Headlines

ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ – Kannada News | Tamil Nadu to hoist black flags tomorrow CM MK Stalin announces protests against delimitation

ಚೆನ್ನೈ, ಏಪ್ರಿಲ್ 15: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ (MK Stalin) ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಟೀಕಿಸಿದ ಸಿಎಂ ಸ್ಟಾಲಿನ್, “ಒಂದು ಕಾಲದಲ್ಲಿ ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಗಂಟಲಿಗೆ ಇಳಿದಿದೆ” ಎಂದು ಹೇಳಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದೆಗಳನ್ನು ಪ್ರಸ್ತಾಪಿಸಿದೆ. ಅವುಗಳೆಂದರೆ,…

Read More

ಮಂಗಳವಾರದಿಂದ ರಾಜ್ಯದಲ್ಲಿ SIR ಪ್ರಕ್ರಿಯೆ ಶುರು: ಜಾಗೃತಿ ವಹಿಸದಿದ್ರೆ ಮಾರಣಹೋಮ ಎಂದ ಸಿದ್ದರಾಮಯ್ಯ – Kannada News | SIR Process Begins Tuesday: Siddaramaiah Urges Public Awareness to Avoid Major Issues

ಬೆಂಗಳೂರು, ಜೂನ್​​ 28: ಕರ್ನಾಟಕ ಸೇರಿದಂತೆ 5 ರಾಜ್ಯಗಳಲ್ಲಿ ಜೂನ್ 30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಡೆಯಲಿದೆ. ಪಶ್ಚಿಮ ಬಂಗಾಳ ಫಲಿತಾಂಶದ ಬಳಿಕ SIR ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಸಚಿವ ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿ ಕಾರ್ಯಕರ್ತರಿಗೆ ಎಚ್ಚರಿಕೆ ಸಂದೇಶಗಳನ್ನ ನೀಡಿದ್ದಾರೆ. ಕರ್ನಾಟಕದಲ್ಲಿ ಎಸ್​ಐಆರ್​ ಮಾಡುತ್ತಿರುವ ಮುಖ್ಯ ಉದ್ದೇಶ ಏನು ಅಂದರೆ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಪರಿಶೀಲಿಸಿ, ಸ್ವಚ್ಛ ಮತ್ತು ದೋಷಮುಕ್ತ ಮತದಾರರ…

Read More

ಛಾಯಾ ಸಿಂಗ್ ಹುಡುಗನಾಗಿ, ರಾಜೇಶ್ ಹುಡುಗಿಯಾಗಿ ಬದಲಾದ್ರೆ ಹೇಗಿರ್ತಾರೆ?

‘ಅಮೃತಧಾರೆ’ ಧಾರಾವಾಹಿ ಮೂಲಕ ಛಾಯಾ ಸಿಂಗ್ ಹಾಗೂ ರಾಜೇಶ್ ನಟನರಂಗ ಜೋಡಿ  ಗಮನ ಸೆಳೆದಿದೆ. . ಇಬ್ಬರೂ ಧಾರಾವಾಹಿಯಲ್ಲಿ ಉತ್ತಮವಾಗಿ ಪಾತ್ರ ನಿರ್ವಿಸಿಕೊಂಡು ಹೋಗುತ್ತಾ ಇದ್ದಾರೆ. ಅವರು ಜೀ ಕನ್ನಡದಲ್ಲಿ ಪ್ರಸಾರ ಆಗುವ ಜೋಡಿ ನಂಬರ್ 1’ ಶೋಗೆ ಜಡ್ಜ್ ಆಗಿದ್ದಾರೆ. ಈ ಶೋನಲ್ಲಿ ಛಾಯಾ ಸಿಂಗ್ ಹುಡುಗನಾಗಿದ್ದರೆ ಹಾಗೂ ರಾಜೇಶ್ ನಟರಂಗ ಅವರು ಹುಡುಗಿ ಆಗಿದ್ದರೆ ಹೇಗೆ ಕಾಣಿಸುತ್ತಿದ್ದರು ಎಂಬುದನ್ನು ತೋರಿಸಲಾಗಿದೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source…

Read More

ಪತಿ, ಸಹೋದರ ಮಾವ ಆತ್ಮಹತ್ಯೆ: ಮದ್ವೆಯಾಗಿ 45 ದಿನಕ್ಕೆ ಬೇರೊಬ್ಬನೊಂದಿಗೆ ಓಡಿಹೋಗಿದ್ದ ಮಹಿಳೆ ಅರೆಸ್ಟ್ – Kannada News | Davanagere: Husband and Uncle Suicide case; Wife Arrest

ದಾವಣಗೆರೆ, ಜನವರಿ 28: ಪತ್ನಿ ಬೇರೊಬ್ಬನ ಜೊತೆ‌ ಪರಾರಿ ಹಿನ್ನೆಲೆ ಪತಿ ಮತ್ತು ಸಹೋದರ ಮಾವ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರೇಮಿ ಶಿವಕುಮಾರ ಹಾಗೂ ಸರಸ್ವತಿ ವಿರುದ್ಧ ಎಫ್​ಐಆರ್​​ ದಾಖಲಾಗಿದೆ. ಆರೋಪಿ ಪತ್ನಿ ಸರಸ್ವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಕುಮಾರಗಾಗಿ ಶೋಧ ನಡೆದಿದೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಎಸ್​​ಪಿ ಉಮಾ ಪ್ರಶಾಂತ್​, ಪ್ರೀತಿಸಿದ ಯುವಕನೊಂದಿಗೆ ಓಡಿ ಹೋಗಿದ್ದ ಸರಸ್ವತಿ ಮದುವೆಗೂ ಮೊದಲೇ ಆರೋಪಿ ಶಿವಕುಮಾರನನ್ನ ಪ್ರೀತಿಸುತ್ತಿದ್ದಳು. ಜನವರಿ 23ರಂದು ಗುಮ್ಮನೂರ ಗ್ರಾಮದಿಂದ ತನ್ನ ಪ್ರಿಯತಮನ ಜೊತೆಗೆ…

Read More

Weekly Love Horoscope: 2026ರ ಫೆಬ್ರವರಿ ಮೊದಲ ವಾರದ ಪ್ರೇಮ ಭವಿಷ್ಯ ಯಾವ ರಾಶಿಗೆ ಹೇಗಿದೆ? – Kannada News | Weekly Love Horoscope From 2026 February 1st to 7th: Relationship Forecast for All Zodiac Signs in Kannada

ಫೆಬ್ರವರಿ ಮೊದಲ ವಾರದ ಪ್ರೇಮ ಜಾತಕ – ಸಾಂದರ್ಭಿಕ ಚಿತ್ರ ಫೆಬ್ರವರಿ 01ರಿಂದ ಫೆಬ್ರವರಿ 07ರ ವರೆಗೆ ಮೊದಲ ವಾರವಾಗಿದೆ. ಶುಕ್ರನು ಉಚ್ಚಗಾಮಿಯಾದ ಕಾರಣ ಶುಭ ಫಲವನ್ನು ನಿರೀಕ್ಷಿಸಬಹುದು. ಜನ್ಮದಲ್ಲಿ ಉತ್ತಮ ಸ್ಥಾನದಲ್ಲಿ ಶುಕ್ರನಿದ್ದರೆ, ಶುಕ್ರದಶೆ ಶುಭದಾಯಕ. ಪ್ರೇಮದಿಂದ ಶುಭವಾಗಲಿ. ​ ಮೇಷ: ಈ ವಾರ ಸಂಗಾತಿಯೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಉಂಟಾಗಬಹುದು. ತಾಳ್ಮೆಯಿಂದ ವರ್ತಿಸುವುದು ಒಳಿತು. ಪ್ರೇಮಿಗಳಿಗೆ ಮನೆಯವರಿಂದ ಬೆಂಬಲ ಸಿಗುವ ಸಾಧ್ಯತೆಯಿದೆ. ಹೊಸ ಸಂಬಂಧ ಬೆಳೆಸುವ ಮುನ್ನ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ​ ವೃಷಭ: ಪ್ರೇಮ…

Read More

ಕುರಿ ಮೈತೊಳೆಯಲು ಕೆರೆಗೆ ಹೋಗಿದ್ದ ಸಹೋದರರು ನೀರುಪಾಲು: ಬದುಕು ದುರಂತ ಅಂತ್ಯ – Kannada News | Two Brothers Drown in Javagal Lake While Washing Sheep

ಹಾಸನ, ಏಪ್ರಿಲ್​ 16: ಶಾಲೆಗೆ ರಜೆಯಿದ್ದ ಕಾರಣ ಕುರಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ಕೆರೆಯಲ್ಲಿ ಮುಳುಗಿ (drowning) ಸಾವನ್ನಪ್ಪಿರುವಂತಹ (death) ದಾರುಣ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ಜಾವಗಲ್ ಗ್ರಾಮದಲ್ಲಿ ನಡೆದಿದೆ. ಇಮ್ರಾನ್ (15) ಮತ್ತು ಯಾಸಿನ್ (13) ಮೃತ ದುರ್ದೈವಿಗಳು. ಮಕ್ಕಳನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿದೆ. ನಡೆದಿದ್ದೇನು? ಜಾವಗಲ್ ಗ್ರಾಮದ ಇಮ್ರಾನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರೆ, ಯಾಸಿನ್ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ. ಬೇಸಿಗೆ ರಜೆ ಹಿನ್ನೆಲೆ ಮನೆಯಲ್ಲಿದ್ದ ಬಾಲಕರು, ತಾವು…

Read More

ಚಿಕ್ಕಪ್ಪನಿಗಾಗಿ ‘ಪೆದ್ದಿ’ ಸಿನಿಮಾ ಬಿಡುಗಡೆ ಮುಂದೂಡಿದರೇ ರಾಮ್ ಚರಣ್? – Kannada News | Ram Charan starrer Peddi movie release date announce

ರಾಮ್ ಚರಣ್ (Ram Charan) ಇತ್ತೀಚೆಗಷ್ಟೆ ಮತ್ತೆ ತಂದೆ ಆಗಿದ್ದಾರೆ. ಈಗಾಗಲೇ ಮುದ್ದಾದ ಹೆಣ್ಣು ಮಗುವಿನ ತಂದೆ ಆಗಿದ್ದ ರಾಮ್ ಚರಣ್ ಈಗ ಮತ್ತೊಮ್ಮೆ ಅವಳಿ ಮಕ್ಕಳಿಗೆ ತಂದೆ ಆಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ರಾಮ್ ಚರಣ್​ ಪತ್ನಿ ಉಪಾಸನಾಗೆ ಒಂದು ಗಂಡು ಮತ್ತು ಒಂದು ಹೆಣ್ಣು ಮಗು ಜನಿಸಿದೆ. ಅದೇ ಖುಷಿಯಲ್ಲಿ ಇದೀಗ ರಾಮ್ ಚರಣ್ ಹೊಸ ಸಿನಿಮಾದ ಬಿಡುಗಡೆ ದಿನಾಂಕವೂ ಘೋಷಣೆಯಾಗಿದೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಸತತ ಎರಡು ದೊಡ್ಡ ಸೋಲು ಕಂಡ ರಾಮ್…

Read More

ಜನಾರ್ದನ ರೆಡ್ಡಿಗೆ ಮತ್ತೆ ‘ಗಣಿ’ ಉರುಳು? ಮಾಜಿ ಸಚಿವನಿಂದ 884 ಕೋಟಿ ನಷ್ಟ ವಸೂಲಿ? – Kannada News | Janardhan Reddy Faces New Recovery Demand of 884 Crore Over Illegal Mining

ಬಳ್ಳಾರಿ, ಫೆಬ್ರವರಿ 27: ಗಂಗಾವತಿ ಶಾಸಕ ಗಾಲಿ ಜನಾರ್ದನರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ ಸೇರಬೇಕಾದ 884 ಕೋಟಿ ನಷ್ಟ ಮಾಡಿದ್ದಾರೆ. ಹೀಗಾಗಿ ಆ ಹಣವನ್ನು ಅವರಿಂದ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದರು. ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ…

Read More

Mann Ki Baat: ಭಾರತದ ಅಭಿವೃದ್ಧಿಗೆ ಸೌರ ಹಾಗೂ ಪವನ ಶಕ್ತಿ ಬಹಳ ಮುಖ್ಯ: ಪ್ರಧಾನಿ ಮೋದಿ – Kannada News | Mann Ki Baat Focuses on Census Drive and Buddha’s Teachings

ನವದೆಹಲಿ, ಏಪ್ರಿಲ್ 26: ಭಾರತದ ಅಭಿವೃದ್ಧಿಗೆ ಸೌರಶಕ್ತಿ ಮತ್ತು ಪವನ ಶಕ್ತಿ ಅತ್ಯಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ನಾವು ವಿದ್ಯುತ್ ಅನ್ನು ಸಂರಕ್ಷಿಸಬೇಕು ಮತ್ತು ಸೌರ, ಪವನ ಶಕ್ತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಮನ್​ಕಿ ಬಾತ್​ನಲ್ಲಿ ಹೇಳಿದ್ದಾರೆ. ದಕ್ಷಿಣ ಅಮೆರಿಕದ ಚಿಲಿಯಲ್ಲಿರುವ ಒಂದು ಸಂಸ್ಥೆಯು ಭಗವಾನ್ ಬುದ್ಧನ ಬೋಧನೆಗಳನ್ನು ಪ್ರಚಾರ ಮಾಡುತ್ತಿದೆ. ಲಡಾಖ್ ಮೂಲದ ಡ್ರುಬ್ಬನ್ ಓಟ್ಜರ್ ರಿನ್‌ಪೋಚೆ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯವನ್ನು ನಡೆಸಲಾಗುತ್ತಿದೆ ಎಂದರು. 2027ರ ಜನಗಣತಿಯನ್ನು ದೇಶದ ಅಭಿವೃದ್ಧಿಯ ದಿಕ್ಸೂಚಿ…

Read More

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ – Kannada News | RGV reacts to AI video of SS Rajamouli and Mahesh Babu fighting

ಟಾಲಿವುಡ್ ಸ್ಟಾರ್ ನಟ ಮಹೇಶ್ ಬಾಬು (Mahesh Babu) ಅವರು ‘ವಾರಾಣಸಿ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli) ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದ ಅಪ್​ಡೇಟ್ ತಿಳಿಯಲು ಫ್ಯಾನ್ಸ್ ತುದಿಗಾಲಿನಲ್ಲಿ ನಿಂತಿರುತ್ತಾರೆ. ಆದರೆ ಅಂಥ ಅಭಿಮಾನಿಗಳಿಗೆ ಶಾಕ್ ಆಗುವಂತಹ ಒಂದು ವಿಡಿಯೋ ವೈರಲ್ ಆಗಿದೆ. ನಿರ್ದೇಶಕ ರಾಜಮೌಳಿ ಮತ್ತು ಮಹೇಶ್ ಬಾಬು ಅವರು ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ದೃಶ್ಯ ಈ ವಿಡಿಯೋದಲ್ಲಿ ಇದೆ. ಆದರೆ ಇದು…

Read More