Headlines

SIR ವೇಳೆ ಕುಸಿದುಬಿದ್ದ BLO, ಅಧಿಕಾರಿಗಳಿಗೆ ಎಷ್ಟು ಬೇಡಿಕೊಂಡ್ರೂ ಕೇಳಿಲ್ಲ ಎಂದು ಶಿಕ್ಷಕಿ ಅಳಲು – Kannada News | A Woman BLO fell Down for unwell during SIR at Belur

ಹಾಸನ, (ಜುಲೈ 05): ಕರ್ನಾಟಕದಲ್ಲೂ ಸಹ ಮತದಾರರ ಪಟ್ಟಿ ಪರಿಷ್ಕರಣೆ (ಎಸ್​​ಐಆರ್​) ಪ್ರಕ್ರಿಯೆ ನಡೆದಿದ್ದ, ಕೆಲವು ಬಿಎಲ್​​ಓಗಳು ಮನೆ ಮನೆಗೆ ತೆರಳಿ ಅರ್ಜಿ ನಮೂನೆ ನೀಡುತ್ತಿದ್ದಾರೆ. ಆದ್ರೆ, ಕೆಲವಡೆ ಒಂದೇ ಸ್ಥಳದಲ್ಲಿ ಕುಳಿತು ಪರಿಷ್ಕರಣ ಮಾಡುತ್ತಿರುವುದು ಕಂಡುಬರುತ್ತಿವೆ. ಇದರ ನಡುವೆ ಎಸ್​​​ಐಆರ್ ವೇಳೆ ಕೆಲ ದುರಂತ ಸಂಭವಿಸಿತ್ತಿವೆ. ಹೌದು….ತುಮಕೂರಿನಲ್ಲಿ SIR ಕರ್ತವ್ಯಕ್ಕೆ ತೆರಳುವಾಗ ರಸ್ತೆ ಅಪಘಾತದಲ್ಲಿ ವಿಎಒ ಭುವನಾ ಮೃತಪಟ್ಟಿದ್ದರೆ, ಇನ್ನೊಂದೆಡೆ ಬೀದರ್‌ನಲ್ಲಿ ಕಂದಾಯ ನೌಕರ. ಎಸ್‌ಐಆರ್ ಕರ್ತವ್ಯದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮತ್ತೊಂದೆಡೆ ಹಾಸನದಲ್ಲಿ ಎಸ್‌ಐಆರ್…

Read More

‘ಲಗಾನ್’ ಸಿನಿಮಾಕ್ಕೆ 25ರ ಸಂಭ್ರಮ, ಮತ್ತೆ ಜೊತೆಯಾದ ಹಳೆಯ ‘ತಂಡ’ – Kannada News | 25 years for Lagaan, movie re release in many cities

ಭಾರತೀಯ ಚಿತ್ರರಂಗದ ಐಕಾನಿಕ್ ಸಿನಿಮಾ ‘ಲಗಾನ್’ (Lagaan). ಆಸ್ಕರ್​​ಗೆ ನಾಮಿನೇಟ್ ಆಗಿದ್ದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಪಡೆದ ಈ ಸಿನಿಮಾ ಬಿಡುಗಡೆಯಾಗಿ 25 ವರ್ಷಗಳು ಪೂರ್ಣಗೊಂಡಿವೆ. ಇದೇ ಖುಷಿಯಲ್ಲಿ ‘ಲಗಾನ್’ ಸಿನಿಮಾ ಮರು ಬಿಡುಗಡೆ ಆಗಿದೆ. ಮುಂಬೈ, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಸಿನಿಮಾ ಮರು ಬಿಡುಗಡೆ ಆಗಿದ್ದು, ಅಭಿಮಾನಿಗಳು ತಂಡೋಪತಂಡವಾಗಿ ಸಿನಿಮಾಕ್ಕೆ ಹೋಗಿ ಎಂಜಾಯ್ ಮಾಡುತ್ತಿದ್ದಾರೆ. ಮಾತ್ರವಲ್ಲದೆ, ಸಿನಿಮಾದ ಮರು ಬಿಡುಗಡೆ ಖುಷಿಯಲ್ಲಿ ‘ಲಗಾನ್’ ಚಿತ್ರತಂಡವೂ ಸಹ ಮತ್ತೆ ಒಂದಾಗಿ ಸಂವಾದ ನಡೆಸಿದೆ. ಆಮಿರ್…

Read More

ರಾಜ್ಯದ ಕೆಲವೆಡೆ ಬಿರುಗಾಳಿ ಸಹಿತ ಮಳೆ: ಧಾರಾಕಾರ ಮಳೆಗೆ ಹಲವು ಅವಾಂತರ

ಬೆಂಗಳೂರು, ಮಾರ್ಚ್​ 28: ರಣರಣ ಅಂತಿರೋ ಬೇಸಿಗೆ ಬಿಸಿಲು ನಡುವೆ ರಾಜ್ಯದ ಕೆಲವೆಡೆ ಮಳೆ (rain) ಅಬ್ಬರಿಸಿದೆ. ಅದರಲ್ಲೂ ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಗೆ ಹಲವು ಅವಾಂತರಗಳು ಸಂಭವಿಸಿವೆ. ಗಿಡಮರಗಳು ನೆಲಕ್ಕುರುಳಿದ್ದು, ಕಟ್ಟಡಗಳ ಹೆಂಚುಗಳು ಗಾಳಿಗೆ ಹಾರಿ ಹೋಗಿವೆ. ಬಿರುಬಿಸಿಲ ಬೇಗೆ ನಡುವೆ ಮಳೆಯ ರಣಾರ್ಭಟಿಸಿದ್ದಾರೆ. ಬಿರುಗಾಳಿಗೆ ಕಟ್ಟಡಗಳ ಹೆಂಚುಗಳೇ ಹಾರಿ ಹೋಗಿದ್ದು, ಅಡಕೆ ತೋಟ ಅಲ್ಲೋಲಕಲ್ಲೋಲವೇ ಆಗಿದ್ದರೆ, ತೆಂಗಿನ ಮರ ನೆಲಕ್ಕುರುಳಿದೆ. ಬಳ್ಳಾರಿ, ರಾಯಚೂರು, ಕಲಬುರಗಿ ಮಾತ್ರವಲ್ಲ ಈ ಬಾರಿ ರಾಜ್ಯದ ಉದ್ದಗಲಕ್ಕೂ ಬಿಸಿಲು…

Read More

Lunar Eclipse: ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Chief Priest Dikshith on Lunar Eclipse: Gavi Gangadhareshwara Temples Rituals and Astrological Impact

ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಇದನ್ನು ಬ್ಲಡ್ ಮೂನ್ ಎಂದೂ ಕರೆಯಲಾಗುತ್ತದೆ. ಗವಿಗಂಗಾಧರೇಶ್ವರ ದೇವಾಲಯದ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಅವರು ಈ ಚಂದ್ರಗ್ರಹಣದ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ಗ್ರಹಣವು ಕೇವಲ 15-16 ನಿಮಿಷಗಳ ಕಾಲ ಗೋಚರಿಸಿದರೂ, ಅದರ ಪ್ರಭಾವವು ಇರುತ್ತದೆ. ಇದು ಸಿಂಹ ರಾಶಿಯ ಮೇಲೆ ನಿರ್ದಿಷ್ಟವಾಗಿ ಪ್ರಭಾವ ಬೀರಲಿದೆ, ಮತ್ತು ಎಲ್ಲ 12 ರಾಶಿಗಳು ಹಾಗೂ 27 ನಕ್ಷತ್ರಗಳ ಮೇಲೂ ಪರಿಣಾಮ ಬೀರುತ್ತದೆ. ಈ ದೋಷಗಳನ್ನು…

Read More

ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆಯಲ್ಲಿ 2,823 ಕ್ರಿಮಿನಲ್‌ಗಳು ಪತ್ತೆ: ದೆಹಲಿ ಪೊಲೀಸರಿಂದ ಕಾರ್ಯಾಚರಣೆ – Kannada News | Delhi Police Identify Thousands With Criminal Backgrounds During NEET Protest Screening

ನವದೆಹಲಿ,ಜುಲೈ 28: ದೆಹಲಿಯ ಜಂತರ್​ ಮಂತರ್​ನಲ್ಲಿ ಜುಲೈ 20ರಿಂದ 25ರವರೆಗೆ ನೀಟ್(NEET)  ಪರೀಕ್ಷಾ ಅಕ್ರಮವನ್ನು ಖಂಡಿಸಿ ನಡೆದ ಪ್ರತಿಭಟನೆಯಲ್ಲಿ 2,823 ಕ್ರಿಮಿನಲ್​ಗಳು ಕೂಡ ಭಾಗಿಯಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ದೆಹಲಿಯ ಪೊಲೀಸರು ಎಐ ಆಧಾರಿತ ಫೇಶಿಯಲ್ ರೆಕಗ್ನಿಷನ್ ಸಿಸ್ಟಂ ತಂತ್ರಜ್ಞಾನ ಬಳಸಿ 2,823 ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳನ್ನು ಗುರುತಿಸಿದ್ದಾರೆ. ಇವರಲ್ಲಿ 989 ವ್ಯಕ್ತಿಗಳು ಕೊಲೆ,ಅತ್ಯಾಚಾರ ಸೇರಿದಂತೆ ತೀವ್ರ ಸ್ವರೂಪದ ಗಂಭೀರ ಅಪರಾಧಗಳಲ್ಲಿ ಭಾಗಿಯಾದ ಹಿನ್ನೆಲೆ ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ತೆಯಾದ ಅಪರಾಧಿಗಳ ಪೈಕಿ 101 ಜನರು…

Read More

ದಾವಣಗೆರೆ ಬೈ-ಎಲೆಕ್ಷನ್: ಕಾಂಗ್ರೆಸ್​ನಲ್ಲಿ ಶುರುವಾಗಿದೆಯಾ ಕೋಲ್ಡ್ ವಾರ್? ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಿಷ್ಟು

ಬೆಂಗಳೂರು, ಏಪ್ರಿಲ್​ 11: ದಾವಣಗೆರೆ ಬೈ-ಎಲೆಕ್ಷನ್ ನಂತರ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ನಾಯಕರ ವಿರುದ್ಧ ಕೇಳಿಬಂದಿರುವ ಆರೋಪಗಳಿಗೆ ಕಾಂಗ್ರೆಸ್ ಪರಿಷತ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಲೀಂ ಮೊಹಮ್ಮದ್ ಅವರ ಹೇಳಿಕೆಗಳನ್ನು ಪ್ರಸ್ತಾಪಿಸಿದ ಜಬ್ಬಾರ್, ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಇಂತಹ ಆರೋಪಗಳನ್ನು ಮಾಡಲು ಬಳಸಿಕೊಂಡಿರುವುದು ಆಶ್ಚರ್ಯ ಎಂದಿದ್ದಾರೆ. ಯಾವುದೇ ಆರೋಪಗಳನ್ನು ಮಾಡುವಾಗ ಸೂಕ್ತ ದಾಖಲೆಗಳನ್ನು ಪ್ರಸ್ತುತಪಡಿಸಬೇಕು. ಸುಮ್ಮಸುಮ್ಮನೆ ಆರೋಪಗಳನ್ನು ಮಾಡುವುದು ಸರಿಯಲ್ಲ. ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಜಬ್ಬಾರ್,…

Read More

ಪಿಲಿಕುಳ ಝೂ ಅವ್ಯವಸ್ಥೆಗೆ ಹೈಕೋರ್ಟ್​​ ಗರಂ: ಆಗದಿದ್ರೆ ತಕ್ಷಣ ಬಂದ್ ಮಾಡಿ ಎಂದ ಪೀಠ – Kannada News | Pilikula Zoo Neglect: Karnataka High Court Angry with Government Over Poor Maintenance

ಪಿಲಿಕುಳ ಜೈವಿಕ ಉದ್ಯಾನವನImage Credit source: Google ಮಂಗಳೂರು, ಫೆಬ್ರವರಿ 02: ಕರಾವಳಿಗರ ಮೆಚ್ಚಿನ ತಾಣ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದೆ. ಅದು ಎಷ್ಟರ ಮಟ್ಟಿಗೆ ಅಂದರೆ ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ನ್ಯಾಯಾಧೀಶರೇ ಶಾಕ್ ಆಗಿದ್ದಾರೆ. ವನ್ಯಜೀವಿ ಸಂರಕ್ಷಕ ಭುವನ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಪ್ರಾಣಿಗಳು ನರಳುತ್ತಿರೋ ಫೋಟೋಗಳನ್ನು ನೋಡಿ ನ್ಯಾಯಪೀಠ ಗರಂ ಆಗಿದೆ. ಅವುಗಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ರೆ ತಕ್ಷಣ ಬಂದ್ ಮಾಡಿ…

Read More

ಹೊಸ ವರ್ಷಕ್ಕೆ ಭರ್ಜರಿ ಕಿಕ್​​ ಕೊಟ್ಟ ಮದ್ಯ: ಅಬಕಾರಿ ಇಲಾಖೆಗೆ ಕೋಟ್ಯಂತರ ರೂ ಆದಾಯ – Kannada News | Karnataka New Year Liquor Sales Soar: 587 Cr Excise Revenue Boost

ಬೆಂಗಳೂರು, ಜನವರಿ 01: ರಾಜ್ಯಾದ್ಯಂತ ಹೊಸ ವರ್ಷಾಚರಣೆ (New Year 2026) ಸಂಭ್ರಮ ಜೋರಾಗಿತ್ತು. ಪಬ್‌, ಬಾರ್‌, ರೆಸ್ಟೋರೆಂಟ್​​ಗಳು ಝಗಮಗಿಸಿದ್ದವು. ಕುಡಿದು ಟೈಟಾದ ಯುವಕ, ಯುವತಿಯರು ಡಿಜೆ ಸದ್ದಿಗೆ ಹುಚ್ಚೆದ್ದು ಕುಣಿದರು. ಇನ್ನು ಮದ್ಯ (Liquor) ಮಾರಾಟದ ಅವಧಿಯನ್ನು ವಿಸ್ತರಿಸಲಾಗಿತ್ತು. ಹೀಗಾಗಿ ಹೊಸ ವರ್ಷದಂದು ಮದ್ಯ ಮಾರಾಟದಿಂದ ರಾಜ್ಯ ಸರ್ಕಾರಕ್ಕೆ ಭರ್ಜರಿ ಆದಾಯವಾಗಿದೆ. ಈ ವರ್ಷ ಅಬಕಾರಿ ಇಲಾಖೆ ಒಟ್ಟು 587.51 ಕೋಟಿ ರೂ. ಆದಾಯ ಗಳಿಸಿದೆ. ಈ ವರ್ಷ ಹೆಚ್ಚಿನ ಮದ್ಯ ಮಾರಾಟ: 587.51 ಕೋಟಿ…

Read More

ಕುತ್ತಿಗೆಯ ಭಾಗದಲ್ಲಿ ಕಪ್ಪಾಗುವುದಕ್ಕೆ ಕಾರಣವೇನು? ಇದು ಯಾವ ಕಾಯಿಲೆಯ ಮುನ್ಸೂಚನೆ?

ನೀವು ಗಮನಿಸಿರಬಹುದು ಬಹಳಷ್ಟು ಜನರಿಗೆ ಗಲ್ಲ ಮತ್ತು ಕುತ್ತಿಗೆ ಭಾಗದಲ್ಲಿ ಕಪ್ಪಾಗುತ್ತದೆ (Dark Neck). ಆರಂಭದಲ್ಲಿ ಇದು ಅಷ್ಟು ಗಾಢವಾಗಿ ಕಂಡುಬರದಿರಬಹುದು ಆದರೆ ಮುಂದೆ ಅದು ಕಪ್ಪಾಗಿರುವುದು ಎಲ್ಲರಿಗೂ ಕಂಡುಬರಬಹುದು. ಇದನ್ನು ಸಾಮಾನ್ಯವಾಗಿ ಸೂರ್ಯನ ಬೆಳಕಿನಿಂದ ಆಗುವಂತದ್ದು ಅಥವಾ ಕೊಳೆ ಇದ್ದ ಪರಿಣಾಮ ಈ ರೀತಿ ಆಗುತ್ತಿರಬಹುದು ಎಂದು ನಿರ್ಲಕ್ಷ್ಯ ಮಾಡುತ್ತಾರೆ. ಆದರೆ ಈ ರೀತಿ ಸಮಸ್ಯೆಯಾದಾಗ ಅದನ್ನು ಅಸಡ್ಡೆ ಮಾಡಬಾರದು. ಏಕೆಂದರೆ ಇದು ಕೆಲವೊಮ್ಮೆ ಚರ್ಮದ ಸಮಸ್ಯೆ ಅಥವಾ ದೇಹದ ಒಳಗಿನ ಕಾಯಿಲೆಯ ಸೂಚನೆಯಾಗಿರಬಹುದು. ಈ…

Read More

IPL 2026: ಅರ್ಧದಲ್ಲೇ ಐಪಿಎಲ್ ತೊರೆದು ಆಸ್ಟ್ರೇಲಿಯಾಕ್ಕೆ ಮರಳಿದ ಪ್ಯಾಟ್ ಕಮ್ಮಿನ್ಸ್

ಐಪಿಎಲ್ 2026 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋಲು, ಗೆಲುವಿನ ಆರಂಭ ಮಾಡಿದೆ. ಮೊದಲ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತಿದ್ದ ಸನ್‌ರೈಸರ್ಸ್ ಅದಾದ ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಗೆದ್ದಿತ್ತು. ಆದಾಗ್ಯೂ ತಂಡದ ಬೌಲಿಂಗ್ ಮಾತ್ರ ಕಳಪೆಯಾಗಿಯೇ ಕಾಣುತ್ತಿದೆ. ಇದಕ್ಕೆ ಕಾರಣ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಇದುವರೆಗೆ ತಂಡದ ಪರ ಕಣಕ್ಕಿಳಿಯದೆ ಇರುವುದು. ಎಲ್ಲರಿಗೂ ತಿಳಿದಿರುವಂತೆ ಪ್ಯಾಟ್ ಕಮ್ಮಿನ್ಸ್ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸನ್‌ರೈಸರ್ಸ್ ಪರ ಮೊದಲೆರಡು ಪಂದ್ಯಗಳನ್ನು ಆಡಿರಲಿಲ್ಲ. ಮೂರನೇ…

Read More