Headlines

ಭೀಕರ ಅಪಘಾತದಲ್ಲಿ ಮೂವರು SIಗಳು ಸಾವು: ದುರಂತದ ಬಗ್ಗೆ SP ಹೇಳಿದ್ದಿಷ್ಟು

ಚಿತ್ರದುರ್ಗ, ಮಾರ್ಚ್​​ 15: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ರಾಷ್ಟ್ರೀಯ ಹೆದ್ದಾರಿ 150A ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್​ಇನ್ಸ್​ಪೆಕ್ಟರ್​ಗಳು (ಆರ್​ಎಸ್​ಐ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಿಖರ ಕಾರಣದ ಬಗ್ಗೆ ಐಮಂಗಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ದುರಂತದ ಬಗ್ಗೆ ಚಿತ್ರದುರ್ಗ ಎಸ್​​ಪಿ ರಂಜಿತ್ ಕುಮಾರ್ ಬಂಡಾರು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಹೀಗೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಅಂದು RCB ಆಟಗಾರನ ಹೀಯಾಳಿಸಿ ಇಂದು ದೂರು ನೀಡಿದ CSK – Kannada News | RCB vs CSK: CSK’s Double Standard in the ‘Idli Sambar’ Row

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಕೇವಲ ಕ್ರಿಕೆಟ್ ಮೈದಾನದ ಹೋರಾಟಕ್ಕೆ ಮಾತ್ರವಲ್ಲದೆ, ಅಭಿಮಾನಿಗಳ ನಡುವಿನ ಜಿದ್ದಾಜಿದ್ದಿಗೂ ಹೆಸರುವಾಸಿ. ಆದರೆ, ಈ ಬಾರಿ ಈ ಪೈಪೋಟಿ ಮೈದಾನದ ಹೊರಗೆ ‘ಸಾಂಸ್ಕೃತಿಕ ಅವಮಾನ’ದ ತಿರುವು ಪಡೆದುಕೊಂಡಿದೆ. ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ನಡುವಿನ ಪಂದ್ಯದ ವೇಳೆ ನಡೆದ ‘ಇಡ್ಲಿ-ಸಾಂಬಾರ್’ ಹಾಡಿನ ವಿವಾದ ಈಗ ಬಿಸಿಸಿಐ (BCCI) ಮೆಟ್ಟಿಲೇರಿದೆ. ಏಪ್ರಿಲ್ 5 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಸಿಎಸ್​ಕೆ ವಿರುದ್ಧದ ಪಂದ್ಯದ ವೇಳೆ ಆರ್​ಸಿಬಿ ಡಿಜೆ ಚೆನ್ನೈ…

Read More

ಇರಾನ್ ಯುದ್ಧ; ಭಾರತದ ಬಾಸ್ಮತಿ ಅಕ್ಕಿ ರಫ್ತುದಾರರಿಗೆ 50,000 ಕೋಟಿ ರೂ ಬ್ಯುಸಿನೆಸ್ ಕೈತಪ್ಪುವ ಚಿಂತೆ – Kannada News | India’s Basmati rice industry facing heat of middle east crisis

ನವದೆಹಲಿ, ಮಾರ್ಚ್ 2: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಳ್ಳುತ್ತಿದೆ. ಇಸ್ರೇಲ್ ಮತ್ತು ಇರಾನ್ ದೇಶಗಳು ಮಾತ್ರವೇ ರಣರಂಗ ಸ್ಥಳವಾಗಿಲ್ಲ. ನೆರೆಯ ಕೊಲ್ಲಿ ದೇಶಗಳಿಗೂ (gulf countries) ದಾಳಿಗಳಾಗುತ್ತಿವೆ. ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಮಾಡುತ್ತಿರುವ ದಾಳಿಗೆ ಇರಾನ್ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕದ ಸೇನಾ ನೆಲೆಗಳಿರುವ ಗಲ್ಫ್ ರಾಷ್ಟ್ರಗಳನ್ನು ಗುರಿಯಾಗಿಸಿ ಇರಾನ್ ದಾಳಿ ಮಾಡುತ್ತಿದೆ. ಇದರಿಂದ ಮಧ್ಯಪ್ರಾಚ್ಯ ಅಕ್ಷರಶಃ ರಣರಂಗವಾಗಿದೆ. ಇದು ಭಾರತದ ರಫ್ತು ಉದ್ಯಮಗಳಿಗೆ (India’s exports) ಕಳವಳ ತಂದಿರುವ ಸಂಗತಿ. ಅದರಲ್ಲೂ ಬಾಸ್ಮತಿ ಅಕ್ಕಿ ರಫ್ತುದಾರರು (Basmati…

Read More

MI vs KKR: ಕಣಕ್ಕಿಳಿಯುವ ಮುನ್ನವೇ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸುನಿಲ್ ನರೈನ್

ಐಪಿಎಲ್ 2026 ರ ಸೀಸನ್​ಗೆ ಭರ್ಜರಿ ಆರಂಭ ಸಿಕ್ಕಿದೆ. ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಈ ಸೀಸನ್‌ನ ಮೊದಲ ಪಂದ್ಯ ಹಲವಾರು ದಾಖಲೆಗಳನ್ನು ನಿರ್ಮಿಸಿತ್ತು. ಇದೀಗ ಈ ಆವೃತ್ತಿಯ ಎರಡನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್‌ನ ಅನುಭವಿ ಆಲ್‌ರೌಂಡರ್ ಸುನಿಲ್ ನರೈನ್ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಐಪಿಎಲ್ 2026 ರ ಎರಡನೇ ಪಂದ್ಯವು ಮಾರ್ಚ್ 29 ರ ಭಾನುವಾರದಂದು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಕೆಕೆಆರ್ ತಂಡದ ಸ್ಟಾರ್…

Read More

ಕದಿಯಲು ಹೋಗಿ ಸಿಕ್ಕಿಬಿದ್ದವನಿಂದ ತಾನು ಕಳ್ಳತನಕ್ಕೆ ಯತ್ನಿಸಿದ ಮನೆಯವರ ವಿರುದ್ಧವೇ ದೂರು! – Kannada News | First Time Thief Caught in Bengaluru, Complains of Assault by Victims

ಬೆಂಗಳೂರು, ಫೆಬ್ರವರಿ 05: ಕಳ್ಳತನ ಮಾಡಲು ಹೋದಾಗ ಅವರನ್ನು ಯಾರಾದ್ರೂ ನೋಡಿದ್ರೆ ಅವರ ಮೇಲೆಯೇ ಈ ಖದೀಮರು ಹಲ್ಲೆ ನಡೆಸಿ ಎಸ್ಕೇಪ್​​ ಆಗೋದನ್ನು ನಾವು ನೋಡಿದ್ದೇವೆ. ಇಲ್ಲವೇ ಸಿಕ್ಕಿಬಿದ್ದು ಜೈಲು ಸೇರಿರುವವರ ಕತೆ ಕೇಳಿದ್ದೇವೆ. ಆದರೆ ಸಿಲಿಕಾನ್​​ ಸಿಟಿ ಬೆಂಗಳೂರಲ್ಲೊಂದು ವಿಚಿತ್ರ ಪ್ರಕರಣ ನಡೆದಿದೆ. ಫಸ್ಟ್​​ ಟೈಂ ಕಳ್ಳತನಕ್ಕೆ ಹೋದ ವ್ಯಕ್ತಿಯೊಬ್ಬ ಮನೆಯವರ ಬಳಿ ಸಿಕ್ಕಿಬಿದ್ದು ಪೆಟ್ಟು ತಿಂದು ಬಂದಿದ್ದಾನೆ. ಸಾಲದ್ದಕ್ಕೆ ಕದಿಯಲು ಹೋದ ವೇಳೆ ಆ ಮನೆಯವರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ…

Read More

Video: ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ – Kannada News | Young man puts his hand on young woman’s chest while she falls asleep on bus

ಕಾರವಾರ, ಡಿ.31: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಕಾರವಾರದಲ್ಲಿ ನಡೆದಿದೆ. ಕಾರವಾರದಿಂದ ಅಂಕೋಲಾ ಕಡೆಗೆ ಹೊಗುತ್ತಿದ್ದ ಬಸ್ಸಿನಲ್ಲಿ ನಡೆದಿದೆ. ಯುವತಿ ಬಸ್​​​​​​ನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಪಕ್ಕದಲ್ಲಿ ಕುಳಿತ ಯುವಕ ಎದೆ ಮೇಲೆ ಕೈ ಇಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ. ಯುವತಿ ನಿದ್ದೆಯಿಂದ ಎಚ್ಚರಗೊಂಡು ನೋಡಿದಾಗ, ಕೈ ಆಕೆಯ ಎದೆ ಮೇಲಿತ್ತು. ಈ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ವಿಡಿಯೋ ಮಾಡಿ ಹಂಚಿಕೊಂಡಿದ್ದಾಳೆ. ಇನ್ನು ಯುವಕನಿಗೆ ಅವಾಚ್ಯ ಶಬ್ದಗಳಿಂದ ಉಗಿದು, ಧರ್ಮದೇಟು ನೀಡಿದ್ದಾಳೆ….

Read More

DRDO Internship 2026: DRDO ಇಂಟರ್ನ್‌ಶಿಪ್; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ 30,000ರೂ. ಸ್ಟೈಫಂಡ್ ಪಡೆಯುವ ಸುವರ್ಣಾವಕಾಶ! – Kannada News | DRDO Internship 2026: Apply Now for Engineering and Tech with 30,000rs Stipend!

ಇಂಟರ್ನ್‌ಶಿಪ್ ಕಾರ್ಯಕ್ರಮImage Credit source: gemini ai ಭಾರತೀಯ ರಕ್ಷಣಾ ರಂಗದ ಬೆನ್ನೆಲುಬಾಗಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO), 2026ನೇ ಸಾಲಿನ ತನ್ನ ಪ್ರತಿಷ್ಠಿತ ಇಂಟರ್ನ್‌ಶಿಪ್ ಕಾರ್ಯಕ್ರಮವನ್ನು ಪ್ರಕಟಿಸಿದೆ. ದೇಶದ ರಕ್ಷಣಾ ತಂತ್ರಜ್ಞಾನದಲ್ಲಿ ಹೊಸ ಆವಿಷ್ಕಾರಗಳನ್ನು ಕೈಗೊಳ್ಳಲು ಉತ್ಸುಕರಾಗಿರುವ ಯುವ ಎಂಜಿನಿಯರ್‌ಗಳಿಗೆ ಇದು ಅತ್ಯುತ್ತಮ ವೇದಿಕೆಯಾಗಿದೆ. ಇಂಟರ್ನ್‌ಶಿಪ್‌ನ ಪ್ರಮುಖ ವಿವರಗಳು: ಈ ಕಾರ್ಯಕ್ರಮವು ಕೇವಲ ತರಬೇತಿಯಲ್ಲ, ಬದಲಾಗಿ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನೈಜ ಯೋಜನೆಗಳಲ್ಲಿ ವಿಜ್ಞಾನಿಗಳೊಂದಿಗೆ ಕೆಲಸ ಮಾಡುವ ಅಪರೂಪದ ಅವಕಾಶವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ…

Read More

‘ರಾಜಾ ಶಿವಾಜಿ’ ಸಿನಿಮಾದಲ್ಲಿ ನಟಿಸಲು ಈ ಸೆಲೆಬ್ರಿಟಿಗಳು ಸಂಭಾವನೆಯನ್ನೇ ಪಡೆದಿಲ್ಲ – Kannada News | These Are the five actors who Not Take a Single penny For Raja Shivaji Movie

ನಟ ರಿತೇಶ್ ದೇಶಮುಖ್ ಅಭಿನಯದ ‘ರಾಜಾ ಶಿವಾಜಿ’ ಚಿತ್ರ ಮೇ 1 ರಂದು ಬಿಡುಗಡೆಯಾಯಿತು. ಚಿತ್ರ ಬಿಡುಗಡೆಯಾಗಿ ಐದು ದಿನಗಳು ಕಳೆದಿವೆ. ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರ ಶೀಘ್ರದಲ್ಲೇ 50 ಕೋಟಿ ಗಡಿ ದಾಟಲಿದೆ ಎಂದು ಊಹಿಸಲಾಗಿದೆ. 100 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಿಸಲಾದ ಈ ಚಿತ್ರದಲ್ಲಿ ರಿತೇಶ್ ಅವರು ಶಿವಾಜಿ ಮಹಾರಾಜ್ ಪಾತ್ರವನ್ನು ನಿರ್ವಹಿಸಿದ್ದಾರೆ. ರಿತೇಶ್ ಜೊತೆಗೆ, ಸಲ್ಮಾನ್ ಖಾನ್, ಅಭಿಷೇಕ್ ಬಚ್ಚನ್, ಬೋಮನ್ ಇರಾನಿ, ವಿದ್ಯಾ ಬಾಲನ್, ಜೆನೆಲಿಯಾ ಮುಂತಾದ ಸೆಲೆಬ್ರಿಟಿಗಳು…

Read More

IND vs NAM: 6,6,6,6,4.. ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್

ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾದ ಪಾಕೆಟ್ ಡೈನಮೋ ಖ್ಯಾತಿಯ ಇಶಾನ್ ಕಿಶನ್ ಸಿಡಿಲಬ್ಬರದ ಇನ್ನಿಂಗ್ಸ್ ಆಡಿದರು. ಈ ಪಂದ್ಯದಲ್ಲಿ ಕಿಶನ್ ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ, 24 ಎಸೆತಗಳಲ್ಲಿ 61 ರನ್ ಗಳಿಸಿ ಔಟಾದರು. ಇಶಾನ್ ಅವರ ಈ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿಗಳು ಮತ್ತು ಐದು ಸಿಕ್ಸರ್‌ಗಳು ಸೇರಿದ್ದವು. ಅದರಲ್ಲಿ ಒಂದೇ ಓವರ್​ನಲ್ಲಿ 4 ಸಿಕ್ಸರ್​ಗಳು ಸಿಡಿದಿದ್ದು ವಿಶೇಷವಾಗಿತ್ತು. ಜೆಜೆ ಸ್ಮಿತ್ ಬೌಲ್ ಮಾಡಿದ ಈ ಓವರ್​ನ ಮೊದಲ ಎಸೆತದಲ್ಲಿ ಕಿಶನ್​ಗೆ ಯಾವುದೇ ರನ್…

Read More

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್​​​​: ಏಕಾಏಕಿ ಬೆಂಕಿ ಹೊತ್ತಿಕೊಳ್ಳಲು ಕಾರಣ ಬಹಿರಂಗ – Kannada News | Twist in Chitradurga Bus Accident: Oil Box Discovery Raises Questions After Fire

ಚಿತ್ರದುರ್ಗ, ಡಿ.26: ಚಿತ್ರದುರ್ಗ ಬಸ್ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಪ್ರಯಾಣಿಸುತ್ತಿದ್ದ ಸೀಬರ್ಡ್ ಖಾಸಗಿ ಬಸ್​​​ವೊಂದಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಬೆಂಕಿ ಅನಾಹುತ ಸಂಭವಿಸಿತ್ತು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸಮೀಪ ನಡೆದ ಈ ದುರ್ಘಟನೆಯಲ್ಲಿ, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು. ತನಿಖೆಯ ವೇಳೆ, ಅಪಘಾತಕ್ಕೀಡಾದ ಬಸ್‌ನೊಳಗೆ ರಾಶಿ ರಾಶಿ ಆಯಿಲ್ ಬಾಕ್ಸ್‌ಗಳು ಪತ್ತೆಯಾಗಿರುವುದು ಹೊಸ ತಿರುವನ್ನು ನೀಡಿದೆ. ಈ ಆಯಿಲ್ ಬಾಕ್ಸ್‌ಗಳ ಉಪಸ್ಥಿತಿಯು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಳ್ಳಲು ಮತ್ತು…

Read More