Headlines

ಅಯೋಧ್ಯೆ ಮಂದಿರಕ್ಕೆ ಬೇಕಾಗಿದ್ದಾರೆ ‘ಕಟ್ಟಾ ಹಿಂದೂ’ ಸಿಇಒ: ಜನಿವಾರ ಧರಿಸುತ್ತೀರಾ, ಸಸ್ಯಾಹಾರಿಯೇ? ಗೂಗಲ್ ಫಾರ್ಮ್‌ನಲ್ಲಿ ಧಾರ್ಮಿಕ ಪ್ರಶ್ನೆ – Kannada News | Ram Janmabhoomi Trust CEO Search: Hinduism and Lifestyle Key Interview Factors

ಅಯೋಧ್ಯೆ, ಆ.12: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಥಮ ಪೂರ್ಣಕಾಲಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಮಂಗಳವಾರ ನಡೆದ ಸಂದರ್ಶನದಲ್ಲಿ ಅಭ್ಯರ್ಥಿಗಳಿಗೆ ಅವರ ಆಡಳಿತಾತ್ಮಕ ಅನುಭವದ ಜೊತೆಗೆ ಧಾರ್ಮಿಕ ಆಚರಣೆ, ಜೀವನಶೈಲಿ ಮತ್ತು ಹಿಂದುತ್ವದ ಆಧಾರದ ಮೇಲೆ ಕಠಿಣ ಪ್ರಶ್ನೆಗಳನ್ನು ಕೇಳಲಾಗಿದೆ. ಸುಮಾರು 5,200 ಅರ್ಜಿಗಳ ಪೈಕಿ 18 ಅಭ್ಯರ್ಥಿಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿತ್ತು. ಸಂದರ್ಶನಕ್ಕೆ ಹಾಜರಾಗುವ ಮುನ್ನ ಎಲ್ಲಾ ಅಭ್ಯರ್ಥಿಗಳಿಗೆ 34…

Read More

‘ಟಾಕ್ಸಿಕ್’ ಬಗ್ಗೆ ನಟಿಯ ಟಾಕ್ಸಿಕ್ ನುಡಿ, ‘ಜಾಗ ಖಾಲಿ ಮಾಡಿಸುವೆ’ ಎಂದು ಯಶ್​​ಗೆ ಎಚ್ಚರಿಕೆ – Kannada News | Rishika Singh criticized Yash for intimate scenes in Toxic trailer

‘ಟಾಕ್ಸಿಕ್’ (Toxic) ಸಿನಿಮಾದ ಟ್ರೈಲರ್ ಇತ್ತೀಚೆಗಷ್ಟೆ ರಿಲೀಸ್ ಆಗಿದೆ. ಟ್ರೈಲರ್ ಅನ್ನು ಪ್ರೇಕ್ಷಕರು ಬಹುವಾಗಿ ಕೊಂಡಾಡುತ್ತಿದ್ದಾರೆ. ನಿಜವಾಗಿಯೂ ಹಾಲಿವುಡ್ ಲೆವೆಲ್ ಎಂದರೆ ಇದು ಎನ್ನುತ್ತಿದ್ದಾರೆ. ಟ್ರೈಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ಸಿನಿಮಾನಲ್ಲಿ ನಟಿಸಿರುವ ಐದೂ ಜನ ನಟಿಯರು ಸಹ ಭಾಗಿ ಆಗಿದ್ದರು. ಎಲ್ಲರೂ ವೇದಿಕೆ ಏರಿ ಸಿನಿಮಾದ ಬಗ್ಗೆ ಖುಷಿ ಹಂಚಿಕೊಂಡರು, ಯಶ್ ಜೊತೆಗೆ ನಟಿಸಿದ್ದು ಅದ್ಭುತ ಅನುಭವ ಎಂದರು. ಆದರೆ ಇದೀಗ ಕನ್ನಡದ ನಟಿಯೊಬ್ಬರು ‘ಟಾಕ್ಸಿಕ್’ ಬಗ್ಗೆ ತಗಾದೆ ತೆಗೆದಿದ್ದಾರೆ. ‘ಕರ್ನಾಟಕದಿಂದ ಜಾಗ ಖಾಲಿ ಮಾಡಿಸ್ತೀವಿ’ ಎಂದು…

Read More

ರಾಕಿ ಎಂಟ್ರಿ… 136 ವರ್ಷಗಳ ಹಳೆಯ ದಾಖಲೆ ಧೂಳೀಪಟ! – Kannada News | Rocky Flintoff’s Entry Shatters 136 Year Old Historic Record!

ಈ ಶತಕದೊಂದಿಗೆ ರಾಕಿ ಫ್ಲಿಂಟಾಫ್ (18 ವರ್ಷ, 126 ದಿನಗಳು) ಲಂಕಾಷೈರ್ ಕ್ರಿಕೆಟ್ ಕ್ಲಬ್ ಪರ ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೋಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಜಾನ್ ಕ್ರಾಸ್​ಲ್ಯಾಂಡ್ ಹೆಸರಿನಲ್ಲಿತ್ತು. (PC: Lancashire CCC) Source link

Read More

ಯುವ ಸ್ನೇಹಿತರು ದೇಶದ ಭವಿಷ್ಯ ಮಾತ್ರವಲ್ಲ, ವರ್ತಮಾನದ ಅತ್ಯಂತ ದೊಡ್ಡ ಶಕ್ತಿ: ಪ್ರಧಾನಿ ಮೋದಿ – Kannada News | Youth Are Not Just India’s Future, But Its Greatest Present Strength: PM Modi on International Youth Day

ನವದೆಹಲಿ, ಆಗಸ್ಟ್​​ 12: ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ಯುವಜನತೆಯ ಅಗತ್ಯವಿದೆ ಎಂದು ಇತ್ತೀಚೆಗಷ್ಟೇ ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ಇಂದು (ಆಗಸ್ಟ್​​ 12) ಅಂತಾರಾಷ್ಟ್ರೀಯ ಯುವ ದಿನಾಚರಣೆ ಹಿನ್ನೆಲೆ ಯಂಗ್​​ ಜನರೇಷನ್​​ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ನಮ್ಮ ಯುವ ಸ್ನೇಹಿತರು ದೇಶದ ಭವಿಷ್ಯ ಮಾತ್ರವಲ್ಲ, ವರ್ತಮಾನದ ಅತ್ಯಂತ ದೊಡ್ಡ ಶಕ್ತಿಯೂ ಆಗಿದ್ದಾರೆ. ತಮ್ಮ ಸಂವೇದನಾಶೀಲತೆ, ಸೇವಾ ಮನೋಭಾವ ಮತ್ತು ಸಾಮರ್ಥ್ಯದ ಮೂಲಕ ಅವರು ವಿಶ್ವದಾದ್ಯಂತ ವಿಶಿಷ್ಟ ಗುರುತನ್ನು ಮೂಡಿಸಿದ್ದಾರೆ ಎಂದು…

Read More

Independence Day 2026: 79 ಅಥವಾ 80? ಸ್ವಾತಂತ್ರ್ಯ ದಿನಾಚರಣೆಯ ಲೆಕ್ಕಾಚಾರದಲ್ಲಿ ನಿಮಗೂ ಗೊಂದಲವಿದೆಯೇ? ಇಲ್ಲಿದೆ ಸ್ಪಷ್ಟ ಉತ್ತರ! – Kannada News | Indian Independence Year Is It 79th Or 80th Independence Day? All You Need To Know in Kannada

ಭಾರತ ಸ್ವಾತಂತ್ರ್ಯ ದಿನImage Credit source: Pratik Chorge/HT via Getty Images ಭಾರತವು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಂಡು ಸ್ವತಂತ್ರ ರಾಷ್ಟ್ರವಾಗಿ ಹೊರಹೊಮ್ಮಿದ ದಿನ 1947ರ ಆಗಸ್ಟ್ 15. ಪ್ರತಿವರ್ಷ ಆಗಸ್ಟ್ 15ರಂದು ದೇಶಾದ್ಯಂತ ಸ್ವಾತಂತ್ರ್ಯ ದಿನವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಆದರೆ 2026ರ ಸ್ವಾತಂತ್ರ್ಯ ದಿನವನ್ನು 79ನೇ ಅಥವಾ 80ನೇ ಸ್ವಾತಂತ್ರ್ಯ ದಿನ ಎಂದು ಕರೆಯಬೇಕೇ ಎಂಬ ಗೊಂದಲ ಹಲವರಲ್ಲಿದೆ. ಇದಕ್ಕೆ ಉತ್ತರವನ್ನು ಇಲ್ಲಿ ತಿಳಿದುಕೊಳ್ಳಿ. 2026ರಲ್ಲಿ ಭಾರತ ಎಷ್ಟನೇ ಸ್ವಾತಂತ್ರ್ಯ ದಿನ ಆಚರಿಸುತ್ತಿದೆ? 2026ರ ಆಗಸ್ಟ್…

Read More

World Elephant Day 2026: ಅರಣ್ಯ ಪರಿಸರ ವ್ಯವಸ್ಥೆಯನ್ನು ರಕ್ಷಿಸುವಲ್ಲಿ ಆನೆಗಳ ಪಾತ್ರ ಅಪಾರ – Kannada News | World Elephant Day 2026: What is the significance of World Elephant Day?

ಗಾತ್ರದಲ್ಲಿ ದೈತ್ಯವಾಗಿದ್ದರೂ ಆನೆಗಳು (Elephant) ತುಂಬಾ ಸೌಮ್ಯ ಸ್ವಭಾವದ ಪ್ರಾಣಿ. ಅಷ್ಟೇ ಅಲ್ಲದೆ ಇವು ಬುದ್ಧಿವಂತ ಹಾಗೆಯೇ ಸಂಘಜೀವಿಯೂ ಹೌದು. ಕುಟುಂಬದೊಂದಿಗೆ ಒಟ್ಟಾಗಿ ಜೀವಿಸುವ ಆನೆಗಳು ಪರಿಸರ ವ್ಯವಸ್ಥೆಯ ಸಮತೋಲನವನ್ನು ಕಾಯ್ದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಇಂದು ಅರಣ್ಯ ನಾಶ, ವಿದ್ಯುತ್‌ ಅಪಘಾತ, ರೈಲ್ವೆ ಅಪಘಾತ ಇತ್ಯಾದಿ ಕಾರಣಗಳಿಂದ ಆನೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಗಂಭೀರ ಸಮಸ್ಯೆಯನ್ನು ಪರಿಗಣಿಸಿ, ಗಜರಾಜನ ಸಂತತಿಯನ್ನು ಸಂರಕ್ಷಿಸುವ ಉದ್ದೇಶದಿಂದ ಹಾಗೂ ಪರಿಸರ ವ್ಯವಸ್ಥೆಯಲ್ಲಿ ಆನೆಗಳ ಮಹತ್ವವನ್ನು ಗುರುತಿಸುವ ಉದ್ದೇಶದಿಂದ ವಿಶ್ವದಾದ್ಯಂತ ಪ್ರತಿವರ್ಷ ಆಗಸ್ಟ್…

Read More

ಮುಂಬೈನ ಘಾಟ್‌ಕೋಪರ್‌ನಲ್ಲಿ ಭಾರಿ ಭೂಕುಸಿತ: ಇಬ್ಬರು ಬಲಿ, ನಾಲ್ಕೈದು ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಶಂಕೆ – Kannada News | Ghatkopar Landslide: Heavy Mumbai Rains Cause Fatal Mudslide, Rescue Ops Underway

ಮುಂಬೈ, ಆ.12 : ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಬುಧವಾರ ಮುಂಜಾನೆ ಮುಸಲಧಾರ ಮಳೆಗೆ ಭಾರಿ ಭೂಕುಸಿತ ಉಂಟಾಗಿದ್ದು, ಕನಿಷ್ಠ ಇಬ್ಬರು ಮೃತಪಟ್ಟು, ನಾಲ್ಕರಿಂದ ಐದು ಜನರು ಮಣ್ಣಿನಡಿಯಲ್ಲಿ ಸಿಲುಕಿರುವ ಭೀತಿ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ NDRF, ಮುಂಬೈ ಅಗ್ನಿಶಾಮಕ ದಳ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ನೀಡಿದ ಮಾಹಿತಿಯಂತೆ, ಘಾಟ್‌ಕೋಪರ್‌ನ ಚಿರಾಗ್ ನಗರದಲ್ಲಿರುವ ಗೌಸಿಯಾ ಚಾಲ್ ಬಳಿ ಮುಂಜಾನೆ ಸುಮಾರು 3:48ರ ವೇಳೆಗೆ ಗುಡ್ಡದ ಒಂದು ಭಾಗ ಕುಸಿದು…

Read More

ಆ ಅಮಾವಾಸ್ಯೆಯ ರಾತ್ರಿ ನಡೆದಿದ್ದೇನು? ವೀರಪ್ಪನ್​ಗೆ ಪಾರ್ವತಮ್ಮ ಹೇಳಿದ್ದೇನು? – Kannada News | Dr Rajkumar Kidnap, what happened on that night on July 30, 2000

ಭೀಮನ ಅಮವಾಸ್ಯೆ ಬಂತೆಂದರೆ ಆ ಕರಾಳ ರಾತ್ರಿಯ ನೆನಪು ಕನ್ನಡಿಗರಿಗೆ ಆಗಿಯೇ ಆಗುತ್ತದೆ. 26 ವರ್ಷಗಳ ಹಿಂದೆ 2000ರ ಭೀಮನ ಅಮಾವಾಸ್ಯೆಯ ದಿನದಂದೆ ಕನ್ನಡಿಗರ ಕಣ್ಮಣಿ ಡಾ ರಾಜ್​​ಕುಮಾರ್ (Dr Rajkumar) ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಣ ಮಾಡಿದ್ದ. ಆ ನಂತರ 108 ದಿನಗಳ ಕಾಲ ತನ್ನ ಅಧೀನದಲ್ಲಿ ಇರಿಸಿಕೊಂಡು ಅಂತಿಮವಾಗಿ ಬಿಡುಗಡೆ ಮಾಡಿದ್ದ. ಆದರೆ ಆ 108 ದಿನಗಳು ರಾಜ್​​ಕುಮಾರ್ ಕುಟುಂಬ, ಕನ್ನಡ ಚಿತ್ರರಂಗ, ಕರ್ನಾಟಕದ ಜನ ಸಾಕಷ್ಟು ನೋವು, ಆತಂಕಗಳನ್ನು ಅನುಭವಿಸಿದ್ದರು. ಅಂತಿಮವಾಗಿ ಎಲ್ಲವೂ…

Read More

IPL 2027: ಬಿಗ್ಗೆಸ್ಟ್​ ಟ್ರೇಡ್​ಗೆ ಮಾಜಿ ಕ್ರಿಕೆಟಿಗನ ಐಡಿಯಾ! – Kannada News | Akash Chopra’s IPL 2027 Trade Blueprint: KKR GT Win Win Swap

ಐಪಿಎಲ್ 2027ರ ಮೆಗಾ ಹರಾಜಿಗೆ ಮುನ್ನವೇ ಫ್ರಾಂಚೈಸಿಗಳ ನಡುವೆ ಒಳಗೊಳಗೇ ಭಾರಿ ತಂತ್ರಗಾರಿಕೆಗಳು ಆರಂಭವಾಗಿವೆ. ಇದರ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ಹಾಗೂ ಪ್ರಮುಖ ವಿಶ್ಲೇಷಕ ಆಕಾಶ್ ಚೋಪ್ರಾ ಅವರು ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್ ಟೈಟನ್ಸ್ ನಡುವೆ ನಡೆಯಬಹುದಾದ ಒಂದು ಬ್ಲಾಕ್‌ಬಸ್ಟರ್ ‘ಪ್ಲೇಯರ್ ಸ್ವಾಪ್’ (ಆಟಗಾರರ ಅದಲು-ಬದಲು) ಐಡಿಯಾವನ್ನು ಹಂಚಿಕೊಂಡಿದ್ದಾರೆ. ಈ ಸಂಭಾವ್ಯ ಟ್ರೇಡ್ ಡೀಲ್ ಭಾರತದ ಇಬ್ಬರು ಸ್ಟಾರ್ ಫಿನಿಷರ್‌ಗಳಾದ ರಿಂಕು ಸಿಂಗ್ ಮತ್ತು ರಮಣ್​ದೀಪ್ ಸಿಂಗ್ ಅವರ ಭವಿಷ್ಯಕ್ಕೆ ಸಂಬಂಧಿಸಿದ್ದಾಗಿದೆ. ಹಾಗೆಯೇ ಇಲ್ಲಿ…

Read More

ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಸರ್ಕಾರಿ ಬಸ್ ಚಾಲಕ: ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಚಿವ ಎಂ.ಬಿ. ಪಾಟೀಲ್​​ ತರಾಟೆ – Kannada News | Minister MB Patil Takes KSRTC Official to Task Over Driver Skipping School Children in Vijayapura; Orders Suspension

ವಿಜಯಪುರ, ಆಗಸ್ಟ್​​ 12: ಸರ್ಕಾರಿ ಬಸ್ ಚಾಲಕ ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದೇ ಹೋದ ಕಾರಣ ಮಾರ್ಗ ಮಧ್ಯೆ ನಿಂತಿದ್ದ ಮಕ್ಕಳನ್ನು ಕಂಡು ಸಮಸ್ಯೆ ಆಲಿಸಿದ ಸಚಿವ ಎಂ.ಬಿ.ಪಾಟೀಲ್, ಕೂಡಲೇ ವಿಭಾಗೀಯ ನಿಯಂತ್ರಣಾಧಿಕಾರಿಗೆ ಕರೆ ಮಾಡಿ ತರಾಟೆಗೆ ಪಡೆದ ಘಟನೆ ನಿನ್ನೆ ಸಂಜೆ ವಿಜಯಪುರದ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಬಳಿ ನಡೆದಿದೆ. ಚಾಲಕನ‌ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸಚಿವರು ವಿಜಯಪುರ, ಕಿಲಾರಹಟ್ಟಿ, ಮಮದಾಪುರ ಮಾರ್ಗದ ಬಸ್ ಚಾಲಕನನ್ನು ಅಮಾನತು ಮಾಡುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಡಿ.ಎ.ಬಿರಾದಾರಗೆ ಸೂಚನೆ…

Read More