Headlines

ಮ್ಯೂಲ್ ಅಕೌಂಟ್ ಸೈಬರ್ ದಂಧೆಗೆ ಸಿಐಡಿ ಶಾಕ್: ರಾಜ್ಯಾದ್ಯಂತ ಮೆಗಾ ದಾಳಿ, 13 ಮಾಸ್ಟರ್ ಮೈಂಡ್‌ಗಳ ಬಂಧನ – Kannada News | Karnataka CID busts 40K+ mule accounts, 13 arrested in major cyber fraud operation

ರಾಜ್ಯದ ವಿವಿಧೆಡೆ ಸಿಐಡಿ ಅಧಿಕಾರಿಗಳ ತನಿಖೆ ಬೆಂಗಳೂರು, ಫೆಬ್ರುವರಿ 06: ರಾಜ್ಯದಲ್ಲಿ ಸೈಬರ್ ಪ್ರಕರಣಗಳು (Cyber crime) ಹೆಚ್ಚುತ್ತಿರುವ ಬೆನ್ನಲ್ಲೇ ಮ್ಯೂಲ್ ಅಕೌಂಟ್‌ಗಳ ಮೂಲಕ ನಡೆಯುತ್ತಿದ್ದ ಭಾರೀ ಸೈಬರ್ ವಂಚನಾ ದಂಧೆಯನ್ನು ಸಿಐಡಿ ಸೈಬರ್ ಕ್ರೈಂ (CID) ವಿಭಾಗ ಭೇದಿಸಿದೆ. ನೂರಾರು ಕಡೆ ದಾಳಿ ನಡೆಸಿದ್ದ ತಂಡಗಳು, ಅಕ್ರಮಕ್ಕಾಗಿ ಬಳಸಕಾಗುತ್ತಿದ್ದ 40 ಸಾವಿರಕ್ಕೂ ಹೆಚ್ಚು ಮ್ಯೂಲ್ ಅಕೌಂಟ್​ಗಗಳನ್ನು ಪತ್ತೆ ಹಚ್ಚಿದೆ. 100ಕ್ಕೂ ಹೆಚ್ಚು ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು ರಾಜ್ಯದಲ್ಲಿ ಫೆಬ್ರವರಿ 6ರಂದು ರಾಜ್ಯಾದ್ಯಂತ 100ಕ್ಕೂ…

Read More

Amarnath Yatra: ಅಮರನಾಥ ಯಾತ್ರಿಕರಿಗೆ ನಿರಾಸೆ; ಕೇವಲ 5 ದಿನಗಳಲ್ಲೇ ಕರಗಿದ ಶಿವಲಿಂಗ! – Kannada News | Amarnath Himlingam Melts Early: Climate Change Blamed, Yatra Continues

ಜಮ್ಮು-ಕಾಶ್ಮೀರದ ಪ್ರಸಿದ್ಧ ಅಮರನಾಥ ಗುಹೆಯಲ್ಲಿರುವ ಸ್ವಯಂಭೂ ಹಿಮಲಿಂಗ ಈ ವರ್ಷ ಯಾತ್ರಿಕರಲ್ಲಿ ನಿರಾಸೆ ಮೂಡಿಸಿದೆ. ಸಾಮಾನ್ಯವಾಗಿ ಶ್ರಾವಣ ಮಾಸದ ಬಹುಭಾಗದಲ್ಲಿ ಭಕ್ತರಿಗೆ ದರ್ಶನ ನೀಡುವ ಹಿಮಲಿಂಗವು, ಈ ಬಾರಿ ಯಾತ್ರೆ ಆರಂಭವಾದ ಐದು ದಿನಗಳಲ್ಲೇ ಬಹುತೇಕ ಕರಗಿರುವುದು ಭಕ್ತರಲ್ಲಿ ಆತಂಕ ಉಂಟುಮಾಡಿದೆ. ತಜ್ಞರು ಇದಕ್ಕೆ ಹೆಚ್ಚುತ್ತಿರುವ ತಾಪಮಾನ, ಹವಾಮಾನ ವೈಪರೀತ್ಯ ಹಾಗೂ ಹವಾಮಾನ ಬದಲಾವಣೆಯ ಪರಿಣಾಮವೇ ಪ್ರಮುಖ ಕಾರಣವಾಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಯಾತ್ರಿಕರಲ್ಲಿ ನಿರಾಸೆ: ಪ್ರತಿ ವರ್ಷ ಲಕ್ಷಾಂತರ ಭಕ್ತರು ಅಮರನಾಥ ಯಾತ್ರೆಯಲ್ಲಿ ಪಾಲ್ಗೊಂಡು ಹಿಮದಿಂದ ಸ್ವಾಭಾವಿಕವಾಗಿ…

Read More

ಅತಿಯಾಗಿ ಕೂದಲು ಉದುರುತ್ತಿದೆಯೇ? ಹಾಗಿದ್ರೆ ನಿರ್ಲಕ್ಷ್ಯ ಮಾಡ್ಬೇಡಿ ಇದು ಈ ರೋಗದ ಸೂಚನೆಯಾಗಿರಬಹುದು

ಇತ್ತೀಚಿನ ದಿನಗಳಲ್ಲಿ ಅನೇಕ ಮಹಿಳೆಯರು ಕೂದಲು ಉದುರುವ ಸಮಸ್ಯೆಯನ್ನು (Hair Loss) ಎದುರಿಸುತ್ತಿದ್ದಾರೆ. ಸಾಮಾನ್ಯವಾಗಿ ಪ್ರತಿದಿನ ಸುಮಾರು 50 ರಿಂದ 100 ಕೂದಲುಗಳು ಉದುರುವುದು ಸಹಜವೆಂದು ತಜ್ಞರು ಹೇಳುತ್ತಾರೆ, ಏಕೆಂದರೆ ಹಳೆಯ ಕೂದಲುಗಳ ಬದಲಿಗೆ ಹೊಸ ಕೂದಲುಗಳು ಬೆಳೆಯುತ್ತಿರುತ್ತವೆ. ಆದರೆ ಇದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಕೂದಲು ಉದುರುತ್ತಿದ್ದರೆ ಅಥವಾ ಕೂದಲು ಒದ್ದೆ ಇದ್ದು ಅದನ್ನು ಓರೆಸುವಾಗ ಮತ್ತು ತಲೆ ತೊಳೆಯುವಾಗ ಕೈ ಮುಷ್ಟಿಗಿಂತ ಹೆಚ್ಚು ಕೂದಲು ಉದುರುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಇದು ಕೆಲವೊಮ್ಮೆ ದೇಹದ ಒಳಗಿನ ಆರೋಗ್ಯ…

Read More

SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

ಬೆಂಗಳೂರು, ಏಪ್ರಿಲ್​ 22: ಕರ್ನಾಟಕ ಎಸ್ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶವನ್ನು ಗುರುವಾರ ಮಧ್ಯಾಹ್ನ 12 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ನು ತೃತೀಯ ಭಾಷೆಯ ವಿಷಯಕ್ಕೆ ಅಂಕನೋ ಇಲ್ಲಾ ಗ್ರೇಡೋ ಎಂಬ ಗೊಂದಲ ಉಂಟಾಗಿತ್ತು. ಸದ್ಯ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಸಚಿವ ಮಧು ಬಂಗಾರಪ್ಪ, ಗ್ರೇಡ್ ಬದಲು ಅಂಕ ನೀಡಲು ನಿರ್ಧರಿಸಲಾಗಿದೆ. ಆ ಮೂಲಕ ಈ ವರ್ಷ ಕೋರ್ಟ್ ಆದೇಶ ಪಾಲಿಸುವ ಬಗ್ಗೆ ನಿರ್ಧರಿಸಲಾಗಿದೆ. ಈಗಾಗಲೇ ಎಲ್ಲ ವಿಷಯಗಳಿಗೆ ಅಂಕಗಳನ್ನ ನೀಡಿ…

Read More

ಮಕರ ಸಂಕ್ರಾಂತಿ: ಗವಿಗಂಗಾಧರೇಶ್ವರನಿಗೆ ಸೂರ್ಯರಶ್ಮಿ ಸ್ಪರ್ಷ ಎಷ್ಟು ಗಂಟೆಗೆ?

ಬೆಂಗಳೂರು, ಜನವರಿ 14: ಸಂಕ್ರಾಂತಿ ಹಬ್ಬದಂದು (ಜನವರಿ 15) ಬೆಂಗಳೂರಿನ ಪ್ರಸಿದ್ಧ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಆಯೋಜಿಸಲಾಗಿದೆ. ದೇವಸ್ಥಾನದ ಪ್ರಧಾನ ಅರ್ಚಕರಾದ ಸೋಮಸುಂದರ ದೀಕ್ಷಿತ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷದಂತೆ, ಸೂರ್ಯ ರಶ್ಮಿಗಳು ಶಿವಲಿಂಗವನ್ನು ಸ್ಪರ್ಶಿಸುವ ಅಪರೂಪದ ಸನ್ನಿವೇಶವು ಈ ವರ್ಷ ಸಂಜೆ 5:2 ರಿಂದ 5:5 ರವರೆಗೆ ನಡೆಯಲಿದೆ. ಸೂರ್ಯನ ಕಿರಣಗಳು ಶಿವಲಿಂಗದ ಪಾದದಿಂದ ಕೇಶದವರೆಗೆ ಸ್ಪರ್ಶಿಸುತ್ತವೆ. ಧನುರ್ಮಾಸದ ಪೂಜೆಯು ಇಂದು ಕೊನೆಗೊಳ್ಳಲಿದ್ದು, ಜನವರಿ 15ರಂದು ವಿಶೇಷ ಅಭಿಷೇಕಗಳು…

Read More

ಹೊಸ ಕಾಯ್ದೆಯೊಂದಿಗೆ ಕರ್ನಾಟಕದಲ್ಲಿ RSS ಚಟುವಟಿಕೆಗೆ ಬ್ರೇಕ್ ಹಾಕಲು ಸರ್ಕಾರ ಮುಂದಾಗಿದ್ಯಾ? – Kannada News | Governmnet To Plan Break RSS activities With New Bill Karnataka State Public Places and Access Regulation Bill 2026

ಬೆಂಗಳೂರು, (ಆಗಸ್ಟ್ 13):  ಕರ್ನಾಟಕದಲ್ಲಿ ಕಾಂಗ್ರೆಸ್ (Karnataka) ವರ್ಸಸ್ ಆರ್​​​​ಎಸ್​​​ಎಸ್​​​ (RSS) ಸಂಘರ್ಷಕ್ಕೆ ಮತ್ತೊಂದು ವೇದಿಕೆ ಸಿದ್ಧವಾಗುವ ಲಕ್ಷಣಗಳು ಕಾಣುತ್ತಿವೆ. ಹೌದು…  ‘ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026’ ಕಾಯ್ದೆಯನ್ನು (Karnataka State Public Places and Access Regulation Bill 2026) ಜಾರಿಗೆ ತರಲು ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಈ ಕಾಯ್ದೆ ಕುರಿತು ಇಂದಿನ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದ್ದು, ವಿಧೇಯಕಕ್ಕೆ ಅನುಮೋದನೆ ಸಹ ದೊರೆತಿದೆ. ಹೌದು….ಇದೆ ಅಧಿವೇಶನಲ್ಲಿ ವಿಧೇಯಕ…

Read More

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿ ಹತ್ಯೆ: ಕೊಲೆಗೆ ಸ್ಫೋಟಕ ಕಾರಣ ಬಿಚ್ಚಿಟ್ಟ ಎಸ್ಪಿ – Kannada News | Shivamogga SP Nikhil Reveals Reason to SSLC Student Sanketh Murder Case

ಶಿವಮೊಗ್ಗ, (ಫೆಬ್ರವರಿ 24): ಶಿವಮೊಗ್ಗದ SSLC ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರಕರಣ ಸಂಬಂಧ ಬಿಜೆಪಿ ನಾಯಕರು ಸಹ ಪ್ರತಿಕ್ರಿಯಿಸಿದ್ದು, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇನ್ನು ಕೇಸ್​​ ಬಗ್ಗೆ ಶಿವಮೊಗ್ಗ ಎಸ್.ಪಿ. ನಿಖಿಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಈಗಾಗಲೇ 7 ಜನ ಅಪ್ರಾಪ್ತರನ್ನು ಕೊಲೆ ಸಂಬಂಧ ಬಂಧಿಸಲಾಗಿದೆ. ಕ್ರಿಕೆಟ್ ಆಟದಲ್ಲಿ ನಡೆದಿದ್ದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಗಿರೀಶ್ ಜೊತೆ ಆರೋಪಿಗಳು ಕ್ರಿಕೆಟ್ ಆಟವಾಡಿದ್ದ ಹಿನ್ನೆಲೆಯಲ್ಲಿ ಗಲಾಟೆ ಮಾಡುತ್ತಿದ್ದರು. ಈ ವೇಳೆ ಸಂಕೇತ್…

Read More

ಸಾಧಕರಿಗೆ ಉದಯ ಟಿವಿ ಗೌರವ; ಶನಿವಾರ-ಭಾನುವಾರ ʼಉದಯ ಕನ್ನಡಿಗ-2025ʼ ಪುರಸ್ಕಾರ – Kannada News | Udaya Kannadiga 2025 Awards: Udaya TV Honors Kannada Achievers with different field

ಎಲ್ಲಾ ವಾಹಿನಿಗಳೂ ವೀಕ್ಷಕರನ್ನು ಸೆಳೆದುಕೊಳ್ಳಲು ಹೊಸ ಹೊಸ ಕಾರ್ಯಕ್ರಮ ಮಾಡೋದು ಗೊತ್ತೇ ಇದೆ. ಈಗ ಉದಯ ವಾಹಿನಿಯಲ್ಲಿ (Udaya TV) ಇದೇ ಶನಿವಾರ ಮತ್ತು ಭಾನುವಾರ ಸಂಜೆ 6ಕ್ಕೆ ʼಉದಯ ಕನ್ನಡಿಗ-2025ʼ ಪುರಸ್ಕಾರ ಪ್ರಸಾರ ಕಾಣಲಿದೆ. ಝಗಮಗಿಸುವ ವೇದಿಕೆ ಅನೇಕ ಸೆಲೆಬ್ರಿಟಿಗಳು ಇದರಲ್ಲಿ ಭಾಗಿ ಆಗಲಿದ್ದಾರೆ ಎಂಬುದು ವಿಶೇಷ. ವರ್ಣರಂಜಿತ ಡ್ಯಾನ್ಸ್ ಕಾರ್ಯಕ್ರಮಗಳ ಜೊತೆ ಹ್ಯಾಟ್ರಿಕ್ ಹೀರೊ ಶಿವರಾಜ್‌ ಕುಮಾರ್‌, ಡಾಲಿ ಧನಂಜಯ್, ಪ್ರಕಾಶ್‌ ರಾಜ್‌, ಹಿರಿಯ ನಟ ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ…

Read More

Karnataka Heatwave: ರಣಬಿಸಿಲಿಗೆ ಪ್ರಾಣಿ, ಪಕ್ಷಿ, ಮನುಷ್ಯರ ನರಳಾಟ; ರಾಯಚೂರಿನಲ್ಲಿ ಇಬ್ಬರ ಸಾವು – Kannada News | Karnataka Heatwave Crisis: Two Dead in Raichur as Temperatures Cross 40 degree celsius; Severe Water Scarcity

ಬೆಂಗಳೂರು, ಮೇ 2: ಕರ್ನಾಟಕವು ತೀವ್ರ ಬಿಸಿಲಿನ ಬೇಗೆಯಿಂದ ಬಳಲುತ್ತಿದೆ, ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ದಾಟಿದೆ. ಈ ರಣಬಿಸಿಲು ಪ್ರಾಣಿ, ಪಕ್ಷಿ ಹಾಗೂ ಮನುಷ್ಯರ ಬದುಕನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕುಡಿಯುವ ನೀರಿಲ್ಲದೆ ಸಾವಿರಾರು ಪ್ರಾಣಿಗಳು ನರಳುತ್ತಿವೆ, ಹಲವು ಸಾಯುತ್ತಿವೆ. ಕೊಪ್ಪಳದಲ್ಲಿ ಮೇವು ಮತ್ತು ನೀರಿನ ಕೊರತೆಯಿಂದ ಹಸುಗಳು ಎಲುಬಾಗಿವೆ. ಗದಗ ಮತ್ತು ಇತರ ಪ್ರದೇಶಗಳಲ್ಲಿ ಕೆರೆಗಳು ಬತ್ತಿ ಹೋಗಿದ್ದು, ಜನರು ಕುಡಿಯುವ ನೀರಿಗಾಗಿ ಪರದಾಡುತ್ತಿದ್ದಾರೆ. ರಾಯಚೂರಿನಲ್ಲಿ ತೀವ್ರ ಬಿಸಿಲಿಗೆ ಇಬ್ಬರು ಬಲಿಯಾಗಿದ್ದಾರೆ….

Read More

DC vs KKR: ಕೆಕೆಆರ್ ವಿರುದ್ಧ ಸೋತು ಪ್ಲೇಆಫ್ ರೇಸ್​​ನಿಂದ ಹೊರಬಿದ್ದ ಡೆಲ್ಲಿ – Kannada News | KKR Dominates DC in IPL 2026 Match 51: Delhi Capitals Out of Playoff Race

ಐಪಿಎಲ್ 2026 ರ 51 ನೇ ಪಂದ್ಯದಲ್ಲಿ, ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಪರಸ್ಪರ ಮುಖಾಮುಖಿಯಾಗಿದ್ದವು. ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 8 ವಿಕೆಟ್‌ಗಳಿಂದ ಸೋಲಿಸಿ, ಸತತ ನಾಲ್ಕನೇ ಗೆಲುವು ದಾಖಲಿಸಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ದೆಹಲಿ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 142 ರನ್…

Read More