannada News

ಕೆಲಸದಿಂದ ವಜಾಗೊಂಡ ವ್ಯಕ್ತಿImage Credit source: NDTV ಗುರುಗ್ರಾಮ, ಜೂನ್ 10: ಕೆಲವು ಸೆಕೆಂಡುಗಳಲ್ಲಿ ತಾವು ವೈರಲ್ ಆಗಬೇಕು ಪ್ರಸಿದ್ಧಿ ಪಡೆಯಬೇಕು ಎಂದು ಸಾರ್ವಜನಿಕವಾಗಿ ಆಡುವ ಕೆಲವು ಮಾತುಗಳು ಹೇಗೆ ಇಡೀ ವೃತ್ತಿ ಜೀವನವನ್ನೇ ಬಲಿ ಪಡೆಯಬಹುದು ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಪ್ರಸಿದ್ಧ ಸ್ಟ್ಯಾಂಡ್​-ಅಪ್ ಕಾಮಿಡಿಯನ್ ಪ್ರಣೀತ್ ಮೋರ್ ಅವರ ಲೈವ್ ಸ್ಟ್ಯಾಂಡ್​ ಅಪ್ ಕಾಮಿಡಿ ಶೋ ವೇಳೆ ಮಹಿಳೆಯರ ಘನತೆಗೆ ಕುಂದುಂಟಾಗುವಂತೆ ಅಸಭ್ಯ ಕಮೆಂಟ್ ಮಾಡಿದ್ದ ಯುವಕನನ್ನು ಆತ ಕೆಲಸ ಮಾಡುತ್ತಿದ್ದ ಕಂಪನಿ…

Read More

‘ಜಗದ್ಧಾತ್ರಿ’ ಧಾರಾವಾಹಿಗೆ ಸ್ಟಾರ್ ಹೀರೋನ ಎಂಟ್ರಿ?

ಕನ್ನಡ ಕಿರುತೆರೆಯಲ್ಲಿ ಸದಾ ಹೊಸ ಬಗೆಯ ಕಥೆಗಳಿಗೆ ಭಾರಿ ಬೇಡಿಕೆ ಇರುತ್ತದೆ. ಇತ್ತೀಚೆಗಷ್ಟೇ ‘ಪಾರು’ ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ಮುಖ್ಯ ಭೂಮಿಕೆಯಲ್ಲಿ ನಟಿಸಲಿರುವ ‘ಜಗದ್ಧಾತ್ರಿ’ ಎಂಬ ಹೊಸ ಸೀರಿಯಲ್ ಅನೌನ್ಸ್ ಆಗಿ ಕಿರುತೆರೆ ವೀಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಈಗ ಈ ಬಹುನಿರೀಕ್ಷಿತ ಪ್ರೊಜೆಕ್ಟ್‌ನಿಂದ ಮತ್ತೊಂದು ದೊಡ್ಡ ಸುದ್ದಿ ಹೊರ ಬಿದ್ದಿದೆ. ಈ ಧಾರಾವಾಹಿಗೆ ನಾಯಕನಾಗಿ ಹ್ಯಾಂಡ್ಸಮ್ ಸ್ಟಾರ್ ವಿಜಯ್ ಸೂರ್ಯ ಎಂಟ್ರಿ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಾ ಇದೆ. ಮೆಗಾ ಹಿಟ್ ‘ಅಗ್ನಿಸಾಕ್ಷಿ’ ಧಾರಾವಾಹಿಯ ಸಿದ್ಧಾರ್ಥ್…

Read More

ಡಿಕೆ ಶಿವಕುಮಾರ್​ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ

ರಾಮನಗರ, ಮೇ 27: ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಂಬಿಕೆಯೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಅಧಿಕೃತ ಘೋಷಣೆಗೆ ಮೊದಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಅಧಿಕಾರ ಹಂಚಿಕೆ ಸಂಬಂಧ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೂ, ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಒಪ್ಪಿಕೊಂಡಿದ್ದಾರೆ ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿ…

Read More

IPL 2026: ರಾಜಸ್ಥಾನ್ ವಿರುದ್ಧ ಆಡ್ತಾರಾ ಹಾರ್ದಿಕ್ ಪಾಂಡ್ಯ?

ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವದ ಮುಂಬೈ ಇಂಡಿಯನ್ಸ್, 2012 ರ ನಂತರ ಮೊದಲ ಬಾರಿಗೆ 19 ನೇ ಐಪಿಎಲ್ (IPL) ಸೀಸನ್‌ನಲ್ಲಿ ತಮ್ಮ ಅಭಿಯಾನವನ್ನು ಗೆಲುವಿನ ಆರಂಭವನ್ನು ಮಾಡಿತು. ಮಾರ್ಚ್ 29 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಸೋಲಿಸುವ ಮೂಲಕ ಮುಂಬೈ ತನ್ನ ಅಭಿಯಾನವನ್ನು ಗೆಲುವಿನೊಂದಿಗೆ ಪ್ರಾರಂಭಿಸಿತು. ಆದರೆ, ಆ ನಂತರ ಮುಂಬೈ ತನ್ನ ಗೆಲುವಿನ ಓಟವನ್ನು ಕಾಯ್ದುಕೊಳ್ಳಲು ವಿಫಲವಾಯಿತು. ಶನಿವಾರ ನಡೆದ ತನ್ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಡೆಲ್ಲಿ…

Read More

National Safety Day 2026: ಭಾರತದಲ್ಲಿ ರಾಷ್ಟ್ರೀಯ ಸುರಕ್ಷತಾ ದಿನವನ್ನು ಆಚರಿಸುವುದು ಏಕೆ ಗೊತ್ತಾ? – Kannada News | National Safety Day 2026: Do you know why National Safety Day is celebrated in India?

ರಾಷ್ಟ್ರೀಯ ಸುರಕ್ಷತಾ ದಿನImage Credit source: vecteezy ಅಪಘಾತಗಳು ಯಾವಾಗ ಬೇಕಾದರೂ ಮತ್ತು ಎಲ್ಲಿ ಬೇಕಾದರೂ ಸಂಭವಿಸಬಹುದು, ಆದರೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಅಥವಾ ಸಂಭವನೀಯ ಅಪಘಾತಗಳ ಬಗ್ಗೆ ತಿಳಿದಿರುವುದರಿಂದ ಅವುಗಳನ್ನು ತಪ್ಪಿಸಬಹುದು. ಬೆಂಕಿ ಅವಘಡಗಳು, ಕೈಗಾರಿಕಾ ಅಪಘಾತಗಳು, ರಸ್ತೆ ಅಪಘಾತಗಳು ಸೇರಿದಂತೆ ವಿವಿಧ ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ಅಪಘಾತಗಳನ್ನು ತಪ್ಪಿಸಲು ಜನರು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಸುರಕ್ಷತೆಯ (Safety) ಬಗ್ಗೆ ಮಾಹಿತಿ ಮತ್ತು ಜಾಗೃತಿ ಮೂಡಿಸಲು ಪ್ರತಿವರ್ಷ…

Read More

ಹಲವು ಜವಾಬ್ದಾರಿಗಳ ನಡುವೆ ಜನಗಣತಿಗೂ ಶಿಕ್ಷಕರ ನಿಯೋಜನೆ: ನಿರ್ಧಾರಕ್ಕೆ ವ್ಯಾಪಕ ವಿರೋಧ

ಬೆಂಗಳೂರು, ಏಪ್ರಿಲ್​​ 03: ಜಾತಿ ಗಣತಿ, ಪಾಠ, ಬಿಸಿಯೂಟ ಹೀಗೆ ನಾನಾ ಜವಾಬ್ದಾರಿಗಳು ಮತ್ತು ಹೊಣೆ ನಿಭಾಯಿಸಿ ಸಂಕಷ್ಟ ಅನುಭವಿಸುತ್ತಿರುವ ಶಿಕ್ಷಕರನ್ನು ಏಪ್ರಿಲ್ 16ರಿಂದ ಜನಗಣತಿ ಕಾರ್ಯಕ್ಕೂ ರಾಜ್ಯದಲ್ಲಿ ನಿಯೋಜನೆ ಮಾಡಲಾಗ್ತಿದೆ. ರಾಜ್ಯದಲ್ಲಿ 2027ರ ಜನಗಣತಿ ಕಾರ್ಯಕ್ಕಾಗಿ ಒಂದು ಲಕ್ಷಕ್ಕೂ ಹೆಚ್ಚು ಸರ್ಕಾರಿ ಶಾಲಾ ಶಿಕ್ಷಕರನ್ನು ಬಳಸಿಕೊಳ್ಳುತ್ತಿದ್ದು, ಪ್ರಾಥಮಿಕ, ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಈ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ. ಈಗಾಗಲೇ ಏಪ್ರಿಲ್ 1ರಿಂದ ಸ್ವಯಂ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇದು ಏಪ್ರಿಲ್ 15ರವರೆಗೆ ಮುಂದುವರಿಯಲಿದೆ. ಇನ್ನು…

Read More

‘ಅಕ್ಷಯ್ ಖನ್ನಾಗೆ ಯಶಸ್ಸು ತಲೆಗೇರಿದೆ’; ದೊಡ್ಡ ನಿರ್ಧಾರ ತೆಗೆದುಕೊಂಡ ನಿರ್ಮಾಪಕ – Kannada News | Drishyam 3: Akshay Khanna Out Over Fee & Wig Dispute, Jaideep Steps In

‘ಧುರಂಧರ್’ ಚಿತ್ರದ ಮೂಲಕ ಅಕ್ಷಯ್ ಖನ್ನಾ ಅವರು ದೊಡ್ಡ ಮಟ್ಟದ ಖ್ಯಾತಿ ಪಡೆದಿದ್ದಾರೆ. ಈ ಯಶಸ್ಸಿನ ಬಳಿಕ ‘ದೃಶ್ಯಂ 3’ ಸಿನಿಮಾದಿಂದ ಹೊರ ನಡೆದಿದ್ದಾಗಿ ವರದಿ ಆಗಿತ್ತು. ಅಕ್ಷಯ್ ಖನ್ನಾ ಹಾಗೂ ನಿರ್ಮಾಪಕರ ನಡುವೆ ಸಂಭಾವನೆ ವಿಷಯಕ್ಕೆ ಕಿರಿಕ್​ ಉಂಟಾಗಿದೆ. ಹೀಗಾಗಿ, ಅಕ್ಷಯ್ ಹೊರ ನಡೆದಿದ್ದಾರೆ ಎನ್ನಲಾಗಿದೆ. ಈಗ ‘ದೃಶ್ಯಂ 3’ ನಿರ್ಮಾಪಕ ಕುಮಾರ್ ಮಂಗತ್ ಪಾಠಕ್ ಅವರು ಅಕ್ಷಯ್ ಖನ್ನಾ ಬಗ್ಗೆ ಮಾತನಾಡಿದ್ದಾರೆ. ಅವರು ಈಗ ಒಂದು ದೊಡ್ಡ ನಿರ್ಧಾರ ಕೂಡ ತೆಗೆದುಕೊಂಡಿದ್ದಾರೆ. ಹಲವು ಸುತ್ತಿನ…

Read More

ಹಿಂದೂ ಯುವತಿಯರ ಬಗ್ಗೆ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಕಂಗನಾ ರಣಾವತ್ – Kannada News | Kangana Ranaut calls young Hindu Women Generation Gutter Instagram Post over CJP Protest

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ (Kangana Ranaut) ಮತ್ತೆ ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ಇಂದಿನ ಪಾಶ್ಚಿಮಾತ್ಯ ಸಂಸ್ಕೃತಿಗೆ ಮರುಳಾಗಿರುವ ಯುವ ಹಿಂದೂ (Hindu) ಮಹಿಳೆಯರನ್ನು ‘ಗಟಾರ ತಲೆಮಾರು’ ಎಂದು ಕರೆದಿದ್ದಾರೆ. ಅವರ ಈ ರೀತಿಯ ಹೇಳಿಕೆಗೆ ಜಿನ್ ಜಿ (Gen Z) ಯುವಕ-ಯುವತಿಯರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಜೆನ್ ಜಿ ಯುವತಿಯರ ಬಗ್ಗೆ ಕಂಗನಾ ಹೇಳಿಕೆ: ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ…

Read More