ಕ್ಷೇತ್ರ ಪುನರ್ ವಿಂಗಡಣೆ ವಿರೋಧಿಸಿ ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ – Kannada News | Tamil Nadu to hoist black flags tomorrow CM MK Stalin announces protests against delimitation
ಚೆನ್ನೈ, ಏಪ್ರಿಲ್ 15: ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ (MK Stalin) ಕ್ಷೇತ್ರಗಳ ಪುನರ್ವಿಂಗಡಣೆಯನ್ನು ವಿರೋಧಿಸಿ ತಮಿಳುನಾಡಿನಾದ್ಯಂತ ಮನೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು ಎಂದು ಘೋಷಿಸಿದ್ದಾರೆ. ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯನ್ನು ಟೀಕಿಸಿದ ಸಿಎಂ ಸ್ಟಾಲಿನ್, “ಒಂದು ಕಾಲದಲ್ಲಿ ನಮ್ಮ ತಲೆಯ ಮೇಲೆ ನೇತಾಡುತ್ತಿದ್ದ ಕತ್ತಿ ಈಗ ನಮ್ಮ ಗಂಟಲಿಗೆ ಇಳಿದಿದೆ” ಎಂದು ಹೇಳಿದ್ದಾರೆ. ಸಂವಿಧಾನಕ್ಕೆ ತಿದ್ದುಪಡಿ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೂರು ಮಸೂದೆಗಳನ್ನು ಪ್ರಸ್ತಾಪಿಸಿದೆ. ಅವುಗಳೆಂದರೆ,…