Headlines

ವಿಶ್ವ ಆರ್ಥಿಕ ವೇದಿಕೆ ಸಭೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಭಾಗಿ – Kannada News | Union Minister Pralhad Joshi to attend World Economic Forum meeting Davos 2026

ದಾವೋಸ್, ಜನವರಿ 18: ಹೊಸ ವರ್ಷದ ಹೊಸತರಲ್ಲಿ ಸ್ವಿಜ್ಜರ್‌ಲ್ಯಾಂಡ್‌ನ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆ (WEF) ಸಭೆಯಲ್ಲಿ ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಭಾಗಿಯಾಗಿದ್ದಾರೆ. ವಿಶ್ವ ಆರ್ಥಿಕ ವೇದಿಕೆ 2026ರ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳಿರುವ ಕೇಂದ್ರ ಸಚಿವ ಜೋಶಿ ಅವರಿಗೆ ಜ್ಯೂರಿಚ್ ವಿಮಾನ ನಿಲ್ದಾಣದಲ್ಲಿ ರಾಯಭಾರಿ ಕುಮಾರ್ ಆತ್ಮೀಯವಾಗಿ ಸ್ವಾಗತಿಸಿದರು. ಸಚಿವ ಪ್ರಲ್ಹಾದ್​ ಜೋಶಿ ಟ್ವೀಟ್​ Hon’ble Union Minister Shri…

Read More

35 ಹಾಡುಗಳ ಚಿತ್ರದೊಂದಿಗೆ ಬಂದ ರವಿಚಂದ್ರನ್; ಬಿಗ್ ಬಾಸ್ ವೇದಿಕೆ ಮೇಲೆ ಘೋಷಣೆ – Kannada News | Ravichandran’s ‘I Am God’: AI Powered Film with 35 Songs Set to Amaze Kannada Audience

ರವಿಚಂದ್ರನ್ ಸಿನಿಮಾಗಳಲ್ಲಿ ಹಾಡುಗಳೇ ಹೈಲೈಟ್ ಆಗಿರುತ್ತವೆ. ಅವರು ನೀಡಿದ ಹಲವು ಸಿನಿಮಾಗಳಲ್ಲಿ ಇದು ಕಾಣಿಸಿದೆ. ಈಗ ಅವರು 35 ಹಾಡುಗಳು ಇರು ಸಿನಿಮಾ ಮೂಲಕ ಬರಲು ರೆಡಿ ಆಗಿದ್ದಾರೆ. ಬಿಗ್ ಬಾಸ್ ಫಿನಾಲೆ ವೇದಿಕೆ ಮೇಲೆ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಇದನ್ನು ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ‘ಐ ಆ್ಯಮ್ ಗಾಡ್’ ಎಂಬುದು ಚಿತ್ರದ ಟೈಟಲ್. ಇದು ಸಂಪೂರ್ಣವಾಗಿ ಎಐ ತಂತ್ರಜ್ಞಾನದಿಂದ ಮಾಡಲ್ಪಟ್ಟ ಸಿನಿಮಾ ಅನ್ನೋದು ವಿಶೇಷ. ಈ ಬಗ್ಗೆ ರವಿಚಂದ್ರನ್ ಅವರು ಮಾಹಿತಿ ನೀಡಿದ್ದಾರೆ….

Read More

ಗಿಲ್ಲಿಯ ನೆರಳಿನಲ್ಲಿ ಅಲ್ಲ ಸ್ವಂತ ಬಲದಲ್ಲಿ ಫಿನಾಲೆಗೆ ಬಂದಿದ್ದ ಕಾವ್ಯಾ ಈಗ ಹೊರಗೆ – Kannada News | Bigg Boss Kannada 12: Kavya evicted as 3rd runner up

ಬಿಗ್​​ಬಾಸ್ (Bigg Boss) ಕನ್ನಡ ಫಿನಾಲೆ ಚಾಲ್ತಿಯಲ್ಲಿದೆ. ಸಮಯ ಕಳೆದಂತೆ ವಿನ್ನರ್ ಯಾರಾಗಬಹುದು ಎಂಬ ಕುತೂಹಲ ಹೆಚ್ಚಾಗುತ್ತಿದೆ. ಗಿಲ್ಲಿ, ಅಶ್ವಿನಿ, ಧನುಶ್, ರಘು, ರಕ್ಷಿತಾ, ಕಾವ್ಯಾ ಆರು ಮಂದಿ ಫಿನಾಲೆಗೆ ಎಂಟ್ರಿ ಕೊಟ್ಟಿದ್ದರು. ಆದರೆ ಈಗಾಗಲೇ ಧನುಶ್ ಮತ್ತು ರಘು ಅವರು ಬಿಗ್​​ಬಾಸ್ ಮನೆಯಿಂದ ಹೊರಗೆ ಹೋಗಿದ್ದಾರೆ. ಇದೀಗ ಕಾವ್ಯಾ ಅವರು ಸಹ ಬಿಗ್​​ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಕಾವ್ಯಾ ಅವರು ಮೂರನೇ ರನ್ನರ್ ಅಪ್ ಆಗಿ ಹೊರಗೆ ಬಂದಿದ್ದಾರೆ. ಗಿಲ್ಲಿ ಜೊತೆಗೆ ಜೋಡಿಯಾಗಿ ಬಿಗ್​​ಬಾಸ್ ಮನೆ…

Read More

IND vs NZ: ಕೊಹ್ಲಿ ಹೋರಾಟ ವ್ಯರ್ಥ; ಏಕದಿನ ಸರಣಿ ಸೋತ ಟೀಂ ಇಂಡಿಯಾ – Kannada News | NZ Makes History: Beats India 2 1 in ODI Series at Indore! First Win in India

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಆತಿಥೇಯ ಭಾರತ ತಂಡವನ್ನು 41 ರನ್​ಗಳಿಂದ ಸೋಲಿಸಿದ ನ್ಯೂಜಿಲೆಂಡ್ ತಂಡ 2-1 ಅಂತರದಿಂದ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದೆ. ಇದರೊಂದಿಗೆ ಭಾರತದ ನೆಲದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿರುವ ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಇದೀಗ ಮೊದಲ ಬಾರಿಗೆ ಭಾರತೀಯ ನೆಲದಲ್ಲಿ ಏಕದಿನ ಸರಣಿಯನ್ನು ಗೆದ್ದಿದೆ. ಡ್ಯಾರಿಲ್ ಮಿಚೆಲ್ ಅವರ ಸತತ ಎರಡನೇ ಶತಕ ಮತ್ತು ಗ್ಲೆನ್ ಫಿಲಿಪ್ಸ್ ಅವರ…

Read More

ದಾವಣಗೆರೆ ಕಿರು ಮೃಗಾಲಯದಲ್ಲಿ 4 ಚುಕ್ಕೆ ಜಿಂಕೆಗಳು ಸಾವು: ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧ – Kannada News | Davangere Mini Zoo: Four Spotted Deer Die; Public Entry Restricted

ದಾವಣಗೆರೆ, ಜನವರಿ 18: ದಾವಣಗೆರೆಯ ಆನಗೋಡ ಬಳಿ ಇರುವ ಕಿರು ಮೃಗಾಲಯದಲ್ಲಿ ಕಳೆದ ಮೂರು ದಿನಗಳಲ್ಲಿ ನಾಲ್ಕು ಚುಕ್ಕೆ ಜಿಂಕೆಗಳು ಸಾವನ್ನಪ್ಪಿವೆ. ಹೆಮರಾಜಿಕ್ ಸೆಪ್ಟಿಸೆಮಿಯಾ ಎಂಬ ಸಾಂಕ್ರಾಮಿಕ ರೋಗದಿಂದಾಗಿ ಜಿಂಕೆಗಳು ಸಾವನ್ನಪ್ಪಿರುವಂತಹ ಶಂಕೆ ವ್ಯಕ್ತವಾಗಿದೆ. ಸದ್ಯ ಉಳಿದ ಪ್ರಾಣಿಗಳ ಸುರಕ್ಷತೆಯ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷವರ್ಧನ ‌ಮಾಹಿತಿ ನೀಡಿದ್ದಾರೆ. ಮತ್ತಷ್ಟು ಮಾಹಿತಿ ಅಪ್​​ಡೇಟ್ ಆಗಲಿದೆ. Source link

Read More

IND vs NZ: ವಾರಿಯರ್ ವಿರಾಟ್; ವಿಶ್ವ ದಾಖಲೆಯ ಶತಕ ಸಿಡಿಸಿದ ಕೊಹ್ಲಿ – Kannada News | Virat Kohli’s Historic Century: Record Breaking 54th ODI Ton Steers India vs NZ

ಇಂದೋರ್‌ನ ಹೊಳ್ಕರ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ (India vs New Zealand) ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಸಂಕಷ್ಟದಲ್ಲಿದ್ದ ಟೀಂ ಇಂಡಿಯಾಗೆ ಮತ್ತೆ ಆಪತ್ಭಾಂದವನಾದ ವಿರಾಟ್ ಕೊಹ್ಲಿ (Virat Kohli) ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ. ನ್ಯೂಜಿಲೆಂಡ್ ನೀಡಿದ 338 ರನ್‌ಗಳ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕಳೆದುಕೊಂಡರೂ, ಇನ್ನೊಂದು ತುದಿಯಲ್ಲಿ ಸಂಯಮದಿಂದ ಬ್ಯಾಟ್ ಬೀಸಿದ ಕೊಹ್ಲಿ 93 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ಆರಂಭಿಕ ಆಘಾತಕ್ಕೆ ಗುರಿಯಾಗಿದ್ದ ಟೀಂ…

Read More

ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಸ್ಯಾಲರಿ ಅಕೌಂಟ್; ಅಗ್ಗದ ಸಾಲ, ಭರ್ಜರಿ ಇನ್ಷೂರೆನ್ಸ್, ಝೀರೋ ಬ್ಯಾಲನ್ಸ್ – Kannada News | Central govt employees get new salary account package, that includes big insurance coverage and other benefits

ನವದೆಹಲಿ, ಜನವರಿ 18: ಕೇಂದ್ರ ಸರ್ಕಾರಿ ನೌಕರರಿಗೆ ಖುಷಿಯ ಸುದ್ದಿ ಇದು. ಒಂದೇ ಅಕೌಂಟ್​ನಲ್ಲಿ ಬ್ಯಾಂಕಿಂಗ್, ಇನ್ಷೂರೆನ್ಸ್ ಮತ್ತು ಕಾರ್ಡ್ ಸಂಬಂಧಿತ ಅನುಕೂಲಗಳು ಒಟ್ಟಿಗೆ ಲಭ್ಯ ಇರುವ ಸಮಗ್ರ ಸ್ಯಾಲರ್ ಅಕೌಂಟ್ ಪ್ಯಾಕೇಜ್ ಅನ್ನು ಸರಕಾರ ಬಿಡುಗಡೆ ಮಾಡಿದೆ. ನೌಕರರ ಹಣಕಾಸು ಮತ್ತು ಸಾಮಾಜಿಕ ಭದ್ರತೆ ಹೆಚ್ಚಿಸಲು ಸ್ಯಾಲರಿ ಅಕೌಂಟ್ ಪ್ಯಾಕೇಜ್ ಅನ್ನು ಜಾರಿಗೆ ತರುವಂತೆ ಸರ್ಕಾರ ಪಬ್ಲಿಕ್ ಸೆಕ್ಟರ್ ಬ್ಯಾಂಕುಗಳಿಗೆ ತಿಳಿಸಿದೆ. ಕೇಂದ್ರ ಸರ್ಕಾರಿ ಉದ್ಯೋಗಿಗಳ ಸ್ಯಾಲರಿ ಅಕೌಂಟ್​ಗಳು ಎಸ್​ಬಿಐ, ಯುಬಿಐ, ಪಿಎನ್​ಬಿ ಇತ್ಯಾದಿ ಸರ್ಕಾರಿ…

Read More

ಬಲಿಷ್ಠ ದೇಹ, ಮಗುವಿನ ಮನಸ್ಸು, ಶಿಸ್ತಿನ ಆಟ: ಆದರೆ ಅಷ್ಟೇ ಸಾಕಾಗಲಿಲ್ಲ ಗೆಲ್ಲಲು – Kannada News | Bigg Boss Kannada 12: Raghu evicted as fifth runner up

ಬಿಗ್​​ಬಾಸ್ (Bigg Boss) ಫಿನಾಲೆ ಚಾಲ್ತಿಯಲ್ಲಿದೆ. ಫಿನಾಲೆ ತಲುಪಿದ ಆರು ಮಂದಿಯಲ್ಲಿ ಈಗಾಗಲೇ ಧನುಶ್ ಮನೆಯಿಂದ ಹೊರ ನಡೆದಿದ್ದಾರೆ. ಧನುಶ್, ಟಾಸ್ಕ್ ಮಾಸ್ಟರ್ ಎನಿಸಿಕೊಂಡಿದ್ದರು, ಅದ್ಭುತವಾಗಿ ಆಡಿದ್ದರು, ಒಳ್ಳೆಯ ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು, ಅನವಶ್ಯಕ ವಿವಾದ, ಜಗಳಗಳನ್ನು ಮಾಡಿರಲಿಲ್ಲ. ಅದರ ಪ್ರತಿರೂಪದಂತೆ ಇದ್ದವರು ರಘು. ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟರೂ ಸಹ ತಮ್ಮ ಆಟ, ವ್ಯಕ್ತಿತ್ವದಿಂದ ಗಮನ ಸೆಳೆದಿದ್ದರು ರಘು. ಇದೀಗ ರಘು ಅವರು ಐದನೇ ಸ್ಪರ್ಧಿಯಾಗಿ ಮನೆಯಿಂದ ಹೊರಗೆ ಬಂದಿದ್ದಾರೆ. ರಘು ಅವರು ಬಿಗ್​​ಬಾಸ್…

Read More

ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್​​ – Kannada News | Sa Ra Mahesh Says He Is Ready to Contest Against GT Deve Gowda in Chamundeshwari Constituency

ಬೆಂಗಳೂರು, ಜನವರಿ 18: ವಿಧಾನಸಭೆ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಅದಾಗಲೇ ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ ಹಾಗೂ ಚುನಾವಣಾ ರಣತಂತ್ರ ಶುರುವಾಗಿದೆ. ಹೀಗಿರುವಾಗ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಕ್ಷದ ನಿರ್ದೇಶನದಂತೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ. ಹಲವು ಬಾರಿ ಜಿ.ಟಿ. ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿರುವ ಸಾ.ರಾ. ಮಹೇಶ್, ಈಗ ಅವರ ಮನವೊಲಿಕೆಯ…

Read More

IND vs NZ: ‘ಸಾಕು ಹೋಗು’; ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ – Kannada News | Daryl Mitchell’s ODI Masterclass Troubles India: Kohli’s Reaction to NZ Star’s Centuries

ಭಾರತ ಪ್ರವಾಸ ಕೈಗೊಂಡಿದ್ದ ನ್ಯೂಜಿಲೆಂಡ್ ತಂಡ ದುರ್ಬಲವಾಗಿ ಕಂಡಿರಬಹುದು, ಆದರೆ ಅದರ ಕೆಲವು ಸ್ಟಾರ್ ಆಟಗಾರರು ಇಲ್ಲದಿದ್ದರೂ, ಅದು ಟೀಮ್ ಇಂಡಿಯಾವನ್ನು ತೊಂದರೆಗೊಳಿಸಿತು. ಏಕದಿನ ಸರಣಿಯ ಮೊದಲ ಪಂದ್ಯವನ್ನು ಸೋತ ನಂತರ, ನ್ಯೂಜಿಲೆಂಡ್ ಬಲವಾದ ಪುನರಾಗಮನ ಮಾಡಿ ಎರಡನೇ ಪಂದ್ಯವನ್ನು ಗೆದ್ದಿತು. ಮೂರನೇ ಪಂದ್ಯದಲ್ಲಿ, ಅದು ಮೊದಲು ಬ್ಯಾಟಿಂಗ್ ಮಾಡಿ ದೊಡ್ಡ ಸ್ಕೋರ್ ಗಳಿಸಿತು. ಮೂರು ಪಂದ್ಯಗಳಲ್ಲಿ, ನ್ಯೂಜಿಲೆಂಡ್‌ನ ಒಬ್ಬ ಆಟಗಾರ ಟೀಮ್ ಇಂಡಿಯಾಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದರು: ಡ್ಯಾರಿಲ್ ಮಿಚೆಲ್, ಮೂರನೇ ಪಂದ್ಯದಲ್ಲೂ ಅದ್ಭುತ ಶತಕ…

Read More