Headlines

LSG vs PBKS IPL 2026 Live Score: ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ – Kannada News | Lucknow Super Giants vs Punjab Kings IPL 2026 Live Cricket Score LSG vs PBKS Match on 23rd May latest news in Kannada

ಐಪಿಎಲ್ 2026 ರ 68 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. 19 ನೇ ಸೀಸನ್​ನ ಲೀಗ್ ಹಂತದಲ್ಲಿ ಲಕ್ನೋ ಮತ್ತು ಪಂಜಾಬ್ ತಂಡಗಳ 14 ನೇ ಮತ್ತು ಕೊನೆಯ ಪಂದ್ಯ ಇದಾಗಿದೆ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸಿರೆ, ರಿಷಭ್ ಪಂತ್ ಲಕ್ನೋ ತಂಡವನ್ನು ಮುನ್ನಡೆಸಲಿದ್ದಾರೆ. ಈ ಪಂದ್ಯ ಲಕ್ನೋಗೆ ಕೇವಲ ಔಪಚಾರಿಕ ಪಂದ್ಯವಾಗಿದ್ದರೆ, ಪಂಜಾಬ್ ತಂಡಕ್ಕೆ ಪ್ಲೇಆಫ್ ವಿಷಯದಲ್ಲಿ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. Source…

Read More

Chanakya Niti: ಈ ಒಂದು ಸಣ್ಣ ಅಭ್ಯಾಸ ನಿಮ್ಮನ್ನು ಬಡತನದ ಕೂಪಕ್ಕೆ ನೂಕಬಹುದು… ಎಚ್ಚರ! – Kannada News | Chanakya Niti: Those who have this one habit will never be able to achieve wealth in life

ಯಶಸ್ಸನ್ನು (Success) ಸಾಧಿಸಬೇಕು, ಜೀವನದಲ್ಲಿ ಪ್ರಗತಿಯನ್ನು ಸಾಧಿಸಬೇಕು ಎಂಬ ಬಯಕೆ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಇದಕ್ಕಾಗಿ ಹೆಚ್ಚಿನವರು ಹಗಲಿರುಳು ಕಷ್ಟಪಟ್ಟು ದುಡಿಯುತ್ತಾರೆ. ಈ ರೀತಿ ಎಷ್ಟೇ ದುಡಿದು ಹಣ ಸಂಪಾದಿಸಿದರೂ, ಶ್ರೀಮಂತಿಕೆಯನ್ನು ಗಳಿಸಿದರೂ ಈ ಒಂದು ಅಭ್ಯಾಸವಿದ್ದರೆ ಆ ಹಣ ಎಂದಿಗೂ ನಿಮ್ಮ ಕೈಯಲ್ಲಿ ನಿಲ್ಲಲಾರದು, ಈ ಅಭ್ಯಾಸದ ಕಾರಣದಿಂದ ನೀವು ಜೀವನಪರ್ಯಂತ ಬಡತನದಲ್ಲಿಯೇ ಇರಬೇಕಾಗುತ್ತದೆ ಎಂದು ಆಚಾರ್ಯ ಚಾಣಕ್ಯರು ಎಚ್ಚರಿಕೆಯನ್ನು ನೀಡಿದ್ದಾರೆ. ಹೌದು ಮನುಷ್ಯನ ಈ ಒಂದು ಸಣ್ಣ ಅಭ್ಯಾಸವು ಕ್ರಮೇಣ ಬಡತನಕ್ಕೆ ಕಾರಣವಾಗುತ್ತದೆ. ಅದನ್ನು…

Read More

ಬಂಗಾಳದಲ್ಲಿ ಮಮತಾ ಕಾಲದ ನಿಯಮಕ್ಕೆ ಬಿಜೆಪಿ ಬ್ರೇಕ್!: ಬಕ್ರೀದ್ ರಜೆ 1 ದಿನಕ್ಕೆ ಕಡಿತ, ಪ್ರಾಣಿ ವಧೆಗೂ ಕಠಿಣ ನಿಯಮ  – Kannada News | Bakrid Holiday and Animal Sacrifice: West Bengal Govt’s New Norms Stir Debate

ಕೋಲ್ಕತ್ತಾ, ಮೇ.23 : ಪಶ್ಚಿಮ ಬಂಗಾಳದ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಬಕ್ರೀದ್ ಹಬ್ಬದ ರಜೆ ಹಾಗೂ ಪ್ರಾಣಿ ಬಲಿ ನಿಯಮಗಳ ಕುರಿತು ಭಾರಿ ಚರ್ಚೆ ಮತ್ತು ವಿವಾದ ಆರಂಭವಾಗಿದೆ. ರಾಜ್ಯದ ಹೊಸ ಬಿಜೆಪಿ ಸರ್ಕಾರವು ಬಕ್ರೀದ್ ಹಬ್ಬಕ್ಕೆ ನೀಡಲಾಗುತ್ತಿದ್ದ ಎರಡು ದಿನಗಳ ಸಾರ್ವಜನಿಕ ರಜೆಯನ್ನು ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಹಿಂದೆ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ಜಾರಿಗೆ ತಂದಿದ್ದ ರಜಾ ಪಟ್ಟಿಯನ್ನು ಪರಿಷ್ಕರಿಸಿ ರಾಜ್ಯ ಹಣಕಾಸು…

Read More

ಜೂನ್‌ನಲ್ಲೇ 51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ – Kannada News | Karnataka to Recruit 51,000 Guest Teachers in June: Madhu Bangarappa

ಬೆಂಗಳೂರು, ಮೇ 23: 2026-27ನೇ ಶೈಕ್ಷಣಿಕ ವರ್ಷದ ಆರಂಭದಲ್ಲೇ ರಾಜ್ಯ ಸರ್ಕಾರವು ಉದ್ಯೋಗಾಂಕ್ಷಿಗಳಿಗೆ ಬಿಗ್ ಗಿಫ್ಟ್ ನೀಡಿದೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಜೂನ್ ತಿಂಗಳಿನಲ್ಲೇ 51 ಸಾವಿರ ಅತಿಥಿ ಶಿಕ್ಷಕರನ್ನು (Guest Teachers) ನೇಮಕ ಮಾಡಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಶಾಲೆಗಳಲ್ಲಿನ ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದು ಎಂಬ ಹಿತದೃಷ್ಟಿಯಿಂದ, ಬರೋಬ್ಬರಿ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಆಡಳಿತಾತ್ಮಕ ಅನುಮೋದನೆ…

Read More

ಬಜೆಟ್ ಏಳು ಲಕ್ಷ ಗಳಿಸಿದ್ದು 400 ಕೋಟಿ, ಯಾವುದು ಈ ಬ್ಲಾಕ್ ಬಸ್ಟರ್ ಸಿನಿಮಾ – Kannada News | Hollywood low budget movie Obsession collects huge money at box office

ರಾತ್ರೋರಾತ್ರಿ ಸಾಮಾನ್ಯ ವ್ಯಕ್ತಿಯೊಬ್ಬ ಸ್ಟಾರ್ ಆಗುವುದು, ಸ್ಟಾರ್ ಆಗಿ ಮೆರೆದವರು ಮೂಲೆಗುಂಪಾಗುವುದು ಸಿನಿಮಾ ರಂಗದಲ್ಲಿ ತೀರಾ ಸಾಮಾನ್ಯ. ಇದು ಪ್ರತಿಭೆ, ಶ್ರಮದ ಜೊತೆಗೆ ಅದೃಷ್ಟವೂ ಬೆರೆತಿರುವ ಉದ್ಯಮ. ಸಾವಿರಾರು ಕೋಟಿ ಹಾಕಿ ನಿರ್ಮಿಸಿದ ಸಿನಿಮಾ ಸಹ ಬಾಕ್ಸ್ ಆಫೀಸ್​​ನಲ್ಲಿ ನೆಲ ಕಚ್ಚಿದ ಹಲವಾರು ಉದಾಹರಣೆ ಇದೆ. ತೀರ ಕಡಿಮೆ ಬಜೆಟ್​​ನಲ್ಲಿ ನಿರ್ಮಿಸಿದ ಸಿನಿಮಾಗಳು ದೊಡ್ಡ ಹಿಟ್ ಆದ ಸಾಕಷ್ಟು ಉದಾಹರಣೆ ಇವೆ. ಇದೀಗ ಅಂಥಹುದೇ ಉದಾಹರಣೆಗಳ ಪಟ್ಟಿಗೆ ಮತ್ತೊಂದು ಸಿನಿಮಾ ಸೇರ್ಪಡೆ ಆಗಿದೆ. ಸಿನಿಮಾದ ಹೆಸರು ‘ಒಬ್​​ಸೆಷನ್’….

Read More

IPL 2026: ಆರ್​ಸಿಬಿ- ಗುಜರಾತ್ ಕ್ವಾಲಿಫೈಯರ್ 1 ಪಂದ್ಯ ರದ್ದಾದರೆ ಯಾರಿಗೆ ಫೈನಲ್ ಟಿಕೆಟ್? – Kannada News | IPL 2026 Playoffs: RCB vs GT Qualifier 1 Rain Rule – Who Wins if Washed Out?

ಐಪಿಎಲ್ 2026 (IPL 2026) ರ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಲೀಗ್ ಹಂತದ ಮುಕ್ತಾಯದ ನಂತರ, ಪ್ಲೇಆಫ್ ಸುತ್ತು ಆರಂಭವಾಗಲಿದೆ. ಈ ಸುತ್ತಿಗೆ ಈಗಾಗಲೇ 3 ತಂಡಗಳು ಎಂಟ್ರಿ ಪಡೆದಿವೆ. ಇನ್ನೊಂದು ತಂಡ ಯಾವುದು ಎಂಬುದು ಇಂದು ತಿಳಿಯಲಿದೆ. 4ನೇ ತಂಡ ಯಾವುದು ಎಂಬುದು ಖಚಿತವಾದ ಬಳಿಕ ಪ್ಲೇಆಫ್ ಸುತ್ತು ಮೇ 26 ರಿಂದ ಪ್ರಾರಂಭವಾಗಲಿದೆ. ಪ್ಲೇಆಫ್ ಪಂದ್ಯಗಳು ಮೂರು ವಿಭಿನ್ನ ಮೈದಾನಗಳಲ್ಲಿ ನಡೆಯಲಿವೆ. ಮೊದಲ ಕ್ವಾಲಿಫೈಯರ್ ಪಂದ್ಯ ಧರ್ಮಶಾಲಾದಲ್ಲಿ, ಎಲಿಮಿನೇಟರ್ ಮತ್ತು ಎರಡನೇ…

Read More

ಮನೆಯಲ್ಲೇ ಈಸಿಯಾಗಿ ತಯಾರಿಸಬಹುದು ವೈರಲ್‌ ಮೆಲೋಡಿ ಚಾಕೊಲೇಟ್‌; ಇಲ್ಲಿದೆ ರೆಸಿಪಿ – Kannada News | You can easily make viral melody chocolate at home

ಮೆಲೋಡಿ ಚಾಕೊಲೇಟ್‌ ರೆಸಿಪಿImage Credit source: Social Media ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿ ರಾಜಧಾನಿ ರೋಮ್‌ಗೆ ಅಧಿಕೃತ ಭೇಟಿ ನೀಡಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ  ಮೆಲೋನಿಗೆ ಅವರಿಗೆ ಪಾರ್ಲೆ ಪ್ರಾಡಕ್ಟ್ಸ್‌ ಸಂಸ್ಥೆಯ ಮೆಲೋಡಿ (melody) ಚಾಕೊಲೇಟ್‌ ಅನ್ನು ಉಡುಗೊರೆಯಾಗಿ ನೀಡಿದ್ದರು. ಈ ವಿಡಿಯೋವಂತೂ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಆ ಬಳಿಕ ಮೆಲೋಡಿ ಚಾಕೊಲೇಟ್‌ ಖರೀದಿಯು ಸಹ ಹೆಚ್ಚಾಗಿತ್ತು….

Read More

‘ದೇಶ ಇಂತಹ ಪ್ರಧಾನಿಯನ್ನು ಎಂದೂ ನೋಡಿಲ್ಲ!’: ಪಿಎಂ ಮೋದಿ ಬಗ್ಗೆ ಸ್ಮೃತಿ ಇರಾನಿ ಹೇಳಿದ ಆ ಒಂದು ಮಾತು ಸಖತ್​ ವೈರಲ್

ದೆಹಲಿ, ಮೇ.23: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಗುಣ ಹಾಗೂ ದೇಶಕ್ಕಾಗಿ ಅವರು ಹಗಲಿರುಳು ಶ್ರಮಿಸುವ ಬದ್ಧತೆಯನ್ನು ಮಾಜಿ ಕೇಂದ್ರ ಸಚಿವೆ ಹಾಗೂ ಬಿಜೆಪಿಯ ಹಿರಿಯ ನಾಯಕಿ ಸ್ಮೃತಿ ಇರಾನಿ ಅವರು ಅತ್ಯಂತ ಹೆಮ್ಮೆಯಿಂದ ಮತ್ತು ಭಾವುಕರಾಗಿ ಕೊಂಡಾಡಿದ್ದಾರೆ. “ಭಾರತ ದೇಶವು ತನ್ನ ಇತಿಹಾಸದಲ್ಲೇ ಇಷ್ಟು ಸಮರ್ಪಣಾ ಭಾವದಿಂದ ದಿನದ 24 ಗಂಟೆಯೂ ನಿರಂತರವಾಗಿ ಕೆಲಸ ಮಾಡುವ ಇಂತಹ ಮತ್ತೊಬ್ಬ ಪ್ರಧಾನಿಯನ್ನು ನೋಡಿಲ್ಲ” ಎಂದು ಸ್ಮೃತಿ ಇರಾನಿ ಹೇಳಿರುವ ಮಾತುಗಳು ಸದ್ಯ ರಾಜಕೀಯ ವಲಯದಲ್ಲಿ ಭಾರಿ…

Read More

TV9 ಬಿಗ್ ಇಂಪ್ಯಾಕ್ಟ್: ಮುಚ್ಚಿದ್ದ ಕಾಳಜಿ ಕೇಂದ್ರ 24 ಗಂಟೆಯಲ್ಲೇ ರೀ-ಓಪನ್! – Kannada News | Gadag Flood Victims Get Aid as Admin Reopens Care Center After TV9 News Report

ಗದಗ, ಮೇ.23: ಗದಗ ನಗರದ ಗಂಗಿಮಡಿ ಭಾಗದ ಸಂತ್ರಸ್ತರ ಪರವಾಗಿ ಟಿವಿ೯ (TV9) ಸುದ್ದಿ ಸಂಸ್ಥೆ ಬಿತ್ತರಿಸಿದ ವಿಸ್ತೃತ ವರದಿಗೆ ಕೊನೆಗೂ ಭರ್ಜರಿ ಜಯ ಸಿಕ್ಕಿದೆ. ನಿನ್ನೆ ಮಧ್ಯಾಹ್ನ ಸಂತ್ರಸ್ತರನ್ನು ಹೊರಹಾಕಿ ದಿಢೀರನೆ ಬಂದ್ ಮಾಡಲಾಗಿದ್ದ ಕಾಳಜಿ ಕೇಂದ್ರವನ್ನು, ವರದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತವು ಇಂದು ಮಧ್ಯಾಹ್ನವೇ ಪುನರಾರಂಭಿಸಿದೆ. ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವ ಸಂತ್ರಸ್ತರು, “ಟಿವಿ9 ವರದಿಯಿಂದಲೇ ಇಂದು ನಮ್ಮ ಹೊಟ್ಟೆಗೆ ಅನ್ನ ಮತ್ತು ತಲೆಗೊಂದು ಆಸರೆ ಸಿಕ್ಕಿದೆ” ಎಂದು ಭಾವುಕರಾಗಿ…

Read More

IPL 2026: ಸಿಕ್ಸರ್‌ಗಳ ಶತಕ; ಐಪಿಎಲ್‌ನಲ್ಲಿ ಇತಿಹಾಸ ಬರೆದ ಆರ್​ಸಿಬಿ ನಾಯಕ

ಗಾಯದ ಕಾರಣದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ಆರ್​ಸಿಬಿ ನಾಯಕ ರಜತ್ ಪಾಟಿದರ್, ಸನ್​ರೈಸರ್ಸ್​ ಹೈದರಾಬಾದ್‌ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ಆರ್​ಸಿಬಿ 55 ರನ್​ಗಳಿಂದ ಸೋತಿತ್ತಾದರೂ, ರಜತ್ ಪಾಟಿದರ್ ಮಾತ್ರ ನಾಯಕನಾಗಿ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿ ತಂಡವನ್ನು ಅಗ್ರಸ್ಥಾನದಲ್ಲಿಯೇ ಉಳಿಯುವಂತೆ ಮಾಡಿದರು (PC- RCB X). ಆರ್​ಸಿಬಿ ಅಗ್ರಸ್ಥಾನದಲ್ಲಿ ಉಳಿಯಬೇಕಿದ್ದರೆ, ಸನ್​ರೈಸರ್ಸ್​ ತಂಡ ನೀಡಿದ್ದ 255 ರನ್​ಗಳ ಗುರಿಯಲ್ಲಿ 166 ರನ್​ ಬಾರಿಸಲೇಬೇಕಿತ್ತು. ಅದರಂತೆ ಗುರಿ ಬೆನ್ನಟ್ಟಿದ ಆರ್​ಸಿಬಿ ಸುಲಭವಾಗಿ…

Read More