ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ: ಐಸಿಸ್ ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಜಾಲ ಬಯಲು! – Kannada News | ED Raids 8 Locations in Bengaluru Over ISIS Funding and Terror Recruitment

ಬೆಂಗಳೂರಿನ 8 ಕಡೆ ಇಡಿ ಅಧಿಕಾರಿಗಳ ದಿಢೀರ್ ದಾಳಿ ಬೆಂಗಳೂರು, ಜುಲೈ 21: ಬಂಧಿತ ಉಗ್ರ ಸಂಘಟನೆ ಐಸಿಸ್‌ಗೆ (ISIS) ಹಣಕಾಸಿನ ನೆರವು ನೀಡಿದ ಹಾಗೂ ಯುವಕರನ್ನು ಕಾನೂನುಬಾಹಿರವಾಗಿ ವಿದೇಶಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನ 8 ಪ್ರಮುಖ ಸ್ಥಳಗಳಲ್ಲಿ ದಿಢೀರ್ ದಾಳಿ ನಡೆಸಿದ್ದಾರೆ. ರಾಷ್ಟ್ರೀಯ ತನಿಖಾ ಸಂಸ್ಥೆ (NIA) ದಾಖಲಿಸಿದ್ದ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್ ಆಧರಿಸಿ ಜಾರಿ ನಿರ್ದೇಶನಾಲಯವು ಪ್ರಕರಣವನ್ನು ಕೈಗೆತ್ತಿಕೊಂಡು ಈ ಕಾರ್ಯಾಚರಣೆ ನಡೆಸಿದೆ. ಪ್ರಕರಣದ…

Read More

Ajit Pawar Death: ಅಜಿತ್ ಪವಾರ್ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಸಂತಾಪ – Kannada News | Maharashtra Mourns Ajit Pawar: Leaders Pay Tributes to Late Deputy CM

ಬಾರಾಮತಿ, ಜ.28: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅನಿರೀಕ್ಷಿತ ನಿಧನಕ್ಕೆ ದೇಶದಾದ್ಯಂತ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸುತ್ತಿದ್ದಾರೆ. ಇಂದು (ಜನವರಿ 28) ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪಕ್ಷಾತೀತವಾಗಿ ನಾಯಕರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ ಅವರು ಅಜಿತ್ ಪವಾರ್ ಅವರ ನಿಧನಕ್ಕೆ ತೀವ್ರ ಶೋಕ ವ್ಯಕ್ತಪಡಿಸಿದ್ದು, “ಅಜಿತ್ ಪವಾರ್ ಅವರು ಮಹಾರಾಷ್ಟ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಶ್ರೇಷ್ಠ ನಾಯಕ. ಅವರ ನಿಧನವು ನನಗೆ ವೈಯಕ್ತಿಕವಾಗಿ ಮತ್ತು ದೇಶದ ರಾಜಕೀಯಕ್ಕೆ…

Read More

ಎರಡನೇ ಬಾರಿಗೆತಾಯಿ ಆಗ್ತಿದ್ದಾರೆ ಸೋನಂ ಕಪೂರ್; ಸೀಮಂತ ಶಾಸ್ತ್ರದ ಫೋಟೋ ವೈರಲ್ – Kannada News | Sonam Kapoor to be mom soon at the age of 40 Sonam Kapoor Baby Shower Photos

ಸೋನಂ ಕಪೂರ್ ಅವರು ಹಿಂದಿ ಚಿತ್ರರಂಗದಲ್ಲಿ ಹಲವು ವರ್ಷಗಳ ಕಾಲ ನಟನೆ ಮಾಡಿದರು. ಆದರೆ, ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲೇ ಇಲ್ಲ. ಈಗ ಅವರು ಫ್ಯಾಮಿಲಿ ಜೊತೆ ಹಾಯಾಗಿದ್ದಾರೆ. ಉದ್ಯಮಿ ಆನಂದ್ ಅಹೂಜಾ ಅವರನ್ನು ಸೋನಂ ಕಪೂರ್ ವಿವಾಹ ಆಗಿದ್ದಾರೆ. 2018ರಲ್ಲಿ ಅದ್ದೂರಿಯಾಗಿ ಈ ಮದುವೆ ನಡೆಯಿತು. ಈಗ ಸೋನಂ ಕಪೂರ್ ಅವರು ಎರಡನೇ ಬಾರಿಗೆ ತಾಯಿ ಆಗುತ್ತಿದ್ದಾರೆ. 2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ….

Read More

ಹಸುವಿನ ಕಾಲನ್ನು ಟ್ರಕ್​ಗೆ ಕಟ್ಟಿ ದರ ದರನೆ ಎಳೆದ ರಭಸಕ್ಕೆ ಕಾಲೇ ಕಿತ್ತು ಬಂತು

ಒಡಿಶಾ, ಏಪ್ರಿಲ್ 06: ವ್ಯಕ್ತಿಯೊಬ್ಬ ಹಸು(Cow)ವಿನ ಕಾಲನ್ನು ಟ್ರಕ್​ಗೆ ಕಟ್ಟಿ ದರದರನೆ ಎಳೆದೊಯ್ದ ಪರಿಣಾಮ ಅದರ ಕಾಲೇ ಕಿತ್ತು ಬಂದಿರುವ ಅಮಾನವೀಯ ಘಟನೆ ಒಡಿಶಾದ ಮಯೂರ್​ಭಂಜ್​ನಲ್ಲಿ ನಡೆದಿದೆ. ಟ್ರಕ್ ಚಾಲಕನೊಬ್ಬ ಹಸುವನ್ನು ತನ್ನ ವಾಹನದ ಹಿಂದೆ ಕಟ್ಟಿ ಹಲವಾರು ಮೀಟರ್‌ಗಳಷ್ಟು ಎಳೆದುಕೊಂಡು ಹೋಗುತ್ತಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿ-49 ರಲ್ಲಿ ಈ ಘಟನೆ ನಡೆದಿದ್ದು, ಚಾಲಕನನ್ನು ತಕ್ಷಣ ಬಂಧಿಸಿ ಭಾರೀ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಹಸುವಿನ ಹಿಂಗಾಲುಗಳನ್ನು ಹಗ್ಗದಿಂದ ಕಟ್ಟಿ ಟ್ರಕ್​ನ ಹಿಂಭಾಗಕ್ಕೆ ಕಟ್ಟಲಾಗಿತ್ತು. ನಂತರ…

Read More

ಸರ್ವೈಕಲ್ ಕ್ಯಾನ್ಸರ್ ವಿರುದ್ಧ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ: 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತ HPV ಲಸಿಕೆ ಅಭಿಯಾನ ಪ್ರಾರಂಭ – Kannada News | Karnataka Government Launches Free HPV Cervical Cancer Vaccine Drive for 14 Year Old Girls

ಬೆಂಗಳೂರು, ಜುಲೈ 15: ಕೊರೊನಾ ಜಾಗತಿಕ ಹಾವಳಿಯ ನಡುವೆ ಕೊಂಚ ಮರೆಯಾಗಿದ್ದ ಮಹಾಮಾರಿ ಕ್ಯಾನ್ಸರ್, ಈಗ ಮತ್ತೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸುತ್ತಿದೆ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಹದಿಹರೆಯದ ಯುವತಿಯರಿಂದ ಹಿಡಿದು ಮಧ್ಯವಯಸ್ಕ ಮಹಿಳೆಯರವರೆಗೆ ತೀವ್ರವಾಗಿ ಕಾಡುತ್ತಿರುವ ‘ಗರ್ಭಕಂಠ ಕ್ಯಾನ್ಸರ್’ (Cervical Cancer) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಈಗ ಮಹತ್ವದ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. 14 ವರ್ಷದ ಹೆಣ್ಣುಮಕ್ಕಳಿಗೆ ಉಚಿತವಾಗಿ ಎಚ್‌ಪಿವಿ (HPV) ಲಸಿಕೆ ನೀಡುವ ಬೃಹತ್ ಅಭಿಯಾನಕ್ಕೆ ರಾಜ್ಯ ಸರ್ಕಾರ ಚಾಲನೆ ನೀಡಿದೆ….

Read More

ಮಂಗಳೂರಿನಿಂದ ಮಂತ್ರಾಲಯಕ್ಕೆ ನೇರ ಸಂಪರ್ಕ; ಜೂನ್ ಪೂರ್ತಿ ಓಡಲಿದೆ 24 ಬೋಗಿಗಳ ಬೃಹತ್ ವಿಶೇಷ ರೈಲು! – Kannada News

ಮಂಗಳೂರು, ಜೂ.2: ಜೂನ್ ತಿಂಗಳ ಪ್ರವಾಸ ಮತ್ತು ಉದ್ಯೋಗದ ನಿಮಿತ್ತ ರೈಲುಗಳಲ್ಲಿ ಉಂಟಾಗಿರುವ ಭಾರಿ ಜರ್ನಿ ರಶ್ ಅನ್ನು ನಿಯಂತ್ರಿಸಲು ಭಾರತೀಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೈದರಾಬಾದ್ ಮತ್ತು ಮಂಗಳೂರು ಸೆಂಟ್ರಲ್ ನಡುವೆ ಹೆಚ್ಚುವರಿ ಸೀಟುಗಳ ಬೇಡಿಕೆಯನ್ನು ಪೂರೈಸಲು 4 ರೌಂಡ್ ಟ್ರಿಪ್‌ಗಳ (ನಾಲ್ಕು ವಾರಗಳ ಕಾಲ) ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ಪ್ರಕಟಿಸಲಾಗಿದೆ. ಈ ರೈಲು ತೆಲಂಗಾಣ, ಕರ್ನಾಟಕ ಹಾಗೂ ಕೇರಳ ಮೂರೂ ರಾಜ್ಯಗಳ ಪ್ರಯಾಣಿಕರಿಗೆ ನೆರವಾಗಲಿದೆ. ದಕ್ಷಿಣ ರೈಲ್ವೆಯ…

Read More

ನಿಪ್ಪಾಣಿಯಲ್ಲಿ ಬಿಜೆಪಿ, ಕಾಂಗ್ರೆಸ್ ಕಿತ್ತಾಟ: ಶಾಸಕಿ ಶಶಿಕಲಾ ಜೊಲ್ಲೆಯಿದ್ದ ಕಾರ್ಯಮದಲ್ಲಿಯೇ ಗಲಾಟೆ – Kannada News | High Drama In Nippani: Congress BJP Workers Clash At Housing Event, MLA Shashikala Jolle Breaks Down

ನಿಪ್ಪಾಣಿಯಲ್ಲ ಬಿಜೆಪಿ, ಕಾಂಗ್ರೆಸ್ ಕಿತ್ತಾಟImage Credit source: Tv9 Kannada ಬೆಂಗಳೂರು, ಮೇ 21: ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಕಿತ್ತಾಟ ನಡೆದಿದ್ದು, ಶಾಸಕಿ ಶಶಿಕಲಾ ಜೊಲ್ಲೆ ಕಾರ್ಯಕ್ರಮಕ್ಕೆ ನುಗ್ಗಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿರುವ ಆರೋಪ ಕೇಳಿಬಂದಿದೆ. ನಿಪ್ಪಾಣಿ ತಾಲೂಕಿನ ಪಟ್ಟಣಕುಡಿ ಗ್ರಾಮದಲ್ಲಿ ನಡೆಯುತ್ತಿದ್ದ ಮನೆ ಹಂಚಿಕೆ ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ ಹಾಗೂ ಬೆಂಬಲಿಗರು ವಾಗ್ವಾದ ನಡೆಸಿದ್ದಾರೆ. ಪರಿಣಾಮ ಆಶ್ರಯ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಲಾಟರಿ…

Read More

ಗಣರಾಜ್ಯೋತ್ಸವದಂದು ರೂಪಿಸಿದ್ದ ಬಹುದೊಡ್ಡ ಸಂಚು ವಿಫಲಗೊಳಿಸಿದ ಭದ್ರತಾ ಪಡೆ, 10,000 ಕೆಜಿ ಸ್ಫೋಟಕ ವಶ – Kannada News | Rajasthan Security Alert: Huge Explosive Cache Seized in Nagaur Before Republic Day

ದೆಹಲಿ, ಜ.26: ಇಡೀ ದೇಶವೇ 77 ಗಣರಾಜ್ಯೋತ್ಸವವನ್ನು (Republic Day) ಅದ್ಧೂರಿಯನ್ನು ಆಚರಣೆ ಮಾಡಿಕೊಳ್ಳುತ್ತಿದೆ. ಪ್ರಧಾನಿ ಮೋದಿ ಅವರು ಇಂದು ದೇಶದ ಜನರನ್ನದ್ದೇಶಿ ಮಾತನಾಡುತ್ತಿದ್ದಾರೆ. ಇದೀಗ ಇದಕ್ಕೂ ಮುನ್ನ ಅಂದರೆ ನೆನ್ನೆ (ಜ.25) ರಾಜಸ್ಥಾನದಲ್ಲಿ ಉಗ್ರರು ಸಂಚು ರೂಪಿಸಿರುವ ಅಘಾತಕಾರಿ ಸುದ್ದಿ ಬಹಿರಂಗವಾಗಿದೆ. ಭದ್ರತಾ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಈ ಸಂಚು ವಿಫಲವಾಗಿದೆ. ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ. ಇದು ರಾಜ್ಯದ ಇತಿಹಾಸದಲ್ಲೇ ಅತಿ ದೊಡ್ಡ ಕಾರ್ಯಚರಣೆ ಎಂದು…

Read More

ವಾಹನ ಸವಾರರಿಗೆ ಗಮನಕ್ಕೆ: ಸದ್ಯಕ್ಕೆ ಬೆಂಗಳೂರಿನ ಪೀಣ್ಯ ಫ್ಲೈಓವರ್ ಬಂದ್ ಇಲ್ಲ

ಬೆಂಗಳೂರು, ಏಪ್ರಿಲ್​ 12: ನಾಳೆಯಿಂದ ಅಂದರೆ ಏಪ್ರಿಲ್​ 13ರಿಂದ 5 ದಿನ ಬಂದ್​ ಆಗಲಿದೆ ಎನ್ನಲಾಗಿದ್ದ ಪೀಣ್ಯ ಫ್ಲೈಓವರ್ (Peenya Elevated Flyover)​​ ಸದ್ಯ ನಾಳೆಯಿಂದ ಎಂದಿನಂತೆ ವಾಹನ ಸಂಚಾರಕ್ಕೆ ತೆರೆಯಲಾಗಿದೆ. ಕಾರಣಾಂತರಗಳಿಂದ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಲೋಡ್ ಟೆಸ್ಟಿಂಗ್​​ ಪ್ರಕ್ರಿಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೂಡಿದೆ. ಹೀಗಾಗಿ ನಾಳೆಯಿಂದ ಫ್ಲೈಓವರ್ ಬಂದ್ ಮಾಡುತ್ತಿಲ್ಲ. ವಾಹನ ಸಂಚಾರ ಇರಲಿದೆ ಎಂದು ಬೆಂಗಳೂರು ನಗರ ಸಂಚಾರ ವಿಭಾಗದ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ…

Read More

Karnataka Weather Update: ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್; ಹೊನ್ನಾವರದಲ್ಲಿ ದಾಖಲೆಯ ಮಳೆ – Kannada News | Karnataka Weather Update: Yellow Alert for Most Parts of the State Tomorrow; Honnavar Records Heavy Rainfall

ಬೆಂಗಳೂರು, ಜುಲೈ 21: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ವರ್ಷಧಾರೆಯ ನಡುವೆ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಹಿನ್ನೆಲೆ ಉತ್ತರ ಕರ್ನಾಟಕದ ಬುತೇಕ ಭಾಗಗಳಲ್ಲಿಯೂ ನೆರೆ ಸ್ಥಿತಿ ಉಂಟಾಗಿದೆ.  ರಾಜ್ಯದ ಬಹುತೇಕ ಭಾಗಗಳಿಗೆ ನಾಳೆ ಯೆಲ್ಲೋ ಅಲರ್ಟ್​​ ಘೋಷಿಸಲಾಗಿದ್ದು, ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಎಲ್ಲೆಲ್ಲಿ ಮಳೆಯ ಮುನ್ಸೂಚನೆ SOUTH INTERIOR KARNATAKA & MALNAD Heavy rain…

Read More