Headlines

IPL 2026: ತನ್ನ 3ನೇ ಪಂದ್ಯದಲ್ಲಿ ಮತ್ತೊಂದು ಬಲಿಷ್ಠ ತಂಡವನ್ನು ಎದುರಿಸಲಿದೆ ಆರ್​ಸಿಬಿ..!

2026 ರ ಐಪಿಎಲ್‌ನಲ್ಲಿ (IPL 2026) ಹಾಲಿ ಚಾಂಪಿಯನ್ ಆಗಿ ಕಣಕ್ಕಿಳಿದಿರುವ ಆರ್​​ಸಿಬಿ (RCB) ಇದುವರೆಗೆ ಆಡಿರುವ ಮೊದಲ ಎರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ತನ್ನ ತವರಿನಲ್ಲಿ ಮೊದಲ ಎರಡು ಪಂದ್ಯಗಳನ್ನು ಆಡಿದ ಆರ್​ಸಿಬಿ ಎರಡು ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಸನ್​ರೈಸರ್ಸ್​ ಹೈದರಾಬಾದ್ ತಂಡವನ್ನು ಏಕಪಕ್ಷೀಯವಾಗಿ ಸೋಲಿಸಿದ್ದ ಆರ್​ಸಿಬಿ, ಅದಾದ ಬಳಿಕ ನಡೆದಿದ್ದ ಎರಡನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಸಿಎಸ್​ಕೆ ತಂಡವನ್ನು ಕೂಡ ಏಕಪಕ್ಷೀಯವಾಗಿ ಸೋಲಿಸಿತ್ತು….

Read More

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 17ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಮನೆ ಕೆಲಸಗಳು ನಿಮ್ಮ ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಮಕ್ಕಳ ಶಿಕ್ಷಣದ ಪ್ರಗತಿಗಾಗಿ ನೀವು ಕೆಲವು ತ್ಯಾಗ ಮಾಡಲಿಕ್ಕೆ ಮುಂದಾಗಲಿದ್ದೀರಿ. ಹೆಣ್ಣುಮಕ್ಕಳಿಗೆ ತವರು ಮನೆಯಿಂದ ಉಡುಗೊರೆ ದೊರೆಯಲಿದೆ. ಹೂವು- ಹಣ್ಣಿನ ವ್ಯಾಪಾರ ಮಾಡುತ್ತಾ ಇರುವವರಿಗೆ ಆದಾಯದಲ್ಲಿ ಏರಿಕೆ ಆಗಲಿದ್ದು, ಹೊಸ ಆರ್ಡರ್ ಗಳು- ಹೊಸ ಗ್ರಾಹಕರು ದೊರೆಯಲಿದ್ದಾರೆ. ಆಸ್ತಮಾ- ಕಫ ಇಂಥ ಸಮಸ್ಯೆ ಈಗಾಗಲೇ ಇದೆ ಎಂದಾದಲ್ಲಿ ಪರಿಸ್ಥಿತಿ ಉಲ್ಬಣ ಅಗುತ್ತದೆ. ಔಷಧದ…

Read More

ಬುಲೆಟ್ ರೈಲು ಯೋಜನೆ ವಿಳಂಬವನ್ನು ಟೀಕಿಸಿದ ಜಪಾನ್ ಮಾಜಿ ಸಚಿವ; ಭಾರತ ತಿರುಗೇಟು – Kannada News | Former Japan minister slams India for bullet train project delay Government hits back

ನವದೆಹಲಿ, ಜುಲೈ 17: ಮುಂಬೈ-ಅಹಮದಾಬಾದ್ ಬುಲೆಟ್ ರೈಲು (Bullet Train) ಯೋಜನೆ ವಿಳಂಬವಾಗುತ್ತಿದೆ ಎಂದು ಜಪಾನ್‌ನ ಮಾಜಿ ಸಚಿವರೊಬ್ಬರು ಮಾಡಿರುವ ಆರೋಪಗಳನ್ನು ಭಾರತ ತಳ್ಳಿಹಾಕಿದೆ. ಇದು ಕೇವಲ ಜಪಾನ್ ಮಾಜಿ ಸಚಿವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿರುವ ಭಾರತ ಈ ಯೋಜನೆಯ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದೆ ಎಂದು ಸ್ಪಷ್ಟಪಡಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, ಅಹಮದಾಬಾದ್-ಮುಂಬೈ ಹೈಸ್ಪೀಡ್ ರೈಲು ಯೋಜನೆಗೆ ಸಂಬಂಧಿಸಿದಂತೆ ಭಾರತ ಮತ್ತು ಜಪಾನ್ ನಡುವಿನ ಮಾತುಕತೆಗಳು…

Read More

ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ಸಿಎಂ ವಿಜಯ್ – Kannada News | Tamil Nadu CM Vijay meets rebel AIADMK leaders who are Supporting TVK ahead of floor test

ಚೆನ್ನೈ, ಮೇ 12: ತಮಿಳುನಾಡು ವಿಧಾನಸಭೆಯಲ್ಲಿ ನಾಳೆ ನಡೆಯಲಿರುವ ನಿರ್ಣಾಯಕವಾದ ಬಹುಮತ ಸಾಬೀತಿಗೂ ಮುನ್ನ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ (CM Vijay) ಇಂದು ಎಐಎಡಿಎಂಕೆ ಬಂಡಾಯ ನಾಯಕರಾದ ಸಿ.ವಿ ಷಣ್ಮುಗಂ ಮತ್ತು ಎಸ್‌.ಪಿ ವೇಲುಮಣಿ ಅವರನ್ನು ಭೇಟಿ ಮಾಡಿದ್ದಾರೆ. ಈ ಬಣವು 30 ಶಾಸಕರ ಬೆಂಬಲವನ್ನು ಹೊಂದಿದ್ದು, ಇವರು ನಾಳೆಯ ವಿಶ್ವಾಸಮತಯಾಚನೆ ವೇಳೆ ಟಿವಿಕೆಗೆ ತನ್ನ ಬೆಂಬಲವನ್ನು ನೀಡುವುದಾಗಿ ಘೋಷಿಸಿರುವುದರಿಂದ ಈ ಭೇಟಿ ಹೆಚ್ಚಿನ ರಾಜಕೀಯ ಮಹತ್ವವನ್ನು ಪಡೆದುಕೊಂಡಿದೆ. ಇಂದು ಮೊದಲ ಬಾರಿಗೆ…

Read More

ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಬೆಲೆ ಭಾರೀ ಏರಿಕೆ: ಈ ತಿಂಗಳೇ ಬುಕ್ಕಿಂಗ್ ಮಾಡಲು ಮುಗಿಬಿದ್ದ ಜನ! – Kannada News | New Car Prices to Rise From Next Month, Buyers Rush to Book Vehicles This Month

ಬೆಂಗಳೂರು, ಜುಲೈ 24: ಜಿಎಸ್ಟಿ- 2.0 ಜಾರಿಯಾದ ಮೇಲೆ ಹೊಸ ಕಾರುಗಳನ್ನು ಖರೀದಿ ಮಾಡುವವರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಇದೀಗ ಯುದ್ದದ ಎಫೆಕ್ಟ್​ನಿಂದ ಕಚ್ಚಾವಸ್ತುಗಳ ಬೆಲೆ ಏರಿಕೆ (Car Price Hike) ಆಗಿದ್ದು, ಮುಂದಿನ ತಿಂಗಳಿನಿಂದ ಹೊಸ ಕಾರುಗಳ ಮೇಲೆ 50 ರಿಂದ 60 ಸಾವಿರ ರೂ.ಯಷ್ಟು ಹೆಚ್ಚಳವಾಗಲಿದ್ದು, ಹೀಗಾಗಿ ಜನರು ಈ ತಿಂಗಳೇ ಕಾರು ಬುಕ್ಕಿಂಗ್ ಮಾಡಲು ಮುಂದಾಗಿದ್ದಾರೆ. ಯುದ್ಧದ ಎಫೆಕ್ಟ್​: ಕಾರುಗಳ ಬೆಲೆ ಏರಿಕೆ ಜಿಎಸ್ಟಿ 2-0 ಜಾರಿಯಾದ ಮೇಲೆ ಕಾರುಗಳ ಮೇಲೆ 50…

Read More

ಸಿಎ ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ; ಸೆಪ್ಟೆಂಬರ್ ಮತ್ತು ನವೆಂಬರ್ ಪರೀಕ್ಷೆಗಳಿಗೆ ಅರ್ಜಿ ಪ್ರಕ್ರಿಯೆ ಆರಂಭ! – Kannada News | ICAI CA 2026 Exam Applications Open: Apply Online for Foundation, Inter, Final Now! Last Dates and Schedule

ಸಿಎ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸೆಪ್ಟೆಂಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ನಿಗದಿಯಾಗಿರುವ ಸಿಎ ಪರೀಕ್ಷೆಗಳಿಗೆ ಆನ್‌ಲೈನ್ ಅರ್ಜಿ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಗೊಳಿಸಿದೆ. ಫೌಂಡೇಶನ್, ಇಂಟರ್ಮೀಡಿಯೇಟ್ ಅಥವಾ ಅಂತಿಮ (Final) ಪರೀಕ್ಷೆಗಳಿಗೆ ಹಾಜರಾಗಲು ಬಯಸುವ ಅಭ್ಯರ್ಥಿಗಳು ICAI ನ ಅಧಿಕೃತ ಇ-ಸೇವೆಗಳ ಪೋರ್ಟಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಪ್ರಮುಖ ದಿನಾಂಕಗಳು ಮತ್ತು ವಿಳಂಬ ಶುಲ್ಕದ ವಿವರ: ಅಭ್ಯರ್ಥಿಗಳು ಯಾವುದೇ ವಿಳಂಬ…

Read More

‘ಬಿಲ್ಲ ರಂಗ ಬಾಷ’ ತಡ ಆಗ್ತಿರೋದಕ್ಕೆ ರಿಯಲ್ ಕಾರಣ ತಿಳಿಸಿದ ಕಿಚ್ಚ ಸುದೀಪ್ – Kannada News | Kichcha Sudeep reveals real reason for Billa Ranga Baasha movie delay

ಕಿಚ್ಚ ಸುದೀಪ್ ಅವರು ಬೇರೆ ಬೇರೆ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಗ್ ಬಾಸ್, ಸಿಸಿಎಲ್ ಮುಗಿಯಿತು. ‘ಬಿಲ್ಲ ರಂಗ ಬಾಷ’ (Billa Ranga Baasha) ಸಿನಿಮಾ ಸೆಟ್ಟೇರುವುದು ತಡ ಆಗುತ್ತಿದೆ. ಅದಕ್ಕೆ ಕಾರಣ ಏನು ಎಂಬುದನ್ನು ಸ್ವತಃ ಸುದೀಪ್ ಅವರು ವಿವರಿಸಿದ್ದಾರೆ. ‘ನಾನು ಮಾರ್ಕ್ ಸಿನಿಮಾಗಾಗಿ ಹಗಲು ರಾತ್ರಿ ಕೆಲಸ ಮಾಡಿದ್ದೆ. ಬಳಿಕ ಸಿಸಿಎಲ್ ನನಗೆ ಸ್ವಲ್ಪ ರಿಲೀಫ್ ನೀಡಿತು. ನಾನು ಕೂಡ ಮನುಷ್ಯ. ಸಿನಿಮಾ ಮಾಡಬೇಕು. ಆದರೆ ಯಾಂತ್ರಿಕವಾಗಿ ಸಿನಿಮಾ ಮಾಡೋಕೆ ನನ್ನಿಂದ ಆಗಲ್ಲ. ನನಗೆ…

Read More

Apprentice Recruitment 2026: ರೈಲ್ವೆ ನೇಮಕಾತಿ; 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, 10th ಪಾಸಾಗಿದ್ರೆ ಸಾಕು

ರೈಲ್ವೆ ನೇಮಕಾತಿ ಕೋಶ (RRC) ದಕ್ಷಿಣದ ದಕ್ಷಿಣ ಮಧ್ಯ ರೈಲ್ವೆ (SCR) ಪ್ರದೇಶಗಳಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಡಿಯಲ್ಲಿ, ವಿವಿಧ ಇಲಾಖೆಗಳಲ್ಲಿ ಒಟ್ಟು 2,801 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ ಖಾಲಿ ಹುದ್ದೆಗಳನ್ನು ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್, ಸಿಬ್ಬಂದಿ, S&T ಮತ್ತು ಇತರ ಇಲಾಖೆಗಳಲ್ಲಿ ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಏಪ್ರಿಲ್ 11 ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆಸಿದ್ದ ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು – Kannada News | Chikkaballapur: Farmer’s Lakhs Lost as Banana Crop Vandalized by Enmity

ಚಿಕ್ಕಬಳ್ಳಾಪುರ,ಫೆ.13: ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಸುಂದರವಾದ ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. 300ಕ್ಕೂ ಹೆಚ್ಚು ಬಾಳೆ ಗಿಡಗಳು ಇಲ್ಲಿದ್ದವು, ಅದು ಯಾರ ಕಣ್ಣು ಬಿತ್ತೋ ಗೊತ್ತಿಲ್ಲ. ರಾತ್ರೋ ರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ. ನಾಲ್ಕು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ…

Read More