Headlines

Success Story: ತಂದೆಯ ಶೂ ಅಂಗಡಿಯಿಂದ IAS ಅಧಿಕಾರಿವರೆಗೆ; 6ನೇ ರ‍್ಯಾಂಕ್ ಪಡೆದು ಇತಿಹಾಸ ನಿರ್ಮಿಸಿದ ಶುಭಮ್ ಗುಪ್ತಾ ಯಶೋಗಾಥೆ – Kannada News | Shubham Gupta IAS: From Shoe Shop to UPSC AIR 6 Topper | An Inspiring Success Story

ಹೆತ್ತವರ ಮುಖದಲ್ಲಿ ಹೆಮ್ಮೆಯ ನಗು ಮೂಡಿಸುವುದು ಪ್ರತೀ ಮಕ್ಕಳ ಕನಸು. ಅದೇ ರೀತಿ ತನ್ನ ತಂದೆಯ ಕನಸನ್ನು ನನಸಾಗಿಸಿ, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದು IAS ಅಧಿಕಾರಿಯಾದ ಶುಭಮ್ ಗುಪ್ತಾ ಅವರ ಜೀವನಗಾಥೆ ಇಂದು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯಾಗಿದೆ. ಕಠಿಣ ಪರಿಶ್ರಮ, ನಿರಂತರ ಹೋರಾಟ ಮತ್ತು ಎಂದಿಗೂ ಕೈಬಿಡದ ಮನೋಭಾವ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು ಎಂಬುದಕ್ಕೆ ಶುಭಮ್ ಜೀವಂತ ಉದಾಹರಣೆ. ಶುಭಮ್ ಅವರ ಕುಟುಂಬ ಮೂಲತಃ ರಾಜಸ್ಥಾನದ ಸಿಕಾರ್ ಜಿಲ್ಲೆಯದ್ದು….

Read More

ಡಾ ರಾಜ್​ಕುಮಾರ್ ಹಾಡಿದ ರಾಯರ ಹಾಡುಗಳ ನೆನೆದ ನಟಿ ತಾರಾ

ರಾಯರ (Rayaru) ಕುರಿತಾಗಿ ಹಲವಾರು ಖ್ಯಾತ ಗಾಯಕರ ಹಾಡುಗಳು ಇದ್ದಾವೆ. ಈಗಲೂ ರಾಜ್ಯದ ಹಲವಾರು ದೇವಾಲಯಗಳಲ್ಲಿ ಗುರುವಾರಗಳಂದು ರಾಯರ ಹಾಡುಗಳನ್ನು ಹಾಕಲಾಗುತ್ತದೆ. ಅವುಗಳಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವುದು ಪಿಬಿ ಶ್ರೀನಿವಾಸ್ ಹಾಡಿರುವ ಹಾಡುಗಳು ಮತ್ತು ಡಾ ರಾಜ್​ಕುಮಾರ್ ಅವರು ಹಾಡಿದ ಹಾಡುಗಳು. ಇದೀಗ ಅಜನೀಶ್ ಲೋಕನಾಥ್ ಅವರು ರಾಯರ ಹಾಡುಗಳ ಆಲ್ಬಂ ಒಂದನ್ನು ಮಾಡಿದ್ದಾರೆ. ಆಲ್ಬಂ ಅನ್ನು ನಟಿ ತಾರಾ ಹಾಗೂ ಇತರ ಗಣ್ಯರು ಬಿಡುಗಡೆ ಮಾಡಿದ್ದು, ನಟಿ ತಾರಾ ಅವರು ಅಣ್ಣಾವ್ರು ಹಾಡಿದ್ದ ರಾಯರ ಹಾಡುಗಳ…

Read More

ಐಶಾರಾಮಿ ಕಾರು ಖರೀದಿಸಿದ ನಟಿ ರಾಧಿಕಾ, ಬೆಲೆ ಎಷ್ಟು ಲಕ್ಷ ಗೊತ್ತೆ? – Kannada News | Radhika Narayan purchased new Volvo Ex30 car see details

ಸಿನಿಮಾ (Cinema) ನಟ-ನಟಿಯರು ಐಶಾರಾಮಿ ಕಾರುಗಳು ಖರೀದಿಸುವುದು ಹೊಸದೇನೂ ಅಲ್ಲ. ಆದರೆ ಅವರ ಕಾರುಗಳ ಆಯ್ಕೆ ಅವರ ವ್ಯಕ್ತಿತ್ವವನ್ನು ಸೂಚಿಸುತ್ತವೆ. ಇದೀಗ ನಟಿ ರಾಧಿಕಾ ನಾರಾಯಣ್ ಅವರು ಹೊಸ ಕಾರೊಂದನ್ನು ಖರೀದಿ ಮಾಡಿದ್ದಾರೆ. ಇದು ಸಾಮಾನ್ಯವಾದ ಕಾರಲ್ಲ, ವಿಶ್ವದಲ್ಲೇ ಸುರಕ್ಷತೆಗೆ ಹೆಸರಾದ ಕಾರು ಬ್ರ್ಯಾಂಡ್ ಒಂದು ಬಿಡುಗಡೆ ಮಾಡಿರುವ ಐಶಾರಾಮಿ ಮತ್ತು ಸುರಕ್ಷಿತ ಇವಿ ಕಾರು. ಅದುವೇ ವೋಲ್ವೋ ಇಎಕ್ಸ್ 30. ಹಲವು ವೈಶಿಷ್ಟ್ಯತೆಗಳನ್ನು ಹೊಂದಿರುವ ಈ ಹೊಸ ಕಾರನ್ನು ನಟಿ ರಾಧಿಕಾ ಖರೀದಿ ಮಾಡಿದ್ದಾರೆ. ‘ರಂಗಿತರಂ’,…

Read More

ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶವಿಲ್ಲ: ಹಾಕಿಕೊಂಡು ಬಂದ್ರೆ ಕಾನೂನು ಕ್ರಮ; ಮಧು ಬಂಗಾರಪ್ಪ – Kannada News | Saffron Shawls Not Allowed in Schools; Legal Action Will Be Taken, Says Madhu Bangarappa

ಮೈಸೂರು, ಮೇ 23: ಹಿಜಾಬ್ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ. ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೇವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ‌. ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಸಮಾನತೆ ಸಂಕೇತ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ವಿಚಾರವಾಗಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಶಾಲೆಗಳಲ್ಲಿ ಕೇಸರಿ ಶಾಲಿಗೆ ಅವಕಾಶ ಇಲ್ಲ, ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ಎಂದಿದ್ದಾರೆ. ಕೇಂದ್ರೀಯ…

Read More

ಆರತಿ ಎತ್ತಿದ ಮಹಿಳೆಯರಿಗೆ ಗರಿಗರಿ ನೋಟ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,23: ಆನೇಕಲ್‌ನಲ್ಲಿ ದೇಶದ 2ನೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭ ವಿಜೃಂಭಣೆಯಿಂದ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಅಪಾರ ಸಂಖ್ಯೆಯ ಜನರು ನೆರೆದಿದ್ದರು. ಈ ಹೊಸ ಕ್ರಿಕೆಟ್ ಸ್ಟೇಡಿಯಂ ಬೆಂಗಳೂರಿನ ಕ್ರೀಡಾ ಲೋಕಕ್ಕೆ ಒಂದು ದೊಡ್ಡ ಮೈಲಿಗಲ್ಲು ಆಗಲಿದೆ. ಇದು ಚಿನ್ನಸ್ವಾಮಿ ಸ್ಟೇಡಿಯಂ ನಂತರ ಮತ್ತೊಂದು ಪ್ರಮುಖ ಕ್ರಿಕೆಟ್ ಅಖಾಡವಾಗಿ ಹೊರಹೊಮ್ಮಲಿದೆ. ಕಾರ್ಯಕ್ರಮದ ನಿಮಿತ್ತ…

Read More

ಬೆಂಗಳೂರಲ್ಲಿ ಉಬರ್ ಕ್ಯಾಬ್ ಚಾಲಕನ ಮೇಲೆ ಗ್ಯಾಂಗ್​ನಿಂದ ಡೆಡ್ಲಿ ಅಟ್ಯಾಕ್​​! ಯುವತಿ ಎದುರೇ ಹಿಗ್ಗಾಮುಗ್ಗಾ ಥಳಿತ – Kannada News | Bengaluru: Gang Attacks Uber Cab Driver in Front of girl

ಬೆಂಗಳೂರು, ಮೇ 23: ಸಿಲಿಕಾನ್ ಸಿಟಿಯಲ್ಲಿ (Bangaluru) ಪುಂಡರ ಹಾವಳಿ ಮಿತಿಮೀರಿದ್ದು, ಮಧ್ಯರಾತ್ರಿ ರಸ್ತೆಯಲ್ಲೇ ಉಬರ್ ಕ್ಯಾಬ್ ಚಾಲಕನೊಬ್ಬನ (Uber driver) ಮೇಲೆ ಮತ್ತೊಬ್ಬ ಚಾಲಕ ಮತ್ತು ಗ್ಯಾಂಗ್​​ನಿಂದ ಕಾರು ಅಡ್ಡ ಹಾಕಿ ಮನ ಬಂದಂತೆ ಥಳಿಸಿದ್ದಾರೆ. ನಗರದ ಡಬಲ್ ರೋಡ್​ನಲ್ಲಿ ಮೇ 22 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಗೆ ಕಾರಣವೇನು ಎಂದು ತಿಳಿದುಬಂದಿಲ್ಲ. ವಿಲ್ಸನ್ ಗಾರ್ಡನ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮುಖ್ಯಾಂಶಗಳು ರಸ್ತೆಯಲ್ಲೇ ಉಬರ್ ಚಾಲಕನ ಮೇಲೆ…

Read More

ಬೆಳಗಾವಿಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಭೀತಿ?!: ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನ ಠಾಣೆಗೆ ತಂದ ಪೊಲೀಸರು – Kannada News | Belagavi Police Operation: Workers Cleared of Illegal Bangladeshi Status Post Document Scan

ಬೆಳಗಾವಿ ಅಕ್ರಮ ವಲಸಿಗರು ಪರಿಶೀಲನೆ ಮಾಡುತ್ತಿರುವ ಪೊಲೀಸರು Image Credit source: Tv9 kannada ಬೆಳಗಾವಿ,ಮೇ,23: ಕುಂದಾನಗರಿ ಬೆಳಗಾವಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ಬಂದಿದ್ದಾರೆ ಎಂಬ ತೀವ್ರ ಆರೋಪ ಮತ್ತು ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಿಂದ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ಮಾಳಮಾರುತಿ ಪೊಲೀಸ್ ಠಾಣೆಗೆ ಕರೆತಂದ ಡಿಸಿಪಿ ನಾರಾಯಣ ಭರಮನಿ ನೇತೃತ್ವದ ತಂಡ, ಅವರ ದಾಖಲೆಗಳನ್ನು ತೀವ್ರ ಪರಿಶೀಲನೆಗೆ ಒಳಪಡಿಸಿದೆ. ಶ್ರೀರಾಮಸೇನೆ ಜಿಲ್ಲಾಧ್ಯಕ್ಷ ರವಿ ಕೋಕಿತ್ಕರ್…

Read More

Admissions Open: IIIT ಬೆಂಗಳೂರು ಬಿ.ಟೆಕ್ ಪ್ರವೇಶಾತಿ ಆರಂಭ: ಜೂನ್ 8ರೊಳಗೆ ಅರ್ಜಿ ಸಲ್ಲಿಸಿ – Kannada News | IIIT Bangalore Admissions 2026 27 Open: Apply for B.Tech & Integrated M.Tech Now!

IIIT ಬೆಂಗಳೂರು ಬಿ.ಟೆಕ್ ಪ್ರವೇಶಾತಿ ಆರಂಭImage Credit source: Pinterest ಬೆಂಗಳೂರು: ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಇಂಟರ್ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇನ್ಫರ್ಮೇಷನ್ ಟೆಕ್ನಾಲಜಿ (IIIT) ಬೆಂಗಳೂರು, 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದ್ದು, ಬಿ.ಟೆಕ್ (B.Tech) ಮತ್ತು ಇಂಟಿಗ್ರೇಟೆಡ್ ಎಂ.ಟೆಕ್ (Integrated M.Tech) ಕೋರ್ಸ್‌ಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಬೇಕಾದ ಮುಖ್ಯ ಅಂಶವೆಂದರೆ, ಈ ಸಂಸ್ಥೆಯ ಸೀಟು ಹಂಚಿಕೆಯು JoSAA (ಜೋಸಾ)…

Read More

ದಕ್ಷಿಣದ ಇಬ್ಬರೂ ಸೂಪರ್​​ ಸ್ಟಾರ್​ಗಳು ಒಂದೇ ಸಿನಿಮಾದಲ್ಲಿ; ನಡೆದಿದೆ ದೊಡ್ಡ ಯೋಜನೆ – Kannada News | Balakrishna and Mohanlal to Team Up? Vivek Athreya Planning a Massive South Multi starrer

ತೆಲುಗು ಚಿತ್ರರಂಗದ ನಿರ್ದೇಶಕ ವಿವೇಕ್ ಆತ್ರೇಯ ಈಗ ದಕ್ಷಿಣ ಭಾರತದ ಇಬ್ಬರು ದಗ್ಗಜ ನಟರನ್ನು ಒಂದೇ ಪರದೆಯ ಮೇಲೆ ತರಲು ಭಾರಿ ಮಾಸ್ಟರ್ ಪ್ಲಾನ್ ಮಾಡಿಕೊಂಡಿದ್ದಾರೆ. ಹೌದು, ನಂದಮೂರಿ ಬಾಲಕೃಷ್ಣ (Balayya) ಅವರ ಮುಂದಿನ ಚಿತ್ರಕ್ಕಾಗಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರನ್ನು ಕರೆತರಲು ತೆರೆಮರೆಯಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಈ ಸುದ್ದಿ ಈಗ ಸಿನಿವಲಯದಲ್ಲಿ ಸಂಚಲನ ಮೂಡಿಸಿದೆ. ‘ಸರಿಪೋದಾ ಶನಿವಾರಂ’ ಚಿತ್ರದ ಯಶಸ್ಸಿನ ಬಳಿಕ ವಿವೇಕ್ ಆತ್ರೇಯ ಅವರು ಬಾಲಕೃಷ್ಣ ಅವರಿಗಾಗಿ ಔಟ್ ಅಂಡ್ ಔಟ್ ಮಾಸ್ ಎಂಟರ್‌ಟೈನರ್…

Read More

IPL 2026: ಇದ್ಯಾವ ರೀತಿಯ ಬೌಲಿಂಗ್..! ಕೃನಾಲ್ ಬೌಲಿಂಗ್‌ಗೆ ಕಾವ್ಯ ಮಾರನ್ ಗರಂ – Kannada News | IPL 2026: SRH Beats RCB; Kavya Maran’s Viral Reaction to Krunal Pandya’s Bowling

2026 ರ ಐಪಿಎಲ್‌ನ (IPL 2026) 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (SRH vs RCB) ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಹೈದರಾಬಾದ್ 55 ರನ್‌ಗಳಿಂದ ಗೆದ್ದುಕೊಂಡಿತು. ಈ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಹಾಗೂ ಟ್ರಾವಿಸ್ ಹೆಡ್ ನಡುವೆ ನಡೆದಿದ್ದ ಮಾತಿನ ಚಕಮಕಿ ಇದೀಗ ಸಖತ್ ಸದ್ದು ಮಾಡಿದೆ. ಇದರ ನಡುವೆ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಿಕಿ ಕಾವ್ಯ ಮಾರನ್ (Kavya Maran), ಆರ್​ಸಿಬಿ ಸ್ಪಿನ್ನರ್ ಕೃನಾಲ್ ಪಾಂಡ್ಯ (Krunal…

Read More