Headlines

ತುಮಕೂರು ಮೆಟ್ರೋ ವಿಸ್ತರಣೆ ಬಗ್ಗೆ ಬಿಗ್​​​​ ಅಪ್ಡೇಟ್​ ನೀಡಿದ ಗೃಹಸಚಿವ ಡಾ. ಜಿ. ಪರಮೇಶ್ವರ್ – Kannada News | Tumakuru Metro Link: Decades Long Dream Nears Reality, PPP Model for RS.20,000 Cr Project

ಬೆಂಗಳೂರು, ಮೇ 23: ತುಮಕೂರು ಮತ್ತು ಬೆಂಗಳೂರು ನಡುವೆ ದಿನನಿತ್ಯ ಸಂಚರಿಸುವ ಲಕ್ಷಾಂತರ ಪ್ರಯಾಣಿಕರ ದಶಕಗಳ ಕನಸು ಕೊನೆಗೂ ನನಸಾಗುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಬೆಂಗಳೂರಿನ ಮಾದಾವರದಿಂದ ತುಮಕೂರು ನಗರದವರೆಗೆ ‘ನಮ್ಮ ಮೆಟ್ರೋ’ (Namma Metro) ರೈಲು ಯೋಜನೆಯನ್ನು ವಿಸ್ತರಿಸುವ ಕುರಿತು ವಿಸ್ತೃತ ಯೋಜನಾ ವರದಿ (DPR) ಸಿದ್ಧವಾಗಿದ್ದು, ಶೀಘ್ರದಲ್ಲೇ ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದ್ದಾರೆ. ತುಮಕೂರಿಗೆ ಮೆಟ್ರೋ ಸಂಪರ್ಕ ಕಲ್ಪಿಸಬೇಕೆಂದು ಬಹಳ ದಿನಗಳಿಂದ…

Read More

Karnataka Weather forecast: ಮೇ 29ರವರೆಗೆ ಕರ್ನಾಟಕದಾದ್ಯಂತ ಮಳೆ: ಬೆಂಗಳೂರು ಸೇರಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – Kannada News | Karnataka Weather Forecast: Rain Likely Till May 29; Yellow Alert in Bengaluru, 17 Districts

ಬೆಂಗಳೂರು, ಮೇ 23: ಕರ್ನಾಟಕದಲ್ಲಿ (Karnataka) ಮೇ 29ರವರೆಗೆ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ಘೋಷಿಸಲಾಗಿದೆ. ಒಟ್ಟು 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ. ಮುಖ್ಯಾಂಶಗಳು ರಾಜ್ಯಾದ್ಯಂತ ಮೇ 29ರವರೆಗೆ ಮಳೆ ಮುನ್ಸೂಚನೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…

Read More

‘ಡ್ರ್ಯಾಗನ್’ನಲ್ಲಿ ಜೂ ಎನ್​​ಟಿಆರ್ ಹೆಸರಿನ ಹಿನ್ನೆಲೆಯೇನು? ಸ್ವಾತಂತ್ರ್ಯ ಹೋರಾಟದ ಜೊತೆ ಇದೆ ಲಿಂಕ್ – Kannada News | Story behind Jr NTR’s character name in Dragon movie

ಜೂ ಎನ್​​ಟಿಆರ್ (Jr NTR) ನಟಿಸಿ ಪ್ರಶಾಂತ್ ನೀಲ್ ನಿರ್ದೇಶನ ಮಾಡಿರುವ ‘ಡ್ರ್ಯಾಗನ್’ ಸಿನಿಮಾದ ಟೀಸರ್ ಮೇ 20ರಂದು ಬಿಡುಗಡೆ ಆಗಿದೆ. ಬ್ರಿಟೀಷರು ಬಿಟ್ಟು ಹೋದ ಮಾದಕ ವಸ್ತು ಉತ್ಪಾದನೆ ಮತ್ತು ವಿತರಣೆ ಮೇಲೆ ಹಿಡಿತ ಸಾಧಿಸಲು ಗ್ಯಾಂಗುಗಳ ನಡುವೆ ನಡೆಯುವ ಭೀಕರ ಯುದ್ಧದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎಂಬುದು ಟೀಸರ್​​ನಿಂದ ತಿಳಿದು ಬರುತ್ತಿದೆ. ಆದರೆ ಟೀಸರ್ ಬಿಡುಗಡೆ ಆದ ಬಳಿಕ ‘ಇದು ಮೊಟ್ಟ ಮೊದಲ ಬೃಹತ್ ಬಜೆಟ್​​ನ ದೇಶಭಕ್ತಿಯ ಕತೆ’ ಎಂದು ಪ್ರಶಾಂತ್ ನೀಲ್…

Read More

ತೆಲಂಗಾಣದಲ್ಲಿ ಬಿಸಿಲಿಗೆ 16 ಜನ ಸಾವು! ಭೀಕರ ಉಷ್ಣಗಾಳಿಗೆ ನಡುಗಿದ 7 ಜಿಲ್ಲೆಗಳು – Kannada News | Telangana Heatstroke: 16 Dead Amid El Nino Threat, Govt Orders Compensation

ಹೈದರಾಬಾದ್, ಮೇ.23: ದೇಶದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ತಾಪಮಾನ ಮಿತಿಮೀರುತ್ತಿದ್ದು, ನೆರೆರಾಜ್ಯ ತೆಲಂಗಾಣದಲ್ಲಿ ಭೀಕರ ಉಷ್ಣಗಾಳಿ (Heatwave) ಮತ್ತು ತೀವ್ರ ಬಿಸಿಲಿಗೆ (Heatstroke) ಕಳೆದ ಕೆಲವು ದಿನಗಳಲ್ಲಿ ಒಟ್ಟು 16 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಸಾವುಗಳು ವರದಿಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿರುವುದನ್ನು ಗಮನಿಸಿದ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ರಾಜ್ಯದ ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ಹೈದರಾಬಾದ್‌ನ ಸೆಕ್ರೆಟೇರಿಯಟ್‌ನಲ್ಲಿ ತುರ್ತು ಪರಿಶೀಲನಾ ಸಭೆ ನಡೆಸಿದ ಬಳಿಕ ಈ ಆಘಾತಕಾರಿ ಮಾಹಿತಿಯನ್ನು ಅಧಿಕೃತವಾಗಿ…

Read More

ಪ್ರಧಾನಿ ಮೋದಿ ಭೇಟಿಯಾದ ಮಾರ್ಕೊ ರುಬಿಯೋ: ಅಮೆರಿಕಕ್ಕೆ ಭೇಟಿ ನೀಡುವಂತೆ ಆಹ್ವಾನ – Kannada News | US Secretary of State Marco Rubio Meets PM Modi, Invites Him to Visit US

ದೆಹಲಿ, ಮೇ 23: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೋ ಸದ್ಯ ಭಾರತ ಪ್ರವಾಸದಲ್ಲಿದ್ದು, ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ಮಹತ್ವದ ಭೇಟಿಯು ದ್ವಿಪಕ್ಷೀಯ ಸಂಬಂಧಗಳ ಹಲವಾರು ಆಯಾಮಗಳ ಕುರಿತು ನಿರೀಕ್ಷೆಗಳನ್ನು ಮೂಡಿಸಿದೆ. ಮುಖ್ಯವಾಗಿ, ಇಂಧನ ಭದ್ರತೆ, ವ್ಯಾಪಾರ ಒಪ್ಪಂದಗಳು ಮತ್ತು ರಕ್ಷಣಾ ಸಹಕಾರದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ. ಭಾರತ ಮತ್ತು ಅಮೆರಿಕ ನಡುವೆ ಈಗಾಗಲೇ ಕೆಲವು ಒಪ್ಪಂದಗಳು ನಡೆದಿವೆ. ಆದರೆ, ಇವು ಭಾರತಕ್ಕೆ ಆರ್ಥಿಕವಾಗಿ ನಷ್ಟವನ್ನುಂಟು ಮಾಡಿದೆ…

Read More

ಎಐ ಬಳಸಿ ಬಿಕಿನಿ ವಿಡಿಯೋ: ರುಕ್ಮಿಣಿ ವಸಂತ್ ಹೇಳಿದ್ದೇನು? – Kannada News | Actress Rukmini Vasanth talks about her AI video

ಎಐ ಬಳಸಿ ನಟಿ ರುಕ್ಮಿಣಿ ವಸಂತ್ (Rukmini Vasanth) ಅವರ ನಕಲಿ ವಿಡಿಯೋವನ್ನು ಕೆಲ ದುರುಳರು ಹರಿಬಿಟ್ಟಿದ್ದಾರೆ. ಮಹಿಳೆಯೊಬ್ಬಳು ಬಿಕಿನಿ ತೊಟ್ಟು ಸ್ವಿಮ್ಮಿಂಗ್ ಪೂಲ್​​ನಲ್ಲಿ ಇಳಿಯುತ್ತಿರುವ ದೃಶ್ಯ ಅದಾಗಿದ್ದು, ಆ ಮಹಿಳೆಯ ಮುಖವನ್ನು ರುಕ್ಮಿಣಿ ಮುಖದೊಂದಿಗೆ ಬದಲಾಯಿಸಲಾಗಿದೆ. ಎಐ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ನಾನಾ ರೀತಿಯ ಕಮೆಂಟುಗಳು ಹರಿದಾಡುತ್ತಿವೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿರುವ ನಟಿ, ತೀವ್ರ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಇದೀಗ ಮಾಧ್ಯಮಗಳ ಮುಂದೆ ಇದೇ ವಿಷಯವಾಗಿ ಮೊದಲ…

Read More

IPL 2026: ಕಣ್ಣೀರಿಟ್ಟಿದ್ದ ಅಭಿಮಾನಿ ಬಳಿ ಕ್ಷಮೆಯಾಚಿಸಿದ ರೋಹಿತ್ ಶರ್ಮಾ – Kannada News | Rohit Sharma Apologizes to Crying Fan: MI Star’s Kind Gesture Amidst IPL Struggles

ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ (Mumbai Indians) ತಂಡಕ್ಕೆ ಈ ಸೀಸನ್​ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆಡಿರುವ 13 ಪಂದ್ಯಗಳಲ್ಲಿ ಮುಂಬೈ ಕೇವಲ 4 ಪಂದ್ಯಗಳನ್ನು ಗೆದ್ದು ಪ್ಲೇಆಫ್‌ ರೇಸ್​ನಿಂದ ಹೊರಬಿದ್ದಿದೆ. ತಂಡದ ಈ ಕಳಪೆ ಪ್ರದರ್ಶನಕ್ಕೆ ಆಟಗಾರರ ಸ್ಥಿರ ಪ್ರದರ್ಶನದಲ್ಲಿನ ಕೊರೆತೆಯೇ ಪ್ರಮುಖ ಕಾರಣ ಎನ್ನಬಹುದು. ಅದರಲ್ಲೂ ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಗಾಯದಿಂದಾಗಿ ತಂಡದಿಂದ ಹೊರಗುಳಿದಿದ್ದು ಕೂಡ ತಂಡವನ್ನು ಸಂಕಷ್ಟಕ್ಕೆ ದೂಡಿತು. ರೋಹಿತ್ ಪಂದ್ಯವನ್ನು ಆಡದಿದ್ದರೂ ಅವರ ಅಭಿಮಾನಿಗಳ…

Read More

LSG vs PBKS: ಅರ್ಜುನ್ ತೆಂಡೂಲ್ಕರ್​ಗೆ ಕೊನೆಗೂ ಅವಕಾಶ ನೀಡಿದ ಲಕ್ನೋ – Kannada News | IPL 2026: PBKS Fights for Playoff Spot vs LSG in Do or Die Match 68; Arjun Tendulkar Debuts

ಐಪಿಎಲ್ 2026 (IPL 2026) ರ 68 ನೇ ಪಂದ್ಯದಲ್ಲಿ, ಲಕ್ನೋ ಸೂಪರ್ ಜೈಂಟ್ಸ್ ತಂಡವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ (LSG vs PBKS) ತಂಡವನ್ನು ಎದುರಿಸುತ್ತಿದೆ. ಲೀಗ್ ಸುತ್ತಿನಲ್ಲಿ ಎರಡೂ ತಂಡಗಳ ಕೊನೆಯ ಪಂದ್ಯವಾಗಿದೆ. ಈ ಸೀಸನ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್‌ ತಂಡದ ಪ್ರಯಾಣ ಲೀಗ್ ಹಂತದಲ್ಲೇ ಅಂತ್ಯಗೊಂಡಿದೆ. ಇತ್ತ ಪ್ಲೇಆಫ್​ಗೇರಬೇಕೆಂದರೆ ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಗೆಲ್ಲಲೇಬೇಕು. ಪಂಜಾಬ್ ಕಿಂಗ್ಸ್ ಈ ಪಂದ್ಯವನ್ನು ಸೋತರೆ, ಅದು ಕೂಡ ಲೀಗ್​ನಿಂದ ಹೊರಬೀಳಲಿದೆ….

Read More

ಕೇರಳ ಸಿಎಂ ಮುಖ್ಯಕಾರ್ಯದರ್ಶಿಯಾಗಿ ರತನ್ ಕೇಳ್ಕರ್ ನೇಮಕ: ಕಾಂಗ್ರೆಸ್​​ ವಿರುದ್ಧ ಬಿಜೆಪಿ ಕಿಡಿ – Kannada News | Ratan Kelkar Appointed Kerala CM’s Chief Secretary; BJP sparks on Congress

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ (Congress) ನೇತೃತ್ವದ ಯುಡಿಎಫ್ ಸರ್ಕಾರದ ಆಡಳಿತ ಆರಂಭವಾಗಿದೆ. ಕೇರಳ ರಾಜಕೀಯ ವಲಯದಲ್ಲಿ ಇದೀಗ ಮಹತ್ವದ ಬದಲಾವಣೆಯೊಂದು ನಡೆದಿದೆ. ಇತ್ತೀಚಿಗೆ ಕೇರಳ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯ ಚುನಾವಣಾಧಿಯಾಗಿ ಸೇವೆ ಸಲ್ಲಿಸಿದ್ದ ಹಿರಿಯ ಐಎಎಸ್ ಅಧಿಕಾರಿ ರತನ್ ಯು ಕೇಳ್ಕರ್ (Ratan Kelkar)​​ ಅವರನ್ನು ಕೇರಳ ನೂತನ ಸಿಎಂ ವಿ.ಡಿ ಸತೀಷನ್​​ರವರ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ರತನ್ ಕೇಳ್ಕರ್ ನೇಮಕದ ಸುತ್ತ ರಾಜಕೀಯ ವಿವಾದ ಕಾಂಗ್ರೆಸ್​…

Read More

TV9 Kannada News Live: ವರ್ಕ್ ಫ್ರಮ್ ಹೋಂಗೆ ಐಟಿ ಕಂಪನಿಗಳ ವಿರೋಧ: ಮಳೆಗಾಗಿ ಶಾಸಕ ಡಾ. ರಂಗನಾಥ್ ವಿಶೇಷ ಪೂಜೆ, ಈ ಹೊತ್ತಿನ ಟಾಪ್ ಸುದ್ದಿಗಳು – Kannada News | Uber Cab Driver Brutally Assaulted in Wilson Garden; Actress Radhika Narayan Flashes Her New Luxury Car

ಬೆಂಗಳೂರು, ಮೇ.23: ಮೋದಿ ವರ್ಕ್ ಫ್ರಮ್ ಹೋಂಗೆ ಕರೆಗೆ ಗ್ರೇಟರ್ ಬೆಂಗಳೂರು ಐಟಿ ಕಂಪನಿ ಹಾಗೂ ಇಂಡಸ್ಟ್ರೀಸ್ ಅಸೋಸಿಯೇಷನ್ ನಿಂದ ವಿರೋಧ ವ್ಯಕ್ತವಾಗಿದೆ. ಮಳೆಗಾಗಿ ಯಡಿಯೂರು ಸಿದ್ಧಲಿಂಗೇಶ್ವರನಿಗೆ ಹೋಮ-ಹವನ ಹಾಗೂ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಡಾ. ರಂಗನಾಥ್. ಸಿಲಿಕಾನ್ ಸಿಟಿಯಲ್ಲಿ ನಡುರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ವಿಡಿಯೋ ಕೂಡ ವೈರಲ್​ ಆಗಿದೆ. ಇನ್ನು ಹೊಸ ದುಬಾರಿ ಕಾರು ಖರೀದಿಸಿ ಸಂಭ್ರಮಿಸಿದ ಚಂದನವನದ ನಟಿ ರಾಧಿಕಾ ನಾರಾಯಣ್. ‘ವರ್ಕ್ ಫ್ರಮ್ ಹೋಮ್’ ಆದೇಶಕ್ಕೆ…

Read More