ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಮಗು ಮಾಡಿ, 36 ಲಕ್ಷ ರೂ. ತೆಗೆದುಕೊಂಡು ವ್ಯಕ್ತಿ ಪರಾರಿ! – Kannada News | Bengaluru Woman Alleges Marriage Fraud, Rs 36 Lakh Cheated and Husband Missing after Child birth

ಸಂತ್ರಸ್ತೆ ಹಾಗೂ ಆರೋಪಿ ಮೋಹನ್ ರಾಜ್ ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಬನಶಂಕರಿಯಲ್ಲಿ ವ್ಯಕ್ತಿಯೊಬ್ಬ ವಿಚ್ಛೇದಿತ ಮಹಿಳೆಗೆ ಬಾಳು ಕೊಡುವುದಾಗಿ ಆಕೆ ಜತೆ ಸಂಸಾರ ನಡೆಸಿ ಮಗು ಜನಿಸಿದ ಬಳಿಕ, ಚಿನ್ನಾಭರಣ ಸೇರಿ ಸುಮಾರು 36 ಲಕ್ಷ ರೂಪಾಯಿ ಪಡೆದು ಬಳಿಕ ಪರಾರಿಯಾದ ಆರೋಪ ಕೇಳಿಬಂದಿದೆ. ಬನಶಂಕರಿಯ ಮೋಹನ್ ರಾಜ್ ಎಂಬಾತನ ವಿರುದ್ಧ ಮಹಿಳೆ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಂತ್ರಸ್ತೆ ಹೇಳುವಂತೆ, ಕಳೆದ 10 ವರ್ಷಗಳಿಂದ…

Read More

ಆರ್​ಸಿಬಿಗೆ ನವಿ ಯುಪಿಐ ಮತ್ತೊಮ್ಮೆ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್; ಈ ಬಾರಿ ಫಾಸ್ಟೆಸ್ಟ್ ಮೊಮೆಂಟ್ ಗೇಮ್

ಬೆಂಗಳೂರು, ಮಾರ್ಚ್ 26: ಹೊಸ ಮಾಲೀಕರನ್ನು ಪಡೆದಿರುವ ಬೆಂಗಳೂರು ರಾಯಲ್ ಚಾಲೆಂಜರ್ಸ್ ಐಪಿಎಲ್ ಫ್ರಾಂಚೈಸಿಯು ತನ್ನ ಅಧಿಕೃತ ಪೇಮೆಂಟ್ಸ್ ಪಾರ್ಟ್ನರ್ ಆಗಿ ನವಿ ಯುಪಿಐ (Navi UPI App) ಅನ್ನು ಉಳಿಸಿಕೊಂಡಿದೆ. 2026ರ ಐಪಿಎಲ್ ಸೀಸನ್​ನಲ್ಲಿ ನವಿ ಯುಪಿಐ ‘ಫಾಸ್ಟೆಸ್ಟ್ ಮೊಮೆಂಟ್ ಆಫ್ ದಿ ಮ್ಯಾಚ್’ (Fastest Moment of the Match powered by Navi UPI) ಪ್ರಶಸ್ತಿಯನ್ನು ಪರಿಚಯಿಸಲಿದೆ. ಪಂದ್ಯಕ್ಕೆ ತಿರುವು ಕೊಟ್ಟಂತಹ ಅತ್ಯಂತ ನಿರ್ಣಾಯಕವಾದ, ಬಹಳ ಪರಿಣಾಮಕಾರಿ ಕ್ಷಣಕ್ಕೆ ಕಾರಣವಾದ ಆಟಗಾರನನ್ನು ಗುರುತಿಸಿ…

Read More

ಐಪಿಎಲ್​​ ಆರಂಭಕ್ಕೂ ಮುನ್ನ ಶಾಕ್​​​​​: ಈ ಬಾರಿ ಆರ್​ಸಿಬಿ ತಂಡದಲ್ಲಿರಲ್ಲ ಯಶ್ ದಯಾಳ್

ಯಶ್ ದಯಾಳ್ ಈ ಬಾರಿ ಆರ್​ಸಿಬಿ ತಂಡದಲ್ಲಿ ಇರುವುದಿಲ್ಲ ಎಂದು ಆರ್​ಸಿಬಿ ನಿರ್ದೇಶಕ ಮೋ ಬೋಬಾಟ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅವರಿಗೆ ಏನು ಸಹಕಾರ ನೀಡಬೇಕು ಅದನ್ನು ಆರ್​ಸಿಬಿ ಮಾಡುತ್ತಿದೆ. ಜೋಶ್ ಹ್ಯಾಜಲ್‌ವುಡ್ ಮುಂದಿನ ದಿನಗಳಲ್ಲಿ ತಂಡಕ್ಕೆ ಸೇರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ. Source link

Read More

Petrol Diesel Prices: ಭಾರತದಲ್ಲಿ ನಯಾರಾ ಪೆಟ್ರೋಲ್ ದರ ಹೆಚ್ಚಳ; ಲೀಟರ್​ಗೆ 5 ರೂ ಬೆಲೆ ಏರಿಕೆ

ನವದೆಹಲಿ, ಮಾರ್ಚ್ 26: ಇರಾನ್ ಯುದ್ಧ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ (crude oil price) ಎರಡು ಪಟ್ಟು ಹೆಚ್ಚಾಗಿದೆ. ಆದರೂ ಭಾರತದಲ್ಲಿ ಸರ್ಕಾರದ ಸೂಚನೆ ಮೇರೆಗೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಏರಿಸಲಾಗಿಲ್ಲ. ಇದೀಗ ಖಾಸಗಿ ಇಂಧನ ರೀಟೇಲ್ ಮಾರಾಟ ಸಂಸ್ಥೆಯಾದ ನಯಾರಾ ಎನರ್ಜಿ (Nayara Energy) ಪೆಟ್ರೋಲ್ ಮತ್ತು ಡೀಸಲ್ ಬೆಲೆಗಳನ್ನು ಹೆಚ್ಚಿಸಿದೆ. ಪೆಟ್ರೋಲ್ ಬೆಲೆ 5.30 ರೂ ಏರಿದರೆ, ಡೀಸಲ್ ಬೆಲೆ 3 ರೂ ಹೆಚ್ಚಿದೆ. ಭಾರತದಲ್ಲಿ 2022ರಿಂದ ಪೆಟ್ರೋಲ್ ಬೆಲೆಯಲ್ಲಿ ಹೆಚ್ಚಳ…

Read More

Chanakya Niti: ಯಾವುದೇ ಕಾರಣಕ್ಕೂ ಇಂತಹ ಜನರ ಸಹವಾಸ ಮಾಡಬೇಡಿ ಎಂದಿದ್ದಾರೆ ಚಾಣಕ್ಯ

ಆಚಾರ್ಯ ಚಾಣಕ್ಯರು  (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ಯಶಸ್ಸು, ಜೀವನಕ್ಕೆ ಸಂಬಂಧಿಸಿದ ಸೂಕ್ಷ್ಮ ವಿಚಾರಗಳ ಬಗ್ಗೆ ತಿಳಿಸಿದ್ದಾರೆ. ಜೊತೆಗೆ  ನಮ್ಮ ಯಶಸ್ಸು ನಮ್ಮ ಕಠಿಣ ಪರಿಶ್ರಮದ ಮೇಲೆ ಮಾತ್ರವಲ್ಲದೆ ನಮ್ಮ ಸಹವಾಸದ ಮೇಲೂ ಅವಲಂಬಿತವಾಗಿದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆಚಾರ್ಯ ಚಾಣಕ್ಯರ ಪ್ರಕಾರ, ಕೆಲವು ಜನರ ಸಹವಾಸವು ನಮ್ಮ ಭವಿಷ್ಯವನ್ನು ಕತ್ತಲೆಯಾಗಿಸಬಹುದು. ಅಂತಹ ಜನರು ಆಜನ್ಮ ಶತ್ರುಗಳಿದ್ದಂತೆ. ಅಂತಹವರು ನಿಮ್ಮ ಅಮೂಲ್ಯ ಸಮಯ ಮತ್ತು ಹಣವನ್ನು ನಿಧಾನವಾಗಿ ನಾಶಮಾಡುತ್ತಾರೆ. ಆದ್ದರಿಂದ, ಅಂತಹ ಜನರ ಬಗ್ಗೆ ಯಾವಾಗಲೂ ಜಾಗರೂಕರಾಗಿರಬೇಕು…

Read More

ಮೌಂಟ್ ಎವೆರಸ್ಟ್​ ಪರ್ವತಾರೋಹಿಗಳಿಗೆ ವಿಷ ನೀಡಿದ ಆರೋಪ; 185 ಕೋಟಿ ರೂ. ಹಗರಣ ಬಯಲು

ನವದೆಹಲಿ, ಏಪ್ರಿಲ್ 2: ವಿಶ್ವದ ಅತ್ಯುನ್ನತ ಶಿಖರವಾದ ಮೌಂಟ್ ಎವರೆಸ್ಟ್ ಶಿಖರದ ಮಾರ್ಗದರ್ಶಕರು ಪರ್ವತಾರೋಹಿಗಳಿಗೆ (climbers) ವಿಷಪ್ರಾಶನ ಮಾಡಿದ್ದಾರೆ ಎಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಮೌಂಟ್ ಎವರೆಸ್ಟ್ (Mount Everest) ಮಾರ್ಗದರ್ಶಕರು ಪರ್ವತಾರೋಹಿಗಳಿಗೆ ವಿಷದ ಆಹಾರವನ್ನು ನೀಡಿ ಅವರನ್ನು ಅನಾರೋಗ್ಯಕ್ಕೆ ಒಳಪಡಿಸಿದ್ದಾರೆ, ಹೆಲಿಕಾಪ್ಟರ್ ಮೂಲಕ ಅಲ್ಲಿಂದ ತೆರಳಲು ಈ ರೀತಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಕಠ್ಮಂಡು ಪೋಸ್ಟ್ ವರದಿಯ ಪ್ರಕಾರ, ಈ ಪ್ರಕರಣದಲ್ಲಿ 32 ವ್ಯಕ್ತಿಗಳ ಮೇಲೆ ಆರೋಪ ಹೊರಿಸಲಾಗಿದೆ. 9 ಜನರನ್ನು ಬಂಧಿಸಲಾಗಿದೆ,…

Read More

Video: ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಟ್ರಕ್ – Kannada News | Truck Overturns at Vikarabad Junction, Multiple Vehicles Damaged

ವಿಕಾರಾಬಾದ್, ಡಿಸೆಂಬರ್ 24: ಟ್ರಕ್​ ಒಂದು ನಿಯಂತ್ರಣ ತಪ್ಪಿ ಮಗುವಿನ ಮೇಲೆ ಪಲ್ಟಿ ಹೊಡೆದ ಘಟನೆ ತೆಲಂಗಾಣದ ವಿಕಾರಾಬಾದ್​ನಲ್ಲಿ ನಡೆದಿದೆ. ವಾಹನವು ಸಮತೋಲನವನ್ನು ಕಳೆದುಕೊಂಡು, ಬಲಭಾಗದ ಟೈರ್‌ಗಳು ನೆಲದಿಂದ ಮೇಲಕ್ಕೆತ್ತಿ ಟ್ರಕ್ ವಾಹನಗಳ ಮೇಲೆ ಎಡಭಾಗಕ್ಕೆ ಉರುಳುತ್ತದೆ, ಕೆಲವು ವಾಹನಗಳು ನಜ್ಜುಗುಜ್ಜಾಗುತ್ತವೆ. ಟ್ರಕ್ ಪಲ್ಟಿಯಾಗುತ್ತಿದ್ದಂತೆ, ಭಾರವಾದ ಕಬ್ಬಿಣ ಅಥವಾ ಲೋಹದ ರ‍್ಯಾಕ್ ಕುಸಿದು ಮಗುವನ್ನು ಕೆಳಗೆ ಸಿಲುಕಿಸುತ್ತದೆ. ಆ ಕ್ಷಣ ತೀರಾ ಭಯಾನಕವಾಗಿದ್ದು ಜನರನ್ನು ಆಘಾತಗೊಳಿಸಿದೆ. ಬಿದ್ದ ಲೋಹದ ರ‍್ಯಾಕ್ ಅನ್ನು ಎತ್ತಿಕೊಂಡು ಮಗುವನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು….

Read More

Daily Devotional: ಈ ಐದು ಜನರ ಸಹವಾಸ ಮಾಡಿದ್ರೆ ಸರ್ವನಾಶಕ್ಕೆ ದಾರಿ

ಬೆಂಗಳೂರು, ಜನವರಿ 06: ಮಾನವನ ಶ್ರೇಯಸ್ಸು, ಯಶಸ್ಸು ಮತ್ತು ಕೀರ್ತಿಗೆ ಸ್ನೇಹಿತರ ಪಾತ್ರ ಅತಿ ಮುಖ್ಯ. ಆದರೆ, ಕೆಲವೊಮ್ಮೆ ಸ್ನೇಹಿತರು ಶುಭವನ್ನು ತರುವ ಬದಲು ಅಶುಭವನ್ನು ಸಹ ತರಬಹುದು. ಮಹಾ ಮೇಧಾವಿ ಚಾಣಕ್ಯರು, ಜೀವನದಲ್ಲಿ ಪ್ರಗತಿ ಸಾಧಿಸಲು ಐದು ವಿಧದ ಮಿತ್ರರಿಂದ ದೂರವಿರಲು ಸಲಹೆ ನೀಡಿದ್ದಾರೆ. ಚಾಣಕ್ಯರ ಪ್ರಕಾರ, ಈ ಐದು ಬಗೆಯ ಸ್ನೇಹಿತರು ನಮ್ಮ ಜೀವನಕ್ಕೆ ಮಾರಕವಾಗಬಹುದು: ಅಸೂಯೆ ಪಡುವವರು, ನಿಮ್ಮನ್ನು ಇಷ್ಟಪಡದವರು, ಅತಿಯಾಗಿ ಮಾತನಾಡುವವರು, ಸಂಕುಚಿತ ಭಾವನೆಯನ್ನು ಹೊಂದಿರುವವರು ಮತ್ತು ಸುಳ್ಳು ಹೇಳುವವರು. ಇಂತಹವರ…

Read More

IND vs PAK: ಪಾಕಿಸ್ತಾನದ ಬಹಿಷ್ಕಾರದಿಂದ ಭಾರತಕ್ಕೆ ಸಿಗುವ ಅಂಕ ಎಷ್ಟು? – Kannada News | Pakistan Boycott: How many points will India get?

ಟಿ20 ವಿಶ್ವಕಪ್​ನಲ್ಲಿನ ಭಾರತದ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಲು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ. ಅದರಂತೆ ಫೆಬ್ರವರಿ 15 ರಂದು ನಡೆಯಬೇಕಿರುವ ಭಾರತ ಮತ್ತು ಪಾಕಿಸ್ತಾನ್ ಪಂದ್ಯವು ಜರುಗುವುದು ಅನುಮಾನ. ಒಂದು ವೇಳೆ ಪಂದ್ಯ ನಡೆಯದೇ ಇದ್ದರೆ ಭಾರತಕ್ಕೆ ಸಿಗುವ ಅಂಕ ಎಷ್ಟು ಎಂಬ ಪ್ರಶ್ನೆ ಮೂಡುವುದು ಸಹಜ. ಸಾಮಾನ್ಯವಾಗಿ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ 2 ಅಂಕಗಳನ್ನು ಹಂಚಿಕೊಳ್ಳುತ್ತವೆ. ಇದೀಗ ಪಾಕಿಸ್ತಾನ್ ಪಂದ್ಯವನ್ನು ಬಹಿಷ್ಕರಿಸುವುದರಿಂದ ಅಂಕಗಳನ್ನು ಹಂಚಿಕೊಳ್ಳಲಾಗುತ್ತದೆಯೇ ಎಂಬುದೇ ಪ್ರಶ್ನೆ. ಈ ಪ್ರಶ್ನೆಗೆ ಉತ್ತರ ಇಲ್ಲ. ಪಾಕಿಸ್ತಾನ್…

Read More

Raj Panchak Rajyoga 2026: ಶೀಘ್ರದಲ್ಲೇ ರೂಪುಗೊಳ್ಳಲಿರುವ ಪ್ರಭಾವಶಾಲಿ ರಾಜಯೋಗ; ಈ 4 ರಾಶಿಯವರಿಗೆ ಒಲಿದು ಬರಲಿದೆ ಅದೃಷ್ಟ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸಂಚಾರ ಮತ್ತು ಸಂಯೋಜನೆಯಿಂದಾಗಿ ಕಾಲಕಾಲಕ್ಕೆ ಶುಭ ಯೋಗಗಳು ನಿರ್ಮಾಣವಾಗುತ್ತವೆ. ಅದರಂತೆ, ಶೀಘ್ರದಲ್ಲೇ ಅತ್ಯಂತ ಪ್ರಭಾವಶಾಲಿ ‘ರಾಜ ಪಂಚಕ ರಾಜಯೋಗ’ ರೂಪುಗೊಳ್ಳುತ್ತಿದೆ. ಈ ರಾಜಯೋಗದ ಪ್ರಭಾವದಿಂದಾಗಿ ನಾಲ್ಕು ರಾಶಿಚಕ್ರದ ವ್ಯಕ್ತಿಗಳಿಗೆ ಆರ್ಥಿಕ ಅಭಿವೃದ್ಧಿ ಮಾತ್ರವಲ್ಲದೆ, ಕೋಟ್ಯಾಧಿಪತಿಗಳಾಗುವ ಸುವರ್ಣ ಅವಕಾಶ ದೊರೆಯಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ನಾಲ್ಕು ರಾಶಿಗಳು ಯಾವುವು ಎಂಬ ವಿವರ ಇಲ್ಲಿದೆ: ಮೇಷ ರಾಶಿ (Aries): ಆಸೆಗಳ ಈಡೇರಿಕೆಯ ಸಮಯ ರಾಜ ಪಂಚಕ ರಾಜಯೋಗವು ಮೇಷ ರಾಶಿಯವರಿಗೆ ಅದ್ಭುತ ಫಲಿತಾಂಶಗಳನ್ನು…

Read More