Headlines

IND vs ZIM: 21 ತಿಂಗಳ ನಂತರ ಕಮ್‌ಬ್ಯಾಕ್; ಮೊದಲ ಎಸೆತದಲ್ಲೇ ವಿಕೆಟ್ ಪಡೆದ ಮಯಾಂಕ್ – Kannada News | India vs Zimbabwe T20: Mayank Yadav’s Historic Double First Ball Wicket Feat

ಇದರೊಂದಿಗೆ, ಪಂದ್ಯದ ಮೊದಲ ಎಸೆತದಲ್ಲೇ ಎರಡು ಬಾರಿ ವಿಕೆಟ್ ಪಡೆದ ನಾಲ್ಕನೇ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರಿಗಿಂತ ಮೊದಲು ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ಈ ಸಾಧನೆ ಮಾಡಿದ್ದರು(PC-BCCI). Source link

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

ಶಸ್ತ್ರಾಸ್ತ್ರ ತಯಾರಿಕೆಗೆ ಭಾರತವನ್ನು ಪಾರ್ಟ್ನರ್ ಮಾಡಿಕೊಳ್ಳಲು ಯೂರೋಪ್, ಇಸ್ರೇಲ್ ಆಸಕ್ತಿ? – Kannada News | Europe, Israel interested in making India as their defence partner for weapon production

ನವದೆಹಲಿ, ಡಿಸೆಂಬರ್ 29: ಜಾಗತಿಕವಾಗಿ ಸಂಘರ್ಷಗಳು ಹೆಚ್ಚುತ್ತಿದ್ದು, ಮಿಲಿಟರಿ ತಂತ್ರ ಮತ್ತು ಹೂರಣಗಳ ಸ್ವರೂಪವೇ ಬದಲಾಗುತ್ತಿದೆ. ದೀರ್ಘಾವಧಿ ಯುದ್ಧದಲ್ಲಿ ಉಳಿಯಬೇಕಾದರೆ ಶಸ್ತ್ರಾಸ್ತ್ರಗಳು ಪ್ರಮಾಣ ಬಹಳಷ್ಟು ಬೇಕು. ಹೆಚ್ಚಿನ ದೇಶಗಳಲ್ಲಿರುವ ಶಸ್ತ್ರಾಸ್ತ್ರಗಳು ಕೆಲವೇ ದಿನಗಳ ಯುದ್ಧಕ್ಕೆ ಖಾಲಿಯಾಗುತ್ತವೆ. ಯುದ್ಧ ಸಂದರ್ಭದಲ್ಲಿ ಶಸ್ತ್ರಾಸ್ತ್ರಗಳ ಸರಬರಾಜು ಬಹಳ ಅಗತ್ಯವಾಗಿರುತ್ತದೆ. ಇದು ಉಕ್ರೇನ್ ಮತ್ತು ರಷ್ಯಾ ಯುದ್ಧದಿಂದ ಜಗತ್ತು ಕಲಿತಿರುವ ಪಾಠ. ಅಂತೆಯೇ, ಯೂರೋಪ್ ಮತ್ತು ಇಸ್ರೇಲ್ ದೇಶಗಳು ತಮ್ಮ ಶಸ್ತ್ರಾಸ್ತ್ರ ಅಗತ್ಯಗಳಿಗೆ ಭಾರತದತ್ತ ಮುಖ ಮಾಡಹೊರಟಿವೆ. ಯೂರೋಪ್ ಮತ್ತು ಇಸ್ರೇಲ್ ದೇಶಗಳು…

Read More

ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ – Kannada News | Dhanush 55th movie D55 titled OM Rajkumar Periasamy Film release date first look

ಶಿವರಾಜ್​ಕುಮಾರ್ ಅವರ ವೃತ್ತಿಜೀವನದಲ್ಲಿ ‘ಓಂ’ ಸಿನಿಮಾಗೆ ವಿಶೇಷ ಸ್ಥಾನ ಇದೆ. ಉಪೇಂದ್ರ ನಿರ್ದೇಶನ ಮಾಡಿದ್ದ ಆ ಸಿನಿಮಾದ ಶೀರ್ಷಿಕೆ ಕೇಳಿದರೆ ಅಭಿಮಾನಿಗಳು ಈಗಲೂ ಥ್ರಿಲ್ ಆಗುತ್ತಾರೆ. ‘ಓಂ’ ಸಿನಿಮಾ (Om Movie) 1995ರಲ್ಲಿ ತೆರೆಕಂಡು ಸೂಪರ್ ಹಿಟ್ ಆಗಿತ್ತು. ಅಷ್ಟಕ್ಕೂ ಈಗ ಮತ್ತೆ ಆ ಸಿನಿಮಾ ಬಗ್ಗೆ ಮಾತನಾಡಲು ಕಾರಣ ಇದೆ. ತಮಿಳಿನಲ್ಲಿ ಧನುಷ್ (Dhanush) ನಟನೆಯ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಇಂಥ ಪವರ್​ಫುಲ್ ಟೈಟಲ್ ಇಟ್ಟಿದ್ದಕ್ಕೆ ಸಿನಿಮಾ ಮೇಲಿನ ನಿರೀಕ್ಷೆ ಜಾಸ್ತಿ…

Read More

ಈ ಆಹಾರಗಳು ಅಜೀರ್ಣಕ್ಕೆ ಕಾರಣವಾಗಬಹುದು; ಸೇವನೆ ಮಾಡುವಾಗ ಇರಲಿ ಎಚ್ಚರ – Kannada News | Indigestion Triggers: What to Eat and Avoid

ಇತ್ತೀಚಿನ ದಿನಗಳಲ್ಲಿ, ಅನೇಕರಲ್ಲಿ ಕಂಡುಬರುತ್ತಿರುವ ಹೆಚ್ಚಿನ ಆರೋಗ್ಯ ಸಮಸ್ಯೆಗಳಲ್ಲಿ ಅಜೀರ್ಣವು (Indigestion) ಒಂದು. ವೇಗದ ಜೀವನ, ಸಮಯಕ್ಕೆ ಸರಿಯಾಗಿ ತಿನ್ನದಿರುವುದು, ಹೆಚ್ಚು ಹುರಿದ ಮತ್ತು ಕರಿದ ಆಹಾರಗಳ ಸೇವನೆಯಿಂದ ಅಜೀರ್ಣ ಉಂಟಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯು ಆಹಾರವನ್ನು ಸರಿಯಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಾಗದ ಸ್ಥಿತಿಯಾಗಿದೆ. ಇದರಿಂದ ಹೊಟ್ಟೆಯಲ್ಲಿ ಭಾರವಾದ ಭಾವನೆ, ಅನಿಲ, ಸುಡುವ ಸಂವೇದನೆ, ಉಬ್ಬುವುದು ಮತ್ತು ಅಸ್ವಸ್ಥತೆ ಕಂಡುಬರಬಹುದು. ಕೆಲವೊಮ್ಮೆ, ತಿಂದ ನಂತರ, ಹೊಟ್ಟೆ ನೋವು (Stomach Pain), ವಾಕರಿಕೆ ಅಥವಾ ಎದೆಯಲ್ಲಿ ಸುಡುವ ಸಂವೇದನೆ ಕೂಡ…

Read More

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನ ನಲಪಾಡ್​ಗೆ ಕುತ್ತು ತಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ – Kannada News | ED Continues Raid on Bitcoin Scam Kingpin Srikis Residence; Nalapads Financial Links Under Scrutiny

ಹ್ಯಾಕರ್ ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು ಬಂದಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿImage Credit source: tv9 ಬೆಂಗಳೂರು, ಏಪ್ರಿಲ್ 21: ಬಿಟ್ ಕಾಯಿನ್ ಹಗರಣಕ್ಕೆ (Bitcoin Scam) ಸಂಬಂಧಿಸಿದಂತೆ ಕಿಂಗ್ ಪಿನ್ ಶ್ರೀಕಿ ನಿವಾಸದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ತನಿಖೆ ಏಪ್ರಿಲ್ 21 ರಂದೂ ಮುಂದುವರಿದಿದೆ. ಬೆಂಗಳೂರಿನ ಜಯನಗರದಲ್ಲಿರುವ ಶ್ರೀಕಿ ಮನೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಶೋಧ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ (Congress) ಶಾಸಕ ಎನ್.ಎ. ಹ್ಯಾರಿಸ್ (NA Haris) ಮಗ ನಲಪಾಡ್ ಮತ್ತು ಶ್ರೀಕಿ…

Read More

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​…

Read More

ಬಿಗ್ ಬಾಸ್ ಮುಗಿದ ಬಳಿಕ ಮೊದಲ ಬಾರಿಗೆ ಸಿನಿಮಾ ಘೋಷಿಸಿದ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 10’ರಲ್ಲಿ ಸ್ಪರ್ಧಿಸಿದ್ದರು. ಈ ಸೀಸನ್ ಬಳಿಕ ಅವರು ಸಿಂಹಿಣಿ ಎಂದೇ ಫೇಮಸ್ ಆದರು. ಇದಾದ ಬಳಿಕ ಅವರು ಒಪ್ಪಿಕೊಂಡ ಮೊದಲ ಸಿನಿಮಾ ಸೆಟ್ಟೇರಿದೆ. ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕ ‘ಮಾರಿಗೋಲ್ಡ್​’ ಸಿನಿಮಾ ರಿಲೀಸ್ ಆಯಿತು. ಆದರೆ, ಈ ಚಿತ್ರ ಬಿಗ್ ಬಾಸ್​​ಗೂ ಮೊದಲು ಶೂಟ್ ಆಗಿತ್ತು. ಈಗ ಹೊಸ ಸಿನಿಮಾ ಒಪ್ಪಿಕೊಂಡಿರೋದು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ‘ಪದ್ಮನಾಭ ಆ್ಯಂಡ್ ಫ್ಯಾಮಿಲಿ’ ಹೆಸರಿನ…

Read More

ಮೈಸೂರು ರೇಷ್ಮೆ ಸೀರೆ ಇನ್ನು ಆನ್​ಲೈನಲ್ಲಿ ಸಿಗೋದು ಅನುಮಾನ! ಕಾರಣ ಇಲ್ಲಿದೆ

ಬೆಂಗಳೂರು, ಮಾರ್ಚ್ 10: ಸರ್ಕಾರಿ ಸ್ವಾಮ್ಯದ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ (KSIC) ತಯಾರಿಸುವ ಪ್ರಸಿದ್ಧ ಮೈಸೂರು ಸಿಲ್ಕ್ ಸೀರೆಗಳಿಗೆ (Mysore Silk Sarees) ಇತ್ತೀಚಿನ ದಿನಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಪೂರೈಕೆಯೇ ಸವಾಲಾಗಿ ಪರಿಣಮಿಸಿದ್ದು, ಸೀರೆಗಳ ಆನ್​ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿಗಮ ಚಿಂತನೆ ನಡೆಸಿದೆ. ಕೆಎಸ್‌ಐಸಿ ಸೀರೆ ಮಳಿಗೆಗಳ ಹೊರಗೆ ಜನರು ಉದ್ದನೆಯ ಸಾಲಿನಲ್ಲಿ ನಿಂತಿದ್ದ ದೃಶ್ಯಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಕುರಿತು ರೇಷ್ಮೆ ಸಚಿವ ಕೆ. ವೆಂಕಟೇಶ್…

Read More

ವಿಜಯ ಹಝಾರೆ ಟೂರ್ನಿಯಲ್ಲಿ ‘ವಿದರ್ಭ’ ಚಾಂಪಿಯನ್ಸ್ – Kannada News | Vidarbha to maiden Vijay Hazare Trophy title

ದೇಶೀಯ ಏಕದಿನ ಪಂದ್ಯಾವಳಿ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬೆಂಗಳೂರಿನ ಬಿಸಿಸಿಐ ಸಿಒಇ ಮೈದಾನದಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ವಿದರ್ಭ ಮತ್ತು ಸೌರಾಷ್ಟ್ರ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌರಾಷ್ಟ್ರ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿದರ್ಭ ತಂಡ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 317 ರನ್ ಕಲೆಹಾಕಿದ್ದರು. 318 ರನ್​ಗಳ ಗುರಿ ಬೆನ್ನತ್ತಿದ ಸೌರಾಷ್ಟ್ರ ತಂಡವು 48.5 ಓವರ್​ಗಳಲ್ಲಿ 279 ರನ್​ಗಳಿಸಿ…

Read More