Headlines

ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ? – Kannada News | Darshan Manager Missing Case: The Mystery Behind Mallikarjun’s Silence

ಮಲ್ಲಿಕಾರ್ಜುನ ಅವರು ದರ್ಶನ್ ಮಾಜಿ ಮ್ಯಾನೇಜರ್ ಆಗಿದ್ದರು. ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸ್​​ನಲ್ಲಿ ಸಿಕ್ಕಿ ಬೀಳುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರು ಕಾಣೆಯಾಗಿ ಹಲವು ವರ್ಷಗಳೇ ಕಳೆದಿದ್ದವು. ಇದರಲ್ಲಿ ದರ್ಶನ್ ಕೈವಾಡ ಇದೆ ಎಂಬ ಆರೋಪ ಕೇಳಿಬಂದವು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಆದರೆ, ಮಲ್ಲಿಕಾರ್ಜುನ ಅವರು ಮಾತ್ರ ಸ್ಪಷ್ಟನೆ ನೀಡಲು ಬರಲಿಲ್ಲ. ಹೀಗೆಕೆ ಎಂಬ ಪ್ರಶ್ನೆಗೆ ಅವರೇ ಉತ್ತರ ನೀಡಿದ್ದಾರೆ. ಇದನ್ನು ಹೇಳಲು ಬರಬೇಕು ಎಂದಾಗ ಎದುರಾದ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದ್ದಾರೆ. ಇನ್ನಷ್ಟು ಸಿನಿಮಾ…

Read More

ಟ್ರಂಪ್​ಗೆ ಮುಖಭಂಗ; ಅಮೆರಿಕದ ಯುದ್ಧವಿಮಾನಕ್ಕೆ ನೋ ಎಂಟ್ರಿ ಎಂದ ಶ್ರೀಲಂಕಾ

ಕೊಲಂಬೊ, ಮಾರ್ಚ್ 20: ಶ್ರೀಲಂಕಾ ಮಾರ್ಚ್ ಆರಂಭದಲ್ಲಿ ದ್ವೀಪ ರಾಷ್ಟ್ರದ ಮಟ್ಟಾಲಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕ (United States) ತನ್ನ 2 ಯುದ್ಧ ವಿಮಾನಗಳನ್ನು ಇಳಿಸಲು ಅನುಮತಿ ನಿರಾಕರಿಸಿದೆ. ಈ ಬಗ್ಗೆ ಶ್ರೀಲಂಕಾದ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಶ್ರೀಲಂಕಾದ ಸಂಸತ್ತಿನಲ್ಲಿ ತಿಳಿಸಿದ್ದಾರೆ. ಜಿಬೌಟಿಯಲ್ಲಿ ಬೀಡುಬಿಟ್ಟಿದ್ದ ಅಮೆರಿಕದ ಯುದ್ಧವಿಮಾನಗಳು ಮಾರ್ಚ್‌ನಲ್ಲಿ 2 ಬಾರಿ ಇಳಿಯಲು ಅನುಮತಿ ಕೋರಿದ್ದವು. ಆದರೆ ಎರಡೂ ಮನವಿಗಳನ್ನು ತಿರಸ್ಕರಿಸಲಾಯಿತು. “ಹಲವು ಒತ್ತಡಗಳ ಹೊರತಾಗಿಯೂ ನಾವು ನಮ್ಮ ತಟಸ್ಥತೆಯನ್ನು ಕಾಪಾಡಿಕೊಳ್ಳಲು ಬಯಸುತ್ತೇವೆ. ನಾವು…

Read More

ಟ್ರಾಫಿಕ್ ಫೈನ್ ರಿಯಾಯಿತಿ: ಬೆಂಗಳೂರಿನಲ್ಲಿ 12 ವಿಶೇಷ ಕೌಂಟರ್ ತೆರೆಯಲಿದೆ ಆರ್​ಟಿಒ! ಎಲ್ಲೆಲ್ಲಿ ಎಂಬ ಮಾಹಿತಿ ಇಲ್ಲಿದೆ – Kannada News | Karnataka Traffic Fine Rebate: Over 5 Crore E Challan Cases Pending; 50 percent Discount Scheme to begin from June 21

ಸಾಂದರ್ಭಿಕ ಚಿತ್ರ (ಕೃಪೆ: ಹೆಚ್​ಎಎಲ್ ಏರ್ಪೋರ್ಟ್ ಟ್ರಾಫಿಕ್ ಪೊಲೀಸ್)Image Credit source: @halairporttrfps ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ (Karnataka) ವಾಹನ ಸವಾರರು ಸಂಚಾರಿ ನಿಯಮಗಳನ್ನು ಗಾಳಿಗೆ ತೂರುತ್ತಿರುವುದು ಒಂದೆಡೆಯಾದರೆ, ನಿಯಮ ಉಲ್ಲಂಘನೆಗೆ ವಿಧಿಸಲಾದ ದಂಡದ (Traffic Fine) ಹಣವನ್ನು ಪಾವತಿಸದೆ ದಿವ್ಯ ನಿರ್ಲಕ್ಷ್ಯ ತೋರುತ್ತಿರುವುದು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ಇತ್ಯರ್ಥಕ್ಕಾಗಿ ರಾಜ್ಯ ಸರ್ಕಾರ ಈಗಾಗಲೇ ಐದು ಬಾರಿ ಶೇಕಡಾ 50 ರಷ್ಟು ದಂಡ ರಿಯಾಯಿತಿ ಯೋಜನೆಯನ್ನು ಪ್ರಕಟಿಸಿದ್ದರೂ ಸಹ, ಕೋಟ್ಯಂತರ…

Read More

ದಿಲೀಪ್ ರಾಜ್ ನಿಧನ; ಬೆಳ್ಳಿ ತೆರೆ ಜೊತೆ ಕಿರುತೆರೆಯಲ್ಲೂ ಮಿಂಚಿದ್ದ ನಟ – Kannada News | Remembering Dileep Raj: The ‘Hitler Kalyana’ Star and Versatile Producer of Sandalwood

ಕನ್ನಡ ಚಿತ್ರರಂಗ ಹಾಗೂ ಕಿರುತೆರೆಯ ಪ್ರತಿಭಾವಂತ ನಟ ಮತ್ತು ಯಶಸ್ವಿ ನಿರ್ಮಾಪಕರಾದ ದಿಲೀಪ್ ರಾಜ್ ಅವರ ಅಕಾಲಿಕ ನಿಧನವು ಚಂದನವನಕ್ಕೆ ದೊಡ್ಡ ನಷ್ಟವಾಗಿದೆ. ಅವರು ಹೃದಯಾಘಾತದಿಂದ ನಿಧನ ಹೊಂದಿದರು. ಕಿರುತೆರೆ ಮತ್ತು ಬೆಳ್ಳಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದ ಅವರು, ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದರು. ಅವರ ಚಿತ್ರರಂಗದ ಜರ್ನಿ ಬಗ್ಗೆ ಇಂದು ನೋಡೋಣ. ದಿಲೀಪ್ ರಾಜ್ ಅವರು 2005ರಲ್ಲಿ ತೆರೆಗೆ ಬಂದ ‘ಬಾಯ್​​ಫ್ರೆಂಡ್’ ಚಿತ್ರದ ಮೂಲಕ ಅವರು ಬೆಳ್ಳಿ ಪರದೆಗೆ ಕಾಲಿಟ್ಟರು ಮತ್ತು ಇದರಲ್ಲಿ ಶಿವ…

Read More

ಮಳೆರಾಜೇಂದ್ರಸ್ವಾಮಿ ರಥೋತ್ಸವ: ತೇರು ಎಳೆದ ಸಹಸ್ರಾರು ಭಕ್ತರು; ವಿಡಿಯೋ ನೋಡಿ – Kannada News | Bagalkote Hosamuranala Witnesses Grand Malerajendra Swamy Rathotsava; Lakhs of Devotees Participate

ಬಾಗಲಕೋಟೆ, ಫೆಬ್ರವರಿ 25: ಜಿಲ್ಲೆಯ ಹೊಸಮುರನಾಳ ಗ್ರಾಮದಲ್ಲಿ ಮಳೆರಾಜೇಂದ್ರಸ್ವಾಮಿ ರಥೋತ್ಸವವು ಅದ್ದೂರಿಯಾಗಿ ನೆರವೇರಿತು. ಈ ಭವ್ಯ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾದರು. ಭಾವೈಕ್ಯತೆಗೆ ಹೆಸರಾದ ಈ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ಉತ್ಸಾಹದಿಂದ ತೇರನ್ನು ಎಳೆದರು. ಪಲ್ಲಕ್ಕಿ ಮೆರವಣಿಗೆ, ಮಹಿಳೆಯರಿಂದ ಆರತಿ ಸೇವೆ ಮತ್ತು ಕುದುರೆ ಮೇಲೆ ಆದಿತ್ಯನಾಥ ಸ್ವಾಮೀಜಿ ಅವರ ಮೆರವಣಿಗೆಯು ರಥೋತ್ಸವದ ಪ್ರಮುಖ ಆಕರ್ಷಣೆಯಾಗಿತ್ತು. ಹೊಸಮುರನಾಳ ಗ್ರಾಮದಾದ್ಯಂತ ಸಂಭ್ರಮದ ವಾತಾವರಣ ನೆಲೆಸಿತ್ತು. ಭಕ್ತರು ಶ್ರೀ ಮಳೆರಾಜೇಂದ್ರಸ್ವಾಮಿಯ ದರ್ಶನ ಪಡೆದು ಪುನೀತರಾದರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು…

Read More

ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ ತಿರುಗೇಟು – Kannada News | Ram Mandir fund row Those who never visited Ayodhya now talking about Ram bhakti CM Yogi Adityanath said

ಅಯೋಧ್ಯೆ, ಜೂನ್ 19: ಅಯೋಧ್ಯೆಯ (Ayodhya) ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಭೂಮಿ ಖರೀದಿ ವ್ಯವಹಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ವಿರೋಧ ಪಕ್ಷಗಳು ಮಾಡಿದ್ದ ಆರೋಪಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ತಿರುಗೇಟು ನೀಡಿದ್ದಾರೆ. ತಮ್ಮ ಜೀವನದಲ್ಲಿ ಒಮ್ಮೆಯೂ ಅಯೋಧ್ಯೆಗೆ ಭೇಟಿ ನೀಡದ ಮತ್ತು ಪ್ರಭು ಶ್ರೀರಾಮನ ಅಸ್ತಿತ್ವವನ್ನೇ ಪ್ರಶ್ನಿಸಿದ್ದ ನಾಯಕರು ಇಂದು ರಾಜಕೀಯ ಲಾಭಕ್ಕಾಗಿ ‘ರಾಮಭಕ್ತಿ’ಯ ನಾಟಕವಾಡುತ್ತಿದ್ದಾರೆ. ಜೈ ಶ್ರೀರಾಮ್ ಎಂದು ಘೋಷಣೆ ಕೂಗುವವರ ಮೇಲೆ ಲಾಠಿ ಚಾರ್ಜ್ ಮಾಡುತ್ತಿದ್ದವರು ಈಗ ರಾಮ…

Read More

ರಣ್ವೀರ್ ಸಿಂಗ್ ಕೈಕೊಟ್ಟ ಬಳಿಕ ‘ಡಾನ್ 3’ಗೆ ಮತ್ತೊಬ್ಬ ಸ್ಟಾರ್ – Kannada News

ಫರ್ಹಾನ್ ಅಖ್ತರ್ ನಿರ್ದೇಶನದ ಮೊದಲೆರಡು ‘ಡಾನ್’ (Don) ಸಿನಿಮಾಗಳಲ್ಲಿ ಶಾರುಖ್ ಖಾನ್ (Shah Rukh Khan) ನಾಯಕನಾಗಿ ನಟಿಸಿದ್ದರು. ‘ಡಾನ್ 3’ ಸಿನಿಮಾಕ್ಕೂ ಶಾರುಖ್ ಖಾನ್ ಅವರನ್ನೇ ಫರ್ಹಾನ್ ಅಖ್ತರ್ ಆಯ್ಕೆ ಮಾಡುತ್ತಾರೆ ಎಂದಾಗಿತ್ತು. ಆದರೆ ಫರ್ಹಾನ್ ಅಖ್ತರ್ ರಣ್ವೀರ್ ಸಿಂಗ್ ಅವರನ್ನು ನಾಯಕನನ್ನಾಗಿ ಘೊಷಿಸಿದರು. ಆದರೆ ‘ಧುರಂಧರ್’ ಸಿನಿಮಾ ಗೆದ್ದು, ರಣ್ವೀರ್ ಅವರು ಫರ್ಹಾನ್ ಅಖ್ತರ್ ಕೈಕೊಟ್ಟ ಬಳಿಕ, ಇದೀಗ ನಿರ್ದೇಶಕ ಶಾರುಖ್ ಖಾನ್ ಬಳಿ ಹೋಗಲಾದೆ ಬಾಲಿವುಡ್​​ನ ಮತ್ತೊಬ್ಬ ಸ್ಟಾರ್ ನಟನ ಮನೆ ಬಾಗಿಲಿಗೆ…

Read More

ಇರಾಕ್ ಬಳಿ ಟ್ಯಾಂಕರ್ ದಾಳಿಯಲ್ಲಿ ಗಾಯಗೊಂಡಿದ್ದ ಮುಂಬೈ ಮೂಲದ ಭಾರತೀಯ ಎಂಜಿನಿಯರ್ ನಿಧನ

ನವದೆಹಲಿ, ಮಾರ್ಚ್ 13: ಎಂಟಿ ಸಫೇಸಿಯಾ ವಿಷ್ಣುವಿನ ಹೆಚ್ಚುವರಿ ಮುಖ್ಯ ಎಂಜಿನಿಯರ್ (ಸೂಪರಿಂಟೆಂಡೆಂಟ್) ದೇವಾನಂದನ್ ಪ್ರಸಾದ್ ಸಿಂಗ್ ಬುಧವಾರ ಮಾರ್ಷಲ್ ದ್ವೀಪದ ಧ್ವಜ ಹೊತ್ತ ಟ್ಯಾಂಕರ್ (Oil Tanker) ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟಿದ್ದಾರೆ. 50 ವರ್ಷದ ದೇವಾನಂದನ್ ಸಿಂಗ್ 2019ರಲ್ಲಿ ತಮ್ಮ ಊರಾದ ಬಿಹಾರದಿಂದ ಮುಂಬೈಗೆ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಸ್ಥಳಾಂತರಗೊಂಡಿದ್ದರು. ಅವರು ಸರಕು ಹಡಗುಗಳಲ್ಲಿ ಸಿಬ್ಬಂದಿಯೊಂದಿಗೆ ಸಾಗರಗಳಲ್ಲಿ ಪ್ರಯಾಣಿಸಿ ಅವರನ್ನು ನೋಡಿಕೊಳ್ಳುತ್ತಿದ್ದರು. ಆ ತೈಲ ಟ್ಯಾಂಕರ್ ಡಿಕ್ಕಿ ಹೊಡೆದಾಗ ಸುಮಾರು 48,000…

Read More

6,6,6,6,6: ಒಂದೇ ಓವರ್​ನಲ್ಲಿ ಪೊವೆಲ್ ಸಿಡಿಲಬ್ಬರ! – Kannada News | Rovman Powell missed out on six sixes in an over

ಅಮೆರಿಕದಲ್ಲಿ ನಡೆಯುತ್ತಿರುವ ಮೇಜರ್ ಲೀಗ್ ಕ್ರಿಕೆಟ್ ಟಿ20 ಟೂರ್ನಿಯ 6ನೇ ಪಂದ್ಯದಲ್ಲಿ ರೋವ್​ಮನ್ ಪೊವೆಲ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ 5 ಸಿಕ್ಸರ್ ಸಿಡಿಸುವ ಮೂಲಕ ಎಂಬುದ ವಿಶೇಷ. ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಲಾಸ್ ಏಂಜಲೀಸ್ ನೈಟ್ ರೈಡರ್ಸ್ ಹಾಗೂ ಸಿಯಾಟಲ್ ಓರ್ಕಾಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಸಿಯಾಟಲ್ ಓರ್ಕಾಸ್ ತಂಡದ ನಾಯಕ ಮಾರ್ಕಸ್ ಸ್ಟೊಯಿನಿಸ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಾಸ್ ಏಂಜಲೀಸ್…

Read More

ಕೊನೆಗೂ ಗೆದ್ದ ಚಿರಂಜೀವಿ: ‘ಶಂಕರ ವರ ಪ್ರಸಾದ್’ ಗಳಿಸಿದ್ದೆಷ್ಟು? – Kannada News | Megastar Chiranjeevi starrer Mana Shankara Vara Prasad Garu movie first day collection

ಮೆಗಾಸ್ಟಾರ್ ಚಿರಂಜೀವಿ (Megastar Chiranjeevi), ತೆಲುಗು ಚಿತ್ರರಂಗದ ಸೂಪರ್ ಸ್ಟಾರ್ ನಟ. ತೆಲುಗು ಚಿತ್ರರಂಗದ ಲಿಜೆಂಡ್​ಗಳಲ್ಲಿ ಒಬ್ಬರು. ರಾಜಕೀಯಕ್ಕೆ ಹೋಗಿ ಚಿತ್ರರಂಗದಿಂದ ದೂರಾಗಿದ್ದ ಚಿರಂಜೀವಿ ಬಳಿಕ ರಾಜಕೀಯ ತೊರೆದು ಸಂಪೂರ್ಣವಾಗಿ ಮತ್ತೆ ಚಿತ್ರರಂಗಕ್ಕೆ ತೊಡಗಿಸಿಕೊಂಡರು. ಆದರೆ ಅವರಿಗೆ ದೊಡ್ಡ ಯಶಸ್ಸು ಸಿಕ್ಕಿರಲಿಲ್ಲ. 2019ರ ಬಳಿಕ ಚಿರಂಜೀವಿ ನಟಿಸಿದ ನಾಲ್ಕು ಸಿನಿಮಾಗಳಲ್ಲಿ ನಟಿಸಿದ್ದರು. ನಾಲ್ಕೂ ಸಿನಿಮಾಗಳು ಸೋತಿದ್ದವು. ಇದೀಗ ಕೊನೆಗೂ ‘ಮನ ಶಂಕರ ವರ ಪ್ರಸಾದ್ ಗಾರು’ ಸಿನಿಮಾ ಮೂಲಕ ಗೆಲುವು ಸಾಧಿಸಿದ್ದಾರೆ ನಟ ಚಿರಂಜೀವಿ. ಅನಿಲ್ ರವಿಪುಡಿ…

Read More