Headlines

Women’s Day 2026 ನಿಮ್ಮ ನೆಚ್ಚಿನ ಮಹಿಳೆಗೆ ಈ ಉಡುಗೊರೆ ನೀಡುವ ಮೂಲಕ ವುಮೆನ್ಸ್‌ ಡೇಯನ್ನು ವಿಶೇಷವಾಗಿ ಆಚರಿಸಿ

ಮಹಿಳೆಯರ (Women’s) ಸಾಧನೆಗಳನ್ನು ಗೌರವಿಸಲು, ಮನೆ ಹಾಗೂ ಸಮಾಜಕ್ಕೆ ಅವರ ಕೊಡುಗೆಗಳನ್ನು ಸ್ಮರಿಸಲು, ಒಬ್ಬ ತಾಯಿಯಾಗಿ, ಹೆಂಡತಿಯಾಗಿ, ಮಗಳಾಗಿ ಆಕೆಯ ತ್ಯಾಗ, ಪರಿಶ್ರಮವನ್ನು ಗೌರವಿಸಲು ಪ್ರತಿ ವರ್ಷ ಮಾರ್ಚ್ 8 ರಂದು  ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಇಂತಹ ಈ ವಿಶೇಷ ಸಂದರ್ಭದಲ್ಲಿ ನಿಮ್ಮ ಬಾಳಿನಲ್ಲಿ ವಿಶೇಷ ಸ್ಥಾನ ಪಡೆದ ಸ್ಪೆಷಲ್‌ ಮಹಿಳೆಗೆ ಸರ್‌ಪ್ರೈಸ್‌ ಉಡುಗೊರೆ ನೀಡುವ ಮೂಲಕ ನಿಮಗಾಗಿ ಆಕೆ ಮಾಡಿದ  ತ್ಯಾಗ, ಪರಿಶ್ರಮಕ್ಕೊಂದು ಥ್ಯಾಂಕ್ಸ್‌ ಹೇಳಬಹುದು. ಜೊತೆಗೆ ಆಕೆಯ ಮೊಗದಲ್ಲಿ ನಗು ಮೂಡಿಸಬಹುದು. ಹಾಗಾಗಿ…

Read More

ಪತ್ನಿಯನ್ನ ನೋಡಿ ಬೊಗಳಿದ್ದಕ್ಕೆ ಸ್ಕೂಬಿ ಮೇಲೆ ಕ್ರೌರ್ಯ ಮೆರೆದ ಪತಿ: ಪೊಲೀಸ್ ಮೆಟ್ಟಿಲೇರಿದ ನಾಯಿ ಗಲಾಟೆ

ಬೆಂಗಳೂರು, (ಏಪ್ರಿಲ್ 12): ಪಕ್ಕದ ಮನೆಯ ಸಾಕು ನಾಯಿ ಸ್ಕೂಬಿ ತನ್ನ ಹೆಂಡ್ತಿಯನ್ನು ನೋಡಿ ಬೊಗಳಿದಕ್ಕೆ ಆಕ್ರೋಶಗೊಂಡ ಪತಿ ಕ್ರೌರ್ಯ ಮೆರೆದಿದ್ದಾನೆ. ತನ್ನ ಪತ್ನಿಯನ್ನು ನೋಡಿ ಬೊಗಳಿದ್ದಕ್ಕೆ ವ್ಯಕ್ತಿಯೋರ್ವ ಪಕ್ಕದ ಮನೆಯ ಸ್ಕೂಬಿ ನಾಯಿಗೆ ಕಟ್ಟಿಗೆಯಿಂದ ಹೊಡೆದು ಸಾಯಿಸಲು ಯತ್ನಿಸಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅವರೆಹಳ್ಳಿಯಲ್ಲಿ ನಡೆದಿದೆ. ಆಂಜಿನಪ್ಪ‌ ಎಂಬುವವರಿಗೆ ಸೇರಿದ ಸಾಕು ನಾಯಿ ಸ್ಕೂಬಿ, ನಿನ್ನೆ (ಏಪ್ರಿಲ್ 11) ಸಂಜೆ ಪಕ್ಕದ ಮನೆಯ ಮಹಿಳೆಯನ್ನು ನೋಡಿ ಬೊಗಳಿದೆ. ಇದರಿಂದ ಕೋಪಗೊಂಡಿದ್ದ ಪತಿ ಗೋಪಿ, ರಾತ್ರಿ…

Read More

T20 World Cup 2026: ಮೊದಲ ದಿನ 6 ತಂಡಗಳು ಕಣಕ್ಕೆ; ಭಾರತದ ಎದುರಾಳಿ ಯಾರು? – Kannada News | ICC T20 World Cup 2026: Feb 7 Start! India vs USA Opener, Full Schedule and Live Stream

ಐಸಿಸಿ ಟಿ20 ವಿಶ್ವಕಪ್ 2026 (T20 World Cup 2026) ಫೆಬ್ರವರಿ 7 ರಿಂದ ಪ್ರಾರಂಭವಾಗಲಿದೆ. ಭಾರತ ತಂಡ ಸೇರಿದಂತೆ ಎಲ್ಲಾ 20 ತಂಡಗಳು ಈ ಮೆಗಾ ಟೂರ್ನಮೆಂಟ್‌ಗಾಗಿ ತಮ್ಮ ತಯಾರಿ ಪೂರ್ಣಗೊಳಿಸಿ ಅಖಾಡಕ್ಕಿಳಿಯಲು ಸಜ್ಜಾಗಿವೆ. ಈಗಾಗಲೇ ಎರಡು ಬಾರಿ ಟ್ರೋಫಿ ಗೆದ್ದಿರುವ ಭಾರತ ತಂಡವು ಮೂರನೇ ಬಾರಿಗೆ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇದಕ್ಕೆ ಪೂರಕವಾಗಿ ಈ ಬಾರಿಯ ವಿಶ್ವಕಪ್ ಭಾರತ ಹಾಗೂ ಶ್ರೀಲಂಕಾದ ಆತಿಥ್ಯದಲ್ಲಿ ನಡೆಯುತ್ತಿದೆ. ಟೂರ್ನಿಯ ಮೊದಲ ದಿನವೇ ಟೀಂ ಇಂಡಿಯಾ ಮೈದಾನಕ್ಕಿಳಿಯುತ್ತಿದ್ದು, ತನ್ನ…

Read More

Horoscope Today: ಇಂದು ಈ ರಾಶಿಯವರಿಗೆ ನಂಬಿದವರೇ ಮೋಸ ಮಾಡಬಹುದು; ಜಾಗರೂಕರಾಗಿರಿ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 30​, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ದ್ವಾದಶಿ ತಿಥಿಯಾಗಿದೆ. ಇಂದು ಡಾ. ಬಸವರಾಜ ಗುರೂಜಿಯವರು ಪ್ರತಿ ರಾಶಿಯವರಿಗೂ ಆರೋಗ್ಯ, ಆರ್ಥಿಕ ಸ್ಥಿತಿ, ಉದ್ಯೋಗ, ವ್ಯಾಪಾರ, ಕುಟುಂಬ ಮತ್ತು ವೈಯಕ್ತಿಕ ಸಂಬಂಧಗಳ ಕುರಿತು ವಿವರವಾದ ಸಲಹೆಗಳನ್ನು ನೀಡಿದ್ದಾರೆ. ಆಶ್ಲೇಷ ನಕ್ಷತ್ರದಲ್ಲಿ ಚಂದ್ರನ…

Read More

ಮುಂಬೈನ ಕುಟುಂಬದ ನಿಗೂಢ ಸಾವಿಗೆ ಕಲ್ಲಂಗಡಿ ಕಾರಣವೇ? ಇಲ್ಲಿದೆ ಅಸಲಿ ಸಂಗತಿ – Kannada News | Mumbai family deaths Mystery Deepens No adulteration in watermelon says FDA crime news in kannada

ಮುಂಬೈ, ಮೇ 2: ಮುಂಬೈನ ಗಂಡ, ಹೆಂಡತಿ, ಇಬ್ಬರು ಮಕ್ಕಳು ರಾತ್ರಿ ಕಲ್ಲಂಗಡಿ (Watermelon) ತಿಂದ ನಂತರ ಸಾವನ್ನಪ್ಪಿದ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ದಿನನಿತ್ಯ ತಿನ್ನುವ ಹಣ್ಣು ಕೂಡ ನಮ್ಮ ಆರೋಗ್ಯಕ್ಕೆ ಸುರಕ್ಷಿತವಲ್ಲವಾ? ಎಂಬ ಚರ್ಚೆಗಳು ನಡೆದಿದ್ದವು. ಅದಾದ ಕೆಲವು ದಿನಗಳ ನಂತರ, ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತದ (FDA) ಮೃತರ ಮನೆಯಿಂದ ಸಂಗ್ರಹಿಸಿದ ಕಲ್ಲಂಗಡಿ, ಬಿರಿಯಾನಿ, ನೀರು ಮತ್ತು ಮಸಾಲೆಗಳ ಮಾದರಿಗಳ ಮೇಲೆ ನಡೆಸಿದ ಪ್ರಾಥಮಿಕ ಪರೀಕ್ಷೆಗಳಲ್ಲಿ ಕಲಬೆರಕೆಯ ಯಾವುದೇ ಲಕ್ಷಣಗಳು…

Read More

ಕೀ ಕೊಡೋದ್ರಲ್ಲಿ ಮಾಸ್ಟರ್​; ಗಿಲ್ಲಿ ಮಾತಿಗೆ ಉರಿದುರಿದು ಬಿದ್ದ ಧ್ರುವಂತ್-ಅಶ್ವಿನಿ – Kannada News | Big Boss Kannada 12: Gilli vs Ashwini Gowda Dhruvanth Fight, Controversy

ಗಿಲ್ಲಿ ನಟ (Gilli Nata) ಅವರು ಯಾರನ್ನಾದರೂ ಉರಿಸಬೇಕು, ಯಾರನ್ನಾದರೂ ಅಳಿಸಬೇಕು ಎಂದು ನಿರ್ಧರಿಸಿದರೆ ಅವರ ಮಾತೇ ಸಾಕು. ಅವರು ಕೀ ಕೊಡೋದ್ರಲ್ಲಿ ಮಾಸ್ಟರ್. ಈಗ ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ-ಧ್ರುವಂತ್ ಹಾಗೂ ಗಿಲ್ಲಿ ನಟ ಮಧ್ಯೆ ಕಿರಿಕ್ ಆಗಿದೆ. ಗಿಲ್ಲಿ ಅದೆಷ್ಟು ಟ್ರಿಗರ್ ಮಾಡಿದರು ಎಂದರೆ, ಅಶ್ವಿನಿ ಅವರಿಗೆ ಕಂಟ್ರೋಲ್ ಸಿಗಲೇ ಇಲ್ಲ. ಅವರ ಮಾತು ಮಿತಿಮೀರಿದೆ. ತಾವು ಏಕವಚನ ಬಳಸಿ ಬೇರೆಯವರಿಂದ ಗೌರವ ನಿರೀಕ್ಷೆ ಮಾಡಿದ್ದಾರೆ. ಇದು ಚರ್ಚೆಗೆ ಕಾರಣ ಆಗಿದೆ. ಬಿಗ್…

Read More

IPL 2026 GT vs KKR: ಸತತ 6ನೇ ಪಂದ್ಯದಲ್ಲೂ ಕೆಕೆಆರ್​ಗೆ ದಕ್ಕದ ಜಯ – Kannada News | IPL 2026: Gujarat Titans Beat KKR in Ahmedabad, Claim 3rd Win; KKR’s Losing Streak Extends

ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಐಪಿಎಲ್ 2026 ರ 25ನೇ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿದ ಗುಜರಾತ್ ಟೈಟಾನ್ಸ್ ಲೀಗ್​ನಲ್ಲಿ ಮೂರನೇ ಗೆಲುವು ದಾಖಲಿಸಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಲೀಗ್​ನಲ್ಲಿ ತನ್ನ ಮೊದಲ ಗೆಲುವಿಗಾಗಿ ಹಂಬಲಿಸುತ್ತಿರುವ ಕೆಕೆಆರ್ ತಂಡಕ್ಕೆ ಗೆಲುವು ಎಂಬುದು ಗಗನ ಕುಸುಮವಾದಂತ್ತಾಗಿದೆ. ತಂಡ ಇದುವರೆಗೆ ಆಡಿರುವ 6 ಪಂದ್ಯಗಳಲ್ಲಿ 5 ರಲ್ಲಿ ಸೋತಿದೆ. ಉಳಿದಂತೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌…

Read More

ಇಂಗ್ಲೆಂಡ್‌ ನಾಯಕ ಹ್ಯಾರಿ ಬ್ರೂಕ್​ಗೆ 36 ಲಕ್ಷ ರೂ. ದಂಡ – Kannada News | Ashes Aftermath: Harry Brook Faces Huge Fine for New Zealand Bar Brawl

ಆಶಸ್ ಸರಣಿಯಲ್ಲಿ ಇಂಗ್ಲೆಂಡ್‌ ಪರ ಆಡಿದ್ದ ಸ್ಟಾರ್ ಆಟಗಾರ ಹ್ಯಾರಿ ಬ್ರೂಕ್, ಬಾರ್‌ನಲ್ಲಿ ಬೌನ್ಸರ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಭೀತಾಗಿದ್ದು, ಅವರಿಗೆ ಬರೋಬ್ಬರಿ 36 ಲಕ್ಷ ರೂಗಳನ್ನು ದಂಡವಾಗಿ ವಿಧಿಸಲಾಗಿದೆ. ವಾಸ್ತವವಾಗಿ ಆಶಸ್‌ಗೂ ಮೊದಲು ನಡೆದಿದ್ದ ನ್ಯೂಜಿಲೆಂಡ್‌ ಪ್ರವಾಸದಲ್ಲಿ ಬ್ರೂಕ್, ಬಾರ್ ಬೌನ್ಸರ್ ಜೊತೆ ಜಗಳವಾಡಿದ್ದರು. Source link

Read More

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಲೈಸೆನ್ಸ್ ರದ್ದು ಮಾಡಿದ ಆರ್​ಬಿಐ; ಪೇಟಿಎಂ ಗ್ರಾಹಕರಿಗೆ ತೊಂದರೆಯಾ? – Kannada News | Paytm payments Bank Ltd licence canceled by RBI, know what happens next

ನವದೆಹಲಿ, ಏಪ್ರಿಲ್ 24: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇಂದು ಶುಕ್ರವಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್​ನ (PPBL) ಬ್ಯಾಂಕಿಂಗ್ ಪರವಾನಗಿಯನ್ನು (Licence) ಅಧಿಕೃತವಾಗಿ ರದ್ದುಗೊಳಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಪಿಪಿಬಿಎಲ್​ಗೆ ಆರ್​ಬಿಐ ವಿವಿಧ ನಿರ್ಬಂಧಗಳನ್ನು ವಿಧಿಸಿತ್ತು. ಈಗ ಈ ಸಂಸ್ಥೆಯು ಇನ್ಮುಂದೆ ಯಾವುದೇ ಬ್ಯಾಂಕಿಂಗ್ ಚಟುವಟಿಕೆ ನಡೆಸುವಂತಿಲ್ಲ. ತತ್​ಕ್ಷಣದಿಂದಲೇ ಜಾರಿಯಾಗುವಂತೆ ಲೈಸೆನ್ಸ್ ಅನ್ನು ಹಿಂಪಡೆಯಲಾಗಿದೆ. ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಪರವಾನಗಿ ರದ್ದತಿಗೆ ಕಾರಣ ಆರ್‌ಬಿಐ ಪ್ರಕಾರ, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ತನ್ನ…

Read More

Karnataka Budget 2026: ನಾಳೆ ಸಿಎಂ ಸಿದ್ದರಾಮಯ್ಯ ಬಜೆಟ್, 17ನೇ ಬಾರಿ ಆಯವ್ಯಯ ಮಂಡಿಸಿ ದಾಖಲೆ ಬರೆಯಲು ಸಜ್ಜು – Kannada News | Karnataka Budget 2026: CM Siddaramaiah Set to Present Record 17th Budget with Focus on Guarantee Schemes

ಬೆಂಗಳೂರು, ಮಾರ್ಚ್ 5: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ವಿಧಾನಸಭೆಯಲ್ಲಿ ಶುಕ್ರವಾರ 2026-27ನೇ ಸಾಲಿನ ಆಯವ್ಯಯವನ್ನು ಮಂಡಿಸಲು ಅವರು ಸಜ್ಜಾಗಿದ್ದಾರೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ 17ನೇ ಬಜೆಟ್ ಆಗಿದ್ದು, ಇದು ಒಂದು ದಾಖಲೆಯಾಗಿದೆ. ಜನಸಾಮಾನ್ಯರು ಈ ಬಜೆಟ್‌ನಿಂದ ಭಾರಿ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಇಲಾಖಾವಾರು ಚರ್ಚೆ ನಡೆಸಿ ಬಜೆಟ್ ಅಂತಿಮಗೊಳಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವುದರ ಜೊತೆಗೆ, ರಾಜ್ಯದ ಆರ್ಥಿಕ…

Read More