Headlines

ಟ್ಯಾಂಕರ್ -ಆಟೋ ರಿಕ್ಷಾ ಡಿಕ್ಕಿ: ಐವರು ಮಹಿಳೆಯರು ಸೇರಿ ಕರ್ನಾಟಕದ 6 ಮಂದಿ ಸಾವು, 6 ಮಂದಿಗೆ ಗಂಭೀರ ಗಾಯ – Kannada News | Tragic Accident in Telangana’s Sangareddy: Tanker Collides with Auto Rickshaw; 6 Killed, 6 Injured from Karnataka’s Bidar

ಸಂಗಾರೆಡ್ಡಿ (ತೆಲಂಗಾಣ), ಆಗಸ್ಟ್​​ 12: ವೇಗವಾಗಿ ಬಂದ ಟ್ಯಾಂಕರ್​​ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲದ ಸತ್ವಾರ್ ಗ್ರಾಮದ ಸಮೀಪ ನಡೆದಿದೆ. ಆಟೋ ರಿಕ್ಷಾ ಯೂಟರ್ನ್ ತೆಗೆದುಕೊಳ್ಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ಸಂದರ್ಭದಲ್ಲಿ ಆಟೋದಲ್ಲಿ ಒಟ್ಟು 12 ಮಂದಿ ಪ್ರಯಾಣಿಸುತ್ತಿದ್ದರು. ಮೃತರು ಹಾಗೂ ಗಾಯಾಳುಗಳು ಕರ್ನಾಟಕದ ಬೀದರ್ ಜಿಲ್ಲೆಯ ರಾಜಗೀರಾ ಗ್ರಾಮದ…

Read More

TV9 Kannada News Live: ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್ ಪತ್ತೆ; ಅಸಿಸ್ಟೆಂಟ್ ಸೂಪರಿಂಡೆಂಟ್ ಸಸ್ಪೆಂಡ್ ! ಈ ಹೊತ್ತಿನ ಪ್ರಮುಖ ಸುದ್ದಿಗಳು ಇಲ್ಲಿವೆ – Kannada News | TV9 Kannada Live Breaking News 12 August 2026 Karnataka Bandh, Cabinet Portfolio, Assembly Session Politics Cinema Latest Updates Online

12 Aug 2026 10:59 AM (IST) ಚಾಕಲೇಟ್ ಹೆಸರಿನಲ್ಲಿ ಗಾಂಜಾ ದಂಧೆ, ಯುಪಿ ಮೂಲದ ಆರೋಪಿ ಬಂಧನ ಬೆಳಗಾವಿ ನಗರದ ಉದ್ಯಮಬಾಗದಲ್ಲಿ ಖಾಸಗಿ ಕಾಲೇಜು ಎದುರು ಸಿಹಿ ಚಾಕಲೇಟ್‌ನಲ್ಲಿ ಗಾಂಜಾ ಬೆರೆಸಿ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಭೋಲು ಪ್ರಜಾಪತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 5 ಗ್ರಾಂ ಗಾಂಜಾ ಮಿಶ್ರಿತ ಚಾಕಲೇಟ್‌ಗೆ ರೂ. 50ರಂತೆ ಮಾರಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 7 ಕೆಜಿ ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್‌ಗಳು,…

Read More

ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್: ಯಾರಿಗೆ ಯಾವ ಇಲಾಖೆಯ ಜವಾಬ್ದಾರಿ? – Kannada News | Karnataka Cabinet Portfolios Allocated: DK Shivakumar Assigns Departments to New Ministers Ahead of Monsoon Session

ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು, ಆಗಸ್ಟ್​​ 12: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟಕ್ಕೆ ಆಗಸ್ಟ್​​ 03ರಂದು ಸೇರ್ಪಡೆಯಾಗಿದ್ದ ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆಯಾಗಿದೆ. ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದಲ್ಲಿ ಭಾರಿ ಅಸಮಾಧಾನ ಭುಗೆಲದ್ದಿದ್ದ ಹಿನ್ನೆಲೆ ಕಾಂಗ್ರೆಸ್​​ ಹೈಕಮಾಂಡ್​​, ಅಳೆದು ತೂಗಿ ನೂತನ ಸಚಿವರಿಗೆ ಜವಾಬ್ದಾರಿ ನೀಡಿದೆ. ನಾಳೆಯಿಂದ ಆಗಸ್ಟ್ 27ರವರೆಗೆ ವಿಧಾನಮಂಡಲ ಮುಂಗಾರು ಅಧಿವೇಶನ ನಿಗದಿಯಾಗಿದ್ದರೂ ನೂತನ ಸಚಿವರಿಗೆ ಖಾತೆ ಹಂಚಿಕೆ ನಡೆಯದರೋದು ವಿಪಕ್ಷಗಳ ತೀವ್ರ…

Read More

International Youth Day 2026: ಜೀವನವನ್ನು ಹಾಳು ಮಾಡುವ ಈ ಅಭ್ಯಾಸಗಳಿಂದ ಯುವಕರು ದೂರವಿದ್ದಷ್ಟು ಒಳ್ಳೆಯದು – Kannada News | International Youth Day 2026: To be successful in life, youth should avoid these habits

ಅಂತಾರಾಷ್ಟ್ರೀಯ ಯುವ ದಿನImage Credit source: Getty Images ಯುವಶಕ್ತಿ ದೇಶದ ಶಕ್ತಿ. ಹೌದು ಯುವ ಜನತೆಯ (Youth) ಸಾಮಾಜಿಕ, ಆರ್ಥಿಕ, ರಾಜಕೀಯ, ತಾಂತ್ರಿಕ ಜ್ಞಾನವನ್ನು ಬೆಳೆಸಿಕೊಳ್ಳುವುದರಿಂದ ದೇಶ ಪ್ರಗತಿಯತ್ತ ಸಾಗುತ್ತದೆ. ಜೊತೆಗೆ ಯುವಕ ಭವಿಷ್ಯವೂ ಉಜ್ವಲವಾಗಿರುತ್ತದೆ. ಹಾಗಾಗಿ ಸಮಾಜವು ಸುಸ್ಥಿರ ಅಭಿವೃದ್ಧಿಯತ್ತ ಸಾಗಲು ಯುವಕರ ಪಾತ್ರ ಎಷ್ಟು ಮುಖ್ಯ ಎಂದು ಸಾರಲು, ಸಾಮಾಜಿಕ, ಆರ್ಥಿಕ, ರಾಜಕೀಯ  ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು  ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ. ಅಂತಾರಾಷ್ಟ್ರೀಯ ಯುವ ದಿನದ ಈ…

Read More

Nag Panchami 2026: ಆಗಸ್ಟ್ 17 ನಾಗರ ಪಂಚಮಿ; ಈ ದಿನ ತಪ್ಪಿಯೂ ಈ ಕೆಲಸಗಳನ್ನು ಮಾಡಬೇಡಿ – Kannada News | Nag Panchami 2026: Rituals, Significance and Kaalsarpa Dosha Remedies for Blessings

ಹಿಂದೂ ಧರ್ಮದಲ್ಲಿ ಪ್ರಕೃತಿ ಮತ್ತು ಜೀವರಾಶಿಗಳನ್ನು ದೇವರೆಂದು ಪೂಜಿಸುವ ಶ್ರೇಷ್ಠ ಸಂಪ್ರದಾಯವಿದೆ. ಅದರಲ್ಲಿಯೂ ಶ್ರಾವಣ ಮಾಸದಲ್ಲಿ ಬರುವ ನಾಗ ಪಂಚಮಿ ಹಬ್ಬವು ಸರ್ಪ ದೇವರಿಗೆ ಅರ್ಪಿತವಾದ ಅತ್ಯಂತ ಪವಿತ್ರವಾದ ದಿನವಾಗಿದೆ. ವೈದಿಕ ಪಂಚಾಂಗದ ಪ್ರಕಾರ ಶ್ರಾವಣ ಮಾಸದ ಶುಕ್ಲ ಪಕ್ಷದ ಐದನೇ ದಿನದಂದು ಈ ಹಬ್ಬವನ್ನು ದೇಶಾದ್ಯಂತ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತದೆ. ಈ ದಿನದಂದು ನಾಗ ದೇವತೆಯನ್ನು ಪೂಜಿಸುವುದರಿಂದ ಶಿವ ಮತ್ತು ವಿಷ್ಣುವಿನ ಕೃಪೆ ಲಭಿಸುವುದಲ್ಲದೆ, ಜಾತಕದಲ್ಲಿರುವ ಪ್ರಮುಖ ದೋಷಗಳು ನಿವಾರಣೆಯಾಗುತ್ತವೆ ಎಂಬ ನಂಬಿಕೆಯಿದೆ. ನಾಗ ಪಂಚಮಿ…

Read More

Independence Day 2026: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯ ಇತಿಹಾಸ ಮತ್ತು ಮಹತ್ವ – Kannada News | Indian Independence Day; Know About Date, Importance and History of Freedom Struggle in Kannada

ಸ್ವಾತಂತ್ರ್ಯ ದಿನಾಚರಣೆImage Credit source: PTI ಭಾರತವು ಪ್ರತಿ ವರ್ಷ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ(Independence Day)ಯನ್ನು ಆಚರಿಸುತ್ತದೆ. 1947ರ ಆಗಸ್ಟ್ 15ರಂದು ಸುಮಾರು ಎರಡು ಶತಮಾನಗಳ ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ ಭಾರತ ಸ್ವಾತಂತ್ರ್ಯ ಪಡೆದು ಸಾರ್ವಭೌಮ ರಾಷ್ಟ್ರವಾಗಿ ಹೊರಹೊಮ್ಮಿತು. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ಹೋರಾಟಗಾರರ ತ್ಯಾಗ ಮತ್ತು ಹೋರಾಟವನ್ನು ಸ್ಮರಿಸುವ ಈ ದಿನಂದು ದೇಶಾದ್ಯಂತ ಧ್ವಜಾರೋಹಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿವಿಧ ದೇಶಭಕ್ತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಮಂತ್ರಿ ರಾಷ್ಟ್ರಧ್ವಜ ಹಾರಿಸಿ,…

Read More

ಕೆಲಸ ಬಿಟ್ಟ ಆರು ಮಂದಿಯ ಹುಚ್ಚುತನದಲ್ಲಿ ಆರಂಭವಾಗಿತ್ತು ಎಚ್​ಸಿಎಲ್; ಕಾರು ಮಾರಿ ಕಟ್ಟಿದ ಕಂಪನಿಯ ಕಥೆ ಇದು… – Kannada News | HCL 50 years, co founder Ajai Chowdhry shares inspirational story of the company’s journey

ಎಚ್​ಸಿಎಲ್​ನ ಆರು ಸಂಸ್ಥಾಪಕರುImage Credit source: X user @AjaiChowdhry ನವದೆಹಲಿ, ಆಗಸ್ಟ್ 12: ಎಚ್​ಸಿಎಲ್ ಇವತ್ತು ಭಾರತದ ಪ್ರಮುಖ ಐಟಿ ಸಂಸ್ಥೆಗಳಲ್ಲಿ ಒಂದು. ಭಾರತದಲ್ಲಿ ಮೊದಲು ಕಂಪ್ಯೂಟರ್ ತಯಾರಿಸಿದ ಕಂಪನಿಗಳಲ್ಲಿ ಒಂದು. ಲಕ್ಷಾಂತರ ಕೋಟಿ ರೂ ಮೌಲ್ಯದ ಕಂಪನಿ ಎನಿಸಿದೆ. ಈ ಕಂಪನಿ ಶುರುವಾಗಿ 50 ವರ್ಷ ಗತಿಸಿದೆ. ಇಂದು ಜಾಗತಿಕ ಮಟ್ಟದಲ್ಲಿ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾಗಿ ಬೆಳೆದು ನಿಂತಿರುವ ಎಚ್‌ಸಿಎಲ್ (HCL) ಕೇವಲ ₹1.87 ಲಕ್ಷದ ಬಂಡವಾಳದಲ್ಲಿ ಆರಂಭವಾಗಿತ್ತು ಎಂಬ ಸತ್ಯ ಬಹಳ ಮಂದಿಗೆ…

Read More

ಮಾಜಿ ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ: ಯುವಜನತೆಗೆ ಪ್ರೇರಣೆ ಎಂದ ಪ್ರಧಾನಿ ಮೋದಿ – Kannada News | Pm modi unveils ram nath kovinds autobiography an inspiring journey to presidency

ರಾಮ್‌ನಾಥ್ ಕೋವಿಂದ್ ಆತ್ಮಕಥೆ ಬಿಡುಗಡೆ ದೆಹಲಿ, ಆ.12: ದೇಶದ 14ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ ರಾಮ್‌ನಾಥ್ ಕೋವಿಂದ್ ಅವರ ಜೀವನಾಧಾರಿತ ಆತ್ಮಕಥೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು (ಆ.12) ಅನಾವರಣಗೊಳಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಕಾನ್‌ಪುರ ದೇಹತ್‌ನ ಸಾಧಾರಣ ಕುಟುಂಬದಿಂದ ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಏರಿದ ರಾಮ್‌ನಾಥ್ ಕೋವಿಂದ್ ಅವರ ಜೀವನ ಯಾನವು ಭಾರತದ ಯುವಜನತೆಗೆ ದೊಡ್ಡ ಪ್ರೇರಣೆಯಾಗಿದೆ ಎಂದು ಬಣ್ಣಿಸಿದರು. ಅಲ್ಲದೆ, ಕೋವಿಂದ್ ಅವರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ,…

Read More

9, 8, 7… ಟೀಮ್ ಇಂಡಿಯಾದ WTC ಫೈನಲ್ ಲೆಕ್ಕಾಚಾರ ಹೀಗಿದೆ – Kannada News | India’s WTC 2027 Final qualification scenario

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಲೆಕ್ಕಾಚಾರಗಳು ಶುರುವಾಗಿದೆ.ಪ್ರಸ್ತುತ ಸಮೀಕರಣಗಳ ಪ್ರಕಾರ, ಭಾರತ ತಂಡವು ತನ್ನ ಮುಂದಿನ 9 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಯಾವುದೇ ಅಡೆತಡೆಯಿಲ್ಲದೆ ನೇರವಾಗಿ ಫೈನಲ್‌ಗೆ ಲಗ್ಗೆ ಇಡಬಹುದು. ಆದರೆ, ಈ ಹಾದಿ ಅಷ್ಟು ಸುಲಭವಲ್ಲ, ಇಲ್ಲಿ ಟೀಮ್ ಇಂಡಿಯಾದ ಎದುರಾಳಿಗಳ ಬಲಿಷ್ಠತೆಯನ್ನೂ ಸಹ ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ. ಟೀಮ್ ಇಂಡಿಯಾದ ಪ್ರಸ್ತುತ ಸ್ಥಿತಿ: ಸದ್ಯದ ಅಂಕಪಟ್ಟಿಯಲ್ಲಿ ಭಾರತ 48.15% ಪಾಯಿಂಟ್ಸ್ ಪರ್ಸೆಂಟೇಜ್ (PCT) ನೊಂದಿಗೆ…

Read More

ಹೇಮಾವತಿ ಕೆನಾಲ್ ವಿವಾದ: ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ – Kannada News | Hemavathi Linking Canal Row: Farmers Protest by Lying in Front of DyCM Parameshwara’s Car

ತುಮಕೂರು, ಆಗಸ್ಟ್​​ 12: ತುಮಕೂರಿನಲ್ಲಿ ಹೇಮಾವತಿ ಲಿಂಕಿಂಗ್ ಕೆನಾಲ್ ಕಾಮಗಾರಿ ವಿವಾದ ತಾರಕಕ್ಕೇರಿದ್ದು,ಕಾಮಗಾರಿ ಸಂಬಂಧ ಪರ-ವಿರೋಧ ಹೋರಾಟಗಳು ತೀವ್ರಗೊಂಡಿವೆ. ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಕುಣಿಗಲ್ ರೈತರು, ಬರ ವೀಕ್ಷಣೆಗಾಗಿ ತೆರಳುತ್ತಿದ್ದ ಡಿಸಿಎಂ ಡಾ.ಜಿ.ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಶೀಘ್ರದಲ್ಲೇ ಕಾಮಗಾರಿ ಆರಂಭ ಮಾಡೊದಾಗಿ ಭರವಸೆ ನೀಡುವ ಮೂಲಕ ಡಿಸಿಎಂ ರೈತರ ಮನವೊಲಿಸಿದ್ದು, ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆ ಗೊಂದಲದ ಗೂಡಾಗಿ ಮಾರ್ಪಟ್ಟಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More