Headlines

ಗೊಂದಲದ ಗೂಡಾದ ಕುಂದಗೋಳ ಜನಸಂಪರ್ಕ ಸಭೆ: ವೇದಿಕೆಯಲ್ಲೇ ಅಧಿಕಾರಿಗಳಿಗೆ ಸಚಿವ ಸಂತೋಷ್​​ ಲಾಡ್​​ ತರಾಟೆ – Kannada News | Farmers’ Outburst at Kundagol Public Meeting Led by Minister Santhosh Lad

ಧಾರವಾಡ, ಏಪ್ರಿಲ್​​ 28: ಕುಂದಗೋಳ ಪಟ್ಟಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಅಧ್ಯಕ್ಷತೆಯಲ್ಲಿ ನಡೆದ  ಜನಸಂಪರ್ಕ ಸಭೆಯ ಮಧ್ಯೆ, ರೈತರೊಬ್ಬರು ತಮ್ಮ ಸಮಸ್ಯೆಗಳ ಕುರಿತು ಕೂಗಾಡಿದ್ದಾರೆ. ಅಧಿಕಾರಿಗಳು ವೈಯಕ್ತಿಕವಾಗಿ ಅರ್ಜಿಗಳನ್ನು ಸಲ್ಲಿಸುವಂತೆ ಸೂಚಿಸಿದರೂ, ರೈತರು ಸಭೆಯಲ್ಲಿಯೇ ತಮ್ಮ ಸಮಸ್ಯೆಗಳಿಗೆ ತಕ್ಷಣದ ಪರಿಹಾರ ಕೇಳುವ ಪ್ರಯತ್ನ ಮಾಡಿದ ಪ್ರಸಂಗ ನಡೆದಿದೆ. ಈ ಘಟನೆಯು ಕುಂದಗೋಳದ ಜನಸಂಪರ್ಕ ಸಭೆಯಲ್ಲಿ ಅಲ್ಪ ಕಾಲ ಗೊಂದಲಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಭೆ ಗೊಂದಲದ ಗೂಡಾದ ಕಾರಣ, ವೇದಿಕೆಯಲ್ಲೇ ಅಧಿಕಾರಿಗಳನ್ನು…

Read More

Job Interview: ಜಾಬ್ ಇಂಟರ್‌ವ್ಯೂಗೆ ಹೋಗುವ ಮುನ್ನ ಈ ತಪ್ಪು ಮಾಡಬೇಡಿ; ಸಿಂಪಲ್​ ಟಿಪ್ಸ್​ ಇಲ್ಲಿದೆ – Kannada News | How to Ace Your Next Job Interview: Key Tips and Mistakes to Avoid

ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವ ಪ್ರತಿಯೊಬ್ಬರಿಗೂ ಸಂದರ್ಶನ (Job Interview) ಎಂಬುದು ಅತ್ಯಂತ ಮಹತ್ವದ ಹಾಗೂ ನಿರ್ಣಾಯಕ ಹಂತವಾಗಿದೆ. ನಿಮ್ಮ ಬಳಿ ಉತ್ತಮ ಶೈಶ್ಚಿಕ ಅರ್ಹತೆ, ಅನುಭವ ಮತ್ತು ಕೌಶಲ್ಯಗಳಿದ್ದರೂ, ಕೆಲವೊಮ್ಮೆ ಕಚೇರಿಯಲ್ಲಿ ಮಾಡುವ ಸಣ್ಣ-ಪುಟ್ಟ ತಪ್ಪುಗಳಿಂದಲೇ ಕೈಗೆ ಸಿಕ್ಕ ಉತ್ತಮ ಉದ್ಯೋಗದ ಅವಕಾಶ ಜಾರಿಹೋಗಬಹುದು. ಸಂದರ್ಶನದಲ್ಲಿ ಯಶಸ್ಸು ಗಳಿಸಲು ಸರಿಯಾದ ಸಿದ್ಧತೆ, ಆತ್ಮವಿಶ್ವಾಸ ಹಾಗೂ ವೃತ್ತಿಪರ ವರ್ತನೆ ಅತ್ಯಗತ್ಯ. ಹಾಗಿದ್ದರೆ, ಸಂದರ್ಶನಕ್ಕೆ ತೆರಳುವ ಮುನ್ನ ನೀವು ತಪ್ಪದೇ ನೆನಪಿನಲ್ಲಿಡಬೇಕಾದ ಪ್ರಮುಖ ವಿಷಯಗಳು ಇಲ್ಲಿವೆ. ಕಂಪನಿಯ ಬಗ್ಗೆ ಪೂರ್ಣ ಮಾಹಿತಿ…

Read More

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆ; ನಿಮ್ಮ ಜಿಲ್ಲೆಗೆ ಸಿಕ್ಕಿದ್ದೇನು? ಇಲ್ಲಿದೆ ನೋಡಿ

ಬೆಂಗಳೂರು ಮಾ.6: ರಾಜ್ಯದ ಮುಖ್ಯಮಂತ್ರಿ ಅವರು ಇಂದು (ಮಾ.6) ದಾಖಲೆಯ 17ನೇ ಬಜೆಟ್​​​ ಅನ್ನು ಮಂಡಿಸಿದ್ದಾರೆ. ಹಲವು ಕ್ಷೇತ್ರಗಳಿಗೆ ಭರಪೂರ ಅನುದಾನವನ್ನು ನೀಡಿದ್ದು, ಇದೀಗ ಪೊಲೀಸ್​​​​ ಇಲಾಖೆಗೂ ಹೆಚ್ಚಿನ ಅನುದಾನು ನೀಡಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯ ಸರ್ಕಾರವು 12 ಹೊಸ ಪೊಲೀಸ್ ಠಾಣೆಗಳನ್ನು ಮಂಜೂರು ಮಾಡಿದೆ. ಇದರಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಂಚಾರಿ ಪೊಲೀಸ್ ಠಾಣೆಗಳು ಸೇರಿವೆ. ಹೊಸ ಠಾಣೆಗಳಿಗೆ ಸುಸಜ್ಜಿತ ಕಟ್ಟಡ ಮತ್ತು ಆಧುನಿಕ ಉಪಕರಣಗಳನ್ನು…

Read More

ಐಪಿಎಲ್ ತಂಡ ಖರೀದಿಸಲು ಮುಂದಾಗಿದ್ದ ದಾವೂದ್; ಪ್ಯಾಂಟ್‌ನಲ್ಲೇ ಮೂತ್ರ ಮಾಡಿಕೊಂಡಿದ್ದ ಲಲಿತ್ ಮೋದಿ – Kannada News

ಭ್ರಷ್ಟಾಚಾರದ ಆರೋಪಗಳನ್ನು ಹೊತ್ತು ದೇಶ ತೊರೆದು ವಿದೇಶದಲ್ಲಿ ನೆಲೆಸಿರುವ ಐಪಿಎಲ್ (IPL) ಜನಕ ಲಲಿತ್ ಮೋದಿ (Lalit Modi) ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಐಪಿಎಲ್ ಬಗ್ಗೆ ಕೆಲವು ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡಿರುವ ಲಲಿತ್ ಮೋದಿ, ಐಪಿಎಲ್‌ನ ಆರಂಭಿಕ ವರ್ಷಗಳಲ್ಲಿ ಮ್ಯಾಚ್ ಫಿಕ್ಸಿಂಗ್ ವಿರುದ್ಧದ ತಮ್ಮ ಅಚಲ ನಿಲುವುಗಳಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಮತ್ತು ಅವರ ಗ್ಯಾಂಗ್‌ನಿಂದ ತಮಗೆ ಬಂದಿರುವ ಕೊಲೆ ಬೆದರಿಕೆಗಳ ಬಗ್ಗೆ ಮತ್ತು ಮ್ಯಾಚ್ ಫಿಕ್ಸಿಂಗ್ ಬಗ್ಗೆ…

Read More

ಕೇತನ್ ಕೊಲೆಗೂ ಮುನ್ನ ಲವರ್ ಜೊತೆ ಕೆಫೆಯಲ್ಲಿ ಕುಳಿತು ಪ್ಲಾನ್ ಮಾಡಿದ್ದಳು ಸಿಯಾ ಗೋಯಲ್! – Kannada News | Siya Goyal and her Lover Chetan planned fiance Ketan’s Murder at Pune Cafe watch cctv video

ಪುಣೆ, ಜೂನ್ 25: ಮಹಾರಾಷ್ಟ್ರದ ಪುಣೆಯಲ್ಲಿ ನಡೆದ 25 ವರ್ಷದ ಉದ್ಯಮಿ ಕೇತನ್ ಅಗರ್ವಾಲ್ (Ketan Agarwal Death) ಅವರ ಭೀಕರ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆಯಿಂದ ಅತ್ಯಂತ ಆಘಾತಕಾರಿ ಮತ್ತು ಸಿನಿಮೀಯ ಶೈಲಿಯ ವಿವರಗಳು ಹೊರಬಂದಿವೆ. ಕೇತನ್ ಅವರ ಭಾವಿ ಪತ್ನಿ ಸಿಯಾ ಗೋಯಲ್ ತನ್ನ ಪ್ರೇಮಿ ಚೇತನ್ ಚೌಧರಿ ಜೊತೆ ಸೇರಿ ಪುಣೆಯ ಕೆಫೆಯೊಂದರಲ್ಲಿ ಕಾಫಿ ಡೇಟ್ ಮಾಡುತ್ತಾ ಈ ಕೊಲೆಗೆ ಪಕ್ಕಾ ಪ್ಲಾನ್ ಮಾಡಿದ್ದಳು ಎಂಬುದು ಸಿಸಿಟಿವಿ ದೃಶ್ಯಾವಳಿ ಹಾಗೂ ಪೊಲೀಸ್ ತನಿಖೆಯಿಂದ…

Read More

ಪ್ರೀತಿಸಿ ಮದ್ವೆ: ಹಸುಗೂಸು ಸೇರಿ 3 ಹೆಣ್ಮಕ್ಕಳನ್ನ ಪತ್ನಿ ಕೈಗಿಟ್ಟು ಪತಿ ಪರಾರಿ – Kannada News | A Man leaving His Wife Over three Baby girls at Bengaluru

ಬೆಂಗಳೂರು, (ಜನವರಿ 04): ಮೂರೂ ಹೆಣ್ಣು ಮಕ್ಕಳು (Children) ಎಂದು ಪತ್ನಿಗೆ ಕೈಕೊಟ್ಟು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದ್ದು, ಈ ಸಂಬಂಧ ಈಶಾನ್ಯ ವಿಭಾಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹರೀಶ್, ಪತ್ನಿಗೆ ಕೈಕೊಟ್ಟು ಪರಾರಿಯಾದ ವ್ಯಕ್ತಿ. ಹರೀಶ್ ಮೂಲತಃ ರಾಜಸ್ಥಾನದವನಾಗಿದ್ದು, ಬೆಂಗಳೂರಿನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಕೆಲಸ ಮಾಡುತ್ತಿದ್ದಾನೆ. ಈತ ವರಲಕ್ಷ್ಮೀ ಎಂಬ ಸ್ಟಾಫ್ ನರ್ಸ್​ನ ಪ್ರೀತಿಸಿ ಮದುವೆ ಆಗಿದ್ದ. ಬಳಿಕ ಕುಟುಂಬಸ್ಥರನ್ನು ಒಪ್ಪಿಸಿ ಮದುವೆಯಾಗಿದ್ದ. ಹೊಸದರಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ, ಈ…

Read More

ತಾಯಿನೇ ಹೊರ ಹಾಕಿದ ಜಯದೇವ್; ಒಬ್ಬಂಟಿಯಾಗ್ತಾನಾ ವಿಲನ್? – Kannada News | Amruthadhare: Jayadev’s Shocking Downfall Kicks Out Mother Amidst Plot Twists

‘ಅಮೃತಧಾರೆ’ ಧಾರಾವಾಹಿಯಲ್ಲಿ ಹಲವು ಟ್ವಿಸ್ಟ್​​ಗಳು ಎದುರಾಗುತ್ತಿರುವುದನ್ನು ನೋಡುತ್ತಿರಬಹುದು. ವಿಲನ್ ಜಯದೇವ್ ನಂಬಿ ಹೋದ ಎಲ್ಲರೂ ಬೀದಿಗೆ ಬೀಳುವುದು ಪಕ್ಕಾ ಆಗಿದೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ ಎಂದೇ ಹೇಳಬಹುದು. ಆತ ತನ್ನ ಸ್ವಂತ ತಾಯಿಯನ್ನೇ ಹೊರಹಾಕಿದ್ದಾನೆ. ಈ ಬೆಳವಣಿಗೆ ಧಾರಾವಾಹಿ ಮೇಲಿನ ಕುತೂಹಲವನ್ನು ಹೆಚ್ಚಿಸಿದೆ. ಜಯದೇವ್​​ಗೆ ತೊಂದರೆ ಮೇಲೆ ತೊಂದರೆ ಎದುರಾಗುತ್ತಿದೆ. ಆತ ದೀವಾನ್ ಕಂಪನಿ ಲೋಗೋ ತನ್ನದು ಎಂದು ಹೇಳಿಕೊಂಡಿದ್ದ. ಆದರೆ, ಇದು ಗೌತಮ್ ಹೆಸರಲ್ಲಿ ನೋಂದಣಿ ಆಗಿತ್ತು. ತಂದೆ ಈ ಕೆಲಸ ಮಾಡಿದ್ದ. ಈ…

Read More

ಇಂದಿನಿಂದ ಭಾರತ-ಓಮನ್ ವ್ಯಾಪಾರ ಒಪ್ಪಂದ ಜಾರಿಯಲ್ಲಿ; ಭಾರತಕ್ಕೇನು ಲಾಭ, ಒಪ್ಪಂದ ಮುಖ್ಯಾಂಶಗಳೇನು? ಇಲ್ಲಿದೆ ಮಾಹಿತಿ

ನವದೆಹಲಿ, ಜೂನ್ 1: ಭಾರತ ಮತ್ತು ಓಮನ್ (Oman) ದೇಶಗಳ ನಡುವಿನ ಆರ್ಥಿಕ ಬಾಂಧವ್ಯದಲ್ಲಿ ಇಂದು (ಜೂನ್ 1, 2026) ಹೊಸ ಇತಿಹಾಸ ಸೃಷ್ಟಿಯಾಗಿದೆ. ಎರಡೂ ದೇಶಗಳ ನಡುವಿನ ಬಹುನಿರೀಕ್ಷಿತ ‘ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ’ (CEPA – Comprehensive Economic Partnership Agreement) ಅಥವಾ ಮುಕ್ತ ವ್ಯಾಪಾರ ಒಪ್ಪಂದವು ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. ಈ ಒಪ್ಪಂದದ ಅಡಿಯಲ್ಲಿ, ಭಾರತದಿಂದ ಓಮನ್‌ ದೇಶಕ್ಕೆ ರಫ್ತಾಗುವ ಶೇಕಡಾ 80 ಕ್ಕೂ ಹೆಚ್ಚು ಸರಕುಗಳ ಮೇಲಿನ ಆಮದು ಸುಂಕವನ್ನು…

Read More

ಎಕ್ಸಿಟ್ ಪೋಲ್‌ ಬಿಜೆಪಿ ಕಚೇರಿಯಿಂದ ಬಂದಿವೆ, ಬಂಗಾಳದಲ್ಲಿ ಮತ್ತೆ ನಾವೇ ಸರ್ಕಾರ ರಚಿಸುತ್ತೇವೆ; ಮಮತಾ ಬ್ಯಾನರ್ಜಿ ವಿಶ್ವಾಸ – Kannada News | Exit polls rigged Mamata Banerjee claims TMC will win over 226 seats in West Bengal Assembly elections

ಕೊಲ್ಕತ್ತಾ, ಏಪ್ರಿಲ್ 30: ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇಂದು ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವು ನಿರ್ಣಾಯಕ ಗೆಲುವಿನ ಹಾದಿಯಲ್ಲಿದೆ ಎಂದು ಹೇಳಿದ್ದಾರೆ. ಚುನಾವಣೆಯ ಫಲಿತಾಂಶವು ಈಗಾಗಲೇ ತಮ್ಮ ಪಕ್ಷದ ಪರವಾಗಿ ಸ್ಪಷ್ಟವಾಗಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಗೆ ತಮ್ಮ ವಿಶ್ವಾಸವನ್ನು ಬಲಪಡಿಸುತ್ತಾ, “ನಾವು 226ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ” ಎಂದು ಅವರು ಹೇಳಿದ್ದಾರೆ. “ಎಕ್ಸಿಟ್ ಪೋಲ್‌ಗಳು ಬಿಜೆಪಿ ಕಚೇರಿಯಿಂದ ಬಂದಿವೆ….

Read More

Horoscope Today 05 January: ಇಂದು ಈ ರಾಶಿಯವರ ಮನೆಯಲ್ಲಿ ಕಲಹ!

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜನವರಿ 05, ಸೋಮವಾರ, ದಕ್ಷಿಣಾಯನ, ಪುಷ್ಯ ಮಾಸ, ಹೇಮಂತ ಋತು, ಕೃಷ್ಣ ಪಕ್ಷ, ಬಿದಿಗೆ, ಪುಷ್ಯ ನಕ್ಷತ್ರ, ವಿಶ್ಕಂಭ ಯೋಗ, ಗರಜ ಕರಣ ಇರತಕ್ಕಂತಹ ಪರ್ವ ದಿನವಾಗಿದೆ. ರಾಹು ಕಾಲವು ಬೆಳಿಗ್ಗೆ 8 ಗಂಟೆ 6 ನಿಮಿಷದಿಂದ 9 ಗಂಟೆ 2 ನಿಮಿಷದ ತನಕ ಇರುತ್ತದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭ ಕಾಲವು ಬೆಳಿಗ್ಗೆ 9 ಗಂಟೆ 34 ನಿಮಿಷದಿಂದ 10…

Read More