Headlines

IND vs WI: ಭಾರತ- ವಿಂಡೀಸ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಕೋಲ್ಕತ್ತಾದ ಹವಾಮಾನ? – Kannada News | T20 WC Semifinal: India vs WI Qualification Scenarios and Rain Impact on March 1 Match

ಹಾಲಿ ಚಾಂಪಿಯನ್ ಟೀಂ ಇಂಡಿಯಾ 2026 ರ ಟಿ20 ವಿಶ್ವಕಪ್‌ನಲ್ಲಿ ಸೆಮಿಫೈನಲ್ ತಲುಪುತ್ತದೆಯೇ ಅಥವಾ ಇಲ್ಲವೇ? ಎಂಬುದು ಮಾರ್ಚ್ 1 ರ ಭಾನುವಾರದಂದು ನಿರ್ಧರವಾಗಲಿದೆ. ಮಾರ್ಚ್ 1 ರಂದು ಸೂಪರ್ 8 ಸುತ್ತಿನಲ್ಲಿ ಟೀಂ ಇಂಡಿಯಾ ತನ್ನ ಮೂರನೇ ಮತ್ತು ಅಂತಿಮ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ, ಎರಡು ಬಾರಿ ವಿಶ್ವಕಪ್ ವಿಜೇತ ವೆಸ್ಟ್ ಇಂಡೀಸ್ ತಂಡವನ್ನು ಟೀಂ ಇಂಡಿಯಾ ಎದುರಿಸಲಿದೆ. ಸೂಪರ್ 8 ಸುತ್ತಿನಲ್ಲಿ ವೆಸ್ಟ್ ಇಂಡೀಸ್‌ಗೂ ಇದು ಮೂರನೇ ಪಂದ್ಯವಾಗಿದೆ. ಹೀಗಾಗಿ ಎರಡೂ ತಂಡಗಳಿಗೆ…

Read More

ಇಂದು ಈ ರಾಶಿಯಲ್ಲಿ ‘ಗಜಕೇಸರಿ ಯೋಗ’: ಯಾರಿಗೆ ಒಲಿಯಲಿದೆ ಅದೃಷ್ಟ? – Kannada News | Zodiac Forecasts: Dr. Basavaraj Gurujis Insights on 16 April 2026 for All Signs

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 16 ಏಪ್ರಿಲ್ 2026 ಗುರುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಂ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ ಚತುರ್ದಶಿ ಮತ್ತು ಉತ್ತರಾಭಾದ್ರ ನಕ್ಷತ್ರದ ಈ ಶುಭ ದಿನದಂದು ಗ್ರಹಗಳ ಸಂಚಾರವು ರಾಶಿಗಳ ಮೇಲೆ ಬೀರುವ ಪ್ರಭಾವವನ್ನು ವಿವರಿಸಲಾಗಿದೆ. ರವಿ ಮೇಷದಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚರಿಸುತ್ತಿದ್ದು ಗಜಕೇಸರಿ ಯೋಗ ಉಂಟಾಗಿದೆ. ಇಂದಿನ ರಾಹುಕಾಲ ಮಧ್ಯಾಹ್ನ 1:52 ರಿಂದ 3:22…

Read More

ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ: ಪ್ರಧಾನಿ ನರೇಂದ್ರ ಮೋದಿ ಸಂತಾಪ

ಭಾರತೀಯ ಚಿತ್ರರಂಗದ ಅಪ್ರತಿಮ ಗಾಯಕಿ, ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದ ಆಶಾ ಭೋಸ್ಲೆ (Asha Bhosle) ಅವರು ಮುಂಬೈನಲ್ಲಿ ನಿಧನರಾದರು. ಕಳೆದ ಕೆಲವು ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ (ಏಪ್ರಿಲ್ 12) ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ನಿಧನದ ಬಗ್ಗೆ ಮಾಹಿತಿ ನೀಡಿದ ಡಾ. ಪ್ರತೀತ್, ‘ಹಿರಿಯ ಗಾಯಕಿ ಆಶಾ ಭೋಸ್ಲೆ ಅವರು ಇಂದು ನಿಧನರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರು ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಮತ್ತು ಬಹುಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾರೆ’ ಎಂದು ಖಚಿತಪಡಿಸಿದ್ದಾರೆ….

Read More

ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ – Kannada News | US Sinks Iranian Warship IRIS Dena in Indian Ocean; Death Toll Rises to 87 Amid Escalating Iran US Tensions

ಕೊಲಂಬೋ, ಮಾರ್ಚ್​ 4: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ (IRIS Dena) ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೃತರ…

Read More

ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ

ಬೆಂಗಳೂರು, ಏಪ್ರಿಲ್ 12: ನಗರದ ಹಳೆ ಗುರಪ್ಪನಪಾಳ್ಯದ ವಾರ್ಡ್ ನಂಬರ್ 171 ರಲ್ಲಿ ಕಸ ನಿರ್ವಹಣೆಯು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ. ತಿಂಗಳುಗಟ್ಟಲೆ ಕಸ ಸಂಗ್ರಹವಾಗಿದ್ದು ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳು ಸಂಪೂರ್ಣವಾಗಿ ಮುಚ್ಚಿಹೋಗಿವೆ. ಜಿಬಿಎ ಮತ್ತು ಬೆಂಗಳೂರು ದಕ್ಷಿಣ ನಗರಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಸ್ಥಳೀಯ ನಿವಾಸಿಗಳಾದ ಜಾಕೀರ್ ಹುಸೇನ್ ಅವರ ನೇತೃತ್ವದಲ್ಲಿ ನಾಗರಿಕರು ತಮ್ಮ ಸ್ವಂತ ವೆಚ್ಚದಲ್ಲಿ ಜೆಸಿಬಿ ಕರೆಸಿ ಕಸವನ್ನು ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಕಸದ ರಾಶಿಗಳಿಂದ…

Read More

ಬೆಂಗಳೂರಿನಲ್ಲೊಂದು ಘೋರ ದುರಂತ: ನಿರ್ಮಾಣ ಹಂತದ ಕಟ್ಟಡದಿಂದ ಬ್ರಿಕ್ಸ್ ಬಿದ್ದು ಮಗು ಸಾವು – Kannada News | Bengaluru tragedy: Child dies after bricks fall from an under construction building

ಬೆಂಗಳೂರು, ಡಿಸೆಂಬರ್​ 18: ನಿರ್ಮಾಣ ಹಂತದ ಕಟ್ಟಡದ 4ನೇ ಮಹಡಿಯಿಂದ ಸಿಮೆಂಟ್ ಇಟ್ಟಿಗೆ ಬಿದ್ದು ಮಗು (child) ಸಾವನ್ನಪ್ಪಿರುವಂತಹ (death) ಘಟನೆ ಗುರುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್‌ಎಎಲ್‌ನ ಚಿನ್ನಪ್ಪನಹಳ್ಳಿಯಲ್ಲಿ ಸಂಭವಿಸಿದೆ. ಶ್ರೀಶೈಲ್ ಎಂಬುವವರ ಪುತ್ರಿ ಮನುಶ್ರೀ ಅಲಿಯಾಸ್ ಪಾರು(4) ಸಾವನ್ನಪ್ಪಿರುವ ಮಗು. ಮತ್ತಿಬ್ಬರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೆಚ್‌ಎಎಲ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ವಿಜಯಪುರ ಜಿಲ್ಲೆಯವರು. ನಿರ್ಮಾಣ ಹಂತದ ಕಟ್ಟಡದ ಪಕ್ಕದಲ್ಲಿ ಸಿಮೆಂಟ್ ಶೀಟ್​​ನ ಶೆಡ್‌ನಲ್ಲಿ ಕುಟುಂಬ ವಾಸವಾಗಿತ್ತು. ಗಾಯಾಳು ಮಕ್ಕಳಾದ ಶ್ರಿಯನ್ (6)…

Read More

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ – Kannada News | Valmiki Development Corporation Scam: CBI Raids in Ballari Close Aide of Former Karnataka Minister B Nagendra

ಬಳ್ಳಾರಿ, ಡಿಸೆಂಬರ್ 31: ಮಾಜಿ ಸಚಿವ ಬಿ. ನಾಗೇಂದ್ರ ಅವರ ಆಪ್ತ ವಿಶ್ವನಾಥ ಮನೆ ಮೇಲೆ ಬಳ್ಳಾರಿಯಲ್ಲಿ ಸಿಬಿಐ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ಬೆಂಗಳೂರು ರಸ್ತೆಯಲ್ಲಿರುವ ವಿಶ್ವನಾಥ ನಿವಾಸಕ್ಕೆ ನಾಲ್ಕು ಜನ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಮನೆ ಪರಿಶೀಲನೆ ನಡೆಸಲಾಗಿದೆ. ಈ ವೇಳೆ ವಿಶ್ವನಾಥ ಮನೆಯಲ್ಲಿಲ್ಲದ ಕಾರಣ, ಅವರ ಸಹೋದರ ಮಹೇಶ್​ರನ್ನು ಸಿಬಿಐ ಅಧಿಕಾರಿಗಳು ಬ್ರೂಸ್ ಪೇಟೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ.ಠಾಣೆಯಲ್ಲಿಯೇ ಸಿಬಿಐ ಅಧಿಕಾರಿಗಳು ವಿಶ್ವನಾಥ ಸಂಬಂಧಿತ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಈ…

Read More

ಭಾರತೀಯ ಪ್ರಜೆಗಳು ಅಮೆರಿಕದಲ್ಲಿ ಎಷ್ಟು ಸಮಯ ಉಳಿಯಬಹುದು?ವೀಸಾ ಮುಕ್ತಾಯದ ಬಗ್ಗೆ ಸ್ಪಷ್ಟನೆ ಇಲ್ಲಿದೆ – Kannada News | How long can Indian visitors stay in US? Embassy clarification on visa expiry date

ನವದೆಹಲಿ, ಡಿಸೆಂಬರ್ 18: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರ ವಲಸಿಗರ ಮೇಲಿನ ಕಠಿಣ ಕ್ರಮದ ಮಧ್ಯೆ ಭಾರತದಲ್ಲಿನ ಅಮೆರಿಕದ ರಾಯಭಾರ ಕಚೇರಿಯು ವಿದೇಶಿಗರು ಅಮೆರಿಕದಲ್ಲಿ ಎಷ್ಟು ದಿನಗಳು ಉಳಿಯಬಹುದು? ಎಂಬುದಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಬಹಿರಂಗಗೊಳಿಸಿದೆ. ಈ ಬಗ್ಗೆ ಮಾಡಿರುವ ಎಕ್ಸ್​ ಪೋಸ್ಟ್‌ನಲ್ಲಿ ರಾಯಭಾರ ಕಚೇರಿಯು ಅಮೆರಿಕದಲ್ಲಿ ವಿಸಿಟರ್​​ಗಳ ವಾಸ್ತವ್ಯದ ಅವಧಿಯು ಅವರ ವೀಸಾ ಮುಕ್ತಾಯ ದಿನಾಂಕದ ಪ್ರಕಾರವಾಗಿರುವುದಿಲ್ಲ ಎಂದು ಹೇಳಿದೆ. “ಅಂತಾರಾಷ್ಟ್ರೀಯ ವಿಸಿಟರ್​​ಗಳಿಗೆ ಅಮೆರಿಕದಲ್ಲಿ ಉಳಿಯಲು ಅನುಮತಿಸಲಾದ ಸಮಯವನ್ನು ಅವರ ಆಗಮನದ…

Read More

Daily Devotional: ಶುಭ ಕಾರ್ಯಗಳಲ್ಲಿ ಮೊದಲಿಗೆ ದೀಪವನ್ನ ಬೆಳಗೋದು ಯಾಕೆ?

ಬೆಂಗಳೂರು, ಮಾ.11: ನಿತ್ಯ ಭಕ್ತಿ ಕಾರ್ಯಕ್ರಮಕ್ಕೆ ಸುಸ್ವಾಗತ. ಯಾವುದೇ ಶುಭ ಸಮಾರಂಭ, ಉದ್ಘಾಟನೆ ಅಥವಾ ಹೊಸ ಕೆಲಸ ಕಾರ್ಯಗಳನ್ನು ಪ್ರಾರಂಭಿಸುವ ಮೊದಲು ದೀಪ ಬೆಳಗುವುದು ನಮ್ಮ ಸನಾತನ ಸಂಪ್ರದಾಯದಲ್ಲಿ ಹಾಸುಹೊಕ್ಕಾಗಿದೆ. ಈ ಪದ್ಧತಿಯ ಹಿಂದಿನ ಮಹತ್ವವನ್ನು ನಾವು ಅರಿಯಬೇಕು. ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ದನಃ ದೀಪೋ ಹರತು ಮೇ ಪಾಪಾನಿ ಸಂಧ್ಯಾ ದೀಪ ನಮೋಸ್ತುತೇ ಎಂಬ ಶ್ಲೋಕ ದೀಪದ ಆಧ್ಯಾತ್ಮಿಕ ಶಕ್ತಿಯನ್ನು ಸಾರುತ್ತದೆ. ದೀಪವನ್ನು ಭಗವಂತನ ಸ್ವರೂಪವೆಂದು ಪರಿಗಣಿಸಲಾಗುತ್ತದೆ. ದೀಪದ ಜ್ವಾಲೆಯು ಯಾವಾಗಲೂ ಊರ್ಧ್ವಮುಖವಾಗಿ…

Read More

ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ

ಖ್ಯಾತ ಗಾಯಕಿ ಆಶಾ ಭೋಸ್ಲೆ (Asha Bhosle) ಅವರನ್ನು ಕಳೆದುಕೊಂಡು ಭಾರತದ ಸಂಗೀತ ಲೋಕ ಬಡವಾಗಿದೆ. ಅವರ ಅಗಲಿಕೆಯಿಂದ ತುಂಬಲಾರದ ನಷ್ಟ ಆಗಿದೆ. ಸಾವಿರಾರು ಗೀತೆಗಳ ಮೂಲಕ ಆಶಾ ಭೋಸ್ಲೆ ಅವರು ಜನಮನ ಗೆದ್ದಿದ್ದರು. ಕನ್ನಡದಲ್ಲಿ ಅವರು ಧ್ವನಿ ನೀಡಿದ್ದು 4 ಹಾಡುಗಳಿಗೆ ಮಾತ್ರ. ಆ ಪೈಕಿ ಕೊನೆಯ ಹಾಡು, ಅಂದರೆ ನಾಲ್ಕನೇ ಹಾಡು ಬಿಡುಗಡೆ ಆಗಿಲ್ಲ. ಆ ಗೀತೆಗೆ ವೀರ್ ಸಮರ್ಥ್ ಅವರು ಸಂಗೀತ ನಿರ್ದೇಶನ ಮಾಡಿದ್ದರು. ಕಡಿಮೆ ಸಂಭಾವನೆ ಕೊಟ್ಟರೂ ಕೂಡ ಆಶಾ ಭೋಸ್ಲೆ…

Read More