Headlines

ಇಂದೋರ್​ನ ಈ ಕೋಟ್ಯಧಿಪತಿ ಭಿಕ್ಷುಕನ ಬಳಿಯಿದೆ 3 ಮನೆ, ಕಾರುಗಳು! – Kannada News | Indore’s crorepati beggar Mangilal owns 3 homes, cars, part time moneylending

ನವದೆಹಲಿ, ಜನವರಿ 19: ಇಂದೋರ್ ನಗರವನ್ನು ಭಿಕ್ಷುಕ (Beggar) ಮುಕ್ತಗೊಳಿಸಲು ನಡೆಯುತ್ತಿರುವ ಅಭಿಯಾನದ ವೇಳೆ ಅನಿರೀಕ್ಷಿತ ವಿಷಯವೊಂದು ಹೊರಬಿದ್ದಿದೆ. ಬೀದಿಗಳಲ್ಲಿ ಭಿಕ್ಷೆ ಬೇಡುವ ಅಂಗವಿಕಲ ವ್ಯಕ್ತಿಯೊಬ್ಬರು ಕೋಟ್ಯಾಧಿಪತಿ ಎಂಬ ವಿಷಯ ಬಯಲಾಗಿದೆ. ಮಧ್ಯಪ್ರದೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ತಂಡದಿಂದ ಗುರುತಿಸಲ್ಪಟ್ಟ ನಂತರ ಸಾಕಷ್ಟು ಗಮನ ಸೆಳೆದಿರುವ ಭಿಕ್ಷುಕರೊಬ್ಬರು ಪ್ರತಿದಿನ 500ರಿಂದ 1,000 ರೂ. ವರೆಗೆ ನಡುವೆ ಗಳಿಸುತ್ತಾರೆ ಎಂಬ ವಿಷಯ ಬೆಳಕಿಗೆ ಬಂದಿದೆ. ಇತ್ತೀಚೆಗೆ ಪ್ರಾರಂಭಿಸಲಾದ ಇಂದೋರ್ ಭಿಕ್ಷುಕ ನಿರ್ಮೂಲನಾ ಅಭಿಯಾನದಲ್ಲಿ, ಮಧ್ಯಪ್ರದೇಶ ಸರ್ಕಾರವು ಭಿಕ್ಷಾಟನೆಯ…

Read More

ಗಿಲ್ಲಿ ನಟ ವಿನ್ನರ್: ಅಶ್ವಿನಿ ಗೌಡ ಮೊದಲ ಪ್ರತಿಕ್ರಿಯೆ; ನಿರಾಸೆ ವ್ಯಕ್ತಪಡಿಸಿದ ಛಲಗಾರ್ತಿ – Kannada News | I am disappointed Says Ashwini Gowda after Gilli Nata won Bigg Boss Kannada Season 12

ನಟಿ, ಹೋರಾಟಗಾರ್ತಿ ಅಶ್ವಿನಿ ಗೌಡ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಸ್ಟ್ರಾಂಗ್ ಸ್ಪರ್ಧಿ ಎನಿಸಿಕೊಂಡಿದ್ದರು. 2ನೇ ರನ್ನರ್ ಅಪ್ ಆಗಿ ಅವರು ಹೊರಹೊಮ್ಮಿದರು. ಟಾಪ್ 2 ಸ್ಪರ್ಧಿಗಳಲ್ಲಿ ತಾವು ಕೂಡ ಒಬ್ಬರಾಗಿರುತ್ತೇನೆ ಎಂದು ಅಶ್ವಿನಿ ಗೌಡ ಅವರು ಭಾವಿಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ. ಅಂತಿಮವಾಗಿ ಗಿಲ್ಲಿ ನಟ (Gilli Nata) ಅವರು ವಿನ್ನರ್ ಆದರು. ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆದರು. ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ ಬಳಿಕ…

Read More

ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​: ಪೊಲೀಸ್​​ ಇಲಾಖೆ ಮಾನ ಹರಾಜು ಹಾಕಿದ ಹಿರಿಯ IPS ಅಧಿಕಾರಿ – Kannada News | Private Video of DGP, Senior IPS Officer Ramachandra Rao Goes Viral

ಕೆ. ರಾಮಚಂದ್ರ ರಾವ್ ಬೆಂಗಳೂರು, ಜನವರಿ 19: ಹಿರಿಯ ಪೊಲೀಸ್​​ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವೈರಲ್​​ ಆಗಿದೆ. ಮಹಿಳೆಯೋರ್ವರ ಜೊತೆ ಡಿಜಿಪಿ ಇರುವ ಖಾಸಗಿ ವಿಡಿಯೋ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದು, ವಿಡಿಯೋದಲ್ಲಿರೋದು 1 ವರ್ಷದ ಹಿಂದೆ ಸೆರೆಯಾಗಿದ್ದ ದೃಶ್ಯಗಳು ಎಂಬುದು ಗೊತ್ತಾಗಿವೆ. ಸದ್ಯ ಡಿಸಿಆರ್​ಇ ಡಿಜಿಪಿಯಾಗಿ ರಾಮಚಂದ್ರ ರಾವ್ ಕಾರ್ಯನಿರ್ವಹಿಸುತ್ತಿದ್ದಾರೆ. ಸಮವಸ್ತ್ರದಲ್ಲೇ ಸರಸ! ಕಚೇರಿಯಲ್ಲಿ ಕುಳಿತು ಪೊಲೀಸ್​ ಯೂನಿಫಾರಂನಲ್ಲಿಯೇ ರಾಮಚಂದ್ರರಾವ್​​ ಮುತ್ತಿಟ್ಟಿರುವ ಹಸಿಬಿಸಿ ದೃಶ್ಯಗಳು ವೈರಲ್​​ ಆದ ವಿಡಿಯೋದಲ್ಲಿವೆ. ಚೇರ್…

Read More

ಮೈಸೂರಿನ ಹೋಟೆಲ್​ನಲ್ಲಿ ಸರ್ಕಾರಿ ಅಧಿಕಾರಿ ಶವ ಪತ್ತೆ: RFO ಸಾವಿನ ಸುತ್ತ ಅನುಮಾನದ ಹುತ್ತ – Kannada News | Mysuru: T Narasipura RFO Kantaraj Chauhan Dies in Mysuru Hotel; Police Probe Underway

ಮೈಸೂರು, ಜನವರಿ 19: ನಗದರ ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​ಎಫ್​ಒ (RFO) ಶವವಾಗಿ ಪತ್ತೆ ಆಗಿರುವಂತಹ ಘಟನೆ ಮೈಸೂರು (Mysuru) ಕೇಂದ್ರ ಬಸ್​ ನಿಲ್ದಾಣದ ಬಳಿಯಿರುವ ಹೋಟೆಲ್​​ನಲ್ಲಿ ನಡೆದಿದೆ. ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಶವವಾಗಿ ಪತ್ತೆಯಾಗಿದ್ದಾರೆ. ಸದ್ಯ ಅವರ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿದ್ದು, ಘಟನಾ ಸ್ಥಳಕ್ಕೆ ಲಷ್ಕರ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದದ್ದೇನು? RFO ಕಾಂತರಾಜ್ ಚೌಹಾಣ್​​​ ಅವರು 15 ದಿನದ ಹಿಂದೆಯಷ್ಟೇ ನರಸೀಪುರಕ್ಕೆ ವರ್ಗವಾಗಿದ್ದರು. ಕೊಪ್ಪಳ ಜಿಲ್ಲೆಯ…

Read More

ಕಿಚ್ಚ ಸುದೀಪ್ ಅವರ ಈ ಸೂಪರ್ ಜಾಕೆಟ್ ಉಡುಗೊರೆಯಾಗಿ ಸಿಕ್ಕಿದ್ದು ಯಾರಿಗೆ? – Kannada News | Kichcha Sudeep Gave His Bigg Boss Finale Jacket To Dhanush

ಕಿಚ್ಚ ಸುದೀಪ್ ಅವರು ಹೋಸ್ಟ್ ಮಾಡುವಾಗ ಪ್ರತಿ ಬಾರಿ ಹೊಸ ಹೊಸ ರೀತಿಯ ಜಾಕೆಟ್ ಹಾಕಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯ ಬಿಗ್ ಬಾಸ್ ಫಿನಾಲೆ ದಿನ ಅವರು ಸಖತ್ ಆಗಿರೋ ಜಾಕೆಟ್ ಹಾಕಿ ಕಾಣಿಸಿಕೊಂಡಿದ್ದರು. Source link

Read More

ಗಿಲ್ಲಿ, ಕಾವ್ಯ ಒಪ್ಪಿದ್ರೆ ಮದುವೆ ಫಿಕ್ಸ್​​​, ಬಿಗ್​​​ಬಾಸ್​​​ ವಿನ್ನರ್ ತಂದೆ ಹೇಳಿದ್ದೇನು? – Kannada News | Bigg Boss Winner Gillis Father: “Well Marry Whichever Girl He Approves

ಬಿಗ್ ಬಾಸ್ ಕನ್ನಡ 12 ವಿಜೇತ ಗಿಲ್ಲಿಯ ತಂದೆ ಮಗನ ಗೆಲುವಿನ ಬಗ್ಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ. ಮಗನ ಯಶಸ್ಸು ತನಗೆ ಕನಸಿನಂತೆ ಭಾಸವಾಗುತ್ತಿದೆ ಎಂದಿದ್ದಾರೆ. ಮಧ್ಯಾಹ್ನ ನಡೆಯಲಿರುವ ಮೆರವಣಿಗೆಯಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದು, ಆರು ತಿಂಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೂ, ಮಗನಿಗಾಗಿ ಬರುವುದಾಗಿ ಹೇಳಿದ್ದಾರೆ. ಗಿಲ್ಲಿಯ ಮದುವೆಯ ಬಗ್ಗೆ ಕೇಳಿದಾಗ, ಅದು ಗಿಲ್ಲಿಯ ವೈಯಕ್ತಿಕ ಆಯ್ಕೆ ಎಂದು ತಂದೆ ಸ್ಪಷ್ಟಪಡಿಸಿದ್ದಾರೆ. ಗಿಲ್ಲಿ ಇಷ್ಟಪಟ್ಟ ಹುಡುಗಿಯನ್ನೇ ಮದುವೆ ಮಾಡುತ್ತೇವೆ, ಅದಕ್ಕೆ ಬಲವಂತ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಬಿಗ್​​…

Read More

ಅಭಿಮಾನಿ ಕೊಟ್ಟ ರಾಯರ ಫೋಟೊ ತಿರಸ್ಕರಿಸಿದ ಸಿಎಂ ಸಿದ್ದರಾಮಯ್ಯ! ಶುರುವಾಯ್ತು ಚರ್ಚೆ – Kannada News | CM Siddaramaiah Refuses Fan’s Mantralayam Raghavendra Swamy Photo, Sparks Political Row, Watch Video

ಬೆಂಗಳೂರು, ಜನವರಿ 19: ಅಭಿಮಾನಿಯೊಬ್ಬರು ಕೊಟ್ಟ ರಾಘವೇಂದ್ರ ಸ್ವಾಮಿಗಳ ಫೋಟೊ ಸ್ವೀಕರಿಸಲು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದು, ವಾಪಸ್ ನೀಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ ಬೆಂಗಳೂರಿನಲ್ಲಿ ಸಿಎಂ ಕಾರಿನಲ್ಲಿ ಬರುತ್ತಿದ್ದಂತೆಯೇ ಕೆಲವು ಮಂದಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಅವರಿಗೆ ಮನವಿ ಪತ್ರ ಕೊಡಲು ಮುಂದಾಗಿದ್ದಾರೆ. ಇದೇ ವೇಳೆ ಅಭಿಮಾನಿಯೊಬ್ಬರು ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಫೋಟೋ ಸಿಎಂಗೆ ಕೊಟ್ಟಿದ್ದಾರೆ. ತಕ್ಷಣವೇ ಅದನ್ನು ಆತನಿಗೆ ವಾಪಸ್ ಕೊಟ್ಟ ಸಿಎಂ ಆತನನ್ನು ದುರುಗುಟ್ಟಿ ನೋಡಿದ್ದಾರೆ. ಇದೇ ವೇಳೆ, ಚಾಣಕ್ಯನ ಕುರಿತಾದ ಪುಸ್ತಕವನ್ನು ಅಭಿಮಾನಿಯೊಬ್ಬ…

Read More

ಜಿಬಿಎ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ: ಪರ-ವಿರೋಧ ಚರ್ಚೆಗೆ ಕಾರಣವಾದ ಆಯೋಗದ ನಿರ್ಧಾರ – Kannada News | Election Commission to Use Ballot Papers for GBA Elections, Sparks Debate

ಬೆಂಗಳೂರು, ಜನವರಿ 19: ಚುನಾವಣಾ ಆಯೋಗವು ಜಿಬಿಎ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್‌ಗಳ ಮೂಲಕ ನಡೆಸಲು ನಿರ್ಧರಿಸಿದೆ. ಮೇ 25ರ ನಂತರ ನಡೆಯಲಿರುವ ಈ ಚುನಾವಣೆಗಳಲ್ಲಿ ಮತಪತ್ರಗಳ ಬಳಕೆಗೆ ಚುನಾವಣಾ ಆಯೋಗವು ತನ್ನದೇ ಆದ ಕಾರಣಗಳನ್ನು ನೀಡಿದ್ದು, ಬ್ಯಾಲೆಟ್ ಪೇಪರ್‌ಗಳನ್ನು ಬಳಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಿಯೂ ಹೇಳಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಅಲ್ಲದೆ, ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾಗಿದ್ದು, ಮತಪತ್ರಗಳ ಬಳಕೆ ತಮ್ಮ ನಿರ್ಧಾರ ಎಂದು ತಿಳಿಸಿದೆ. ಆದಾಗ್ಯೂ ಈ ಕ್ರಮವು ಹೊಸ ಚರ್ಚೆಗೆ ಕಾರಣವಾಗಿದೆ….

Read More

‘ಗಿಲ್ಲಿ-ಕಾವ್ಯಾ ಮದುವೆ ನಡೆಯುತ್ತಾ’? ಉತ್ತರಿಸಿದ ತಾಯಿ

ಗಿಲ್ಲಿ ಹಾಗೂ ಕಾವ್ಯಾ ಬಿಗ್ ಬಾಸ್ ಮನೆಯಲ್ಲಿ ಒಟ್ಟಿಗೆ ಇದ್ದರು. ಇವರ ಬಾಂಧವ್ಯ ಅಭಿಮಾನಿಗಳಿಗೆ ಇಷ್ಟ ಆಗಿದೆ. ಅವರ ಮದುವೆ ಮಾಡಿಸುತ್ತೇವೆ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಇದಕ್ಕೆ ಗಿಲ್ಲಿ ತಾಯಿ ಉತ್ತರ ನೀಡಿದ್ದಾರೆ. ‘ಗಿಲ್ಲಿ ಯಾರನ್ನು ಮದುವೆ ಆಗಬೇಕು ಎಂದು ಇಷ್ಟಪಡುತ್ತಾನೋ ಅವರ ಜೊತೆ ಮದುವೆ ಮಾಡಿಸುತ್ತೇನೆ’ ಎಂದು ತಾಯಿ ಹೇಳಿದ್ದಾರೆ. ಅವರ ಹೇಳಿಕೆ ಅಭಿಮಾನಿಗಳ ವಲಯದಲ್ಲಿ ಚರ್ಚೆ ಆಗುತ್ತಿದೆ. ಗಿಲ್ಲಿ ಹಾಗೂ ಕಾವ್ಯಾ ಬೆಸ್ಟ್​ ಫ್ರೆಂಡ್ಸ್. ಈ ಗೆಳೆತನ ಮುಂದುವರಿಯಲಿ ಎಂಬುದು ಅಭಿಮಾನಿಗಳ ಕೋರಿಕೆ. ಇನ್ನಷ್ಟು…

Read More

ಜಿಬಿಎ ಕರಡು ಮತದಾರರ ಪಟ್ಟಿ ಪ್ರಕಟ; ತಿದ್ದುಪಡಿಗೆ ಲಾಸ್ಟ್ ಡೇ ಯಾವಾಗ ಗೊತ್ತಾ? – Kannada News | GBA Election 2026: Bengaluru Draft Voter List Out, May 25 Polls Expected

ಬೆಂಗಳೂರು, ಜನವರಿ 19: ಜಿಬಿಎ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ರಾಜ್ಯ ಚುನಾವಣಾ ಆಯುಕ್ತರಾದ ಜಿ.ಎಸ್. ಸಂಗ್ರೇಶಿ ಸೇರಿದಂತೆ ಎಲ್ಲಾ ನಗರ ಪಾಲಿಕೆಗಳ ಆಯುಕ್ತರು ಭಾಗವಹಿಸಿದ್ದರು. ಅಬ್ಜೆಕ್ಷನ್‌ ಸಲ್ಲಿಸಲು ಕೊನೆ ದಿನ ಯಾವಾಗ? ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ನಾಳೆಯಿಂದ ಆಕ್ಷೇಪಣೆ (ಅಬ್ಜೆಕ್ಷನ್) ಸಲ್ಲಿಸಲು ಅವಕಾಶ ನೀಡಲಾಗಿದ್ದು, ಫೆಬ್ರವರಿ 6ರವರೆಗೆ ಸಾರ್ವಜನಿಕರು ತಮ್ಮ ಆಕ್ಷೇಪಣೆಗಳನ್ನು…

Read More