Headlines

Horoscope Today 19 January : ಇಂದು ಈ ರಾಶಿಯವರು ಪ್ರೇಮದ ಗುಂಗಿನಿಂದ ಆಚೆ ಬರರು

ಮೇಷ ರಾಶಿ: ಅಂತಸ್ತಿನ ವಿಚಾರದಲ್ಲಿ ನಿಮಗೇ ಅಸಮಾಧನ. ಪ್ರೇಮ ಜೀವನ ಸುಧಾರಿಸುತ್ತದೆ. ಆರ್ಥಿಕ ಪರಿಸ್ಥಿತಿಯೂ ಮೊದಲಿಗಿಂತ ಉತ್ತಮವಾಗಿರುತ್ತದೆ. ಬೇಡದ ಸಂಗತಿಗಳೇ ಹೆಚ್ಚು ತಲೆಯಲ್ಲಿ ಓಡಾಡಬಹುದು. ಜೀವನದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ. ನಿಮ್ಮ ಮೇಲೆ ಹಿತಶತ್ರುಗಳು ಆಕ್ರಮಣ ಮಾಡಬಹುದು. ಯೋಚಿಸದೆ ಹೂಡಿಕೆ ಮಾಡಬೇಡಿ. ಹುಡುಗಾಟಿಕೆಯಿಂದ ಏನಾದರೂ ಅವಗಡ ಉಂಟಾದೀತು. ನಿಮ್ಮ ನೋವಿಗೆ ಸ್ಪಂದಿಸಿದವರ ಜೊತೆ ಸಮಯ ಕಳೆಯುವಿರಿ. ಯುಕ್ತಿಯನ್ನು ಬಳಸುವಷ್ಟು ತಾಳ್ಮೆ ನಿಮಗೆ ಬೇಕು. ವೃಷಭ ರಾಶಿ: ಭಾವನಾತ್ಮಕ ಸಂಬಂಧಗಳಲ್ಲಿ ಜಗಳಗಳು ಸಾಧ್ಯ. ಇಂದು ವಿದ್ಯಾರ್ಥಿಗಳಿಗೆ ಒಳ್ಳೆಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಶೀತ, ಕಫ, ಕೆಮ್ಮು ಇಂಥವುಗಳು ಹೆಚ್ಚಾಗಿ, ವೈದ್ಯರ ಬಳಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ನಿಮಗೆ ಸ್ವಲ್ಪ ಕೂಡ ಇಷ್ಟ ಇಲ್ಲದ ವ್ಯಕ್ತಿಯ ಜೊತೆಯಾಗಿ ಅಥವಾ ಕೈ ಕೆಳಗೆ ಕೆಲಸ ಮಾಡಬೇಕಾದ ಪರಿಸ್ಥಿತಿ ಬರಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಲಿದೆ. ಇನ್ನು ನಿಮ್ಮಲ್ಲಿ ಯಾರು ಬಟ್ಟೆ ವ್ಯಾಪಾರ ಮಾಡುತ್ತಾ ಇದ್ದೀರಿ ಅಂಥವರಿಗೆ ಈಗಾಗಲೇ ಕೊಟ್ಟಿರುವಂಥ ಸಾಲದ ವಸೂಲಾತಿ ಕಷ್ಟ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಯಾಕಾದರೂ ಈ ಕೆಲಸ ಒಪ್ಪಿಕೊಂಡೆನೋ ಎಂಬಷ್ಟು ರೇಜಿಗೆ ಈ ದಿನ ನಿಮಗೆ ಆಗಲಿದೆ. ಒಬ್ಬೊಬ್ಬರು ಒಂದು ರೀತಿ ಹೇಳುತ್ತಾ, ಒಂದು ಕೆಲಸವನ್ನು ನಾಲ್ಕೈದು ಬಾರಿ, ನಾಲ್ಕೈದು ರೀತಿಯಲ್ಲಿ ಮಾಡುವಂತೆ ಆಗಲಿದೆ. ಎಲ್ಲರಿಗೂ ಒಳ್ಳೆಯವರಾಗಿರಬೇಕು ಎಂಬ ಆಲೋಚನೆಯನ್ನು ಬಿಟ್ಟು, ಹೊರಗೆ ಬನ್ನಿ. ನೀವು ಹೇಳಬೇಕು ಅಂದುಕೊಂಡ ವಿಚಾರವನ್ನು ನೇರವಾಗಿ ಹೇಳುವುದಕ್ಕೆ ಪ್ರಯತ್ನಿಸಿ. ಹಣಕಾಸು ವಿಚಾರದಲ್ಲಿ ನೀವು ತೆಗೆದುಕೊಳ್ಳುವ ನಿರ್ಧಾರಗಳು ಇತರರ ಆಕ್ಷೇಪಕ್ಕೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮಲ್ಲಿ ಯಾರಿಗೆ ನಲವತ್ತು ವರ್ಷದ ಮೇಲೆ ವಯಸ್ಸಾಗಿರುತ್ತದೆ ಅಂಥವರು ನಿಮಗೆ ಈಗಾಗಲೇ ಕಾಡುತ್ತಿರುವ ನೋವು ಅಥವಾ ಅನಾರೋಗ್ಯ ಸಮಸ್ಯೆ ಬಗ್ಗೆ ಸೂಕ್ತ ವೈದ್ಯೋಪಚಾರ ಮಾಡುವ ಕಡೆಗೆ ಲಕ್ಷ್ಯವನ್ನು ನೀಡಬೇಕು. ಸುಲಭವಾಗಿ ಆಗಬೇಕಾದ ಕೆಲಸ- ಕಾರ್ಯಗಳಿಗೆ ವಿಪರೀತ ಓಡಾಟ ಆಗುತ್ತಿದೆ ಎಂಬ ಕಾರಣಕ್ಕೆ ಆಸಕ್ತಿಯನ್ನು ಕಳೆದುಕೊಳ್ಳಬೇಡಿ. ಸ್ನೇಹಿತರೋ ಸಂಬಂಧಿಗಳೋ ಸಹಾಯ ಮಾಡುವುದಾಗಿ ತಾವಾಗಿಯೇ ಮುಂದೆ ಬಂದಲ್ಲಿ ಅವರ ನೆರವು ಪಡೆದುಕೊಂಡು, ಕೆಲಸಗಳನ್ನು…

Read More

ನನ್ನೊಳಗೆ ಎಲ್ಲರೂ ಇದ್ದಾರೆ, ಪ್ರೇಕ್ಷಕರೆದುರು ಇದ್ದಿದ್ದು ಇದ್ದಹಾಗೆ ಹೇಳಿದ ಕಿಚ್ಚ ಸುದೀಪ್ – Kannada News | Bigg Boss Kannada: Sudeep talks about how he handles the show

ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್ (Bigg Boss) ಶೋ. ಕನ್ನಡ ಮಾತ್ರವೇ ಅಲ್ಲದೆ ಭಾರತದ ಹಲವು ಭಾಷೆಗಳಲ್ಲಿ ಬಿಗ್​​ಬಾಸ್ ಶೋ ಪ್ರಸಾರ ಆಗುತ್ತದೆ. ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಸೆಲೆಬ್ರಿಟಿಗಳು ಈ ಶೋ ನಡೆಸಿಕೊಟ್ಟಿದ್ದಿದೆ. ಆದರೆ ಕನ್ನಡದಲ್ಲಿ ಬಿಗ್​​ಬಾಸ್ ಶೋ ಪ್ರಾರಂಭ ಆದಾಗಿನಿಂದಲೂ ಸುದೀಪ್ ಅವರೇ ಶೋ ನಡೆಸಿಕೊಂಡು ಬರುತ್ತಿದ್ದಾರೆ. ಬಿಗ್​​ಬಾಸ್ ಎಂದರೆ ಸುದೀಪ್, ಸುದೀಪ್ ಎಂದರೆ ಬಿಗ್​​ಬಾಸ ಎಂದಾಗಿದೆ. ಕಳೆದ ಸೀಸನ್​​ನಲ್ಲಿ ಸುದೀಪ್ ಅವರು ಇದು ನನ್ನ ಕೊನೆಯ ಸೀಸನ್ ಎಂದಿದ್ದರು. ಆದರೆ ಅವರ…

Read More

ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿಗೆ ಸಿಕ್ಕ ಬಹುಮಾನದ ಮೊತ್ತ ಎಷ್ಟು ಲಕ್ಷ? – Kannada News | How much money did Bigg Boss Kannada 12 Runner Up Rakshita Shetty got

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ಅಂತ್ಯವಾಗಿದೆ. 113 ದಿನಗಳ ಕಾಲ ನಡೆದ ಈ ಶೋನಲ್ಲಿ ಅಂತಿಮವಾಗಿ ಗಿಲ್ಲಿ ವಿನ್ನರ್ ಆಗಿದ್ದಾರೆ. ಕೋಟ್ಯಂತರ ವೋಟುಗಳು ಗಿಲ್ಲಿಗೆ ಬಂದಿವೆ. ರನ್ನರ್ ಅಪ್ ಆಗಿದ್ದು ರಕ್ಷಿತಾ ಶೆಟ್ಟಿ. ಬಿಗ್​​ಬಾಸ್ ಮನೆಗೆ ಬಂದ ಮೊದಲ ದಿನವೇ ಶೋನಿಂದ ಹೊರಗೆ ಅಟ್ಟಲ್ಪಟ್ಟ ರಕ್ಷಿತಾ ವಾರದ ಬಳಿಕ ಮರು ಎಂಟ್ರಿ ಆಗಿದ್ದು ಮಾತ್ರವಲ್ಲದೆ ಬಿಗ್​​ಬಾಸ್ ಸೀಸನ್​ನ ಕೊನೆಯ ದಿನದ ವರೆಗೆ ಬಂದಿದ್ದಾರೆ. ಅದೂ ಯಾವ ಹಿನ್ನೆಲೆಯೂ ಇಲ್ಲದೆ. ಫಿನಾಲೆ ವರೆಗೆ ಬಂದ ಅವರ…

Read More

ಗಿಲ್ಲಿಗೆ ಬಂಪರ್; 50 ಲಕ್ಷದ ಜೊತೆ ಐಷಾರಾಮಿ ಕಾರು, ಸುದೀಪ್ ಕಡೆಯಿಂದ ಬಿಗ್ ಅಮೌಂಟ್

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಆಗಿ ಗಿಲ್ಲಿ ನಟ ಹೊರ ಹೊಮ್ಮಿದ್ದಾರೆ. ಅವರಿಗೆ ಅಭೂತಪೂರ್ವ ಗೆಲುವು ಸಿಕ್ಕಿದೆ. 24 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವನ್ನು ಕಂಡರು. ರನ್ನರ್ ಅಪ್ ಸ್ಥಾನಕ್ಕೆ ರಕ್ಷಿತಾ ಶೆಟ್ಟಿ ಖುಷಿಪಟ್ಟಿದ್ದಾರೆ. ಗಿಲ್ಲಿ ನಟ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಫ್ಯಾನ್​ ಬೇಸ್ ಸಿಕ್ಕಿದೆ. ಇದು ಅವರಿಗೆ ವೋಟ್ ಆಗಿಯೂ ಬದಲಾಗಿದೆ. 40 ಕೋಟಿಗೂ ಅಧಿಕ ವೋಟ್ ಅವರು ಪಡೆದಿದ್ದಾರೆ ಎಂಬುದೇ ಇದಕ್ಕೆ ಸಾಕ್ಷಿ. ಗಿಲ್ಲಿ ನಟಗೆ ವಿನ್ನಿಂಗ್ ಅಮೌಂಟ್ ಆಗಿ 50…

Read More

ರನ್ನರ್ ಅಪ್ ಆದರೂ ಕಡಿಮೆಯಲ್ಲ ಕರಾವಳಿ ಚಿನಕುರಳಿಯ ಸಾಧನೆ – Kannada News | Bigg Boss Kannada 12: Rakshita Shetty became first Runner Up

ಬಿಗ್​​ಬಾಸ್ ಕನ್ನಡ ಸೀಸನ್ 12ರ (Bigg Boss) ಫಿನಾಲೆ ಮುಗಿದಿದೆ. ಸುದೀಪ್ ಅವರು ಈ ಸೀಸನ್​​ನ ವಿನ್ನರ್​ನ ಘೋಷಣೆ ಮಾಡಿದ್ದಾರೆ. ಬಹುತೇಕರು ಮೊದಲೇ ಊಹಿಸಿದ್ದಂತೆ ಗಿಲ್ಲಿ ನಟ ಅವರು 12ನೇ ಸೀಸನ್​​ನ ವಿನ್ನರ್ ಆಗಿದ್ದಾರೆ. ತಮ್ಮ ಹಾಸ್ಯದಿಂದ ಅವರು ಪ್ರೇಕ್ಷಕರ ಮನಸ್ಸು ಗೆದ್ದಿದ್ದರು. ಬಿಗ್​​ಬಾಸ್ 12ರ ಮನೆಗೆ ಒಟ್ಟು 24 ಮಂದಿ ಬಂದಿದ್ದರು. ಅವರಲ್ಲಿ ಬಹುತೇಕರು ನಟರು, ಆದರೆ ನಟನೆಯ ಸಣ್ಣ ಹಿನ್ನೆಲೆಯೂ ಇಲ್ಲದೆ, ಉಡುಪಿಯ ಹಳ್ಳಿಯೊಂದರಲ್ಲಿ ತಮಗೆ ತೋಚಿದಂತೆ ಅಡುಗೆ ವಿಡಿಯೋಗಳ ಮಾಡುತ್ತಿದ್ದ ಕನ್ನಡ ಭಾಷೆಯೂ…

Read More

‘ಸಾಯೋವರೆಗೆ ನಿಮ್ಮ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿ ಧನ್ಯವಾದ ಹೇಳಿದ ಗಿಲ್ಲಿ – Kannada News | Gilli Nata Special Thanks To Kichcha Sudeep Ahead of Winning Announcment

‘ಬಿಗ್ ಬಾಸ್ ಕನ್ನಡ ಸೀಸನ್ 12’ ಅಂತಿಮ ಹಂತಕ್ಕೆ ಬಂದಿದೆ. ಗಿಲ್ಲಿ ಕಪ್ ಎತ್ತಿದ್ದಾರೆ ಎಂದು ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ. ಇದು ಕೆಲವೇ ಕ್ಷಣಗಳಲ್ಲಿ ಗೊತ್ತಾಗಲಿದೆ. ಹೀಗಿರುವಾಗಲೇ ಗಿಲ್ಲಿ ಅವರು ಸುದೀಪ್​​ಗೆ ಧನ್ಯವಾದ ಹೇಳಿದ್ದಾರೆ. ತಲೆಬಾಗಿ ಅವರು ನಮಸ್ಕರಿಸಿದ್ದಾರೆ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ. ಗಿಲ್ಲಿ ನಟ ಅವರ ವಿಟಿಯನ್ನು ಹಾಕಿದರು. ಇದು ತುಂಬಾನೇ ಅದ್ಭುತವಾಗಿತ್ತು. ಈ ವಿಡಿಯೋ ಗಮನ ಸೆಳೆಯಿತು. ಗಿಲ್ಲಿ ಅವರಿಗೆ ಇದನ್ನು ನೋಡಿ ಒಂದು ಸಿನಿಮಾ ನೋಡಿದಂತೆ ಆಯಿತು. ಆ ಬಳಿಕ ಮಾತನಾಡಿದ ಗಿಲ್ಲಿ,…

Read More

ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ – Kannada News | Union Minister Pralhad Joshi to attend World Economic Forum meeting Davos 2026

ದಾವೋಸ್, ಜನವರಿ 18: ಹೊಸ ವರ್ಷದ ಹೊಸತರಲ್ಲಿ ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ (WEF) ಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಭಾಗಿಯಾಗಿದ್ದಾರೆ. ವಿಶ್ವ ಆರ್ಥಿಕ ವೇದಿಕೆ 2026ರ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿರುವ ಕೇಂದ್ರ ಸಚಿವ ಜೋಶಿ ಅವರಿಗೆ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು. ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್​ Hon’ble Union Minister Shri…

Read More