Headlines

‘ಆಚೆ ಬಂದಮೇಲೂ ಗೆದ್ರಿ’; ಅಪ್ಪುನ ಮರೆಯದ ಗಿಲ್ಲಿಗೆ ಫ್ಯಾನ್ಸ್ ಅಭಿನಂದನೆ – Kannada News | Gilli Nata Visits Puneeth Rajkumar Samadhi Fans Says you Are the real winner

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು ಹುಟ್ಟೂರಲ್ಲಿ ವಿಜಯ ಯಾತ್ರೆ ಮಾಡಿದರು. ಇದಾದ ಬಳಿಕ ಬೆಂಗಳೂರಿಗೆ ಮರಳಿದ್ದಾರೆ. ಅವರು ಪುನೀತ್ ಸ್ಮಾರಕಕ್ಕೆ ಭೇಟಿ ಕೊಟ್ಟಿದ್ದಾರೆ. ಈ ಫೋಟೋ ಗಮನ ಸೆಳೆದಿದೆ. ಪ್ರತಿ ಕಲಾವಿದರಿಗೂ, ಅದರಲ್ಲೂ ಯುವ ಕಲಾವಿದರಿಗೆ ಪುನೀತ್ ರಾಜ್​​ಕುಮಾರ್ ಎಂದರೆ ವಿಶೇಷ ಪ್ರೀತಿ ಇರುತ್ತದೆ. ಇದಕ್ಕೆ ಗಿಲ್ಲಿ ಕೂಡ ಹೊರತಾಗಿಲ್ಲ. ಅವರು ಪುನೀತ್ ಸ್ಮಾರಕಕ್ಕೆ ತೆರಳೋಕೆ ಮರೆತಿಲ್ಲ ಎಂಬುದು ವಿಶೇಷ. ಬಿಗ್ ಬಾಸ್ ವಿನ್ ಆದ ಬಳಿಕ ಗಿಲ್ಲಿ ಅವರು…

Read More

ಹೇಗಿದೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಿಡುಗಡೆ ಮಾಡಿದ ‘ರಕ್ಕಿ’ ಚಿತ್ರದ ಟ್ರೇಲರ್? – Kannada News | Rakky Suresh starrer Rakky Kannada movie trailer released by Ashwini Puneeth Rajkumar

ರಾಜ್ಯ ಪ್ರಶಸ್ತಿ ಪುರಸ್ಕೃತ ‘ಕೆಂಪಿರ್ವೆ’ ಖ್ಯಾತಿಯ ವೆಂಕಟ್ ಭಾರದ್ವಾಜ್ ಅವರು ‘ರಕ್ಕಿ’ (Rakky) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸುರೇಶ್ ಸಾಲಿಗ್ರಾಮ ಅವರು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ಅವರು ಈ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದರು. ಈ ಸಿನಿಮಾದಲ್ಲಿ ರಕ್ಕಿ ಸುರೇಶ್ (Rakky Suresh) ಅವರು ಹೀರೋ ಆಗಿ ನಟಿಸಿದ್ದಾರೆ. ಬಿ. ಸುರೇಶ, ರಮೇಶ್ ಪಂಡಿತ್, ಸಂಪತ್ ಮೈತ್ರೇಯ, ಬಾಲರಾಜ್ ವಾಡಿ, ರೇಖಾ ವಸಂತ್, ಹರಿಣಿ, ಹರ್ಷಾರ್ಜುನ್…

Read More

ಬಾಲಿವುಡ್​​ನಲ್ಲಿ ಪಿಆರ್​ ತಂತ್ರ ಹೇಗೆ ನಡೆಯುತ್ತೆ ನೋಡಿ; ಎಕ್ಸ್​​ಪೋಸ್ ಮಾಡಿದ ಫ್ಯಾನ್ಸ್ – Kannada News | O Romeo Disaster: How Bollywood PR and Fake Reviews Failed Against Audience Power

ಬಾಲಿವುಡ್ ಅಲ್ಲಿ ಪಿಆರ್​ ತಂತ್ರಗಳು ಹೆಚ್ಚು ಕೆಲಸ ಮಾಡುತ್ತವೆ. ಕೆಲವು ಸಿನಿಮಾ ಹಿಟ್ ಅಥವಾ ಫ್ಲಾಪ್​​ನ ನಿರ್ಧಾರ ಮಾಡೋದು ಇವರೇ. ಆದರೆ, ಈಗ ಆಡಿಯನ್ಸ್ ಬದಲಾಗಿದ್ದಾರೆ. ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಸ್ಪಷ್ಟವಾಗಿ ಕಂಡು ಹಿಡಿಯುತ್ತಿದ್ದಾರೆ. ಇದಕ್ಕೆ ಹೊಸ ಉದಾಹರಣೆ ಸಿಕ್ಕಿದೆ. ಬಾಲಿವುಡ್​ ಅಲ್ಲಿ ಪಿಆರ್ ಟೆಕ್ನಿಕ್ ಮೂಲಕ ಗೆಲ್ಲುವ ಪ್ರಯತ್ನವನ್ನು ‘ಓ ರೋಮಿಯೋ’ ಸಿನಿಮಾ ಮಾಡಿತ್ತು. ಆದರೆ, ಈ ತಂತ್ರಕ್ಕೆ ಬ್ರೇಕ್ ಬಿದ್ದಿದೆ. ಈ ಸಿನಿಮಾ ಹೀನಾಯವಾಗಿ ಸೋಲುವ ಸೂಚನೆ ಸಿಕ್ಕಿದೆ. ‘ಓ ರೋಮಿಯೋ’…

Read More

ಬೆಂಗಳೂರಿನ ಖಾಲಿ ನಿವೇಶನ ಮಾಲೀಕರಿಗೆ ಜಿಬಿಎ ಬಿಗ್ ಶಾಕ್, ಸೈಟ್ ಕ್ಲೀನ್ ಇಲ್ಲದಿದ್ರೆ ದಂಡ – Kannada News | Gba to impose penalty of up to rs 1 lakh for bengaluru plot owners not clearing garbage by august 15

ಬೆಂಗಳೂರು, (ಜುಲೈ 29): ರಾಜಧಾನಿ ಬೆಂಗಳುರಿನಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವುದು, ಖಾಲಿ ನಿವೇಶನಗಳನ್ನು ತ್ಯಾಜ್ಯ ಸುರಿಯುವ ತಾಣ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ. ಇದಕ್ಕೆ ಬ್ರೇಕ್ ಹಾಕಲು ಈಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ. ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ಅವರ ಸೂಚನೆ ಮೇರೆಗೆ, ಆಗಸ್ಟ್ ತಿಂಗಳಿನಿಂದ ತ್ಯಾಜ್ಯದಿಂದ ಸ್ವಾತಂತ್ರ್ಯ ಎಂಬ ಬೃಹತ್ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ. ನಗರದ ರಸ್ತೆಗಳಲ್ಲಿನ ಬ್ಲಾಕ್ ಸ್ಪಾಟ್‌ಗಳು, ಕಟ್ಟಡ ತ್ಯಾಜ್ಯ, ಮರದ ಕೊಂಬೆಗಳು ಹಾಗೂ ರಸ್ತೆಬದಿ ಬಿದ್ದಿರುವ ವಿದ್ಯುತ್ ಕಂಬ, ಪೈಪ್‌ಗಳನ್ನು ಸಾಮೂಹಿಕವಾಗಿ ತೆರವುಗೊಳಿಸಲು…

Read More

IPL 2026: ಫೈನಲ್​ಗೇರಿರುವ ಆರ್​ಸಿಬಿ ಮೇಲೆ ಕೋಟಿ ಮೊತ್ತದ ಬಹುಮಾನದ ಮಳೆ

2026 ರ ಐಪಿಎಲ್‌ನಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿಗೆ ಫೈನಲ್ ಸ್ಥಾನ ಖಚಿತವಾಗಿದೆ. ಮೇ 26 ರಂದು ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ, ಗುಜರಾತ್ ಟೈಟಾನ್ಸ್ ತಂಡವನ್ನು 92 ರನ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಫೈನಲ್ ತಲುಪಿದೆ (PC- PTI). ಫೈನಲ್ ಪಂದ್ಯವು ಈಗ ಮೇ 31 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ, ಆರ್​ಸಿಬಿ ಕ್ವಾಲಿಫೈಯರ್ 2 ರ ವಿಜೇತರನ್ನು ಎದುರಿಸಲಿದೆ. ಆದಾಗ್ಯೂ, ಪ್ರಶಸ್ತಿ…

Read More

ಡಿಜಿಪಿಯ ರಾಸಲೀಲೆ ಪ್ರಕರಣ: ರಾಮಚಂದ್ರ ರಾವ್​​ ಮೇಲಿವೆ ಹಲವು ಆರೋಪಗಳು – Kannada News | DGP’s Private Video Goes Viral: Multiple Allegations Surface Against Ramachandra Rao

ಬೆಂಗಳೂರು, ಜನವರಿ 19: ಡಿಜಿಪಿ ರಾಮಚಂದ್ರ ರಾವ್​​ (DGP Ramachandra rao) ಕಚೇರಿಯಲ್ಲಿಯೇ, ಅದು ಸಮವಸ್ತ್ರದಲ್ಲಿಯೇ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ರಾಸಲೀಲೆಯ ವಿಡಿಯೋ ಸದ್ಯ ಎಲ್ಲೆಡೆ ವೈರಲ್ ಆಗುತ್ತಿದ್ದು, ಆ ಮೂಲಕ ಪೊಲೀಸ್ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ರಾಮಚಂದ್ರ ರಾವ್ ಮೇಲೆ ಈ ಹಿಂದೆಯೂ ಹಲವು ಆರೋಪಗಳು ಕೇಳಿಬಂದಿವೆ. ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್​​ ಸೇರಿದಂತೆ ಹಲವು ಕೇಸ್​ಗಳಲ್ಲಿ ತನಿಖೆ ಎದುರಿಸುತ್ತಿದ್ದಾರೆ. ಡಿಜಿಪಿ ರಾಮಚಂದ್ರ ರಾವ್​​ ಮೇಲಿರುವ ಆರೋಪಗಳು ಯಾವವು? ಸದ್ಯ ರಾಮಚಂದ್ರ ರಾವ್ ಕಥೆ,…

Read More

Shivamogga: ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು! – Kannada News | Thieves stole ASIs mangalsutra during a protest in Shivamogga

ಶಿವಮೊಗ್ಗ, ಡಿಸೆಂಬರ್​​ 18: ಕರ್ತವ್ಯ ನಿರತ ಎಎಸ್ಐ ಮಾಂಗಲ್ಯಸರವನ್ನೇ ಕಳ್ಳರು ಕದ್ದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪ್ರತಿಭಟನೆ ಹಿನ್ನೆಲೆ ಶಿವಮೊಗ್ಗ ಬಿಜೆಪಿ ಕಚೇರಿಗೆ ಬಂದೋಬಸ್ತ್​​​ಗೆಂದು ASI ಅಮೃತಾಬಾಯಿ ಬಂದಿದ್ದರು. ಪ್ರತಿಭಟನೆ ವೇಳೆ ಕಳ್ಳರು ಕೈಚಳಕ ತೋರಿದ್ದು, ಅವರ ಕತ್ತಲ್ಲಿದ್ದ 60 ಗ್ರಾಂ ಮಾಂಗಲ್ಯಸರವನ್ನು ಕಳವು ಮಾಡಲಾಗಿದೆ. ಪೊಲೀಸ್​​ ಅಧಿಕಾರಿ ಎಂಬ ಭಯವೂ ಇಲ್ಲದೆ ಕಳ್ಳರು ಕೃತ್ಯ ನಡೆಸಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಚೆಸ್ ಚಾಂಪಿಯನ್ ಪ್ರಜ್ಞಾನಂದ ಜೊತೆ ಚೆಸ್ ಆಡಿ 50 ಲಕ್ಷ ರೂ. ಕೊಟ್ಟ ವಿಜಯ್ – Kannada News

ನಟ, ತಮಿಳುನಾಡು ಸಿಎಂ ದಳಪತಿ ವಿಜಯ್ ಅವರು ಭಾರತದ ಚೆಸ್ ಮಾಸ್ಟರ್ ಆರ್​. ಪ್ರಜ್ಞಾನಂದ ಅವರನ್ನು  (Praggnanandhaa) ಸನ್ಮಾನಿಸಿದ್ದಾರೆ. ಅವರಿಗೆ 50 ಲಕ್ಷ ರೂಪಾಯಿ ಬಹುಮಾನ ಮೊತ್ತವನ್ನು ಕೂಡ ನೀಡಿದ್ದಾರೆ. ನಾರ್ವೆ ಚೆಸ್ 2026 ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಅವರಿಗೆ ಈ ಗೌರವ ಸಿಕ್ಕಿದೆ. ವಿಶೇಷ ಎಂದರೆ ವಿಜಯ್ ಅವರು ಪ್ರಜ್ಞಾನಂದ ಜೊತೆ ಚೆಸ್ ಕೂಡ ಆಡಿದ್ದಾರೆ. ಸಿಎಂ ವಿಜಯ್ ಅವರನ್ನು ಭೇಟಿ ಮಾಡಿದ ವಿಷಯವನ್ನು ಪ್ರಜ್ಞಾನಂದ ಅವರು ಮಾಧ್ಯಮಗಳ ಜೊತೆ ಹಂಚಿಕೊಂಡಿದ್ದಾರೆ. ‘ನನಗೆ…

Read More

ಬೆಂಗಳೂರು ಟ್ರಾಫಿಕ್‌ಗೆ ಬ್ರೇಕ್ ಹಾಕಲು ಖಾಸಗಿ ಕಂಪನಿ ವಿಭಿನ್ನ ಪ್ಲಾನ್: ಮೆಟ್ರೋ ಬಳಸುವ ಉದ್ಯೋಗಿಗಳಿಗೆ ಸಿಗಲಿದೆ ತಿಂಗಳಿಗೆ 2,000 ರೂ! – Kannada News | Biocon Incentivizes Metro Travel: Employees to Get Rs 2000 Monthly Bonus to Tackle Bengaluru Traffic

ನಮ್ಮ ಮೆಟ್ರೋ (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಏಪ್ರಿಲ್ 24: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಸುಮಾರು ಒಂದು ಕೋಟಿಗೂ ಅಧಿಕ ವಾಹನಗಳು ರಸ್ತೆಗಿಳಿಯುತ್ತಿರುವುದರಿಂದ ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ಸಂಚಾರ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೆ ಗುರಿಯಾಗಿದೆ. ಈ ಗಂಭೀರ ಸಮಸ್ಯೆಯನ್ನು ಹೋಗಲಾಡಿಸಲು ಈಗ ಖಾಸಗಿ ಕಂಪನಿಗಳು ವಿನೂತನ ಹಾದಿ ಹಿಡಿದಿದ್ದು, ಬಯೋಕಾನ್ ಸಂಸ್ಥೆ ತನ್ನ ಉದ್ಯೋಗಿಗಳಿಗೆ ವಿಶೇಷ ಕೊಡುಗೆ ಪ್ರಕಟಿಸಿದೆ….

Read More

Bengaluru Air Quality: ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ – Kannada News | Bangalore Air Pollution Crisis: Bengaluru and Belagavi Air Quality gets better

ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ ಬೆಂಗಳೂರು, ಮೇ 11: ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More