Headlines

ಮುಂದಿನ 25 ವರ್ಷಕ್ಕೆ ಭಾರತದ ಬೆಳವಣಿಗೆಗೆ ಬುನಾದಿ ಹಾಕಿದೆ ಈ ಬಜೆಟ್: ಸಚಿವ ಪ್ರಲ್ಹಾದ್ ಜೋಶಿ – Kannada News | Union Budget 2026 27 reflects India’s continued economic progress, says Pralhad Joshi

ಹೈದರಾಬಾದ್, ಫೆಬ್ರುವರಿ 6: ಈ ಬಾರಿಯ ಕೇಂದ್ರ ಬಜೆಟ್​ನಲ್ಲಿ (2026-27) ಮುಂದಿನ 25 ವರ್ಷಕ್ಕೆ ದೇಶದ ಬೆಳವಣಿಗೆಗೆ ಬುನಾದಿ ಹಾಕುವ ಕೆಲಸ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅಭಿಪ್ರಾಯಪಟ್ಟಿದ್ದಾರೆ. ನಾಂಪಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಜೋಶಿ, 2047ರ ವಿಕಸಿತ ಭಾರತದ ಆಶಯ ಈಡೇರಿಸಲು ಬಜೆಟ್ ಕೆಲಸ ಮಾಡುತ್ತದೆ ಎಂದಿದ್ದಾರೆ. ‘2013ರಲ್ಲಿ ವಿಶ್ವದ ಐದು ಶಿಥಿಲ ಆರ್ಥಿಕತೆಗಳಲ್ಲಿ ಭಾರತವೂ ಒಂದೆನಿಸಿತ್ತು. ಅಭಿವೃದ್ಧಿಶೀಲ ಮಾರುಕಟ್ಟೆಗಳು ತಮ್ಮ ಬೆಳವಣಿಗೆಗೆ ವಿದೇಶೀ ಬಂಡವಾಳದ ಮೇಲೆ ಅವಲಂಬಿತವಾಗಿದ್ದವು. ಆ ಪರಿಸ್ಥಿತಿಯಿಂದ…

Read More

RCB vs CSK: ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್; ವಿಡಿಯೋ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ ಹೈವೋಲ್ಟೇಜ್ ಕದನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆರ್​ಸಿಬಿಗೆ ಸ್ಫೋಟಕವಲ್ಲದಿದ್ದರೂ ಅವಶ್ಯಕ ಆರಂಭ ಸಿಕ್ಕಿದೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್​ಗೆ…

Read More

ಕೊನೆಗೂ ಮಂಡಿಯೂರಿದ ‘ಜನ ನಾಯಗನ್’; ರಿಲೀಸ್ ಮತ್ತಷ್ಟು ವಿಳಂಬ? – Kannada News | Jana Nayagan Release Woes: Vijay’s Film Hits Censor Snag, Makers Consider Withdrawing Case

ಅಂದುಕೊಂಡಂತೆ ನಡೆದಿದ್ದರೆ ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಈಗಾಗಲೇ ರಿಲೀಸ್ ಆಗಿ ಒಂದು ತಿಂಗಳು ಕಳೆದಿರಬೇಕಿತ್ತು. ಈಗಾಗಲೇ ಸಿನಿಮಾ ಒಟಿಟಿಗೆ ರಿಲೀಸ್​ಗೆ ರೆಡಿ ಆಗಬೇಕಿತ್ತು. ಆದರೆ, ಹಾಗಾಗಿಲ್ಲ. ಸೆನ್ಸಾರ್ ಮಂಡಳಿ ಚಿತ್ರಕ್ಕೆ ಪ್ರಮಾಣ ಪತ್ರ ನೀಡಿಲ್ಲ. ಇದರಿಂದ ಸಿನಿಮಾದ ಥಿಯೇಟ್ರಿಕಲ್ ರಿಲೀಸ್ ವಿಳಂಬ ಆಗುತ್ತಿದೆ. ಈಗಾಗಲೇ ತಂಡದವರು ಕೋರ್ಟ್ ಮೆಟ್ಟಿಲು ಕೂಡ ಏರಿದ್ದಾರೆ. ಆದರೆ, ತಂಡದವರು ಕೋರ್ಟ್​ನಿಂದ ಕೇಸ್​ನ ಹಿಂಪಡೆಯುವ ಬಗ್ಗೆ ಆಲೋಚನೆ ಮಾಡಿದ್ದಾರೆ. ಈ ಮೂಲಕ ಕೊನೆಗೂ ತಂಡ ಮಂಡಿಯೂರಿದೆ…

Read More

40 ವರ್ಷ ದಾಟಿದ ಮಹಿಳೆಯರಲ್ಲಿ ಕೂದಲು ಉದುರುವಿಕೆಯ ಸಮಸ್ಯೆ ಕಾಣಿಸಿಕೊಳ್ಳಲು ಕಾರಣವೇ ಇದು! – Kannada News | Hair Loss in Women Over 40: Common Causes & Solutions

ಮಹಿಳೆಯರಾಗಲಿ ಅಥವಾ ಪುರುಷರಾಗಲಿ, ಕೂದಲು ಉದುರುವ ಸಮಸ್ಯೆ (Hair Fall) ಕಂಡುಬರುವುದು ಸಾಮಾನ್ಯ. ಆದರೆ ಮಹಿಳೆಯರಿಗೆ 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ. ಅನೇಕರಲ್ಲಿ ಈ ಸಮಸ್ಯೆಯನ್ನು ನಿಯಂತ್ರಿಸಲು ಸಾಧ್ಯವೇ ಇಲ್ಲ ಎಂಬುವಷ್ಟರ ಮಟ್ಟಿಗೆ ಕೂದಲು ಉದುರುತ್ತದೆ. ನಿಮ್ಮ ಮನೆಯಲ್ಲಿಯೂ ಯಾರಿಗಾದರೂ ಈ ರೀತಿ ಸಮಸ್ಯೆ ಕಂಡು ಬಂದಿದ್ಯಾ, 40 ವರ್ಷದ ನಂತರ ಕೂದಲು ಉದುರುವ ಸಮಸ್ಯೆ ಹೆಚ್ಚಾಗಲು ಕಾರಣವೇನು ಎಂದು ಯೋಚಿಸಿದ್ದೀರಾ… ಅನಾರೋಗ್ಯದಿಂದ ಈ ರೀತಿಯಾಗುತ್ತದೆಯೇ ಇದನ್ನು ನಿಯಂತ್ರಿಸಲು ಏನು ಮಾಡಬೇಕು ಎಂಬುದನ್ನು…

Read More

ನೆಟ್‌ಫ್ಲಿಕ್ಸ್‌ನ ‘ಘೂಸ್‌ಖೋರ್ ಪಂಡತ್’ ವಿವಾದ: ಟೀಸರ್ ಡಿಲೀಟ್ ಮಾಡಿದ ಚಿತ್ರತಂಡ – Kannada News | Ghooskhor Pandat Controversy Netflix deletes teaser after backlash

ಬಾಲಿವುಡ್ ನಟ ಮನೋಜ್ ಬಾಜಪೇಯಿ ಅಭಿನಯದ ‘ಘೂಸ್‌ಖೋರ್ ಪಂಡತ್’ (Ghooskhor Pandat) ಸಿನಿಮಾ ಬಿಡುಗಡೆಗೂ ಮುನ್ನವೇ ವಿವಾದ ಸೃಷ್ಟಿ ಮಾಡಿದೆ. ತೀವ್ರ ವಿರೋಧ ಹಾಗೂ ಕಾನೂನು ಸಂಘರ್ಷದ ಬೆನ್ನಲ್ಲೇ ಇಂಟರ್ನೆಟ್‌ನಿಂದ ಈ ಸಿನಿಮಾದ ಟೀಸರ್ ಹಾಗೂ ಎಲ್ಲ ಪ್ರಚಾರದ ಕಂಟೆಂಟ್​​ಗಳನ್ನು ತೆಗೆದು ಹಾಕಲು ನೆಟ್‌ಫ್ಲಿಕ್ಸ್ ಹಾಗೂ ಚಿತ್ರತಂಡ ನಿರ್ಧರಿಸಿದೆ. ಕೇಂದ್ರ ಸರ್ಕಾರವು ನೆಟ್‌ಫ್ಲಿಕ್ಸ್ (Netflix) ಸಂಸ್ಥೆಗೆ ಚಿತ್ರದ ಟೀಸರ್ ತೆಗೆದುಹಾಕುವಂತೆ ಸೂಚನೆ ನೀಡಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು…

Read More

ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ! ಕೊನೆಗೂ ಮಮತಾರನ್ನು ಸೋಲಿಸಿದ್ಹೇಗೆ ಬಿಜೆಪಿ? ಇಲ್ಲಿವೆ ಕೆಲವು ಇಂಟರೆಸ್ಟಿಂಗ್ ಮಾಹಿತಿ – Kannada News | West Bengal Election Result 2026: How BJP Defeated Mamata Banerjee; Analysis of Muslim and Women Vote Shifts

ಕೈಬಿಟ್ಟ ಮಹಿಳಾ ಮತದಾರರು: ಮಮತಾ ಬ್ಯಾನರ್ಜಿ ಅವರ ‘ಲಕ್ಷ್ಮಿ ಭಂಡಾರ್’ ಯೋಜನೆಗೆ ಪ್ರತಿಯಾಗಿ ಬಿಜೆಪಿ ಘೋಷಿಸಿದ ಮಹಿಳೆಯರಿಗೆ ಮಾಸಿಕ 3,000 ರೂ. ಮತ್ತು ಉಚಿತ ಬಸ್ ಪ್ರಯಾಣದ ಭರವಸೆ ಮಹಿಳಾ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರೊಂದಿಗೆ, ದೀದಿಯ ಸಾಂಪ್ರದಾಯಿಕ ಮಹಿಳಾ ಮತಬ್ಯಾಂಕ್ ಈ ಬಾರಿ ಚದುರಿರುವುದು ಸ್ಪಷ್ಟವಾಗಿದೆ. Source link

Read More

ದಾವಣಗೆರೆ: ಗೋಗುದ್ದು ಗ್ರಾಮದಲ್ಲಿ ಹೃದಯಾಘಾತದಿಂದ 9ನೇ ತರಗತಿ ಬಾಲಕ ಸಾವು – Kannada News | Class 9 Student Dies of Suspected Heart Attack in Davanagere’s Goguddu Village

ದಾವಣಗೆರೆ, ಫೆಬ್ರವರಿ 24: ಕರ್ನಾಟಕದಲ್ಲಿ (Karnataka) ಇತ್ತೀಚೆಗೆ ಕಿರಿಯ ವಯಸ್ಸಿನವರಲ್ಲಿ ಹೃದಯಾಘಾತ (Heart Attack), ಅದರಿಂದಾಗಿ ಸಾವುಗಳು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ಜೋರಾಗಿದೆ. ಇದರ ನಡುವೆಯೇ, ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು ಗ್ರಾಮದಲ್ಲಿ 15 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಗೋಗುದ್ದು ಗ್ರಾಮದ ಚಮನ್‌ಸಾಬ್ ಮತ್ತು ಫಾತಿಮಾ ದಂಪತಿಯ ಪುತ್ರ ಮುಜಾಮಿಲ್ (15) ಮೃತ ಬಾಲಕ. ಆತ ರಾಜೀವ್ ಗಾಂಧಿ ವಸತಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ. ಶಾಲೆಗೆ ರಜೆ ಹಿನ್ನೆಲೆ…

Read More

SA vs NZ: ಮೊದಲ ಸೆಮೀಸ್ ಕಾಳಗಕ್ಕೆ ಮಳೆ ಅಡ್ಡಿ? ಮೀಸಲು ದಿನದ ನಿಯಮವೇನು? – Kannada News | SA vs NZ T20 World Cup Semifinal: Eden Gardens Weather, Pitch & Reserve Day Explained

ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ (South Africa vs New Zealand) ತಂಡಗಳು 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ (T20 World Cup Semifinal 2026) ಪರಸ್ಪರ ಮುಖಾಮುಖಿಯಾಗುತ್ತಿವೆ. ಈ ಪಂದ್ಯವು ಮಾರ್ಚ್ 4 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಎರಡೂ ತಂಡಗಳು ಈ ಪಂದ್ಯವನ್ನು ಗೆದ್ದು ಫೈನಲ್ ತಲುಪಲು ಎದುರು ನೋಡುತ್ತಿವೆ. ದಕ್ಷಿಣ ಆಫ್ರಿಕಾ ಈ ಪಂದ್ಯಾವಳಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ಮತ್ತೊಂದೆಡೆ, ಅದೃಷ್ಟದ ಬಲದಿಂದ ನ್ಯೂಜಿಲೆಂಡ್ ಸೆಮಿಫೈನಲ್ ತಲುಪಿದೆ….

Read More

Mukul Roy Death: ಪಶ್ಚಿಮ ಬಂಗಾಳ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್ ನಿಧನ – Kannada News | Mukul Roy : Bengal’s Political Chanakya and Ex Railway Minister Passes Away at 71

ಕೋಲ್ಕತ್ತಾ, ಫೆಬ್ರವರಿ 23: ಪಶ್ಚಿಮ ಬಂಗಾಳದ ರಾಜಕೀಯ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮುಕುಲ್ ರಾಯ್(71) ನಿಧನರಾಗಿದ್ದಾರೆ. ಮುಕುಲ್ ರಾಯ್(Mukul Roy) ಮಾಜಿ ರೈಲ್ವೆ ಸಚಿವರು ಆಗಿದ್ದರು ಹಾಗೂ ಒಂದು ಸಮಯದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯ ಆಪ್ತ ಸಹಾಯಕರು ಕೂಡ ಆಗಿದ್ದರು. ಅವರು ಬೆಳಗಿನ ಜಾವ 1.30ರ ವೇಳೆಗೆ ಕೋಲ್ಕತ್ತದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬಹು ಕಾಯಿಲೆಗಳಿಂದ ಬಳಲುತ್ತಿದ್ದರು ಮತ್ತು ಕೆಲವು ದಿನಗಳ ಹಿಂದೆ ಕೋಮಾದಲ್ಲಿದ್ದರು. ಅದಕ್ಕೂ ಮುನ್ನ ಅವರು ನೆನಪಿನ ಶಕ್ತಿಯನ್ನು ಕಳೆದುಕೊಂಡಿದ್ದರು. ಕಳೆದ ಎರಡು ವರ್ಷಗಳಿಂದ…

Read More

Daily Devotional: ಯಾವ ಲಗ್ನಕ್ಕೆ ಯಾವ ಅದೃಷ್ಟ ದೇವತೆ ಗೊತ್ತಾ? – Kannada News | Daily Devotional: Unlock Your Fortune, Discover Your Lucky Deity by Lagna

ಬೆಂಗಳೂರು, ಜನವರಿ 31: ಪ್ರತಿಯೊಬ್ಬರ ಜೀವನದಲ್ಲೂ ಅದೃಷ್ಟ ಮತ್ತು ಶುಭ ಫಲಗಳನ್ನು ಬಯಸುವುದು ಸಾಮಾನ್ಯ. ಜ್ಯೋತಿಷ್ಯದ ಪ್ರಕಾರ, ನಮ್ಮ ಜನ್ಮ ಲಗ್ನಕ್ಕೆ ಅನುಗುಣವಾಗಿ ನಮ್ಮ ಅದೃಷ್ಟ ದೇವತೆಯನ್ನು ಕಂಡುಕೊಳ್ಳಬಹುದು. ಲಗ್ನದಿಂದ ಐದನೇ ಸ್ಥಾನದ ಅಧಿಪತಿಯನ್ನು ಪಂಚಮಾಧಿಪತಿ ಎಂದು ಕರೆಯಲಾಗುತ್ತದೆ ಮತ್ತು ಈ ಪಂಚಮಾಧಿಪತಿಯೇ ನಿಮ್ಮ ಅದೃಷ್ಟ ದೇವತೆ ಆಗಿರುತ್ತಾನೆ. ಈ ದೇವತೆಯನ್ನು ಆರಾಧಿಸುವುದರಿಂದ ಜೀವನದಲ್ಲಿ ಅದೃಷ್ಟ ಮತ್ತು ಸಂತೋಷ ಕೂಡಿಬರುತ್ತದೆ. ಉದಾಹರಣೆಗೆ, ಮೇಷ ಲಗ್ನದಲ್ಲಿ ಜನಿಸಿದವರಿಗೆ ಪಂಚಮ ಸ್ಥಾನವು ಸಿಂಹ ರಾಶಿಯಾಗಿರುತ್ತದೆ. ಸಿಂಹ ರಾಶಿಯ ಅಧಿಪತಿ ಸೂರ್ಯ…

Read More